• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರ ಕಚೇರಿಗಷ್ಟೇ ವಿದ್ಯುತ್‌ ಭಾಗ್ಯ..!
‘ಕನ್ನಡಪ್ರಭ’ ವರದಿಯಿಂದ ಎಚ್ಚೆತ್ತ ಮಂಡ್ಯ ತಾಲೂಕು ಆಡಳಿತ, ಪ್ರಭಾವಕ್ಕೆ ಮಣಿದು ಶಾಸಕರ ಕಚೇರಿಗೆ ಕರೆಂಟ್‌ ಕೊಟ್ಟ ಅಧಿಕಾರಿಗಳು, ಕತ್ತಲಲ್ಲಿ ಜನಸೇವಾ ಕೇಂದ್ರ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ.
೨೦ ವರ್ಷಗಳ ಭೂ ವ್ಯವಹಾರ ಸಿಬಿಐ ತನಿಖೆಗೆ ಒಪ್ಪಿಸಲಿ: ಡಾ.ಕೆ.ಅನ್ನದಾನಿ
೨೪ ಎಕರೆ ಸರ್ಕಾರಿ ಜಮೀನು ಖಾಸಗಿಯವರಿಗೆ ಪರಭಾರೆ, ಸಮಗ್ರ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮಾಜಿ ಶಾಸಕ ಆಗ್ರಹ, ಈ ವಿಷಯವಾಗಿ ಲೋಕಾಯುಕ್ತ ಮತ್ತು ಸರ್ಕಾರಕ್ಕೂ ದೂರು ಸಲ್ಲಿಸಲಾಗುವುದು.
ಆಕಸ್ಮಿಕ ಬೆಂಕಿಗೆ ಭತ್ತದ ಫಸಲು ಸಂಪೂರ್ಣ ಭಸ್ಮ..!
ಕೊಯ್ಲು ಮಾಡಿ ಮೆದೆ ಹಾಕಿದ್ದ ಭತ್ತದ ಫಸಲಿಗೆ ಬೆಂಕಿ, ಬೆಂಕಿಯಿಂದ ಒಂದೂವರೆ ಲಕ್ಷಕ್ಕೂ ಹೆಚ್ಚು ನಷ್ಟ. ಸ್ಥಳಕ್ಕೆ ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ, ಪರಿಹಾರ ನೀಡುವ ಭರವಸೆ
ಮಂಡ್ಯ ಜಿಲ್ಲೆಯಲ್ಲಿ ನಿತ್ಯ 90 ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ
ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರು ಮಾಸ್ಕ್‌ ಧರಿಸುವುದು ಕಡ್ಡಾಯ, ಜನಸಂದಣಿ ಇರುವ ಪ್ರದೇಶಗಳಲ್ಲಿ ಓಡಾಡದಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ಬೆಂಬಲ ನೀಡುವುದರಲ್ಲಿ ನಾನೇ ಮೊದಲಿಗ - ಎಲ್ .ಆರ್ .ಶಿವರಾಮೇಗೌಡ
ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿದೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಮುಖ್ಯ, ನಾನು ಮತ್ತು ಎಚ್.ಡಿ.ಕುಮಾರಸ್ವಾಮಿ ಚೆನ್ನಾಗಿದ್ದೇವೆ. ಎಚ್ಡಿಕೆ ದೊಡ್ಡ ಮನಸ್ಸು ಮಾಡಿ ಈ ಬಾರಿ ನನಗೆ ಅವಕಾಶ ನೀಡಲಿ.
ಬೆಲೆ ಕುಸಿತದಿಂದ ಕೊಬ್ಬರಿ ಬೆಳೆಗಾರರು ಸಂಕಷ್ಟದಲ್ಲಿ ನೆರವಿಗೆ ಧಾವಿಸಿ
ರಾಜ್ಯಾದ್ಯಂತ ಕೊಬ್ಬರಿ ಬೆಳೆಗಾರರು ಬೆಲೆ ಕುಸಿತದಿಂದ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರದ ನೆರವಿಗೆ ಧಾವಿಸಬೇಕು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ಕೇಂದ್ರ ಕೃಷಿ, ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಕೆ.
ಮಳವಳ್ಳಿ ತಾಲೂಕು ಕಚೇರಿ ಎಫ್‌ಡಿಎ ಅಮಾನತು
ಸರ್ಕಾರಿ ಜಮೀನು ಖಾಸಗಿಯವರಿಗೆ ಪರಭಾರೆ, ಸ.ನಂ.ನಲ್ಲಿ ೨೩.೦೫ ಎಕರೆ ಇದ್ದರೂ ೨೪ ಎಕರೆಗೆ ಆರ್‌ಟಿಸಿ ಸೃಷ್ಟಿದ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಕುಮಾರರಿಂದ ಎಫ್‌ಡಿಎ ಅಮಾನತು ಆದೇಶ
ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ನ ಕೊಠಡಿಗೆ ಬೀಗ
ಸ್ಕ್ಯಾನಿಂಗ್ ಯಂತ್ರದಲ್ಲಿರುವ ಮಾಹಿತಿ ಅಳಿಸಿ ಹಾಕಿರುವ ಹಿನ್ನೆಲೆ, ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ ನ ಸ್ಕ್ಯಾನಿಂಗ್ ಕೊಠಡಿ ಸೀಲ್, ಸೂಕ್ತ ದಾಖಲೆ ನೀಡುವಂತೆ ನೋಟಿಸ್ ಜಾರಿ, ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ
ಜನರಲ್ಲಿ ಪರಿಸರ ಜಾಗೃತಿ ಮೂಡಿಲ್ಲ: ಎಸ್‌.ಎಂ.ಕೃಷ್ಣ ವಿಷಾದ
ಪರಿಸರದ ಮೇಲೆ ದಿನೇ ದಿನೇ ಹೆಚ್ಚುತ್ತಿರುವ ಒತ್ತಡ, ನಮ್ಮ ಜೀವನ ಶೈಲಿ ಬದಲಾಗದಿದ್ದರೆ ದೊಡ್ಡ ಅನಾಹುತ ತಪ್ಪಿದಲ್ಲ, ಹೃದಯಿ ಶಿವ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿ ಮಾಜಿ ಮುಖ್ಯಮಂತ್ರಿ ಆತಂಕ
ಶಾಸಕ ದರ್ಶನ್ ಕಚೇರಿಗೆ ತಿಂಗಳಿಂದ ಪವರ್ ಕಟ್..!
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮಂಡ್ಯ ಕಚೇರಿ ಸಂಕೀರ್ಣದ ₹೧೬ ಸಾವಿರ ಬಿಲ್ ಬಾಕಿ; ಬಿಲ್ ಕಟ್ಟೋರು ಯಾರೆಂಬ ಬಗ್ಗೆ ಗೊಂದಲ, ವಿದ್ಯುತ್ ಸಂಪರ್ಕವಿಲ್ಲದೆ ಜನಸೇವಾ ಕೇಂದ್ರ ಬಾಗಿಲು ಬಂದ್, ವಿದ್ಯುತ್ ಬಿಲ್ ಪಾವತಿ ಯಾರ ಜವಾಬ್ದಾರಿ ಎನ್ನುವುದು ಪ್ರಶ್ನೆ
  • < previous
  • 1
  • ...
  • 791
  • 792
  • 793
  • 794
  • 795
  • 796
  • 797
  • 798
  • 799
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved