• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2024ರ ‘ವಸಂತಾಗಮನ’ಕ್ಕೆ ಮಂಡ್ಯ ಜಿಲ್ಲೆ ಜನರಿಂದ ಸಂಭ್ರಮ, ಸಂತಸದ ಸ್ವಾಗತ
ನೂತನ ವಸಂತಾಗಮನವನ್ನು ಜಿಲ್ಲೆ ಜನರು ಅತ್ಯಂತ ಸಂಭ್ರಮ- ಸಂತೋಷದಿಂದ ಬರಮಾಡಿಕೊಂಡರು. ಕೇಕ್ ಕತ್ತರಿಸಿ, ಭರ್ಜರಿ ಬಾಡೂಟ ಸವಿದು, ಮೋಜು-ಮಸ್ತಿ ನಡೆಸಿದರು. ಹೊಸ ವರ್ಷದಲ್ಲಿ ದೇವಾಲಯಗಳಿಗೆ ಭಕ್ತ ಸಾಗರ, ಹೊಸ ವರ್ಷದ ಶುಭಾಶಯಗಳನ್ನು ಪರಸ್ಪರ ವಿನಿಮಯ.
ಕೆ.ಎಂ.ದೊಡ್ಡಿಯಲ್ಲಿ 206ನೇ ಭೀಮ್ ಕೊರೇಗಾಂವ್ ವಿಜ್ಯೋತ್ಸವ ಆಚರಣೆ
ಮಹಾರಾಷ್ಟ್ರದ ಪೂಣೆಯಲ್ಲಿ ಪ್ರತಿ ವರ್ಷ ಜ.1 ರಂದು ಅಸ್ಪೃಶ್ಯರ ವಿಜಯ ದಿನ ಭೀಮ್ ಕೊರೇಗಾಂವ್ ಎಂದು ಆಚರಣೆ ಮಾಡಲಾಗುತ್ತಿದೆ. ಇದು ಏಕೆ ನಡೆಯಿತು ಅನ್ನುವ ನೈಜ್ಯ ಇತಿಹಾಸವನ್ನು ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿಗೆ ಸಾರಿ ಹೇಳಿದ್ದಾರೆ.
ದೇವರ ದರ್ಶನದ ಮೂಲಕ ಹೊಸ ವರ್ಷವನ್ನು ಭಕ್ತಿ ಪೂರ್ವಕವಾಗಿ ಸ್ವಾಗತಿಸಿದ ಭಕ್ತರು
ಹೊಸ ವರ್ಷದ ಹಿನ್ನೆಲೆ ಕುಟುಂಬ ಸಮೇತರಾಗಿ ದೇವರ ದರ್ಶನ ಪಡೆಯುತ್ತಿದ್ದ ಭಕ್ತರು ಇಡೀ ವರ್ಷ ನಮಗೆ ನೆಮ್ಮದಿ ಜೀವನಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದರು. ತಂಡೋಪ ತಂಡವಾಗಿ ಆಗಮಿಸುತ್ತಿದ್ದ ಭಕ್ತರು ಕಲ್ಯಾಣಿಯಲ್ಲಿ ಪವಿತ್ರ ಸ್ನಾನ ಮಾಡಿ ಬೆಟ್ಟದೊಡೆಯ ಕುಂತ ಸಿಂಗ್ರಿ ಹಾಗೂ ಚೆಲುವನಾರಾಯಣ ಸ್ವಾಮಿ ದರ್ಶನ ಪಡೆದರು.
ಅಕ್ರಮ ಶೆಡ್‌ಗಳನ್ನು ತೆರವುಗೊಳಿಸುವಂತೆ ಹೇಮಗಿರಿ ಗ್ರಾಮಸ್ಥರ ಆಗ್ರಹ
ಕೆ.ಆರ್.ಪೇಟೆ ತಾಲೂಕಿನಲ್ಲಿ ಬರಗಾಲ ಇರುವುದರಿಂದ ಹೇಮಗಿರಿ ಜಾತ್ರೆಗೆ ಬರುವ ರಾಸುಗಳ ಸುಂಕ ಹರಾಜು ಮಾಡುವುದು ಬೇಡ. ಹೇಮಗಿರಿಯಲ್ಲಿ ಕೆಲವರು ಅಕ್ರಮವಾಗಿ ಕಾರ್ಯ ಅಂಗಡಿಗಳನ್ನು ಹಾಕಿಕೊಂಡಿದ್ದು ಈ ಅಂಗಡಿಗಳಲ್ಲಿ ಅಕ್ರಮ ಮಧ್ಯ ಮಾರಾಟ ಸೇರಿದಂತೆ ಹಲವಾರು ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ.
ಜಮೀನು ವಿವಾದ: ವಾಸದ ಶೆಡ್ ಮೇಲೆ ಗುಂಪು ದಾಳಿ, ವಸ್ತುಗಳು ದ್ವಂಸ...!
ಗೂಡೇಹೊಸಹಳ್ಳಿ ಗ್ರಾಮದ ಜ್ಯೋತಿ ಎಂಬುವರು ಕಡಹೆಮ್ಮಿಗೆ ಗ್ರಾಮದ ಸರ್ವೇ ೧೪೦ಕ್ಕೆ ಸೇರಿದ ಸುಮಾರು ೧.೫ ಎಕರೆ ಸರ್ಕಾರಿ ಜಮೀನಿನಲ್ಲಿ ಕಳೆದ ೩೦ ವರ್ಷಗಳಿಂದ ಕೃಷಿ ಮಾಡಿ ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಸರ್ಕಾರಿ ಜಮೀನಿನ ಮಂಜೂರಾತಿಗೆ ದರಕಾಸು ಸಮಿತಿಯ ಮುಂದೆ ಅರ್ಜಿ ಹಾಕಿ ಸರ್ಕಾರಿ ಪ್ರಕ್ರಿಯೆಗಳು ನಡೆಯುತ್ತಿವೆ ಎನ್ನಲಾಗಿದೆ.
ಸರ್ಕಾರಿ ವ್ಯವಸ್ಥೆಯಲ್ಲಿ ಚಾಲಕ ಹುದ್ದೆಯೂ ಪ್ರಮುಖ: ಜಿಲ್ಲಾಧಿಕಾರಿ ಡಾ.ಕುಮಾರ
ಪ್ರತಿಯೊಂದು ಹುದ್ದೆಗೂ ಅದರದ್ದೇ ಆದ ಘನತೆ-ಗೌರವಗಳಿವೆ. ಅದೇ ರೀತಿ ಚಾಲಕ ಹುದ್ದೆಗೂ ಮಹತ್ವದ ಸ್ಥಾನವಿದೆ. ಯಾವುದೇ ಅಧಿಕಾರಿ ಮತ್ತು ಚಾಲಕರ ನಡುವೆ ಪ್ರೀತಿ-ಬಾಂಧವ್ಯ ಇರುತ್ತದೆ. ಅದು ಚಾಲಕರಾಗಿ ಹೇಗೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎನ್ನುವುದನ್ನೂ ಅವಲಂಬಿಸಿರುತ್ತದೆ.
ರಾಷ್ಟ್ರಕವಿ ಕುವೆಂಪು ಸಾರಿದ್ದು ನಾಸ್ತಿಕವಾದವಲ್ಲ ವಿಚಾರವಾದ: ಡಾ.ಚಂದ್ರು ಕಾಳೇನಹಳ
ದೇವರು ಎಂಬುದು ಒಂದು ಶಕ್ತಿಯ ಅಸ್ತಿತ್ವ. ಪ್ರಕೃತಿಯಲ್ಲಿ ಅಡಗಿರುವ ಶಕ್ತಿ. ಇಲ್ಲಿ ಯಾರು ಮುಖ್ಯರಲ್ಲ ಯಾರು ಅಮುಖ್ಯರಲ್ಲ. ಕುವೆಂಪು ಅವರದ್ದು ವಿಚಾರವಾದ. ಅಪೂರ್ವವಾದದ್ದನ್ನು ಸಾಧಿಸಿದ ಮಹಾನ್ ಚೇತನ. ಸಾಮಾಜಿಕ ನ್ಯಾಯ, ಬೌದ್ಧಿಕ ಪ್ರೌಢಿಮೆ ಕಡಿಮೆ ಇದ್ದ ಸಂದರ್ಭದಲ್ಲಿ ಕುವೆಂಪು ಬಂದರು. ಕಲೆಗಾಗಿ ಕಲೆ, ಸಾಹಿತ್ಯಕ್ಕಾಗಿ ಸಾಹಿತ್ಯ ಎನ್ನುವ ಭಾವ ಮೀರಿ ಜವಾಬ್ದಾರಿ ಮೆರೆದವರು.
ನಿಷೇಧಾಜ್ಞೆ ಹಿನ್ನೆಲೆ: ಬಾರದ ಪ್ರವಾಸಿಗರು, ಬೀಕೋ ಎನ್ನುತ್ತಿರುವ ಪ್ರವಾಸಿ ತಾಣಗಳು..!
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧಾಜ್ಞೆ ವಿಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ತಾಣಗಳಾದ ಮುತ್ತತ್ತಿ, ಗಗನಚುಕ್ಕಿ ಜಲಪಾತ ಬಳಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು. ಆದರೆ, ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಇಲ್ಲದ ಕಾರಣ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿತ್ತು.
ಹೆಣ್ಣು ಸಂಸಾರದ ಕಣ್ಣಾಗಿರುವಳು: ಶಾಸಕ
ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಸಂಸಾರಕ್ಕೆ ಕಣ್ಣಾಗಿ ಮನೆತನದ ಉಳಿವಿಗೆ ನಿಂತಿರುವಳು. ಈ ಮೂಲ ವಿಚಾರವನ್ನು ಸಮಾಜದ ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ವರ್ಷಾಚರಣೆ ನಿಷೇಧ
ಹೊಸ ವರ್ಷಾಚರಣೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಂಭ್ರಮ ಆಚರಿಸುವುದನ್ನು ನಿಷೇದಿಸಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಪ್ರವಾಸಿ ತಾಣ ಸೇರಿದಂತೆ ವಿವಿಧೆಡೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ತಿಳಿಸಿದರು.
  • < previous
  • 1
  • ...
  • 786
  • 787
  • 788
  • 789
  • 790
  • 791
  • 792
  • 793
  • 794
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved