• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಸಮಗ್ರ ಅಭಿವೃದ್ಧಿಗೆ ತಪ್ಪದೆ ತಮ್ಮ ಹಕ್ಕು ಚಲಾಯಿಸಿ: ಎಸ್.ಡಿ.ಬೆನ್ನೂರ್
ಏ.26 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಎಲ್ಲ ಹಬ್ಬಗಳಂತೆ ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು. ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ.
ಸುಭದ್ರ ದೇಶ ಕಟ್ಟುವ ವಾತಾವರಣವನ್ನು ಕಟ್ಟಿಕೊಡಬೇಕಿದೆ: ಜಯಕುಮಾರಿ
ಮಕ್ಕಳಿಗೆ ಮಾನವೀಯ ಸಂಬಂಧಗಳು ಮೌಲ್ಯಗಳನ್ನು ಪ್ರೀತಿಸಿ, ಗೌರವಿಸುವಂತಹ ಗುಣಗಳನ್ನು ಬೆಳೆಸಬೇಕಾಗಿದೆ. ಹಿಂದಿನ ಅವಿಭಾಜ್ಯ ಕುಟುಂಬಗಳಲ್ಲಿ ಎಲ್ಲರು ಒಟ್ಟಾಗಿ ವಾಸಿಸುತ್ತಿದ್ದರು, ಆ ದಿನಗಳಲ್ಲಿ ಧ್ವೇಷ, ಅಸೂಹೆ ಕಡಿಮೆ ಇತ್ತು. ಜನರಲ್ಲಿ ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿತ್ತು. ಇದೀಗ ವಿಭಕ್ತ ಕುಟುಂಬಗಳಾಗಿರುವುದರಿಂದ ಜನರಲ್ಲಿ ಮೌಲ್ಯಗಳ ಕೊರತೆ ಹೆಚ್ಚಾಗಿದೆ.
ಬನ್ನಂಗಾಡಿ ಗ್ರಾಪಂ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಬಿ.ಜಿ.ಪ್ರಭಾಕರ್ ಆಯ್ಕೆ
17 ಮಂದಿ ಸದಸ್ಯರ ಸಂಖ್ಯಾಬಲ ಇರುವ ಬನ್ನಂಗಾಡಿ ಗ್ರಾಪಂನಲ್ಲಿ ಹಿಂದಿನ ಅಧ್ಯಕ್ಷ ಯೋಗೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಬಿ.ಜಿ.ಪ್ರಭಾಕರ್ ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ ಬಿ.ಎನ್.ರವಿ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಬೆಂಬಲಿತ ಬಿ.ಜಿ.ಪ್ರಭಾಕರ್-13 ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ ಬಿ.ಎನ್.ರವಿ-4 ಮತ ಪಡೆದರು.
ಮತದಾನ ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಲಿ: ಜಿ.ಆರ್.ಮಂಜುನಾಥ್ ಕರೆ
ಪ್ರತಿಯೊಬ್ಬರಿಗೂ ದೇಶದ ಸಂವಿಧಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಅದರಂತೆ ದೇಶದ ಪ್ರಜಾಪ್ರಭುತ್ವದ ಘನತೆಗಾಗಿ ಮತ ಚಲಾವಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ದೇಶದ ಅಭಿವೃದ್ಧಿ, ಸಮಗ್ರತೆ, ಐಕ್ಯತೆಯನ್ನು ಎತ್ತಿ ಹಿಡಿಯಲು ಕಡ್ಡಾಯವಾಗಿ ಮತ ಚಲಾವಣೆ ಮಾಡಲು ಎಲ್ಲರೂ ಮುಂದಾಗಬೇಕು.
ಭಾರೀ ಜನಸ್ತೋಮ ಜತೆ ‘ಕೈ’ ಅಭ್ಯರ್ಥಿ ಸ್ಟಾರ್‌ ಚಂದ್ರು ನಾಮಪತ್ರ ಸಲ್ಲಿಕೆ
ಸೋಮವಾರ ಬೆಳಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೀಗೌಡ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಂಡ್ಯಕ್ಕೆ ಆಗಮಿಸಿದರು. ಮೊದಲಿಗೆ ನಗರದ ಶ್ರೀವಿದ್ಯಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಿ ಬಳಿಕ ಗುತ್ತಲು ಗ್ರಾಮದಲ್ಲಿರುವ ಶ್ರೀಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಅರ್ಪಿಸಿದರು.
ಕೆ.ಆರ್.ಪೇಟೆ ತಾಲೂಕಿನಲ್ಲಿ ಇನ್ನೂ ನಿಲ್ಲದ ಅಕ್ರಮ ಮರಳು ದಂಧೆ..!
ಅಕ್ರಮ ಮರಳು ಗಣಿಗಾರಿಕೆ ತಡೆದು ಪ್ರಾಕೃತಿಕ ಸಂಪತ್ತನ್ನು ರಕ್ಷಿಸಬೇಕಾದ ಅಧಿಕಾರಿಗಳು ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಹಲವು ಕಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಪೊಲಿಸರಿಗೆ ತಿಳಿದಿದೆ. ಆದರೆ, ಮಾಸಿಕ ಇಂತಿಷ್ಟು ಹಣ ಪಡೆದು ಸುಮ್ಮನಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.
ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಠದಿಂದ ಮಂಗಳವಾದ್ಯ ಮತ್ತು ಪೂರ್ಣಕುಂಭ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದರು. ದೇವರ ದರ್ಶನದ ಬಳಿಕ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಹಾಗದ್ದುಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಚಿಕ್ಕಬ್ಯಾಡರಹಳ್ಳಿ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅಧ್ಯಕ್ಷರಾಗಿ ಚಂದನ್ ಆಯ್ಕೆ
ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಹಿರಿಯ ವಿದ್ಯಾರ್ಥಿಗಳ ಸಂಘ ರಚಿಸಲು ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಭಾನುವಾರ ಶಾಲೆ ಎಸ್‌ಡಿಎಂಸಿ ಹಾಗೂ ಮುಖ್ಯಶಿಕ್ಷಕರ ಸಮ್ಮುಖದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಸಿ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕನ್ನಡ ಸಂಸ್ಕೃತಿ ಇಲಾಖೆ ಕಚೇರಿಗಷ್ಟೇ ಸೀಮಿತ: ಪ್ರಕಾಶ್‌ ವಿಷಾದ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎನ್ನುವುದು ಕೇವಲ ಕಚೇರಿಗಷ್ಟೇ ಸೀಮಿತವಾಗಿದೆ. ಅದರಂತೆಯೇ ಅಲ್ಲಿನ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ರಾಮಾಯಣ, ಮಹಾಭಾರತ, ಜಾನಪದದ ಬಗ್ಗೆ ಕಾವ್ಯ ಮತ್ತು ಗದ್ಯದ ರೂಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೊಡುತ್ತಿದ್ದರು, ಅದನ್ನು ಗುರುಗಳು ಹೇಳುತ್ತಿದ್ದರು. ಇದನ್ನು ಆಲಿಸಿದ ಮಕ್ಕಳಿಗೆ ಸಮಾಜದ ಅರಿವು ಸಿಗುತ್ತಿತ್ತು, ಗುರು ಹಿರಿಯರಲ್ಲಿ ಭಯ ಭಕ್ತಿ ಎನ್ನುವುದು ಇತ್ತು, ಈ ಆಧುನಿಕ ಪ್ರಪಚಂದಲ್ಲಿ ಎಲ್ಲವೂ ಮರೆಯಾಗಿರುವುದು ಬೇಸರ ತರಿಸಿದೆ.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ತಾಪಂ ಇಒ ಮಂಜುನಾಥ್ ಕರೆ
ಸಮಾಜದ ಮುನ್ನೆಲೆಗೆ ಬರದ ಶೋಷಿತ ವರ್ಗಗಳು, ಲೈಂಗಿಕ ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯ ಸೇರಿದಂತೆ 18 ವರ್ಷ ತುಂಬಿದ ಪ್ರತಿಯೊಬ್ಬ ವ್ಯಕ್ತಿಗಳು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರೆ ಮತದಾನ ಪ್ರಕ್ರಿಯೆಯಿಂದ ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
  • < previous
  • 1
  • ...
  • 786
  • 787
  • 788
  • 789
  • 790
  • 791
  • 792
  • 793
  • 794
  • ...
  • 905
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved