• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ.28ರಿಂದ ಶ್ರೀಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ
ಮಾ.28ರಂದು ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲದಲ್ಲಿ ಗಣಪತಿ ಪೂಜೆ, ಗಂಗಾ ಪೂಜೆ, ರಕ್ಷಾ ಬಂಧನ, ಅಂಕುರಾರ್ಪಣ, ಧ್ವಜ ಸ್ಥಾಪನೆ, ಕಳಸರಾದನ ಹಾಗೂ ಮಹಾ ಚಂಡಿ ಹೋಮ, ಗಣ ಹೋಮ, ನವಗ್ರಹ, ಮೃತ್ಯುಂಜಯ, ನವದುರ್ಗ, ಶಾಂತಿ ಹೋಮಗಳ ಕಾರ್ಯಗಳ ನಂತರ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಮಧ್ಯಾಹ್ನ 12 ಗಂಟೆಗೆ ಅಮೃತ ಮಣ್ಣಿನಿಂದ ಮುಚ್ಚಲಾಗಿರುವ ಚೌಡೇಶ್ವರಿ ಅಮ್ಮನವರ ಗರ್ಭಗುಡಿಯ ಬಾಗಿಲನ್ನು ತೆರೆಯುವ ಮೂಲಕ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.
ವಿಸಿ ನಾಲೆಗೆ ಸೇರುತ್ತಿರುವ ಪಟ್ಟಣದ ಬಡಾವಣೆಗಳ ಕೊಳಚೆ ನೀರು...!
ಪಾಂಡವಪುರ ಪಟ್ಟಣದ ಮಹಾಂಕಾಳೇಶ್ವರಿ ಬಡಾವಣೆ ಸೇರಿದಂತೆ ಐದಾರು ಕಡೆ ಚರಂಡಿಯ ಕೊಳಚೆ ನೀರು ವಿಶ್ವೇಶ್ವರಯ್ಯ ನಾಲೆಗೆ ಬಂದು ಸೇರುತ್ತಿದೆ. ಇದರಿಂದಾಗಿ ನಾಲೆ ನೀರು ಕಲುಷಿತಗೊಂಡು ವಿಷಯುಕ್ತವಾಗುತ್ತಿದೆ. ನಾಲೆ ಕೆಳಭಾಗದ ಜನರು-ಜಾನುವಾರುಗಳು ಇದೇ ನೀರನ್ನು ಕುಡಿಯುವುದಕ್ಕೆ ಬಳಕೆ ಮಾಡುವುದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಜತೆಗೆ ಇದೀಗ ವಿಸಿ ನಾಲೆ ಆಧುನೀಕರಣ ನಡೆಯುತ್ತಿದ್ದು, ಇದಕ್ಕೆ ತೊಂದರೆಯಾಗಲಿದೆ.
ಇಂದಿನಿಂದ ಶ್ರೀವರದರಾಯಸ್ವಾಮಿ ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಹುಳ್ಳೇನಹಳ್ಳಿಯ ಶ್ರೀಮಾಯಮ್ಮದೇವಿ, ಶ್ರೀದೈತಮ್ಮದೇವಿ ದೇವಸ್ಥಾನಗಳಲ್ಲಿ ಮಂಗಳವಾರ ಬೆಳಗ್ಗೆಯಿಂದ ರಾತ್ರಿವರೆಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳ ಜೊತೆಗೆ ಅರಿವಾಣ ಪೂಜೆ ನಡೆದ ನಂತರ ಶ್ರೀ ಮಾಯಮ್ಮದೇವಿಯ ಮಠ ಮನೆಗೆ ಅರಿವಾಣ ಪೂಜೆಯನ್ನು ಕೊಂಡೊಯ್ಯಲಾಗುವುದು. ಬಳಿಕ ಭಕ್ತಾದಿಗಳಿಂದ ಅರಿವಾಣ ತಟ್ಟೆಗೆ ಬಾಳೆಹಣ್ಣು ತುಂಬಿಸುವ ಕಾರ್ಯ ನಡೆಯಲಿದೆ.
ವಿಜೃಂಭಣೆಯಿಂದ ಜರುಗಿದ ಶ್ರೀಗಂಗಾಧರೇಶ್ವರಸ್ವಾಮಿ ರಥೋತ್ಸವ
ರಥೋತ್ಸವದ ಅಂಗವಾಗಿ ಭಾನುವಾರ ಇಡೀ ರಾತ್ರಿ ಶ್ರೀಕ್ಷೇತ್ರದಲ್ಲಿ ವಿವಿಧ ಬಗೆಯ ಪೂಜಾ ಕೈಂಕರ್ಯ, ಪೌರಾಣಿಕ ನಾಟಕ ಪ್ರದರ್ಶನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶ್ರೀಕ್ಷೇತ್ರದ ಅಧಿದೇವತೆ ಗಂಗಾಧರೇಶ್ವರ ಸ್ವಾಮಿಯನ್ನು ಅಲಂಕೃತಗೊಂಡಿದ್ದ ರಥದಲ್ಲಿ ಕೂರಿಸಲಾಗಿತ್ತು. ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಭಕ್ತರು ರಥವನ್ನು ಎಳೆಯುವ ಜೊತೆಗೆ ಹಣ್ಣು, ಜವನ ಎಸೆದು ಭಕ್ತಿ ಭಾವ ಮೆರೆದರು.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸಿಕೊಡಿ: ಸಚಿವ ಚಲುವರಾಯಸ್ವಾಮಿ ಮನವಿ
ಕಾಂಗ್ರೆಸ್ ಅಧಿಕಾರಕ್ಕೂ ಬರುವ ಮುನ್ನ ನೀಡಿದ ಐದು ಗ್ಯಾರಂಟಿ ಈಡೇರಿಸಿದ್ದು, ಮಂಡ್ಯ ಜಿಲ್ಲೆಯ ಎಲ್ಲ ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ. ಹೊಸದಾಗಿ ಮೈಷುಗರ್ ಕಾರ್ಖಾನೆ, ಕೆಆರ್‌ಎಸ್ ಬೃಂದಾವನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಲು ಹೊಸ ಯೋಜನೆ ಜೊತೆಗೆ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆರಂಭ ಮಾಡಲಾಗುತ್ತಿದೆ.
ಸಸ್ಯ ಪ್ರಭೇದಗಳು ನಶಿಸದಂತೆ ಎಚ್ಚರ ಅಗತ್ಯ: ಸಂತೋಷ್ ಮನೋಹರ್‌ ಹೂಗಾರ್‌
ವನ್ಯ ಜೀವಿಗಳ ಆಹಾರದ ಮೂಲಗಳು ಕಾಡುಗಳಾಗಿವೆ. ಕಾಡುಗಳ ನಶಿಸುವಿಕೆಯಿಂದ ವನ್ಯಜೀವಿಗಳು ಆತಂಕದಲ್ಲಿವೆ. ಇದರಿಂದ ಮಾನವ ಸರಪಳಿಯಾಗಿರುವ ಜೀವ ಸಂಕುಲಕ್ಕೆ ಅಪಾಯ ತಲೆದೋರುತ್ತದೆ. ಜಾಗತಿಕ ತಾಪಮಾನ ತಡೆಗೆ ವಿಶ್ವದ ಅಭಿವೃದ್ಧಿಶೀಲ ರಾಷ್ಟ್ರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರೂ ಅದರ ಸುಸ್ಥಿರತೆ ಬಗ್ಗೆ ಆಶಾಭಾವನೆ ಉಂಟಾಗಿಲ್ಲ.
ರೈತರನ್ನು ಸಂಘಟಿಸಿ ಹೋರಾಟ ಮನೋಭಾವನೆ ಬೆಳೆಸಿ: ಎಚ್.ಆರ್.ನವೀನ್ ಕುಮಾರ್
ಬಡ ರೈತರು ಮತ್ತು ಕೃಷಿ ಕೂಲಿಕಾರರ ಒಗ್ಗಟ್ಟಿನ ಆಧಾರದ ಮೇಲೆ ಇಡೀ ರೈತ ಸಮೂಹ ನಿಂತಿದೆ. ಆ ಮೂಲಕ ರೈತ ಚಳವಳಿಯ ಗುರಿ ಮುಟ್ಟಲು ಸಾಧ್ಯ. ಕೆಲವೇ ಕೆಲವು ಆಸಕ್ತ ವ್ಯಕ್ತಿಗಳಿಗೆ ಸಂಘಟನೆಯನ್ನು ಸೀಮಿತಗೊಳಿಸದೇ ವಿಶಾಲಗೊಳಿಸಬೇಕು. ಸಾಮೂಹಿಕ ಸದಸ್ಯತ್ವವೇ ಸಂಘಟನೆಯ ಜೀವಾಳವಾಗಿದೆ.
ಮಾ.27ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್‌ ಬಹಿರಂಗ ಸಭೆ: ಸಿ.ಡಿ.ಗಂಗಾಧರ್
ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಇರಬಹುದು. ಇದರಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ವೈಪಲ್ಯವನ್ನು ಮನಸ್ಸಿನಿಂದ ಕಿತ್ತು ಹಾಕಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿ ಗೆದ್ದರೆ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ಕಾರ್ಯಕರ್ತರ ಕೊರಗನ್ನು ಅವರು ಅಳಿಸಿ ಹಾಕುತ್ತಾರೆ.
ವಚನ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ: ಸಹ ಪ್ರಾಧ್ಯಾಪಕಿ ಡಾ.ತ್ರಿವೇಣಿ
ವಚನಕಾರರು ಆಯಾಯ ಕಾಲಘಟ್ಟದಲ್ಲಿ ವೈಚಾರಿಕತೆ ಬಗ್ಗೆ ತಮ್ಮ ವಚನಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಆದರೂ ಇಂದಿಗೂ ನಮ್ಮಲ್ಲಿ ಮೌಢ್ಯಗಳು ಜೀವಂತವಾಗಿರುವುದು ದುರದುಷ್ಟಕರ. ವಿದ್ಯಾರ್ಥಿಗಳು ವಚನಕಾರರ ವಚನಗಳನ್ನು ಅಧ್ಯಯನ ಮಾಡಿ ಜನತೆಯ ಮೌಢ್ಯಗಳನ್ನು ಹೋಗಲಾಡಿಸಲು ಮುಂದಾಗಬೇಕು.
ಸಡಗರ-ಸಂಭ್ರಮದಿಂದ ನಡೆದ ಶ್ರೀಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ
ಕಲ್ಯಾಣಿಯಲ್ಲಿ ತಳಿರು ತೋರಣ, ಪುಷ್ಪ ಹಾಗೂ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ತೆಪ್ಪಮಂಟಪದಲ್ಲಿ ಮಹೂರ್ತ ಪಠಣ ನಂತರ ಶ್ರೀ ಚೆಲುವನಾರಾಯಣಸ್ವಾಮಿ ವಿರಾಜಮಾನನಾದ ನಂತರ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಮಂಗಳವಾದ್ಯದ ನೀನಾದದಲ್ಲಿ ತೆಪ್ಪೋತ್ಸವ ಮೂರು ಪ್ರದಕ್ಷಿಣೆ ಹಾಕಿತು. ತೆಪ್ಪೋತ್ಸವ ಕಾರ್ಯಕ್ರಮಗಳು ರಾತ್ರಿ 9ಕ್ಕೆ ಮುಕ್ತಾಯವಾದವು.
  • < previous
  • 1
  • ...
  • 791
  • 792
  • 793
  • 794
  • 795
  • 796
  • 797
  • 798
  • 799
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved