• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರೇ ಅಗತ್ಯ ದಾಖಲೆ ನೀಡಿ ಪೌತಿಖಾತೆ, ಎಫ್ಐಡಿ ನೋಂದಣಿ ಮಾಡಿಸಿಕೊಳ್ಳಿ: ತಹಸೀಲ್ದಾರ್ ನಯೀಂಉನ್ನೀಸಾ
ಪೌತಿ ಖಾತೆ ಮಾಡಿಕೊಡಲು ಇಲಾಖೆಗೆ ಯಾವುದೇ ತೊಂದರೆ ಇಲ್ಲ. ಪೌತಿ ಖಾತೆ ಮಾಡಿಸಿಕೊಳ್ಳುವಂತೆ ವಾರಕ್ಕೊಮ್ಮೆ ಹೋಬಳಿ ಮಟ್ಟದಲ್ಲಿ ಆಂದೋಲನದ ಮೂಲಕ ಗ್ರಾಮೀಣ ಪ್ರದೇಶದ ರೈತರಿಗೆ ಅರಿವು ಮೂಡಿಸಲಾಗುತ್ತಿದೆ. ಆದರೆ, ಹಲವು ರೈತರು ವಿವಿಧ ಕಾರಣ ಕೊಟ್ಟು ಪೌತಿ ಖಾತೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.
ವಿಡಂಬನೆಯಿಂದಲೇ ಸಮಾಜ ತಿದ್ದುತ್ತಿದ್ದ ಪ್ರೊ.ಎಚ್ಚೆಲ್ಕೆ: ಲೀಲಾ ಅಪ್ಪಾಜಿ
ಎಚ್ಚೆಲ್ಕೆ ಅವರು ಉತ್ತಮ ವಿಚಾರಗಳಿಗೆ ಅಕ್ಷರರೂಪ ಕೊಟ್ಟು ಸಮಾಜದ ಒಳಿತು ಬಯಸಿದ್ದ ಅವರ ಲೇಖನಗಳನ್ನು ಓದುವಾಗ ನಕ್ಕು ಸುಮ್ಮನಾಗಿ ಬಿಟ್ಟರೆ ಅರ್ಥವಾಗುತ್ತಿರಲಿಲ್ಲ, ಬದಲಾಗಿ ಅವರ ವಿಷಯದ ಬಗ್ಗೆ ಆಲೋಚನೆ ಮಾಡಿದರೆ ಅವರು ಏನು ಹೇಳಿದ್ದಾರೆ ಎಂಬುದು ತಿಳಿಯುತಿತ್ತು.
ಸಾಂಸ್ಕೃತಿಕ ದಾಸ್ಯದಲ್ಲಿ ‘ತಳ’ ಸಮುದಾಯಗಳು: ಎಸ್‌.ಜಿ.ಸಿದ್ದರಾಮಯ್ಯ
ಸಾಂಸ್ಕೃತಿಕ ದಾಸ್ಯದಿಂದ ಮುಕ್ತವಾಗದಿದ್ದಲ್ಲಿ ತಳ ಸಮುದಾಯಗಳು ಅಭಿವೃದ್ಧಿ ಕಾಣಲು ಸಾಧ್ಯವೇ ಇಲ್ಲ. ಶೋಷಿತ ಸಮುದಾಯದ ಜನಪ್ರತಿನಿಧಿಗಳು ಮಾರಾಟವಾಗುತ್ತಿದ್ದಾರೆ, ನಮ್ಮ ಮೂಲ ಸಂಸ್ಕೃತಿಯನ್ನು ಮರೆತಿರುವುದರಿಂದ ನಮ್ಮ ಮಕ್ಕಳು ವಿದ್ಯೆಕಲಿತವರ ಕೈಗೊಂಬೆಯಾಗಿ, ಅವರ ಕಾಲಾಳುಗಳಾಗಿ ಬಳಕೆಯಾಗುತ್ತಿದ್ದಾರೆ.
ಗ್ರಾಮಠಾಣಾ ಗಡಿ ಪುನರ್‌ ನಿಗದಿಯಲ್ಲಿ ‘ಶೂನ್ಯ’ ಸಾಧನೆ..!
ಪ್ರಸ್ತುತ ವಿಸ್ತರಣೆಯಾಗಿರುವ ಪ್ರದೇಶವನ್ನು ಒಳಗೊಂಡಂತೆ ಹೊಸ ಸರ್ವೇ ಮಾಡಿಸಿ ಗ್ರಾಮ ಠಾಣಾವನ್ನು ಪುನರ್‌ ನಿಗದಿಪಡಿಸುವ ಬಗ್ಗೆ ೨೮ ಅಕ್ಟೋಬರ್ ೨೦೧೬ರಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಇದುವರೆಗೆ ಗ್ರಾಮಠಾಣಾ ವಿಸ್ತರಣೆಗೆ ಗ್ರಾಮಗಳನ್ನೇ ಗುರುತಿಸದಿರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.
‘ಕಾಯಕ’ ಮಾರ್ಗದಿಂದಲೂ ಬದಲಾವಣೆ ಸಾಧ್ಯ: ವಿ.ಆರ್‌.ಶೈಲಜಾ
ಈಗ ಜಾತಿಗೊಬ್ಬ ಜಗದ್ಗುರುಗಳಾಗಿದ್ದಾರೆ. ಬೇರೆ ಬೇರೆ ಜಾತಿಯವರು ಜಗದ್ಗುರುಗಳನ್ನು ಇಟ್ಟುಕೊಂಡು ಏನೆಲ್ಲಾ ಮಾಡುತ್ತಿದ್ದಾರೆ. ಲಾಭದ ಪ್ರಶ್ನೆ ಬಂದಾಗ ಮಠ ಬೇಕಾಗುತ್ತದೆ. ಅಲ್ಲಿಗೊಬ್ಬ ಗುರು ಬೇಕಾಗುತ್ತಾನೆ. ಜಗದ್ಗುರು ಎನಿಸಿಕೊಳ್ಳಬೇಕಾಗುತ್ತದೆ. ಅಂದುಕೊಂಡಾಗ ಮಠದ ಸುತ್ತಮುತ್ತ ನಡೆಯುವ ಅನಾಚಾರಗಳ ಭಾಗವಾಗದರೆ, ಕುವೆಂಪುರವರ ವೈಚಾರಿಕ ಶಕ್ತಿಯಿಂದ ನೋಡಿದಾಗ ಅನಾಚಾರ ಎಂದು ಗೋಚರಿಸುತ್ತದೆ.
ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.
ವಿಕಲಚೇತನರು ದೇಹದಿಂದ ಕೊರತೆ ಇದ್ರೂ ಮಾನಸಿಕವಾಗಿ ಸದೃಢರು: ನ್ಯಾ.ದೀಪಕ್‌ ಪಾಟೀಲ್
ವಿಕಲಚೇತನರಲ್ಲಿ ಮನಸ್ಸಿನ ದೃಢ ನಿಶ್ಚಯ, ದೈಹಿಕ ಮತ್ತು ರೋಗಪ್ರತಿರೋಧಕ ಶಕ್ತಿ ಬಹಳ ಉತ್ತಮವಾಗಿದೆ. ಬಹುತೇಕ ವಿಕಲಚೇತನರು ಸಾಧನೆಯ ಗುರಿಯೊಂದಿಗೆ ಏನಾದರೊಂದು ಕೆಲಸ ಮಾಡುತ್ತಾರೆ. ಆದರೆ, ಕೆಲವರು ಮಾತ್ರ ತಮ್ಮಲ್ಲಿರುವ ಅಂಗ ವೈಫಲ್ಯವನ್ನೇ ಬಂಡವಾಳ ಮಾಡಿಕೊಂಡು ಭಿಕ್ಷಾಟನೆ ಮಾಡುವುದು ಬೇಸರದ ಸಂಗತಿ.
ಕೃಷಿ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್, ಪರಿವರ್ತಕ ನೀಡುವಂತೆ ರೈತರ ಪ್ರತಿಭಟನೆ
ಕೆ.ಆರ್.ಪೇಟೆ ತಾಲೂಕಿನಲ್ಲಿ ಸಾಕಷ್ಟು ರೈತರು ಹಣ ಕಟ್ಟಿ ವಿದ್ಯುತ್ ಪರಿವರ್ತಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸೆಸ್ಕಾಂ ಇದುವರೆಗೂ ರೈತರ ಪಂಪ್ ಸೆಟ್ಟುಗಳಿಗೆ ಅಗತ್ಯ ವಿದ್ಯುತ್‌ ಜೊತೆಗೆ ಟಿಸಿ ಅಳವಡಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹೆಸರಿನಲ್ಲಿ ಪ್ರತ್ಯೇಕ ವಿದ್ಯುತ್ ಲೈನ್ ಎಳೆಯಲಾಗುತ್ತಿದೆ. ಇದನ್ನು ತಕ್ಷಣ ಕೈಬಿಡಬೇಕು.
ಕುಡಿಯುವ ನೀರಿಗೆ ೨೨೫ ರು. ದರ ನಿಗದಿ: ಶಾಸಕ ಪಿ.ರವಿಕುಮಾರ್
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಡಿಸೆಂಬರ್ ತಿಂಗಳಿನಿಂದ ಜಾರಿ. ಪ್ರಸ್ತುತ ಕುಡಿಯುವ ನೀರಿನ ದರ ₹282ರಿಂದ ₹225ಕ್ಕೆ ಪರಿಷ್ಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಕುಡಿಯುವ ನೀರಿನ ದರ ಪರಿಷ್ಕರಣೆಯ ಬೇಡಿಕೆ ಈಡೇರಿಸಲಾಗಿದೆ.
ಅಧಿಕಾರಿಗಳೇ ರೈತರಿಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿ: ಶಾಸಕ ಎಚ್ .ಟಿ.ಮಂಜು
ಕೃಷಿ ಅಧಿಕಾರಿಗಳು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಮಾದರಿ ಪ್ರಗತಿಪರ ರೈತ ಸಮೂಹ ನಿರ್ಮಿಸುವ ಕೆಲಸಕ್ಕೆ ಒತ್ತು ನೀಡಬೇಕು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ಪಕ್ಷ ರಾಜಕಾರಣ ಮಾಡಲ್ಲ. ಕೃಷಿ ಇಲಾಖೆ ಸರ್ಕಾರದ ಸವಲತ್ತುಗಳ ವಿತರಣೆ ಮಾಡುತ್ತಿದೆ. ಕೃಷಿಕ ಸಮಾಜದ ಸದಸ್ಯರು ಇದಕ್ಕೆ ಕೈಜೋಡಿಸಬೇಕು.
  • < previous
  • 1
  • ...
  • 788
  • 789
  • 790
  • 791
  • 792
  • 793
  • 794
  • 795
  • 796
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved