• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಪ್ರಭಾರಿ ಮುಖ್ಯ ಶಿಕ್ಷಕ ಎಂ.ಡಿ.ಮರಿಸ್ವಾಮಿಗೌಡರಿಗೆ ಬೀಳ್ಕೊಡುಗೆ
30 ವರ್ಷಗಳ ಉತ್ತಮ ಕೆಲಸದ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಪಾರ ಶ್ರಮಿಸಿದ್ದಾರೆ. ಎಂ.ಡಿ. ಮರಿಸ್ವಾಮಿಗೌಡ ಅವರು ನನ್ನ ಒಡನಾಡಿಗಳು. ಸೆಪ್ಟಂಬರ್ ಎರಡನೇ ಅಥವಾ ಮೂರನೇ ವಾರ ಪಾಂಡವಪುರದಲ್ಲಿ ಮರಿಸ್ವಾಮಿಗೌಡರಿಗೆ ದೊಡ್ಡ ಮಟ್ಟದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ.
ಗುರಿ ತಲುಪಲು ದಾರಿ ತೋರುವವರು ಗುರುಗಳು: ಶುಭದಾಯಿನಿ
ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ, ಕಷ್ಟಪಟ್ಟು ಓದಿಸಿದ ತಂದೆ-ತಾಯಂದಿರಿಗೆ ಹೆಸರು ಬರುವ ರೀತಿ ಶೈಕ್ಷಣಿಕವಾಗಿ ಸಾಧನೆ ಮಾಡಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸಿ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡಾಗ ಗುರುಗಳು ವಿದ್ಯೆ ಕಲಿಸಿದ್ದಕ್ಕೆ ಸಾರ್ಥಕಭಾವ ಮೂಡುತ್ತದೆ.
ಗುಪ್ತಚರ ವೈಫಲ್ಯ, ಪೊಲೀಸರ ನಿರ್ಲಕ್ಷ್ಯವೇ ಗಲಾಟೆಗೆ ಕಾರಣ..?
ಗಣೇಶೋತ್ಸವ ಸಮಯದಲ್ಲಿ ಹಿಂಸೆ ಸೃಷ್ಟಿಸುತ್ತಿರುವವರು ಹೊರಗಿನವರು ಎಂದು ಹೇಳಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮದ್ದೂರು ಪ್ರಕರಣದಲ್ಲಿ ರಾಮನಗರ ಚನ್ನಪಟ್ಟಣ ಹಾಗೂ ಕೋಲಾರ ವ್ಯಕ್ತಿಗಳ ಕೈವಾಡವಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಮದ್ದೂರು ಕೊತ ಕೊತ ! ನಿಷೇಧಾಜ್ಞೆ ಜಾರಿ, ಇಂದು ಬಂದ್‌
ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ: ಡಾ.ಶಿವಕುಮಾರ್
ದೇಹ ರಚನೆಯಲ್ಲಿ ಮಾತ್ರ ಹೆಣ್ಣು ಮತ್ತು ಗಂಡು ಎನ್ನುವ ಭಿನ್ನತೆ ಇದೆ. ಆದರೆ, ನಮ್ಮ ದೇಹದಲ್ಲಿರುವ ಆತ್ಮಕ್ಕೆ ಲಿಂಗವಿಲ್ಲ. ಜಾತಿ ಮತ್ತು ಧರ್ಮವಿಲ್ಲ. ಆತ್ಮ ಎನ್ನುವುದು ನಮ್ಮೊಳಗಿನ ಚೈತನ್ಯ. ನಮ್ಮ ಅಂತಃಸತ್ವವನ್ನು ವಿಕಸನಗೊಳಿಸಿಕೊಳ್ಳುವ ಮೂಲಕ ನಾವು ಸಾಧಕರಾಗಬೇಕು.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಅನ್ಯಕೋಮಿನ ಕಿಡಿಗೇಡಿಗಳಿಂದ ಕಲ್ಲು ತೂರಾಟ
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಮುಂಭಾಗ ಡಿಜೆ ಬಳಸಿ ನೃತ್ಯ ಮಾಡುತ್ತಿದ್ದ ಯುವಕರ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಏಕಾಏಕಿ ಕಲ್ಲುತೂರಿದ ಹಿನ್ನೆಲೆಯಲ್ಲಿ ಗಲಭೆಯಿಂದ ಪೊಲೀಸರು, ಗೃಹರಕ್ಷಕ ದಳ ಸಿಬ್ಬಂದಿ ಸೇರಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡು ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿರುವ ಘಟನೆ ಮದ್ದೂರು ಪಟ್ಟಣದ ರಾಮ್ ರಹೀಂ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ.
ಚಂದ್ರಗ್ರಹಣ ಹಿನ್ನೆಲೆ ಮಂಡ್ಯ ಜಿಲ್ಲೆಯ ಹಲವು ದೇಗುಲಗಳು ಬಂದ್..!
ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಮಧ್ಯಾಹ್ನದವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿ ಬಂದ್ ಮಾಡಲಾಯಿತು. ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ದೇವಿ ದರ್ಶನಕ್ಕೆ ಭಕ್ತರ ದಂಡು ಆಗಮಿಸುತ್ತಿತ್ತು. ಗ್ರಹಣ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಗೆವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಚುಂಚನಗಿರಿ ಶ್ರೀಮಠಕ್ಕೆ ಆಂಧ್ರಪ್ರದೇಶ ರಾಜ್ಯದ ಶಿಕ್ಷಣ ಸಚಿವರ ಭೇಟಿ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಆಂಧ್ರಪ್ರದೇಶ ಸರ್ಕಾರದ ಶಿಕ್ಷಣ ಸಚಿವ ನಾರ ಲೋಕೇಶ್ ಭೇಟಿಕೊಟ್ಟು ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಮಹಾ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.
ವಿದ್ಯಾರ್ಥಿಗಳಿಗೆ ಗುರು ದಾರಿ ದೀಪವಾದರೇ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಆರ್.ಎ.ಚೇತನ್ ರಾವ್
ಸಮಾಜದಲ್ಲಿ ಕೇವಲ 15ರಷ್ಟು ಮಂದಿ ಪ್ರತಿಭಾವಂತರು ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತೊಡಗಿ ಜಗತ್ತನ್ನು ಬದಲಾವಣೆ ಮಾಡಲು ತೋಡಗಿದ್ದು, ಎಂಜಿನಿಯರ್, ಡಾಕ್ಟರ್, ಜಡ್ಜ್ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿ ಹಲವು ಕಂಪನಿಗಳನ್ನು ಸ್ಥಾಪಿಸಿ ಸಾಧನೆ ಮಾಡಿದ್ದಾರೆ. ಉಳಿದ ಶೇ.25 ರಷ್ಟು ಮಂದಿ 60 ರಿಂದ 80 ರಷ್ಟು ಅಂಕ ಪಡೆದರೂ ಮೇಲಕ್ಕೂ ಏರದೆ, ಕೆಳಗೂ ಇಳಿಯದೆ ಸಾಗುತ್ತಿದ್ದಾರೆ.
ನೀಲನಕ್ಷೆ ತಯಾರಿಸಿ ಹಂತ ಹಂತವಾಗಿ ಪಾಂಡವಪುರ ಪಟ್ಟಣ ಅಭಿವೃದ್ಧಿ: ದರ್ಶನ್ ಪುಟ್ಟಣ್ಣಯ್ಯ
ವಿಶ್ವೇಶ್ವರಯ್ಯನಗರ ಅಥವಾ ಪಾಂಡವಪುರ ತಾಲೂಕಿನ ಹಿರೇಮರಳಿ ಗೇಟ್ ಸಮೀಪ ರಂಗಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹೇಮವತಿ ಬಡಾವಣೆಯ ಹಿಂಬದಿ 15 ಎಕರೆ ಜಮೀನಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೂ ಅಗತ್ಯ ಕ್ರಮ ವಹಿಸಲಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved