• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಸಭೆ ಉಪಚುನಾವಣೆ: ಜೆಡಿಎಸ್ ಜಯಭೇರಿ
ಪುರಸಭೆಯ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಬೆಂಬಲಿತ ರೈತ ಸಂಘದ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗ ಉಂಟು ಮಾಡಿದ್ದಾರೆ.
ಹೊಸ ವರ್ಷಕ್ಕೆ ಬೇಕ್‌ಪಾಯಿಂಟ್‌ನಲ್ಲಿ ಕೇಕ್ ಜಾತ್ರೆ
ನೂತನ ವಸಂತಾಗಮನದ ಸಂಭ್ರಮಾಚರಣೆಗೆ ಗ್ರಾಹಕರನ್ನು ಸೆಳೆಯಲು ಕೇಕ್ ಮೇಳವನ್ನು ಆಯೋಜಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮಂಡ್ಯದ ಚಾಮುಂಡೇಶ್ವರಿ ನಗರದ ಬೇಕ್ ಪಾಯಿಂಟ್ ವತಿಯಿಂದ ಕೇಕ್ ಮೇಳ ಆಯೋಜಿಸಲಾಗಿದೆ.
ಕುವೆಂಪು ಕನ್ನಡನಾಡಿನ ಸಾಹಿತ್ಯದ ತಪಸ್ವಿ
ರಾಷ್ಟ್ರಕವಿ ಕುವೆಂಪು ಕನ್ನಡ ಸಾಹಿತ್ಯಕ್ಕೆ ಚಲನಶೀಲತೆ, ಗತಿಶೀಲತೆ ತಂದುಕೊಟ್ಟ ಕನ್ನಡ ಸಾಹಿತ್ಯದ ತಪಸ್ವಿ ಎಂದು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ ಶುಕ್ರವಾರ ಬಣ್ಣಿಸಿದರು.
ತಾಲೂಕು ಕ್ರೀಡಾಂಗಣಕ್ಕೆ ಶಾಸಕ ಮಂಜು ಭೇಟಿ, ಪರಿಶೀಲನೆ
ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆ ಶಾಸಕ ಎಚ್.ಟಿ.ಮಂಜು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ವಸ್ತುಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.
ಮುತ್ತತ್ತಿಯಲ್ಲಿ ಪ್ರವಾಸಿಗರು, ಭಕ್ತರ ಪ್ರವೇಶಕ್ಕೆ ನಿಷೇಧ
ಹೊಸ ವರ್ಷಾಚರಣೆಯ ನೆಪದಲ್ಲಿ ವಿಕೃತ ಮೋಜು ಮಸ್ತಿಯಲ್ಲಿ ತೊಡಗುವ ಪ್ರವಾಸಿಗರಿಗೆ ಕಡಿವಾಣ ಹಾಕಲು ಪವಿತ್ರ ಕ್ಷೇತ್ರ ಮುತ್ತಿತ್ತಿ ದೇವಸ್ಥಾನಕ್ಕೆ ನಿಷೇದ ಹೇರಲಾಗಿದೆ.ಈ ಮೂಲಕ ಮುಂಜಾಗೃತ ಕ್ರಮವಾಗಿ ದೇವರ ಸನ್ನಿದಾನದಲ್ಲಿ ಯಾವುದೇ ಅಹಿತಕರ ಚಟುವಟಿಕೆಗಳು ನಡೆಯದಂತೆ ನಿರ್ಬಂಧ ಹೇರಿ ತಾಲೂಕು ದಂಡಾಧಿಕಾರಿ ಆದೇಶಿಸಿದ್ದಾರೆ.
ವಿಶ್ವ ಮಾನವ ಕುವೆಂಪು ಸವಿನೆನಪು
ಜೀವನವಿಡೀ ತಮ್ಮ ಅತ್ಯದ್ಭುತ ಕವಿತೆ, ಕಾದಂಬರಿಗಳ ಬರಹದ ಮೂಲಕ ವಿಶ್ವಮಾನವತೆಯೆಂಬ ಆದರ್ಶ ಸಾರಿದ ರಾಷ್ಟ್ರಕವಿ ಕುಪ್ಪಳ್ಳಿಯ ಪುಟ್ಟಪ್ಪಜ್ಜ,ಪ್ರತಿಯೊಬ್ಬರೂ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.
ಚಿಕ್ಕಳಲೆ ಗ್ರಾಮದಲ್ಲಿ ಅಪರೂಪದ ಪಂಚನಾಗಲಿಂಗ ಪತ್ತೆ
ಕೆ.ಆರ್.ಪೇಟೆ ತಾಲೂಕಿನ ಚಿಕ್ಕಳಲೆ ಗ್ರಾಮದ ಹೊರವಲಯದ ಬೇಚರಾಕ್ ಪ್ರದೇಶದಲ್ಲಿ ದಕ್ಷಿಣ ಭಾರತದಲ್ಲಿಯೇ ಅತ್ಯಂತ ವಿಶಿಷ್ಠ, ಅಪರೂಪದ ಪಂಚನಾಗಲಿಂಗ ಶಿಲ್ಪ ಪತ್ತೆಯಾಗಿದೆ.
ಗಾಂಧಿ ಗ್ರಾಮದಲ್ಲಿ ಮರಗಳ ಕಡಿತ: ಸ್ಥಳೀಯರ ಆಕ್ರೋಶ
ಗುಡಿ ಕೈಗಾರಿಕೆಗಳ ನಿರ್ಮಾಣ ಅಡ್ಡಿಯಾಗಿದ್ದ ಮರಗಳ ತೆರವು, ೧೯ಕ್ಕೂ ಹೆಚ್ಚು ಬೃಹತ್ ಮರಗಳನ್ನು ಕಡಿದು ಅಕ್ರಮ ಸಾಗಣೆ: ಆರೋಪ, ಸ್ಥಳಕ್ಕೆ ಭೇಟಿ ನೀಡಿದ್ದ ಮಂಡ್ಯ ವಲಯ ಅರಣ್ಯಾಧಿಕಾರಿ ಚೈತ್ರಾ ವಿರುದ್ಧವೂ ಸ್ಥಳೀಯರು ಆಕ್ರೋಶ
‘ಕೆವೈಸಿ’ ಮಾಡಿಸಲು ಮುಗಿಬಿದ್ದ ಗ್ಯಾಸ್ ಸಬ್ಸಿಡಿದಾರರು..!
ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವವರು ಕೆವೈಸಿ ಮಾಡಿಸುವುದು ಕಡ್ಡಾಯ ಮಾಡಿದ್ದರೂ ಅದಕ್ಕೆ ಅಂತಿಮ ದಿನಾಂಕವನ್ನು ನಿಗದಿಪಡಿಸಿಲ್ಲ. ಈ ಸಂಬಂಧ ಅಡುಗೆ ಅನಿಲ ನಿಯಂತ್ರಣ ಇಲಾಖೆಯಾಗಲೀ, ಆಹಾರ ಇಲಾಖೆಯವರಾಗಲೀ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿಲ್ಲ. ಕೆವೈಸಿಯನ್ನು ಗ್ಯಾಸ್ ಅಂಗಡಿಗೆ ಬಂದು ಮಾಡಿಸುವ ಅಗತ್ಯವೂ ಇಲ್ಲ. ಅಡುಗೆ ಅನಿಲವನ್ನು ಮನೆಗೆ ಪೂರೈಸಲು ಬರುವವರಿಗೆ ದಾಖಲೆಗಳನ್ನು ಕೊಟ್ಟು ಕೆವೈಸಿ ಮಾಡಿಸಬಹುದು.
ಬಡ ರೋಗಿಗಳಿಗೆ ಪೂರಕವಾಗಿ ಸ್ಪಂದಿಸಿ ಚಿಕಿತ್ಸೆ ನೀಡಿ: ಶಾಸಕ ಎಚ್.ಟಿ.ಮಂಜು
ತುರ್ತು ಸನ್ನಿವೇಶ ಹಾಗೂ ಸಿಜೇರಿಯನ್ ಹೊರತು ಪಡಿಸಿ ಎಲ್ಲ ರೀತಿಯ ಹೆರಿಗೆಗಳನ್ನು ಇಲ್ಲಿಯೇ ಮಾಡಬೇಕು. ಇಲ್ಲಿ ಸ್ಕ್ಯಾನಿಂಗ್ ಯಂತ್ರವಿದ್ದರೂ ರೇಡಿಯಾಲಜಿಸ್ಟ್ ಇಲ್ಲದ ಕಾರಣ ಸ್ಕ್ಯಾನಿಂಗ್ ಮಾಡಲಾಗುತ್ತಿಲ್ಲ. ಕೂಡಲೇ ರೇಡಿಯಾಲಜಿಸ್ಟ್ ನೇಮಕಕ್ಕೆ ಪತ್ರ ಬರೆದರೆ ಆರೋಗ್ಯ ಸಚಿವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ.
  • < previous
  • 1
  • ...
  • 787
  • 788
  • 789
  • 790
  • 791
  • 792
  • 793
  • 794
  • 795
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved