• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಜರಿ ಗೋದಾಮಿನಲ್ಲಿ ಗೋವುಗಳ ಮೂಳೆ ಸಂಗ್ರಹ...!
ಗುಜರಿ ಹೆಸರಿನಲ್ಲಿ ಗೋದಾಮು ನಿರ್ಮಿಸಿ ಅಕ್ರಮ ದಂಧೆ, ಮೂಳೆಗಳ ಮೇಲೆ ನೊಣಗಳ ಸಾಗರ, ದುರ್ವಾಸನೆ, ತೂಬಿನಕೆರೆ ನಿರ್ಜನ ಪ್ರದೇಶದಲ್ಲಿ ತಲೆಎತ್ತಿದ್ದ ಗೋದಾಮು, ಬಜರಂಗದಳದ ಕಾರ್ಯಕರ್ತರು ಸ್ಥಳದ ಮೇಲೆ ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ
ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಚಿವ ಸಿಆರ್‌ಎಸ್‌
ಹವಾಮಾನ ಸ್ಥಿತಿಗತಿಗೆ ಅನುಗುಣವಾಗಿ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸುವಂತೆ ರೈತರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ, ರೈತರ ಮಕ್ಕಳಾದ ನಾವು ಕೃಷಿಯಲ್ಲಿ ತೊಡಗಿಕೊಳ್ಳುವಾಗ ಜ್ಞಾನ ಮತ್ತು ವಿಜ್ಞಾನ ಎರಡನ್ನೂ ಮೈಗೂಡಿಸಿಕೊಳ್ಳಬೇಕು.
ಮದ್ದೂರಿನಲ್ಲಿ ಕೊರೋನಾ ಸೋಂಕು ಪತ್ತೆ
ಸರ್ಜರಿಗೆ ಬಂದ ಸಮಯದಲ್ಲಿ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ, ಊರಿನಲ್ಲೇ ಇದ್ದ ವ್ಯಕ್ತಿಗೆ ಪಾಸಿಟೀವ್‌, ಈತನ ಸಂಪರ್ಕಿತ ನಾಲ್ವರಿಗೆ ನೆಗೆಟಿವ್‌
ರೈತರೇ ಜ್ಞಾನ, ಬುದ್ಧಿ ಉಪಯೋಗಿಸಿ: ಚುಂಚನಗಿರಿ ಶ್ರೀ ಸಲಹೆ
ತಂತ್ರಜ್ಞಾನದ ಜೊತೆಗೆ ಜ್ಞಾನ, ಬುದ್ಧಿ ಉಪಯೋಗಿಸಿದರೆ ಕೃಷಿ ಕ್ಷೇತ್ರದಲ್ಲಿ ಹೆಚ್ಚು ಆದಾಯ ಗಳಿಸಬಹುದು. ಹಾಗೇ ಸಚಿವರು ಆದಿಚುಂಚನಗಿರಿ ಬಿಜಿಎಸ್ ಕೃಷಿ ವಿಜ್ಞಾನ ಕಾಲೇಜನ್ನು ಶ್ರೀಮಠಕ್ಕೆ ಮಂಜೂರು ಮಾಡಿಸಿಕೊಟ್ಟಿದ್ದಾರೆ. ಈ ವರ್ಷದಿಂದಲೇ ಅಸ್ತಿತ್ವಕ್ಕೆ ಬಂದಿದೆ
ಪಡಿತರ ವಿತರಕರಿಗೆ ಏಕರೂಪ ಕಮಿಷನ್ ಜಾರಿಗೊಳಿಸಿ: ಟಿ.ಕೃಷ್ಣಪ್ಪ
ನ್ಯಾಯಬೆಲೆ ಅಂಗಡಿಗಳನ್ನು ಸಬಲೀಕರಣಗೊಳಿಸಲು ಆಗ್ರಹ, ದೇಶಾದ್ಯಂತ ಪ್ರತಿ ಕ್ವಿಂಟಲ್‌ಗೆ ₹೩೦೦ ನಿಗದಿಪಡಿಸಲು ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಜ.೧೬ಕ್ಕೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ, ಪ್ರಸ್ತುತ ವಿತರಣೆ ಮಾಡುತ್ತಿರುವ ರಾಗಿ ಮನುಷ್ಯರು ತಿನ್ನಲು ಯೋಗ್ಯವಿಲ್ಲ
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ
ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ, ಮೈಸೂರುಸಾಹಿತಿ ಬನ್ನೂರು ಕೆ.ರಾಜುನಾಗರಿಕ ಸಮಾಜದಲ್ಲಿ ಅನಾಗರಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಂದ ಇಡೀ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪತ್ರಕರ್ತರೂ ಆದ, ಸಾಹಿತಿ ಬನ್ನೂರು
ಹೆಚ್‌ಡಿಕೆಗೆ ಮತ್ತೆ ರಾಜ್ಯದ ಅಧಿಕಾರ ಸಿಗಲಿ: ರಾಮಚಂದ್ರ
ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ವಿದ್ಯಾಗಣಪತಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ । ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
ಕಾವೇರಿ ಚಳವಳಿ ಲಘುವಾಗಿ ಪರಿಗಣಿಸಿದ ಸರ್ಕಾರ: ಶಾಸಕ ಹೆಚ್ .ಟಿ.ಮಂಜು
ಕ್ಷೇತ್ರದ ಜನಪ್ರತಿನಿಧಿಯಾಗಿ ತಾಲೂಕಿನ ಹಲವು ಜ್ವಲಂತ ಸಮಸ್ಯೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸಚಿವರುಗಳಿಂದ ಉತ್ತರ ಪಡೆದಿದ್ದೇನೆ ಎಂದು ಶಾಸಕ ಹೆಚ್.ಟಿ.ಮಂಜು ತಿಳಿಸಿದರು.
ಶಿಂಷಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
ಶಿಂಷಾ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕಡಿವಾಣ ಹಾಕದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ,144ನೇ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ,ಗಣಿ ಸಂರಕ್ಷಣ ಸಮಿತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ ಎಚ್ಚರಿಕೆ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ
೩ ವರ್ಷದಲ್ಲಿ ರಾಜ್ಯದಲ್ಲಿ ೧೦೪೨ ಬಾಲ್ಯವಿವಾಹ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲೇ ಹೆಚ್ಚು ಪ್ರಕರಣ ಬೆಳಕಿಗೆ, ಬಾಲಕಿಯರ ವಿವಾಹ ಶೇ.೨೪.೭, ಬಾಲಕರದ್ದು ಶೇ.೭.೨ ರಷ್ಟು ಹೆಚ್ಚಳ, ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್
  • < previous
  • 1
  • ...
  • 792
  • 793
  • 794
  • 795
  • 796
  • 797
  • 798
  • 799
  • 800
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved