• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏ.5ರಂದು ಬಾಬೂಜಿ, 14ಕ್ಕೆ ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಲೋಕೇಶ್
ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಹಾನೀಯರ ಜಯಂತಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.
ಸಂಭ್ರಮದಿಂದ ನಡೆದ ಅಂತರವಳ್ಳಿ ಬಸವೇಶ್ವರ ದೇವರ ಕೊಂಡೋತ್ಸವ
ಅಂತರವಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯಿಂದ ವಿವಿಧ ಪೂಜೆಗಳು, ಜಾತ್ರಾ ಮಹೋತ್ಸವ ನಡೆಯಿತು. ಸಿದ್ದೇಶ್ವರ ಬೆಟ್ಟದ ಸನ್ನಿಧಿಯಲ್ಲಿ ಪೂಜೆ ಪುನಸ್ಕಾರಗಳು ನಡೆದ ನಂತರ ಅನ್ನಸಂತರ್ಪಣೆ, ಎಳವಾರ ಪಾನಕದ ಬಂಡಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಬಂದು ಕೊಂಡದ ಬಾಯಿಗೆ ಸೌದೆಯನ್ನು ಹಾಕಲಾಯಿತು.
ದೇಶದ ಪ್ರಜಾಪ್ರಭುತ್ವಕ್ಕೆ ಮತದಾನ ಅತ್ಯಂತ ಪ್ರಮುಖ: ಜಿ.ಆರ್.ಮಂಜುನಾಥ್
ಭಾರತ ಚುನಾವಣಾ ಆಯೋಗ ವಿಶ್ವದಲ್ಲೇ ಶ್ರೇಷ್ಠ ಹಾಗೂ ಬಲಿಷ್ಟವಾಗಿದೆ. ಚುನಾವಣಾ ಆಯೋಗ ಸುಧಾರಣೆ ಮಾಡುವಾಗ ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತದೆ. ಅದರಂತೆ ಮತದಾರರು ಆಯೋಗದ ಮತ್ತಷ್ಟು ಬಲಿಷ್ಟತೆಗೆ ಸಲಹೆ ನೀಡುವುದು ಒಳ್ಳೆಯದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಸರ್ಕಾರ ರಚನೆಗೆ ಮುಂದಾಗಬಹುದು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್‌ರನ್ನು ಹುದ್ದೆಯಿಂದ ವಿಮುಕ್ತಿಗೊಳಿಸಿ: ಎಂ.ಜೆ.ಚಿಕ್ಕಣ್ಣ
ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗಾಗಿ ಜಿಲ್ಲಾದ್ಯಂತ ಜೆಡಿಎಸ್ ಕಾರ್‍ಯಕರ್ತರು ಮಿಡಿಯುತ್ತಾರೆ. ನಿಮ್ಮ ಮೇಲಿನ ಅಭಿಮಾನಕ್ಕಾಗಿ ಕಾರ್‍ಯಕರ್ತರು ಬರುತ್ತಾರೆ. ಆದರೆ, ಸೌಜನ್ಯಕ್ಕಾದರೂ ಜಿಲ್ಲಾಧ್ಯಕ್ಷ ಎನಿಸಿಕೊಂಡಿರುವ ವ್ಯಕ್ತಿ ಕಾರ್‍ಯಕರ್ತರ ಸಮಸ್ಯೆ ಕೇಳುತ್ತಿಲ್ಲ.
ಮತ ಬ್ಯಾಂಕಿಗಾಗಿ ಕಾಂಗ್ರೆಸ್‌ನಿಂದ ದಲಿತರ ಓಲೈಕೆ: ಪರಮಾಂದ್ ಆರೋಪ
ದಲಿತ ವಿರೋಧಿ ಹಾಗೂ ಅವರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ದಲಿತರನ್ನು ತುಳಿದು ಅವರ ಬೆನ್ನಿಗೆ ಚೂರಿ ಹಾಕುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇದುವರೆಗೂ ಬಳಸಿಕೊಂಡು ಬಂದಿದೆ. ಸ್ವತಃ ನೆಹರೂರವರೇ ಮೀಸಲಾತಿ ವಿರೋಧಿಸಿ ಅಂದಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಕಾಂಗ್ರೆಸ್ ಎರಡು ಬಾರಿ ಅವರನ್ನು ಸೋಲಿಸಿದೆ.
ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ
ಇಂದಿನ ಒತ್ತಡದ ಜೀವನದಲ್ಲಿ ಮಾನವರಾದ ನಾವು ಮನಸ್ಸಿಗೆ ಶಾಂತಿ ನೆಮ್ಮದಿ ಪಡೆಯ ಬೇಕಾದರೆ ದೈವ ಮಾರ್ಗದಲ್ಲಿ ಸಾಗುವುದು ಅನಿವಾರ್ಯ. ನಾವು ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಬೇಕಾದರೆ ಭಗವಂತನ ನಾಮ ಸ್ಮರಣೆ ಮಾಡಿದರೆ ಖಂಡಿತವಾಗಿ ಕಾರ್ಯ ಸಾಧನೆ ಆಗುತ್ತದೆ.
ಕಾಂಗ್ರೆಸ್‌ ಕಾರ್ಯಕರ್ತರಿಂದ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ..!
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಆಗಮಿಸುವ ಸಮಯದಲ್ಲಿ ಬಿಸಿಲ ಝಳಕ್ಕೆ ಜನರು ತತ್ತರಿಸದಂತೆ ಅಲ್ಲಲ್ಲಿ ನೀರು, ಕಲ್ಲಂಗಡಿ, ಮಜ್ಜಿಗೆ ಹಂಚಿಕೆ ಮಾಡಲಾಯಿತು. ಮಿನಿ ಟೆಂಪೋಗಳಲ್ಲಿ ಮಜ್ಜಿಗೆ, ನೀರಿನ ಬಾಟಲಿಗಳನ್ನಿಟ್ಟುಕೊಂಡು ಕೇಳಿದವರಿಗೆಲ್ಲಾ ನೀಡುತ್ತಾ ದಾಹ ತಣಿಸುತ್ತಿದ್ದರು.
ನಾಳೆ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್‌ ಬೆಂಬಲಿಗರ ಸಭೆ
ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.
ಶ್ರೀಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ ಆಚರಣೆ
ಸಿದ್ಧಗಂಗ ಶ್ರೀಗಳು ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ ಹಾಗೂ ಅನ್ನದಾನ ನೀಡಿದವರು. ಶ್ರೀಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಗಳು ಎಲ್ಲರಿಗೂ ಮಾದರಿ. ತ್ರಿವಿಧ ದಾಸೋಹಿಗಳಾಗಿ ಅಕ್ಷರ, ಅನ್ನ, ವಸತಿದಾಸೋಹದ ಮೂಲಕ ಲಕ್ಷಾಂತರ ಬಡ ಜನರಿಗೆ ನಡೆದಾಡುವ ದೇವರಾದರು. ಶ್ರೀಗಳಿಗೆ ಕೇಂದ್ರ ಸರ್ಕಾರ ಭಾರತರತ್ನ ನೀಡಿ ಗೌರವಿಸಬೇಕು.
ಸಿದ್ಧಗಂಗಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ 117 ನೇ ಜಯಂತಿ
ಕಾಯಕದ ಮೂಲಕವೇ ಕೈಲಾಸ ಕಂಡವರು ನಮ್ಮ ಶರಣರು. ಬಸವಾದಿ ಶರಣರು ಪ್ರತಿಪಾದಿಸಿದ ಕಾಯಕ ತತ್ವವನ್ನು ಅನುಸರಿಸಿ ಬದುಕಿದ್ದಾಗಲೇ ಭಕ್ತರ ಪಾಲಿಗೆ ನಡೆದಾಡುವ ದೇವರಾದವರು ನಮ್ಮ ಸಿದ್ಧಗಂಗಾ ಶ್ರೀಗಳು. ಗುರು-ಲಿಂಗ-ಜಂಗಮ ತತ್ವಗಳನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಂಡು ಭಕ್ತರಿಗೆ ಗುರುವಾಗಿ ಶರಣ ಮಾರ್ಗವನ್ನು ತೋರಿಸಿದ ಡಾ.ಶಿವಕುಮಾರ ಸ್ವಾಮೀಜಿಗಳು ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಬಡ ವಿದ್ಯಾರ್ಥಿಗಳ ಪಾಲಿನ ಕಾಮದೇನುವಾಗಿದ್ದರು.
  • < previous
  • 1
  • ...
  • 785
  • 786
  • 787
  • 788
  • 789
  • 790
  • 791
  • 792
  • 793
  • ...
  • 905
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved