• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕ
ಹುಲಿಕೆರೆ ಸುರಂಗ ಬಳಿ ಭೂ ಕುಸಿತ: ಗ್ರಾಮಸ್ಥರ ಆತಂಕದುದ್ದ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ
ಕರ್ನಾಟಕದಲ್ಲಿ ನಿರಂಕುಶಮತಿತ್ವ ಕಣ್ಮರೆ: ರಹಮತ್ ತರೀಕೆರೆ
ಕರ್ನಾಟಕದಲ್ಲಿ ನಿರಂಕುಶಮತಿತ್ವ ಕಣ್ಮರೆ: ರಹಮತ್ ತರೀಕೆರೆವೈಚಾರಿಕತೆ, ಚಲನಶೀಲತೆ ಕಳೆದುಕೊಂಡಾಗ ಬೌದ್ಧಿಕ ಅಂಗವಿಕಲತೆ ಕನ್ನಡ ಉಪನ್ಯಾಸಕರ ಶೈಕ್ಷಣಿಕ ಸಮ್ಮೇಳನ, ಕಾರ್ಯಾಗಾರ
ಕ್ಯಾಂಟರ್ ಡಿಕ್ಕಿ ಬೈಕ್ ಸವಾರ ಸಾವು
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ತಳಗವಾದಿ ಗೇಟ್ ನ ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಾಜಕೀಯ ಅಸ್ತಿತ್ವಕ್ಕಾಗಿ ಮರಾಠಿಗರಿಂದ ಚೇಷ್ಟೆ: ಸಚಿವ ಚಲುವರಾಯಸ್ವಾಮಿ
ರಾಜಕೀಯ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಮರಾಠಿಗರು ಹಿಂದಿನಿಂದಲೂ ಚೇಷ್ಟೆ ಮಾಡುತ್ತಿದ್ದಾರೆ. ಆದರೆ, ನಾಡು, ನುಡಿ, ನೆಲ, ಜಲಗಳಿಗೆ ಯಾವುದೇ ಧಕ್ಕೆ ಬಾರದಂತೆ ಅಖಂಡ ಕರ್ನಾಟಕದ ಅಸ್ತಿತ್ವವನ್ನು ರಾಜ್ಯ ಸರ್ಕಾರ ಕಾಪಾಡುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಅಕ್ರಮ ಗೋಸಾಗಟ: ಪೊಲೀಸ್‌ ದಾಳಿ
ಜಾನುವಾರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಆಟೋಗಳ ಮೇಲೆ ದಾಳಿ ಮಾಡಿದ ಪೊಲೀಸರು 21 ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಕೆಆರ್ ಎಸ್ ಠಾಣೆ ವ್ಯಾಪ್ತಿಯ ಬಳಿ ನಡೆದಿದೆ.
ರಾಜ್ಯೋತ್ಸವಕ್ಕೆ ಶಾಸಕರ ಗೈರು: ಸಾರ್ವಜನಿಕರ ಬೇಸರ
ನಾಡಿನಾದ್ಯಂತ ಅದ್ದೂರಿಯಾಗಿ ಶಾಸಕರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದರೂ ತಾಲೂಕಿನಲ್ಲಿ ಮಾತ್ರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಮೆರಿಕಾಕ್ಕೆ ತೆರಳಿರುವುದರಿಂದ ಗೈರಿನಲ್ಲಿ ನಾಡಹಬ್ಬ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಮೈಷುಗರ್‌ನಲ್ಲಿ ೨.೨೫ ಲಕ್ಷ ಟನ್ ಕಬ್ಬು ನುರಿತ: ಸಚಿವ ಚಲುವರಾಯಸ್ವಾಮಿ
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆ ೨.೨೫ ಲಕ್ಷ ಟನ್ ಕಬ್ಬು ನುರಿಸಿದ್ದು, ೧.೫೮ ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸಿದೆ. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ೫೪.೧೪ ಕೋಟಿ ಹಣ ಸಂದಾಯ ಮಾಡಲಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂ
ಹಗಲಿನಲ್ಲೇ 5ಗಂಟೆ ವಿದ್ಯುತ್ ಪೂರೈಸಿ: ಸಿಎಂಕೃಷಿ ಪಂಸೆಟ್ ಗಳಿಗೆ ಹಗಲಿನ ವೇಳೆ 5:00 ನಿರಂತರ ವಿದ್ಯುತ್ ಸರಬರಾಜು ಮಾಡಿ
ಬರವಣಿಗೆ ಜನ-ದೇಶದ ಹಿತಾಸಕ್ತಿ ಕಡೆಗಿರಲಿ: ಚಲುವರಾಯಸ್ವಾಮಿ
ಬರವಣಿಗೆ ಜನ-ದೇಶದ ಹಿತಾಸಕ್ತಿ ಕಡೆಗಿರಲಿ: ಚಲುವರಾಯಸ್ವಾಮಿಮಾಧ್ಯಮಗಳು ಆತ್ಮಾವಲೋಕನ ಮಾಡಿಕೊಳ್ಳಲು ಸಲಹೆ
ತುರ್ತು ಜಂಟಿ ಅಧಿವೇಶನ ಕರೆಯಿರಿ: ಸುನಂದಾ ಜಯರಾಂ
ತುರ್ತು ಜಂಟಿ ಅಧಿವೇಶನ ಕರೆಯಿರಿ: ಸುನಂದಾ ಜಯರಾಂಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆರು ಬೇಡಿಕೆಗಳ ಮನವಿ ಸಲ್ಲಿಕೆ
  • < previous
  • 1
  • ...
  • 796
  • 797
  • 798
  • 799
  • 800
  • 801
  • 802
  • 803
  • 804
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved