• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಬಳಿ ಅಮ್ಯೂಸ್ ಮೆಂಟ್ ಪಾರ್ಕ್ ಬೇಡ: ಮಜ್ಜಿಗೆಪುರ ಶಿವರಾಮು
92 ಕೋಟಿ ರು. ವೆಚ್ಚದಲ್ಲಿ ಕಾವೇರಿ ಆರತಿ ಮಾಡುವ ಅನಿವಾರ್ಯವಾದರೂ ಏನು? ಅದರ ಬದಲು ಜಿಲ್ಲೆಯ ಕೆರೆ- ಕಟ್ಟೆ, ಕಾಲುವೆಗಳನ್ನು ನವೀಕರಣ ಮಾಡುವುದು, ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ನೀರು ಕುಡಿಯುವ ನೀರಿನ ವ್ಯವಸ್ಥೆ, ಸುಲಭವಾಗಿ ಕೃಷಿ ಭೂಮಿಯ ಕೊನೆ ಹಂತದವರೆಗೂ ನೀರು ಸುಗಮವಾಗಿ ಹರಿಯುವಂತೆ ಮಾಡುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.
ವಿಜೃಂಭಣೆಯಿಂದ ನಡೆದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವರ ರಥೋತ್ಸವ
ಅರ್ಚಕ ವೃಂದದವರಿಂದ ಮಹಾ ಮಂಗಳಾರತಿ ಪೂಜೆಯೊಂದಿಗೆ ಚಾಲನೆ ದೊರೆಯಿತು. ಮಂಗಳ ವಾದ್ಯದೊಂದಿಗೆ ದೇವಾಲಯದ ಹೊರಾಂಗಣದ ಮುಖ್ಯ ರಸ್ತೆ ಮೂಲಕ ರಾಜ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು.
ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ : ಕೇಂದ್ರ ಸಚಿವ ಎಚ್‌ಡಿಕೆ
ಭದ್ರಾವತಿ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆಯನ್ನು ೧೮ ಸಾವಿರ ಕೊಟಿ ರು. ವೆಚ್ಚದಲ್ಲಿ ಪುನಶ್ಚೇತನಗೊಳಿಸುವುದಕ್ಕೆ ಸಂಕಲ್ಪ ಮಾಡಿದ್ದೇನೆ. ಅದರ ಡಿಪಿಆರ್ ಕೂಡ ತಯಾರಾಗುತ್ತಿದೆ. ಎಚ್‌ಎಂಟಿ ಕಾರ್ಖಾನೆಗೂ ಮರು ಜೀವ ನೀಡುವ ಉದ್ದೇಶದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ.
ಬಿಜೆಪಿ ಸರ್ಕಾರ ನೀಡಿದ್ದ ಹಕ್ಕುಪತ್ರಗಳು ಅಸಿಂಧುವೇ?: ಕೆಆರ್‌ಎಸ್, ಮೊಗರಹಳ್ಳಿ ಮಂಟಿ ಗ್ರಾಮಗಳ ನಿವಾಸಿಗಳ ಆತಂಕ
ಶ್ರೀರಂಗಪಟ್ಟಣದಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ ಕಳೆದ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದರಿಂದ ಈಗಿನ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳ ಕಮಿಟಿ ರಚಿಸಿ, ನಿವಾಸಿಗಳಿಗೆ ಯಾವುದೇ ನೋಟಿಸ್ ಜಾರಿ ಮಾಡದೆ ಎರಡೆರಡು ಬಾರಿ ಅಳತೆ ಸಹ ಮಾಡಲಾಗಿದೆ.
ಮುಸ್ಲಿಂ ಬಾಂಧವರಿಂದ ಕಿಕ್ಕೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಆಚರಣೆ
ಧರ್ಮಗುರು ಫಕ್ರಿಯಾ ಆಲಂ ಅವರ ಧಾರ್ಮಿಕ ಪಠಣೆಯನ್ನು ಆಲಿಸಿದರು. ತಮ್ಮ ಕೈಲಾದಷ್ಟು ದಾನ- ಧರ್ಮ ಮಾಡಿದರು.
ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್‌ಡಿಕೆ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು.
ಟೀಕೆ ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ, ಸಾಧನೆಯೇ ಉತ್ತರ: ಪಿ.ಎಂ.ನರೇಂದ್ರಸ್ವಾಮಿ
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒಂದು ನೀಲನಕ್ಷೆ ತಯಾರಿಸಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ದಿನಗಳಲ್ಲಿ ಟೆಂಡರ್ ನಲ್ಲಿರುವ ಯೋಜನೆಗಳ ಕಾಮಗಾರಿ ಜೊತೆ ಬರುತ್ತೇನೆ. ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನನ್ನ ಸಾಧನೆಗಳು ಉತ್ತರವಾಗಲಿದೆ.
ತ್ಯಾಗ, ಬಲಿದಾನದ ಸಂಕೇತದೊಂದಿಗೆ ಬಕ್ರೀದ್ ಹಬ್ಬ ಆಚರಣೆ
ಯಾವುದೇ ಪ್ರತಿಫಲವನ್ನು ಕೂಡಾ ಸುಲಭದ ದಾರಿಯಲ್ಲಿ ಪಡೆಯಲಾಗುವುದಿಲ್ಲ. ಕಠಿಣ ಹಾದಿಯಲ್ಲಿ ಸಾಗಿ ಮೊಹಮ್ಮದ್ ಇಬ್ರಾಹಿಂ ಅವರ ಸಂದೇಶಗಳನ್ನು ನಾವೆಲ್ಲರೂ ಅನುಸರಿಸಬೇಕು.
ತುಂಬು ಗರ್ಭಿಣಿ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಪೋಷಕರಿಂದ ಪೊಲೀಸರಿಗೆ ದೂರು
ವಿವಾಹದ ನಂತರ ಕಳೆದ ಎರಡು ತಿಂಗಳಿಂದ ದಂಪತಿ ಮದ್ದೂರಿನ ಚೆನ್ನೇಗೌಡ ಬಡಾವಣೆಯ ಪುರಸಭೆ ಮಾಜಿ ಸದಸ್ಯೆ ಶಾಂತಮ್ಮರ ಮನೆಯನ್ನು ಬಾಡಿಗೆಗೆ ಪಡೆದುಕೊಂಡು ವಾಸವಾಗಿದ್ದರು.
ಶಾಸಕ ಉದಯ್ ಹುಟ್ಟುಹಬ್ಬದ ಅಂಗವಾಗಿ ಸಮಾಜಮುಖಿ ಸೇವಾ ಕಾರ್ಯಕ್ರಮ
ಶಾಸಕ ಉದಯ್ ಅವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಬೆಳ್ಳಿ ಗಧೆ ನೀಡಿ ಮಾಲಾರ್ಪಣೆ ಮಾಡಿ ಅಭಿನಂದಿಸಲಾಗುವುದು. ನಂತರ ಕನ್ನಡದ ಖ್ಯಾತ ಹಿನ್ನೆಲೆ ಗಾಯಕ ಗುರುಕಿರಣ್ ಸಾರಥ್ಯದಲ್ಲಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 720
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved