• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.
ಜೆಡಿಎಸ್ ಪಂಚರತ್ನ ರಥಯಾತ್ರೆ ವಾರ್ಷಿಕ ಸವಿನೆನಪು ಸಂಭ್ರಮಾಚರಣೆ
ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪರಿಕಲ್ಪನೆಯ ಪಂಚರತ್ನ ರಥಯಾತ್ರೆ ಕೆ.ಆರ್.ಪೇಟೆಗೆ ಆಗಮಿಸಿ ಒಂದು ವರ್ಷ. ಜೆಡಿಎಸ್‌ ಕಾರ್ಯಕರ್ತರಿಂದ ವಾರ್ಷಿಕ ಸವಿ ನೆನಪು, ಸಂಭ್ರಮಾಚರಣೆ, ಕರ್ನಾಟಕಕ್ಕೆ ಮತ್ತೊಮ್ಮೆ ಕುಮಾರಣ್ಣ ಎನ್ನುವ ಘೋಷಣೆ.
ಅಭಿವೃದ್ಧಿ ಕಾಣದೆ ಛಿದ್ರಗೊಂಡಿರುವ ಬನ್ನೂರು ರಸ್ತೆ..!
ಬನ್ನೂರು ಮಾರ್ಗದ ರಸ್ತೆ ಸಂಚಾರಕ್ಕೆ ಅಯೋಗ್ಯವೆನಿಸುವಷ್ಟು ರೀತಿಯಲ್ಲಿ ಕುಲಗೆಟ್ಟುಹೋಗಿದೆ. ೧.೭೫ ಕೋಟಿ ರು. ಹಣವಿದ್ದರೂ ಅಭಿವೃದ್ಧಿಗೆ ಮೀನಮೇಷ, ಹಿಂದಿನ ಸರ್ಕಾರದ ಅವಧಿಯಲ್ಲಂತೂ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಈಗ ಹೊಸ ಸರ್ಕಾರ ರಚನೆಯಾಗಿ ಆರು ತಿಂಗಳಾದರೂ ರಸ್ತೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ದುಸ್ತರ.
ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.
ಫೆ.7ಕ್ಕೆ ರಾಜ್ಯ ಮಟ್ಟದ ಅರ್ಚಕರ ಬೃಹತ್ ಸಮಾವೇಶ: ಡಾ.ಕೆ.ಎಸ್.ಎನ್.ದೀಕ್ಷಿತ್
ಅರ್ಚಕರು, ಆಗಮಿಕರಿಗೆ ಪ್ರಸ್ತುತ ನೀಡುತ್ತಿರುವ ತಸ್ತೀಕ್ ಪರಿಷ್ಕರಿಸಿ ಕನಿಷ್ಠ 10 ಸಾವಿರಕ್ಕೆ ಹೆಚ್ಚಳ ಮಾಡುವ ಜೊತೆಗೆ ಅರ್ಚಕರ ಮತ್ತು ದೇವಸ್ಥಾನಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಬೃಹತ್ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.
ಸರ್ಕಾರಕ್ಕೆ ಸೇರಿದ ದೇವಸ್ಥಾನ ಆಸ್ತಿಯನ್ನು ರಕ್ಷಿಸಿ: ಬಿಜೆಪಿ ಹಿರಿಯ ಮುಖಂಡ ಅಪ್ಪಾಜಿಗೌಡ
ಆಂಜನೇಯಸ್ವಾಮಿ ದೇಗುಲ ಎಲ್ಲ ಸಮುದಾಯಕ್ಕೆ ಸೇರಿದ್ದು, ಅದು ಸಾರ್ವಜನಿಕರ ಸ್ವತ್ತು. ಕೆಲವರು ಅಕ್ರಮವಾಗಿ ದೇವಸ್ಥಾನದ ಆಸ್ತಿಯನ್ನು ಟ್ರಸ್ಟ್ ಹೆಸರಿಗೆ ಮಾಡಿಸಿಕೊಂಡು ಸ್ವಾರ್ಥಕ್ಕಾಗಿ ವಾಣಿಜ್ಯ ಮಳಿಗೆ ಕಟ್ಟಲು ಮುಂದಾಗುತ್ತಿದ್ದಾರೆ. ಆಸ್ತಿ ರಕ್ಷಣೆಗಾಗಿ ಎಲ್ಲ ಪಕ್ಷದ ಮುಖಂಡರು ಹಾಗೂ ಸಮುದಾಯದವರು ಕಾನೂನು ಹೋರಾಟ ಮಾಡುತ್ತಿದ್ದೇವೆ. ಶಾಸಕ ಪಿ.ಎಂ ನರೇಂದ್ರಸ್ವಾಮಿಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ.
ಮಾದಾರ ಚನ್ನಯ್ಯ ಸಮಾನತೆಯ ಹರಿಕಾರರಲ್ಲೊಬ್ಬರು: ಮ.ರಾಮಕೃಷ್ಣ
ಪಾದಗಳಿಗೆ ರಕ್ಷೆಗಳನ್ನು ಹೊಲಿದು ಕೊಡುವ ವ್ಯಕ್ತಿಯನ್ನು ಕೀಳಾಗಿ ಕಾಣದೆ ಉತ್ತಮ ನಾಗರಿಕನನ್ನಾಗಿ ನೋಡಬೇಕು ಎನ್ನುವುದನ್ನು ಅಂದಿನ ಕಾಲದಲ್ಲಿಯೇ ಮಾದಾರ ಚನ್ನಯ್ಯ ಅವರ ಹೇಳಿಕೊಟ್ಟು ಹೋಗಿದ್ದಾರೆ. ಸಾಹಿತಿ ಮ.ಸಿ.ನಾರಾಯಣ ರಚಿತ ಮಾನವೀಯತೆಯ ಹರಿಕಾರರು ಕೃತಿ ಬಿಡುಗಡೆ.
ನಾವೇ 50 ಲಕ್ಷ ರು. ಪರಿಹಾರ ನೀಡುತ್ತೇವೆ, ಸಚಿವರೇ ನೇಣು ಹಾಕಿಕೊಳ್ಳಲಿ: ರೈತರು
ಸಕ್ಕರೆ ಸಚಿವರ ಹೇಳಿಕೆ ಉದ್ದಟತನದ ಪರಮಾವಧಿ. ರೈತರ ಕಷ್ಟ ಅರಿಯದೇ, ಸಂಕಷ್ಟವನ್ನು ಮನಗಾಣದೆ ಬಾಯಿಗೆ ಬಂದಂತೆ ಮಾತನಾಡಿರುವುದು ಖಂಡನೀಯ. ಬೇಕಾದರೆ ರೈತರೇ ಹಣ ಸಂಗ್ರಹಿಸಿ ಅವರಿಗೆ 50 ಲಕ್ಷ ರು. ಪರಿಹಾರ ನೀಡುತ್ತೇವೆ. ಅವರೇ ನೇಣು ಹಾಕಿಕೊಳ್ಳಲಿ.
‘ನಿರುದ್ಯೋಗ ಭತ್ಯೆ’ ಸದುಪಯೋಗ ಪಡಿಸಿಕೊಳ್ಳಿ: ಶೇಖ್ ತನ್ವೀರ್ ಆಸಿಫ್
ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಚಾಲನೆ ನೀಡಿದ್ದು, ಅರ್ಹರು ಬಂದ ವಂತಿಕೆಯನ್ನು ಕೌಶಲ್ಯ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗೆ, ಪುಸ್ತಕ ಖರೀದಿಗೆ ಬಳಸಿಕೊಳ್ಳಿ. ಉತ್ತಮ ಹುದ್ದೆ ಪಡೆಯಲು ಈ ಯೋಜನೆ ಸಹಕಾರಿ.
ಸಚಿವರಾಗಲು ಶಿವಾನಂದ ಪಾಟೀಲ್ ಯೋಗ್ಯರಲ್ಲ: ರೈತರ ಆಕ್ರೋಶ
ಅನ್ನದಾತರ ಸಂಕಷ್ಟ, ಬದುಕಿನ ಬಗ್ಗೆ ಅರಿವಿಲ್ಲದೆ ಸಚಿವ ಶಿವಾನಂದ ಪಾಟೀಲ್‌ರಿಂದ ದುರಹಂಕಾರಿ ವರ್ತನೆ, ರೈತ ಸಮುದಾಯವನ್ನು ನಿಂದಿಸಿರುವ ಪಾಟೀಲ್ ವಜಾಕ್ಕೆ ಆಗ್ರಹ, ಸಕ್ಕರೆ ಸಚಿವರ ಭಾವಚಿತ್ರ ಸುಟ್ಟು ರೈತರ ಆಕ್ರೋಶ. ಕಾವೇರಿ ಕೊಳ್ಳದ ಜಲಾಶಯ ಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸರದಿ ಉಪವಾಸ ಮುಂದುವರೆದಿದೆ.
  • < previous
  • 1
  • ...
  • 789
  • 790
  • 791
  • 792
  • 793
  • 794
  • 795
  • 796
  • 797
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved