• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿಚುಂಚನಗಿರಿ ಜಾತ್ರೆ: ವಿವಿಧ ಸ್ಪರ್ಧೆ ವಿಜೇತರಿಗೆ ಶ್ರೀಗಳಿಂದ ಬಹುಮಾನ ವಿತರಣೆ
ಲಗೋರಿ ಸ್ಪರ್ಧೆ ವಿಜೇತರಾದ ಬಿಜಿಎಸ್ ಬಿಪಿಎಡ್‌ ಎ ತಂಡ (ಪ್ರಥಮ), ಬಿಜಿಎಸ್ ಬಿಪಿಎಡ್‌ ಬಿ ತಂಡ (ದ್ವಿತೀಯ) ದಕ್ಷಿಣಕನ್ನಡ ಜಿಲ್ಲೆಯ ಕಲ್ಲಡ್ಕತಂಡ (ತೃತೀಯ) ಹಾಗೂ ಕೆ.ಆರ್.ಪೇಟೆ ತಂಡ(4ನೇ ಸ್ಥಾನ)ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ 10 ಸಾವಿರ, ತೃತೀಯ 7500 ರು ಹಾಗೂ ನಾಲ್ಕನೇ ಬಹುಮಾನ 5 ಸಾವಿರ ನಗದು ನೀಡಿ ಪ್ರೋತ್ಸಾಹಿಸಲಾಯಿತು.
ಆದಿಚುಂಚನಗಿರಿಯಲ್ಲಿ ಶ್ರೀಮಲ್ಲೇಶ್ವರಸ್ವಾಮಿ ಉತ್ಸವದ ಸಂಭ್ರಮ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ರಾತ್ರಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಶ್ರೀಮಲ್ಲೇಶ್ವರನಾಥ ಸ್ವಾಮಿ ಉತ್ಸವ ಬಹಳ ವಿಜೃಂಭಣೆಯಿಂದ ನೂರಾರು ಭಕ್ತರ ಸಮ್ಮುಖದಲ್ಲಿ ನೆರೆವೇರಿತು. ಸಹಸ್ರಾರು ಸಂಖ್ಯೆಯ ಭಕ್ತರು ರಥವನ್ನು ಎಳೆಯುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಕ್ಷೇತ್ರದ ರಥದ ಬೀದಿಯಲ್ಲಿ ವಿವಿಧ ಬಗೆಯ ಕಲಾತಂಡಗಳೊಂದಿಗೆ ಉತ್ಸವ ಸಾಂಗವಾಗಿ ನೆರವೇರಿತು.
ಪಾಂಡವಪುರ ತಾಲೂಕು ಲಕ್ಷ್ಮಿಸಾಗರ ಗ್ರಾಪಂಗೆ ವಿನುತ ತಿಮ್ಮೇಗೌಡ ನೂತನ ಅಧ್ಯಕ್ಷೆ
ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರ ಗ್ರಾಪಂನ ನೂತನ ಅಧ್ಯಕ್ಷರಾಗಿ ರೈತಸಂಘ- ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿನುತ ತಿಮ್ಮೇಗೌಡ ಅವಿರೋಧವಾಗಿ ಆಯ್ಕೆಯಾದರೆ, ದೊಡ್ಡಬ್ಯಾಡರಹಳ್ಳಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷೆಯಾಗಿ ಜೆಡಿಎಸ್ ಬೆಂಬಲಿತ ಪವಿತ್ರ ಶಿವಲಿಂಗು ಅವಿರೋಧವಾಗಿ ಆಯ್ಕೆಯಾದರು.
ಮಾ.21ರಂದು ವೈರಮುಡಿ ಉತ್ಸವ, ಚೆಲುವನಾರಾಯಣನಿಗೆ ಕಿರೀಟಧಾರಣೆ ಮಹೋತ್ಸವ
ವೈರಮುಡಿ ಉತ್ಸವದ ಅಂಗವಾಗಿ ಸಂಜೆ 5ಕ್ಕೆ ಮಂಡ್ಯದಿಂದ ಬರುವ ವೈರಮುಡಿ- ರಾಜಮುಡಿ ತಿರುವಾಭರಣ ಪೆಟ್ಟಿಗೆಗಳನ್ನು ಬಂಗಾರದ ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಗುವುದು. ಸಂಜೆ 6.30ಕ್ಕೆ ರಾಜಮುಡಿ ಕಿರೀಟದ ಪಾರ್ಕಾವಣೆ, 7.45ರ ಸುಮಾರಿಗೆ ಗರುಡದೇವನ ಮೆರವಣಿಗೆ ನಂತರ 8 ಮಹಾಮಂಗಳಾರತಿ ಯೊಂದಿಗೆ ವೈರಮುಡಿ ಉತ್ಸವ ಮೆರವಣಿಗೆ ಆರಂಭವಾಗಲಿದೆ. ತಡರಾತ್ರಿ 3-30ಕ್ಕೆ ರಾಜಮುಡಿ ಉತ್ಸವ ಜರುಗಲಿದೆ.
ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.
ಮಂಡ್ಯ ತಾಲೂಕು ಈಚಗೆರೆಯಲ್ಲಿ 27 ವರ್ಷಗಳ ಬಳಿಕ ಹಬ್ಬದ ಸಂಭ್ರಮ..!
ಮಂಡ್ಯ ತಾಲೂಕಿನ ಈಚಗೆರೆ ಗ್ರಾಮದಲ್ಲಿ 27 ವರ್ಷಗಳ ಬಳಿಕ ಮಾ.21ರಿಂದ ಎರಡು ದಿನಗಳ ಕಾಲ ಗ್ರಾಮದಲ್ಲಿ ಶ್ರೀಹಿರಿಯಮ್ಮ, ಶ್ರೀ ಕಾಳಿಕಾಂಬ ದೇವಿಯ ಕೊಂಡ-ಬಂಡಿ ಉತ್ಸವ ಸಂಭ್ರಮದಿಂದ ಜರುಗಲಿದೆ. ಉತ್ಸವದ ಅಂಗವಾಗಿ ಇಡೀ ಗ್ರಾಮ ವಿದ್ಯುದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ಮಾ.21ರ ಮುಂಜನೆಯಿಂದಲೇ ಶ್ರೀಹಿರಿಯಮ್ಮ, ಶ್ರೀಕಾಳಿಕಾಂಬ ದೇವರಿಗೆ ಪೂಜಾ ಕೈಂಕರ್ಯಗಳು ನಡೆಯಲಿದೆ.
ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ರಾಜೀನಾಮೆ ಆಗ್ರಹ
ಟಿಎಪಿಸಿಎಂಎಸ್‌ನ 14 ಮಂದಿ ನಿರ್ದೇಶಕರಲ್ಲಿ 8 ನಿರ್ದೇಶಕರು ಅಧ್ಯಕ್ಷ ಬಿ.ಎಲ್.ದೇವರಾಜು ಅವರ ರಾಜೀನಾಮೆಗೆ ಕಳೆದ ಒಂದು ವರ್ಷದಿಂದಲೂ ಒತ್ತಾಯಿಸುತ್ತಿದ್ದೇವೆ. ಸಂಘದ ಸಭೆಗೆ ಅಧ್ಯಕ್ಷರೇ ಗೈರು ಹಾಜರಾಗಿದ್ದೇವೆ. 42 ತಿಂಗಳು ಕಳೆದಿದ್ದರೂ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ.
ವಿವಿಧ ಯೋಜನೆಗಳ ಹಣ ಬ್ಯಾಂಕ್‌ಗಳಿಂದ ರೈತರ ಸಾಲಕ್ಕೆ ಜಮೆ: ರೈತ ಸಂಘ ಖಂಡನೆ
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ನೀರು ಮತ್ತು ವಿದ್ಯುತ್ ಕೊರತೆಯಿಂದ ರೈತರ ಬದುಕು ಬಿದಿಗೆ ಬಿದ್ದಿದೆ. ಇಂತಹ ಸನ್ನಿವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿರುವ ಸರ್ಕಾರ ವಿವಿಧ ಯೋಜನೆಯ ಹಣವನ್ನು ಬ್ಯಾಂಕುಗಳು ರೈತರ ಖಾತೆಗೆ ಜಮೆ ಮಾಡದೆ ಮುಟ್ಟುಗೋಲು ಹಾಕಿಕೊಂಡು ಅವರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿವೆ.
ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಹಕಾರ ನೀಡಲು ಚಂದ್ರಯ್ಯ ಮನವಿ
ಚುನಾವಣಾ ಆಯೋಗದ ನಿರ್ದೇಶನದಂತೆ ಕೆ.ಆರ್. ಪೇಟೆ ತಾಲೂಕಿನ 261 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಲು ಹೆಸರು ನೋಂದಾಯಿಸಲು, ತಿದ್ದುಪಡಿಗೆ ಮನವಿ ಸಲ್ಲಿಸಲು ಮಾ.25ರ ವರೆಗೆ ಅವಕಾಶ ನೀಡಲಾಗಿದೆ.
ಚೆಕ್ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ
ದೇವಿರಹಳ್ಳಿ ಗೇಟ್ ಬಳಿಯ ಈ ಭಾಗವು ಮಂಡ್ಯ ಮತ್ತು ರಾಮನಗರ ಜಿಲ್ಲಾ ಗಡಿ ಪ್ರದೇಶ ಆಗಿದೆ. ಮಂಡ್ಯ ಜಿಲ್ಲೆಯೊಳಗೆ ಬರುವ ಎಲ್ಲ ವಾಹನಗಳ ಸಂಖ್ಯೆ ಪಡೆದು ಮಾಹಿತಿ ಲಾಗ್ ಪುಸ್ತಕದಲ್ಲಿ ನೋಂದಾಯಿಸಿಕೊಳ್ಳಬೇಕು. ಚುನಾವಣೆ ಕಾರ್ಯ ಚಟುವಟಿಕೆಗಳು ಮುಗಿಯುವವರೆಗೂ ಯಾವುದೇ ರೀತಿಯ ಲೋಪ ದೋಷಗಳು ಆಗದಂತೆ ಕಟ್ಟೆಚ್ಚರ ವಹಿಸಬೇಕು.
  • < previous
  • 1
  • ...
  • 796
  • 797
  • 798
  • 799
  • 800
  • 801
  • 802
  • 803
  • 804
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved