• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಬ್ಬೊಬ್ಬರೇ ಬರ ಪ್ರದೇಶಗಳಿಗೆ ತೆರಳಿ ತಮಗಿಷ್ಟ ಬಂದಂತೆ ಮಾಹಿತಿ ನೀಡಬೇಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಅಧಿಕಾರಿಗಳು ಜನರ ಮೂಲ ಸೌಕರ್ಯಗಳ ಕಡೆ ಗಮನ ಹರಿಸಬೇಕು. ವಿದ್ಯುತ್ ಇಲಾಖೆ ಅಧಿಕಾರಿಗಳು ಸಹ ಅದಕ್ಕೆ ಸ್ಪಂದನೆ ನೀಡಿ ನೀರಿನ ಸಮಸ್ಯೆ ಎದುರಾಗದಂತೆ ಕೆಲಸ ನಿರ್ವಹಿಸಬೇಕು. ಪಿಡಿಒ, ಕಾರ್ಯದರ್ಶಿಗಳು ಗ್ರಾಮದಲ್ಲಿ ಜನರು ಕುಡಿವ ನೀರಿನ ಕೊಳವೆಬಾವಿ ಕೆಟ್ಟಿದ್ದರೆ ತಕ್ಷಣ ಅವುಗಳ ದುರಸ್ತಿ ಪಡಿಸಬೇಕು.
ಮಂಡ್ಯ ಜಿಲ್ಲಾ ಪಂಚಾಯ್ತಿ ‘ಆದೇಶ’ಕ್ಕೆ ಕಾದು ಕುಳಿತಿರುವ ಪಿಡಿಒಗಳು..!
ಗ್ರಾಮ ಪಂಚಾಯ್ತಿ ಕೆಲಸಗಳ ಹಿನ್ನಡೆಗೆ ಸರ್ಕಾರ, ಅಧಿಕಾರಿಗಳೇ ಕಾರಣ. ಮೂವ್‌ಮೆಂಟ್ ಆರ್ಡರ್ ಸಿಗದೆ ಖಾಲಿ ಕುಳಿತ ಮಂಡ್ಯ ಜಿಲ್ಲೆಯ ಕೆಲ ಪಿಡಿಒಗಳು. ಈಗಾಗಲೇ ಖಾಲಿ ಕುಳಿತಿರುವ ಕೆಲ ಪಿಡಿಒಗಳು ಹುದ್ದೆಯನ್ನು ತೋರಿಸದ ಹಿನ್ನೆಲೆಯಲ್ಲಿ ಒಂದು ತಿಂಗಳು ಕಾಲ ಕಳೆದಿದ್ದಾರೆ. ಉದ್ದೇಶಪೂರ್ವಕವಾಗಿ ಖಾಲಿ ಕುಳಿತಿರುವ ಪಿಡಿಒಗಳಿಗೆ ಜಾರಿಯಾಗಿರುವ ಆದೇಶವನ್ನು ತಡೆ ಹಿಡಿದಿದ್ದಾರೆಯೇ ಎಂಬ ಬಗ್ಗೆಯೂ ಶಂಕೆ ವ್ಯಕ್ತವಾಗುತ್ತಿದೆ.
ಭಾರತೀಯ ಹಬ್ಬ-ಆಚರಣೆಗಳಲ್ಲಿ ವೈಜ್ಞಾನಿಕ ಮಹತ್ವ: ಡಾ.ಈ.ಸಿ.ನಿಂಗರಾಜ್‌ಗೌಡ
ಬ್ರಿಟಷರ ಆಗಮನದಿಂದ ಭಾರತದಲ್ಲಿ ವಿದೇಶಿ ದಿನದರ್ಶಿಕೆಯಲ್ಲಿ ಜ.೧ರಂದು ಹೊಸ ವರ್ಷ ಎಂದು ಕ್ಯಾಲೆಂಡರ್ ಬದಲಿಸುವ ದಿನವಾಗಿದೆ. ಇದರಲ್ಲಿ ವಿಶೇಷತೆ ಏನೂ ಇಲ್ಲ. ಜನವರಿ ಒಂದು ನಮಗೆ ಹೊಸ ವರ್ಷವೇನೂ ಅಲ್ಲ. ಸಾಹಿತಿ ಡಾ.ಶಂಕರ ಹಲ್ಲೇಗೆರೆ ರಚಿತ ಗೆಲುವು ನಗಬೇಕು ಮತ್ತು ಚಿಣ್ಣರ ಲೋಕ ಎಂಬ ಎರಡು ಕವನ ಸಂಕಲನ ಲೋಕಾರ್ಪಣೆ
‘ಕೋಳಿ ತೂಕದಲ್ಲಿ ಮೋಸ’, ಎನ್‌ಆರ್ ಕಂಪನಿ ಕೆಲಸಗಾರನನ್ನು ಕಂಬಕ್ಕೆ ಕಟ್ಟಿ ಫಾರಂ ಮಾಲೀಕ ಆಕ್ರೋಶ
ಮೈಸೂರು ಮೂಲದ ಎನ್‌ಆರ್ ಕಂಪನಿ ಕೆಲಸಗಾರ ಲಕ್ಷಣ್ ತೂಕದಲ್ಲಿ ಮೋಸಮಾಡಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗ್ರಾಮದ ರೈತ ಹನುಮಂತೇಗೌಡರ ಕೋಳಿ ಫಾರಂನಲ್ಲಿ ಆಟೋಗೆ ಕೋಳಿ ತುಂಬುವಾಗ ಸಿಕ್ಕಿಕೊಂಡಿದ್ದಾನೆ. ರೊಚ್ಚಿಗೆದ್ದ ಕೋಳಿ ಫಾರಂ ಮಾಲೀಕರು ವಂಚಕ ಲಕ್ಷಣ್‌ನನ್ನು ಹಿಡಿದು ಮರಕ್ಕೆ ಕಟ್ಟಿದ್ದಾರೆ.
ಬಂಧನದಿಂದ ದನಿ ಅಡಗಿಸಲು ಸಾಧ್ಯವಿಲ್ಲ: ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ
ಸರ್ಕಾರ ಕಾವೇರಿ ಪರವಾಗಿಯೂ ಇಲ್ಲ, ಕನ್ನಡ ಪರವಾಗಿಯೂ ಇಲ್ಲ, ಕನ್ನಡಪರ ಹೋರಾಟಗಾರರಿಗೆ ನಮ್ಮ ಸಂಪೂರ್ಣ ಬೆಂಬಲ, ಇಲ್ಲಿಯವರೆಗೆ ಸಮಿತಿಯ ಹೋರಾಟಗಾರರನ್ನು ಕರೆದು ಸಭೆ ಅಥವಾ ಸಮಾಲೋಚನೆ ಸಭೆ ನಡೆಸಿಲ್ಲ. ಇದರಲ್ಲಿಯೂ ಸರ್ಕಾರ ಕಾವೇರಿ, ರೈತರ ಪರವಾಗಿಲ್ಲ ಎನ್ನುವುದು ರಾಜ್ಯಕ್ಕೆ ಗೊತ್ತಾಗಿದೆ.
ಅಮರಶಿಲ್ಪಿ ಜಕಣಾಚಾರಿ ಅದ್ಭುತ ಕಲಾಕೃತಿಗಳು ಬೆರಗುಗೊಳಿಸುತ್ತವೆ: ತಹಸೀಲ್ದಾರ್ ನಯೀಂ ಉನ್ನೀಸಾ
ಜಗತ್ತಿನ ಅತ್ಯದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು ಸೇರಿದಂತೆ ಹಲವು ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಈ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ.
ಮಿಮ್ಸ್ ಆಸ್ಪತ್ರೆ ಆಡಳಿತ ಸುಧಾರಣೆಗೆ ರಾಷ್ಟ್ರ ಸಮಿತಿ ಪಕ್ಷ ಜ.೧೫ರ ಗಡುವು...!
ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಮಿಮ್ಸ್ ವೈದ್ಯಾಧಿಕಾರಿಗಳ ದಿವ್ಯ ನಿರ್ಲಕ್ಷ ಎದ್ದು ಕಾಣುತ್ತಿದ್ದು, ಈ ಅವ್ಯವಸ್ಥೆ ವಿರುದ್ಧ ನಮ್ಮ ಹೋರಾಟ. ರಾಷ್ಟ್ರ ಸಮಿತಿ ಪಕ್ಷ ಜ.೧೫ರ ವರೆಗೆ ಗಡುವು ನೀಡಿದ್ದು, ಸುಧಾರಣೆ ಕಂಡುಬರದಿದ್ದ ಪಕ್ಷದಲ್ಲಿ ಜ.೧೫ರ ಬಳಿಕ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು.
ಅಮರಶಿಲ್ಪಿ ಜಕಣಾಚಾರಿ ಸಾಧನೆ, ಕೊಡುಗೆಗೆ ಸಾವಿಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ಸಾಧನೆಗೆ ಸಾವಿಲ್ಲ ಎಂಬ ಮಾತಿನಂತೆ ಜಕಣಾಚಾರಿ ಕೊಟ್ಟಿರುವಂತವ ಕೊಡುಗೆ, ಸಾಧನೆಗೆ ಸಾವಿಲ್ಲ. ಅದು ಸೂರ್ಯ - ಚಂದ್ರ ಇರುವವರೆಗೂ ಜೀವಂತವಾಗಿರುತ್ತದೆ. ಜೀವವಿಲ್ಲದ ಕಲ್ಲಿಗೆ ಜೀವವನ್ನು ತುಂಬಿ ಕೊಡುವ ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಜಕಣಾಚಾರಿಯಂತಹ ಮಹಾನ್ ಕಲೆಗಾರರನ್ನು ಅಂತರಂಗದಲ್ಲಿ ಪೂಜಿಸಿ ಗೌರವಿಸಬೇಕು.
ಶಾಲಾ ಪಠ್ಯದಲ್ಲಿ ‘ಭೀಮ ಕೊರೇಗಾಂವ್ ವಿಜಯೋತ್ಸವ’ ಅಳವಡಿಸಿ: ಎಂ.ವಿ.ಕೃಷ್ಣ ಆಗ್ರಹ
ಪ್ರಜಾಪ್ರಭುತ್ವ ರಾಷ್ಟ್ರ ಸಂವಿಧಾನದ ಶಕ್ತಿಯನ್ನೇ ಕುಂದಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಂವಿಧಾನದಿಂದ ಧರ್ಮ ಉಳಿಯುತ್ತದೆ ಹೊರತು ಧರ್ಮದಿಂದ ಸಂವಿಧಾನವಲ್ಲ. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ.
ಹೊಸ ವರ್ಷ: ದೇಗುಲಗಳಿಗೆ ಸಹಸ್ರಾರು ಭಕ್ತರ ಭೇಟಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ
ಹೊಸ ವರ್ಷದ ಹಿನ್ನೆಲೆಯಲ್ಲಿ ಶ್ರೀರಂಗನಾಥ ಹಾಗೂ ಗಂಜಾಂನ ಶ್ರೀನಿಮಿಷಾಂಬ ದೇವಾಲಯಗಳಿಗೆ ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರೆ, ಹಲಗೂರು ಸಮೀಪದ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳ ಮುತ್ತತ್ತಿಯಲ್ಲಿ ಭಕ್ತರು ಹಾಗೂ ಪ್ರವಾಸಿಗರಿಲ್ಲದೆ ಎಲ್ಲೆಡೆ ಬೀಕೋ ಎನ್ನುವ ವಾತಾವರಣ ನಿರ್ಮಾಣವಾಗಿತ್ತು.
  • < previous
  • 1
  • ...
  • 785
  • 786
  • 787
  • 788
  • 789
  • 790
  • 791
  • 792
  • 793
  • ...
  • 811
  • next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved