• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ವರ್ಷದಲ್ಲಿ ಕೆಆರ್‌ಎಸ್ 3ನೇ ಬಾರಿ, 93 ವರ್ಷದಲ್ಲಿ 77 ಸಲ ಭರ್ತಿ!
ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣದ ಜೊತೆಗೆ ಬೆಂಗಳೂರಿಗೆ ಬೇಸಿಗೆ ನೀರಿನ ಕೊರತೆ ದೂರವಾಗುತ್ತದೆ. ಪಕ್ಕದ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ.
ಕಿಕ್ಕೇರಿಯಲ್ಲಿ 29ರಂದು ತವರಿನ ಕವಿ ಕೆಎಸ್‌ನ ಗೀತಗಾಯನ
ಪ್ರಸ್ತುತ ಮಕ್ಕಳಲ್ಲಿ ಮೊಬೈಲ್, ಟಿವಿ ಬಿಟ್ಟರೆ ಶ್ರೇಷ್ಟ ಸಾಹಿತಿ, ಕವಿ, ಇತಿಹಾಸದ ಪರಿಚಯ ಮಾಯವಾಗುತ್ತಿದೆ. ಭವಿಷ್ಯದ ಮಕ್ಕಳಲ್ಲಿ ಮೊದಲು ಸ್ಥಳೀಯ ಇತಿಹಾಸ, ಮಹಾನೀಯರ ಪರಿಚಯವಾಗುವ ದಿಸೆಯಲ್ಲಿ ಈ ವಿನೂತನ ಕಾರ್ಯಕ್ರಮ ಅಗತ್ಯವಿದೆ.
ಹೃದಯಾಘಾತದಿಂದ ಬಿಎಸ್‌ಎಫ್‌ ವೀರಯೋಧ ಲೋಕೇಶ್ ಮೃತ
ನಾಗಮಂಗಲ ತಾಲೂಕಿನ ಮೈಲಾರಪಟ್ಟಣ ಗ್ರಾಮದ ಲೇಟ್ ನಿಂಗಮ್ಮ ಮತ್ತು ಲೇಟ್ ಮಂದಾಲಿಗೌಡಪ್ಪ ದಂಪತಿ ಪುತ್ರ ಲೋಕೇಶ್(44) ಕರ್ತವ್ಯ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ ಹಾಗೂ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಬಿಎಸ್‌ಎಫ್ ವೀರಯೋಧ.
ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಗೆ ಮಂಗಲ ಎಂ.ಯೋಗೀಶ್ ಆಯ್ಕೆ
ಕಳೆದ 30 ‍ವರ್ಷಗಳಿಂದ ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸೇವೆ ತೊಡಗಿರುವ ಮಂಗಲ ಎಂ.ಯೋಗೀಶ್ ಅವರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವದ ಅಂಗವಾಗಿ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಕ್ಕಳಿಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಶಿಕ್ಷಣ ಅಗತ್ಯ: ಚ.ನಾರಾಯಣಸ್ವಾಮಿ
ರಂಗಭೂಮಿ, ಸಂಗೀತ, ಸಾಹಿತ್ಯ ಕ್ಷೇತ್ರ ಹೀಗೆ ವಿವಿಧ ಆಯಾಮಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬದಲಾವಣೆಯಾಗುತ್ತಿದೆ. ಅವರು ಸ್ವತಂತ್ರವಾಗಿ ಅನಿಸಿಕೆ ವ್ಯಕ್ತಪಡಿಸಲು ಸಾಧ್ಯವಾಗಿದೆ. ಜೊತೆಗೆ ಅಭಿವ್ಯಕ್ತಿಗೊಳಿಸುವ ಹಾಗೂ ಸ್ವಾತಂತ್ರ್ಯವಾಗಿ ತೀರ್ಮಾನ ಕೈಗೊಳ್ಳಲು‌ ಸಾಧ್ಯವಾಗಿದೆ.
ಪರಿಮಿತಿ ಮೀರಿದಾಗ ಮಾತ್ರ ಸಾಧನೆ ಸಾಧ್ಯ: ಶ್ರೀನಿವಾಸ ಪ್ರಭು
ನಮ್ಮ ಮಿತಿಗಳು ಅರ್ಥವಾದ ತಕ್ಷಣವೇ ನಮ್ಮ ಮಿತಿಗಳನ್ನು ನಾವೇ ಅರ್ಥೈಸಿಕೊಳ್ಳಲು ಸಾಧ್ಯ. ಕಣ್ಣಲ್ಲಿ ನೀರು ಬರುವುದು ಸಹಜ. ಆ ಕಣ್ಣಿನಿಂದ ಬರುವ ನೀರು ಕಣ್ಣಿನ ಕಾಡಿಗೆಯನ್ನು ಅಳಿಸಬೇಕೇ ವಿನಃ ಕಣ್ಣೊಳಗೆ ಹುದುಗಿರುವ ಕನಸುಗಳನ್ನು ಅಳಿಸಬಾರದು. ನಮ್ಮ ಕನಸುಗಳನ್ನು ಕಾಪಾಡಿಕೊಳ್ಳಬೇಕು.
ಶಾಸಕ ಯತೀಂದ್ರ ರಾಜಕಾರಣದಲ್ಲಿ ಪ್ರಬುದ್ಧನಲ್ಲ: ಶಾಸಕ ಕೆ.ಎಂ.ಉದಯ್
ಹೈಕಮಾಂಡ್ ಅಥವಾ ಸ್ವಂತ ಸಿಎಂ ಸಿದ್ದರಾಮಯ್ಯ ನಾಯಕತ್ವದ ಬದಲಾವಣೆ ಬಗ್ಗೆ ಅಧಿಕೃತವಾಗಿ ಹೇಳಬೇಕು. ಯಾರೋ ಆದಿ ಬೀದಿಯಲ್ಲಿ ಹೋಗುವವರು ಕೇವಲ ಚಟಕ್ಕೆ ಮಾತನಾಡಿದಕ್ಕೆಲ್ಲ ಬೆಲೆ ಕೊಡುವ ಅಗತ್ಯವಿಲ್ಲ.
ಕೇಟರಿಂಗ್ ಸೇವೆಗೆ ರಾಜ್ಯದಲ್ಲಿ ಹೆಸರುವಾಸಿ ‘ಅಪೂರ್ವ ವೆಜ್’..!
ಮಂಡ್ಯ ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ‘ಅಪೂರ್ವ ವೆಜ್’ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಪರಿಶುದ್ಧ, ರುಚಿಯಾದ ಆಹಾರವನ್ನು ಗ್ರಾಹಕರಿಗೆ ನೀಡುತ್ತಾ ಅತಿ ಬೇಗನೆ ಜನರನ್ನು ಆಕರ್ಷಿಸಿದೆ. ಜೊತೆಗೆ ಅತ್ಯುತ್ತಮ ಕೇಟರಿಂಗ್ ಸೇವೆಯನ್ನು ಒದಗಿಸುವುದರೊಂದಿಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ.
ಸಹಕಾರ ಸಂಘಗಳ ಅಭಿವೃದ್ಧಿಗೆ ಕೈ ಜೋಡಿಸಿ: ರಮೇಶ್‌ ಬಂಡಿಸಿದ್ದೇಗೌಡ
ಹಾಲಿನಿಂದ ಮೊಸರು, ಬೆಣ್ಣೆ ತುಪ್ಪ ಆವುಗಳು ನಂದಿನಿಯಲ್ಲಿ ನೈಜವಾಗಿರುವುದರಿಂದ ಬಹಳ ಬೇಡಿಕೆ ಪದಾರ್ಥಗಳಾಗಿದ್ದು, ವಿವಿಧ ರಾಜ್ಯಗಳಲ್ಲಿ ನಮ್ಮ ನಂದಿನಿ ಉತ್ಪನ್ನಗಳನ್ನು ರಪ್ತು ಮಾಡಿಕೊಡಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಇಂತಹ ಕೇಂದ್ರಗಳಿದ್ದರೆ ಆಯಾ ಗ್ರಾಮಗಳಲ್ಲಿರುವ ಹೈನುಗಾರಿಕೆ ಮಾಡುವ ರೈತರಿಗೂ ಅನುಕೂಲವಾಗಿದೆ.
ನ.೩ಕ್ಕೆ ನಾನೂ ವಿಜ್ಞಾನಿ- ೨೦೨೫ ಕಾರ್ಯಕ್ರಮ: ಸಿ.ಶಿವಲಿಂಗಯ್ಯ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ನಾಲ್ಕನೇ ರಾಜ್ಯ ಸಮ್ಮೇಳನ ಡಿ.೨೮ ರಿಂದ ೩೦ ರವರೆಗೆ ೩ ದಿನಗಳ ಕಾಲ ನಡೆಯಲಿದ್ದು, ಜಿಲ್ಲೆಯಿಂದ ಪಾಲ್ಗೊಳ್ಳಲು ಇಚ್ಚಿಸುವ ಆಸಕ್ತರು ಪ್ರಧಾನ ಕಾರ್ಯದರ್ಶಿ ಗೋಪನಹಳ್ಳಿ ಕೆಂಪರಾಜು (ಮೊ.೯೪೪೮೩೪೫೩೪೦) ಅವರ ಬಳಿ ಹೆಸರು ನೋಂದಾಯಿಸಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved