• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮರಳಿ ಗ್ರಾಮದಲ್ಲಿ ಪಟ್ಟಲದಮ್ಮನ ಮೊದಲ ವರ್ಷದ ವಿಜೃಂಭಣೆ ಉತ್ಸವ
ಉತ್ಸವದ ಅಂಗವಾಗಿ ಪಟ್ಟಲದಮ್ಮ ದೇವಸ್ಥಾನದ ಆವರಣದಲ್ಲಿ ಬೆಂಕಿ ಕೊಂಡೋತ್ಸವ ನಡೆಸಲಾಯಿತು. ದೇವಿರ ಉತ್ಸವದ ಮೂರ್ತಿಯನ್ನು ತಲೆ ಮೇಲೆ ಹೊತ್ತಿಕೊಂಡು ಮೆರವಣಿಗೆ ನಡೆಸಿದ ದೇವಸ್ಥಾನದ ಗುಡ್ಡಪ್ಪ ಆವರಣದಲ್ಲಿ ಹಾಕಿಲಾಗಿದ್ದ ಬೆಂಕಿಯ ಕೊಂಡೋತ್ಸವವನ್ನು ಹಾದುಹೋಗುವ ಭಕ್ತಿ ಪ್ರದರ್ಶಿಸಿದರು.
582 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ನೀಡಿ: ಶಾಸಕ ಎಚ್.ಟಿ.ಮಂಜು
ಹಂಚಿಕೆಯಾದ ನಿವೇಶನಗಳನ್ನು ನಿಯಮಾನುಸಾರ ಮಾಡಿಲ್ಲ ಎನ್ನುವ ಕಾರಣದಿಂದ ಲೋಕಾಯುಕ್ತ ತನಿಖೆಗೆ ಒಳಪಡಿಸಲಾಗಿತ್ತು. ಅನರ್ಹರಿಗೆ ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ, ನಿವೇಶನಗಳ ಸಂಖ್ಯೆ ಪುನರಾವರ್ತನೆ, ನಿವೇಶನಗಳಿಗೆ ಉಪ ಸಂಖ್ಯೆ ನೀಡಿರುವುದು ಸೇರಿದಂತೆ ಹಲವು ಲೋಪ ತನಿಖೆ ನಡೆಸಿ ಲೋಕಾಯುಕ್ತರು ಪತ್ತೆಹಚ್ಚಿದ್ದರು.
ಬೇಬಿಬೆಟ್ಟದ ಜಾತ್ರೆಯಲ್ಲಿ ಶ್ರೀಮಹದೇಶ್ವರ, ಸಿದ್ದೇಶ್ವರ ಸ್ವಾಮಿ ರಥೋತ್ಸವ
ಶ್ರೀಮಹದೇಶ್ವರ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ರಥೋತ್ಸವವು ಮೈಸೂರು ಮಹರಾಜರ ಆಳ್ವಿಕೆಯ ಕಾಲದಿಂದಲೂ ಆಚರಣೆ ಮಾಡಿಕೊಂಡು ಬರಲಾಗಿದೆ. ಮೈಸೂರು ಮಹಾರಾಜರು ರಥೋತ್ಸವ ಹಾಗೂ ಧನಗಳ ಜಾತ್ರೆ ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.
ಗ್ರಾಮೀಣ ಜನತೆ ಬದುಕು ಕಟ್ಟಿಕೊಟ್ಟ ಧರ್ಮಸ್ಥಳ ಸಂಸ್ಥೆ: ಮಲ್ಲಿಕಾರ್ಜುನ
ನೀರು ಜೀವಾಮೃತ. ಮಿತ ಬಳಕೆ ಮಾಡಿ ಕೆರೆಕಟ್ಟೆಗಳನ್ನು ಉಳಿಸುವ ಪ್ರತಿಜ್ಞೆ ಮಾಡಿ. ಜಲಮೂಲ, ಅಂತರ್ಜಲ ವೃದ್ಧಿಗೆ ಪಣತೊಡಬೇಕು. ಪ್ರಾಣಿ ಪಕ್ಷಿಗಳಿಗೆ ಮನೆಯ ಮುಂದೆ ನೀರು, ಆಹಾರ ಪಾತ್ರೆ ಇಡಬೇಕು. ಸಂಸ್ಥೆಯ ಸಾಮೂಹಿಕ ಧಾರ್ಮಿಕ ಪೂಜೆ, ದೇಗುಲ ಜೀರ್ಣೋದ್ಧಾರದಿಂದ ಭಗವಂತ ತೃಪ್ತನಾಗಲಿದ್ದಾನೆ. ಗ್ರಾಮಗಳಲ್ಲಿ ಐಕ್ಯತೆ, ಸಾಮರಸ್ಯ ಮೂಡಲು, ಆರ್ಥಿಕ ಸಮಸ್ಯೆ ನಿವಾರಣೆ, ಸ್ವಾವಲಂಭನೆಗಾಗಿ ಆರ್ಥಿಕ ವಹಿವಾಟು, ಸಹಕಾರ ಬಲು ಉಪಯೋಗಿಯಾಗಿದೆ.
ಬೀದಿಬದಿ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ, ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಸೂಪರ್‌ ಮಾರ್ಕೆಟ್ ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆಯಾಗಿ ಹಲವು ವರ್ಷ ಕಳೆದಿದ್ದರೂ ಕೆಲ ಅಡೆತಡೆಗಳಿಂದ ಈವರೆಗೂ ಹರಾಜು ಮಾಡಲು ಸಾಧ್ಯವಾಗಿರಲಿಲ್ಲ. ನಾನು ಮಂತ್ರಿಯಾದ ಬಳಿಕ ಇಲ್ಲಿನ ಅಡೆತಡೆ ಬಗೆಹರಿಸಿದ್ದೇನೆ. ಅಲ್ಲದೇ, ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಆಗಬಾರದೆಂಬ ಉದ್ದೇಶದಿಂದ ಹಿತ್ತಾಳೆ ಕೇಂದ್ರದ ಆವರಣಕ್ಕೆ ಸ್ಥಳಾಂತರಿಸಲಾಗಿದೆ.
ವೈರಮುಡಿ ಜಾತ್ರಾ ಮಹೋತ್ಸ: ಇಂದಿನಿಂದ ವಿವಿಧ ಉತ್ಸವಗಳಿಗೆ ಚಾಲನೆ
10 ದಿನಗಳ ಬ್ರಹ್ಮೋತ್ಸವದಲ್ಲಿ 4ನೇ ತಿರುನಾಳ್ ದಿನವಾದ ಮಾ.21 ರ ಗುರುವಾರ ರಾತ್ರಿ ಶ್ರೀದೇವಿ ಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣನ ವೈರಮುಡಿ ಉತ್ಸವ ರಾತ್ರಿ 8 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಆರಂಭವಾಗಲಿದೆ. ತಡರಾತ್ರಿ 3 ಗಂಟೆವೇಳೆಗೆ ವೈರಮುಡಿ ಉತ್ಸವ ಮುಗಿದ ತಕ್ಷಣ ಸ್ವಾಮಿಗೆ ವಜ್ರಖಚಿತ ರಾಜಮುಡಿ ಉತ್ಸವ ನೆರವೇರಲಿದೆ.
ಕಾಂಗ್ರೆಸ್ ಸಾಧನೆಗಳನ್ನು ಜನರಿಗೆ ತಿಳಿಸಿ: ಗಂಗಾಧರ್
ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಮಾತನಾಡಿ, ಕಾಂಗ್ರೆಸ್ ನಾಯಕರು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ನನಗೆ ಭಗವಂತ ಎಲ್ಲವನ್ನೂ ಕರುಣಿಸಿದ್ದಾನೆ. ಜನರ ಸೇವೆ ಮಾಡಲು ಜಿಲ್ಲೆಯ ಜನ ಹೆಚ್ಚಿನ ಮತಗಳಿಂದ ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು.
ಕಬ್ಬು ಸಾಗಣೆಗೆ ಕಾರ್ಖಾನೆ ಅಡ್ಡಿ: ಬೆಳೆಗಾರರ ಆಕ್ರೋಶ
ಮಳೆ ಅಭಾವದಿಂದ ಜಲಾಶಯದಲ್ಲಿ ನೀರಿಲ್ಲದೆ ನಾಲೆಗಳಲ್ಲಿ ನೀರು ಹರಿಯದ ಪರಿಣಾಮ ಬೆಳೆದು ನಿಂತಿರುವ ಕಬ್ಬು ಒಣಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಕಬ್ಬು ಉರುವಲಾಗಿ ನಷ್ಟವಾಗುತ್ತದೆ. ಹಾಗಾಗಿ ಕಬ್ಬನ್ನು ಅವಧಿಪೂರ್ವವಾಗಿ ಕಟಾವು ಮಾಡಿ ಬೇರೆ ಕಾರ್ಖಾನೆಗೆ ಸಾಗಾಣಿಕೆ ಮಾಡಲು ರೈತರು ಮುಂದಾಗಿದ್ದಾರೆ.
ಶ್ರೀ ಚೆಲುವ ನಾರಾಯಣಸ್ವಾಮಿಯ ಪ್ರಥಮ ತೆಪ್ಪೋತ್ಸವ
ಎಡಿಸಿ ಡಾ.ಎಚ್.ಎಲ್ ನಾಗರಾಜ್‌ರವರ ಮಾರ್ಗದರ್ಶನಲ್ಲಿ ಆರಂಭಗೊಂಡ ವಿಶೇಷ ಮಂಗಳವಾದ್ಯ ಕೈಂಕರ್ಯ, ನಾದೋಪಾಸನ ಸೇವೆ 9ನೇವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ತೆಪ್ಪೋತ್ಸವದಂದು ವಿದ್ವಾನ್ ಆನಂದ್ ಅಭಿಲಾಷ್ ಮತ್ತು ಕುಮಾರ್ ಅಶೋಕ್ ಪುಟ್ಟರಾಜು ನಾದಸ್ವರ ನುಡಿಸಿ ಉತ್ಸವಕ್ಕೆ ಮೆರಗು ನೀಡಿದರು.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂಪುರೇಷ ಸಿದ್ಧ; ಸಚಿವ ಚಲುವರಾಯಸ್ವಾಮಿ
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ತಾಲೂಕಿನ ಗ್ರಾಮೀಣ ಪ್ರದೇಶದ ಬಹುತೇಕ ರಸ್ತೆಗಳು ಹಾಳಾಗಿವೆ ಎಂದರು.ಹಳ್ಳಿಗಾಡಿನ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲು ಬಿಂಡೇನಹಳ್ಳಿಯಿಂದ ಮಾಟನಕೊಪ್ಪಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 1 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
  • < previous
  • 1
  • ...
  • 802
  • 803
  • 804
  • 805
  • 806
  • 807
  • 808
  • 809
  • 810
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved