• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯಿಂದ ನಡೆದ ಮತ್ತಿತಾಳೇಶ್ವರಸ್ವಾಮಿ ದಿವ್ಯ ರಥೋತ್ಸವ
ದೇವಸ್ಥಾನದ ಆವರಣದ ಕಲ್ಯಾಣಿ ಬಳಿ ಮತ್ತಿತಾಳೇಶ್ವರಸ್ವಾಮಿ ಸೇರಿದಂತೆ ವಿವಿಧ ದೇವರ ಉತ್ಸವ ಮೂರ್ತಿಗಳು, ತಾಲೂಕಿನ ಮಠದ ಹೊನ್ನನಾಯಕನಳ್ಳಿ ಮಂಟೇಸ್ವಾಮಿ ಬಸವಪ್ಪ, ಕಂಡಾಯಗಳಿಗೆ ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿ ಹೂ ಹೊಂಬಾಳೆ ಪೂಜೆ ಸಲ್ಲಿಸಿದ ವಿಶೇಷವಾಗಿ ಶೃಂಗರಿಸಿದ ರಥದಲ್ಲಿ ಮತ್ತಿತಾಳೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ನನ್ನ ಮಾತಿಂದ ನೋವಾಗಿದ್ದರೆ ವಿಷಾದಿಸುವೆ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ನಾನು ದೇವೇಗೌಡರ ಕುಟುಂಬದ ಬಗೆಯಾಗಲಿ, ಕುಮಾರಣ್ಣನ ಬಗೆಯಾಗಲಿ ರಾಜಕೀಯದಲ್ಲಾಗಲಿ ವೈಯಕ್ತಿಕವಾಗಿಯಾಗಲಿ ನಾನು ಮಾತಾಡಿಲ್ಲ. ಇಷ್ಟು ವರ್ಷ ರಾಜಕಾರಣ ಮಾಡಿ, ಅವರ ಜೊತೆಯಲ್ಲೇ ಇದ್ದುದ್ದರಿಂದ ನಾನು ಅವರ ಆರೋಗ್ಯದ ಬಗೆಗಿನ ಕಾಳಜಿಯಿಂದ ಮಾತಾಡಿದ್ದೀನಿ. ನಾನು ಅವರಿಗೆ ಆಪರೇಷನ್ ಆಗಿರೋದು ಅನುಮಾನ ಎಂದು ಹೇಳಿದ್ದೇನಾ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಪ್ರಶ್ನಿಸಿದರು.
ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮಾಜಿ ಸಿಎಂ ಎಚ್‌ಡಿಕೆ ಗೆಲ್ಲಿಸೋಣ
ಬಿಜೆಪಿ-ಜೆಡಿಎಸ್ ಮೈತ್ರಿ ಹಾಲು ಜೇನು ಇದ್ದ ರೀತಿ. ಎರಡು ಪಕ್ಷದ ಕಾರ್ಯಕರ್ತರು ಒಂದು ಕುಟುಂಬವಿದ್ದಂತೆ. ಕುಮಾರಸ್ವಾಮಿಯವರ ಗೆಲುವಿಗೆ ಶ್ರಮ ವಹಿಸಿ ಕೆಲಸ ಮಾಡಬೇಕು. ಸ್ಥಳೀಯರನ್ನು ಅಭ್ಯರ್ಥಿ ಮಾಡಬೇಕು ಎಂದು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ನಾಯಕರ ಒತ್ತಾಯದ ಮೇರೆಗೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ. ಏ.4 ರಂದು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿ ನಂತರ ಬಹಿರಂಗ ಸಭೆ ಉದ್ದೇಶಿಸಿ ಎರಡು ಪಕ್ಷದ ನಾಯಕರು ಮಾತನಾಡಲಿದ್ದಾರೆ.
ಅನುಕಂಪದ ಮತ ಹಾಕಿಸಿಕೊಳ್ಳುವ ಅನಿವಾರ್ಯತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯದಲ್ಲಿ ಈ ಬಾರಿ ನಿಖಿಲ್ ಸ್ಪರ್ಧಿಸಬೇಕೆಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೇಳುತ್ತಿದ್ದರು. ಆದರೆ, ಎಚ್ ಡಿಕೆ ಅವರೇ ಮೈತ್ರಿ ಅಭ್ಯರ್ಥಿಯಾಗಲು ಒತ್ತಾಸೆ, ಹಾರೈಕೆ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಮಣಿದು ಕುಮಾರಣ್ಣ ನಿಮ್ಮ ಮುಂದೆ ನಿಂತಿದ್ದಾರೆ.

ಬೋರವೆಲ್ ಕೊರೆಸಲು ನೋಂದಾಯಿತ ರಿಗ್ ಮಾಲೀಕರಿಗಷ್ಟೇ ಅವಕಾಶ
ಜಿಲ್ಲೆಯಲ್ಲಿ ನೋಂದಣಿಯಾಗಿರುವ ೧೩ ರಿಗ್ ಮಾಲೀಕರು ಕುಡಿಯುವ ನೀರಿಗೆ ಸಂಬಂಧಿಸಿದ ಬೋರ್‌ವೆಲ್ ಕೊರೆಯಲು ಮೊದಲ ಆದ್ಯತೆ ನೀಡಬೇಕು. ಮಂಡ್ಯ ಜಿಲ್ಲೆಯಲ್ಲಿ ೭ ತಾಲೂಕುಗಳು ಬರ ಪೀಡಿತವಾಗಿದ್ದು, ಕುಡಿಯುವ ನೀರಿಗೆ ಸಂಬಂಸಿದಂತೆ ಬೋರ್ವೆಲ್, ರೀ-ಫ್ಲಶಿಂಗ್ ಮತ್ತು ರೀ-ಡ್ರಿಲಿಂಗ್‌ಗಳ ಕೆಲಸಗಳನ್ನು ಮೊದಲು ಮಾಡಬೇಕು ಎಂದು ಡೀಸಿ ಕುಮಾರ್ ಸೂಚಿಸಿದರು.
ಎಚ್‌ಡಿಕೆ ಸೋಲಿಸುವುದು ನಮ್ಮ ಗುರಿ: ಗುರುಪ್ರಸಾದ್ ಕೆರಗೋಡು
೨೦೧೩ರಲ್ಲಿ ಸಿದ್ದರಾಮಯ್ಯ ಒಂದು ರುಪಾಯಿಗೆ ಒಂದು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದಾಗ, ಕುಮಾರಸ್ವಾಮಿ ಅಕ್ಕಿ ಜೊತೆಗೆ ಕ್ವಾಟರ್ ಬಾಟಲ್ ನೀಡಿಬಿಡಿ, ನೀವು ಜನರನ್ನು ಸೋಮಾರಿಯನ್ನಾಗಿ ಮಾಡುತ್ತಿದ್ದೀರಿ ಎಂದಿದ್ದರು, ಶೋಷಿತರು ದುಡಿಯಲು ಹುಟ್ಟಿದ್ದಾರೆ ಎಂಬ ಮನಸ್ಥಿತಿಯನ್ನು ಅನಾವರಣ ಮಾಡಿದ್ದರು.
ಮೇಲುಕೋಟೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ನಿರ್ಲಕ್ಷ್ಯ, ಆಕ್ರೋಶ
ಪಕ್ಷದ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಯನ್ನು ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದಾರೋ? ಇಲ್ಲವೋ? ನಮಗೆ ಗೊತ್ತಿಲ್ಲ ಎಂದು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದರು.
ಸುಮಲತಾ ಬೆಂಬಲಿಗರ ಪರ-ವಿರೋಧ ಅಭಿಮತ
ಸಭೆಯಲ್ಲಿ ಹಾಜರಿದ್ದ ಕೆಲವರು, ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಾನ-ಮಾನಗಳು ಸಿಗಬೇಕಾದರೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವುದು ಅನಿವಾರ್ಯವಾಗಿದೆ. ದುಡುಕಿನ ನಿರ್ಧಾರ ಮಾಡದೆ ಭವಿಷ್ಯದ ರಾಜಕೀಯ ದೃಷ್ಟಿಯಿಂದ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.
ಹೆಚ್ಚಾಗಿ ವೃದ್ಧರೇ ಹಳ್ಳಿಗಳಲ್ಲಿ ವಾಸ: ತೈಲೂರು ವೆಂಕಟಕೃಷ್ಣ
ಹಳ್ಳಿಗಳ ಭಾವೈಕ್ಯತೆ, ನೈಜತೆಯನ್ನು ಜೀವಂತವಾಗಿಡುವ ಕೆಲಸ ನಮ್ಮದಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮೀಣ ಅಭಿವೃದ್ಧಿ ಸಾಧ್ಯವಾಗಬೇಕು. ಹಳ್ಳಿಗಳಲ್ಲಿ ಉಪಕಸುಬುಗಳನ್ನು ನೋಡುತ್ತಿದ್ದೆವು. ಜೈವಿಕ ಗೊಬ್ಬರ ಬಳಸುತ್ತಿದ್ದನ್ನು ನಾವು ಕಂಡಿದ್ದೇವೆ. ದೇಶದ ಸಂಸ್ಕೃತಿ ಜೊತೆಗೆ ವಿದೇಶಿ ಪದ್ಧತಿಗಳನ್ನು ಕಾಣುತ್ತಿದ್ದೇವೆ.
ಕುಮಾರಸ್ವಾಮಿ ಬೆಂಬಲಿಸಲು ಒಮ್ಮತದ ತೀರ್ಮಾನ
ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅನಿವಾರ್ಯವಾಗಿದ್ದಾರೆ. ಜೆಡಿಎಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವ ಹೊತ್ತಿನಲ್ಲಿ ಕುಮಾರಸ್ವಾಮಿ ಆಗಮನ ಮಂಡ್ಯ ಎನ್ ಡಿ ಎ ಮೈತ್ರಿಯಲ್ಲಿ ಹೊಸ ಚೈತನ್ಯ ಬರಲಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 787
  • 788
  • 789
  • 790
  • 791
  • 792
  • 793
  • 794
  • 795
  • ...
  • 905
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved