• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ: ಚೆಕ್ ಪೋಸ್ಟ್ ನಿರ್ಮಾಣಕ್ಕೆ ಸೂಚನೆ: ಡೀಸಿ
ಚೆಕ್ ಪೋಸ್ಟ್‌ ಟೆಂಟ್ ಗಳ ಮೇಲೆ ಚೆಕ್ ಪೋಸ್ಟ್ ಹೆಸರು, ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಮೊಬೈಲ್ ಸಂಖ್ಯೆ, ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಡೀಸಿ ಕುಮಾರ್ ಸೂಚಿಸಿದರು.
ಮೊತ್ತಹಳ್ಳಿಯಲ್ಲಿ ತೀವ್ರಗೊಂಡ ಜಲಕ್ಷಾಮ..ಅಧಿಕಾರಿಗಳೇ ಇತ್ತಕಡೆ ಕಣ್ಣಾಯಿಸಿ
ವಿಧಾನ ಸಭಾ ಚುನಾವಣೆ ಮುಗಿಯುವಷ್ಟರಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಗ್ರಾಮ ಪಂಚಾಯಿತಿಯಿಂದ ಸಂಬಂಧಪಟ್ಟ ನೀರು ಸರಬರಾಜು ಇಲಾಖೆಗೆ ಗುತ್ತಿಗೆಯಾಗಿ ನೀಡಲ್ಪಟ್ಟಿದ್ದವು. ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಸ್ಥಿತಿ-ಗತಿಯ ಬಗ್ಗೆ ವಿಚಾರ ಮುಟ್ಟಿಸಿದರು. ಆಗಲೂ ಸಹ ಅಧಿಕಾರಿಗಳು ಕುಂಟು ನೆಪ ಹೇಳಿಕೊಂಡು ಬಂದರೇ ವಿನಃ ಸರಿಪಡಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಲೇ ಇಲ್ಲ.
ಕಾವೇರಿ ತೀರ್ಪು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ ಶೇ.೩೦ರಷ್ಟು ಅನುದಾನವನ್ನು ಕಾಯ್ದಿರಿಸುವುದು. ಅತಿವೃಷ್ಟಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಸಂಗ್ರಹಿಸಿ ಹಿಡಿದಿಟ್ಟುಕೊಳ್ಳಬೇಕು. ಇದರಿಂದ ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯಬೇಕು.
ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಐದು ಚಿನ್ನದ ಪದಕ
ಕಾಲೇಜಿನ ಕೀರ್ತಿ ಪತಾಕೆ ವಿಶ್ವವಿದ್ಯಾಲಯದ ಮಟ್ಟದಲ್ಲಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಚೆಲುವರಾಯಸ್ವಾಮಿ, ಪ್ರಾಂಶುಪಾಲರು ಡಾ. ಅಣ್ಣಯ್ಯ ತೈಲೂರು ಹಾಗೂ ಕಾಲೇಜಿನ ಪ್ರಾಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.
ದೇಶದ ಅಭಿವೃದ್ಧಿಗೆ ಪ್ರಧಾನಿ ಮೋದಿ ಅನಿವಾರ್ಯ: ನಂಜೇಗೌಡ
ಬಿಜೆಪಿ ಪಕ್ಷದಲ್ಲಿ ರಾಷ್ಟ್ರಾದ್ಯಂತ 25 ಕೋಟಿ ಪದಾಧಿಕಾರಿಗಳು ಹಾಗೂ 2 ಕೋಟಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂಬುದು ತಿಳಿಯುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ ಹೇಳಿದರು.
ಬರಪರಿಹಾರ, ನರೇಗಾ ಕೂಲಿ ಬಿಡುಗಡೆಗೆ ಆಗ್ರಹ: ಕೂಲಿಕಾರರು ಆಕ್ರೋಶ
ಸಂಸದರಿಗೆ ಕೊಟ್ಟಿರುವ ನಿಧಿಯನ್ನಷ್ಟೇ ಬಳಸಿ ಅದನ್ನೇ ಅಭಿವೃದ್ಧಿ ಎಂದು ಭಾವಿಸಿದ್ದೀರಿ. ಕೃಷಿ ಕೂಲಿಕಾರರು, ರೈತ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಸಭೆ ಕರೆಯುವುದಾಗಿ ಹೇಳಿದ ಸುಮಲತಾ ಅವರು ಪಲಾಯನ ಮಾಡಿದ್ದಾರೆ. ಹಾಗಾದರೆ ಜಿಲ್ಲೆಗೆ ನೀವು ಮಾಡಿರುವ ಅಭಿವೃದ್ಧಿ ಏನು ಎಂದು ಕೂಲಿಕಾರರು ಪ್ರಶ್ನಿಸಿದರು.
ಅಂತಾರಾಷ್ಟ್ರೀಯ ಟೆನ್ನಿಸ್‌ನಲ್ಲಿ ಕಶ್ವಿ ಸುನಿಲ್ ಪ್ರಥಮ
ಕಳೆದ ವರ್ಷ ನಡೆದ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಸೆಮಿಫೈನಲ್‌ನಲ್ಲಿ ಹೊರಬಿದ್ದಿದ್ದ ಮಂಡ್ಯದ ಪ್ರತಿಭೆ ಕಶ್ವಿ ಸುನಿಲ್ ತರಬೇತುದಾರರಾದ ಮಂಜುನಾಥ್‌ರವರ ಕಠಿಣ ಪರಿಶ್ರಮದಿಂದ ಈ ಬಾರಿ ವಿಜಯ ಸಾಧಿಸಿದ್ದಾರೆ.
ಕುಡಿಯುವ ನೀರು ಪೂರೈಕೆಗೆ ಹಣ ಮೀಸಲಿಡಿ: ಶಾಸಕ ಮಂಜು ಸೂಚನೆ
ಈಗಾಗಲೇ ಬಿರು ಬೇಸಿಗೆ ಆರಂಭವಾಗಿ ಎಲ್ಲೆಡೆ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದಿನದ 24ಘಂಟೆಗಳ ಕಾಲವೂ ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಹೊಸ ಬೋರ್ ವೆಲ್ ಕೊರೆಸಲು ಕ್ರಮ ವಹಿಸಬೇಕು ಎಂದು ಶಾಸಕ ಮಂಜು ಹೇಳಿದರು.
ಕೆಂಪಯ್ಯನದೊಡ್ಡಿ ಸರ್ಕಾರಿ ಶಾಲಾ ಶಿಕ್ಷಣದಲ್ಲಿ ವಾಟ್ಸಾಪ್ ಕ್ರಾಂತಿ...!
ಪರೀಕ್ಷಾ ದಿನಗಳು ಸಮೀಪಿಸುತ್ತಿವೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ತರಗತಿ ಮುಗಿದ ನಂತರ ವಿದ್ಯಾರ್ಥಿಗಳು ಮನೆಗೆ ತೆರಳಿ ಓದಿನಲ್ಲಿ ಆಸಕ್ತಿ ಹೆಚ್ಚಿಸುವಂತೆ ಮಾಡಲು ಶಿಕ್ಷಕರು ಶ್ರಮಿಸುತ್ತಿದ್ದು, 4 ಮತ್ತು 5ನೇ ತರಗತಿ, 6 ಮತ್ತು 7ನೇ ತರಗತಿಯ ಮಕ್ಕಳ ಗ್ರೂಪ್ ಮಾಡಿಕೊಂಡು ನಿತ್ಯ ಸಂದೇಶ ಹಾಕಿ ಓದಿನ ಮಹತ್ವನ್ನು ಮಕ್ಕಳಲ್ಲಿ ಬೆಳೆಸುತ್ತಿದ್ದಾರೆ.
ಮಂಡ್ಯಕ್ಕೆ ನಾಳೆ ಎಚ್ಡಿಕೆ, ನಿಖೀಲ್‌ ಆಗಮನ: ಅದ್ಧೂರಿ ಸ್ವಾಗತಕ್ಕೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತೀರ್ಮಾನ
ರಾಜ್ಯ ಸರ್ಕಾರ ಗ್ಯಾರಂಟಿಗಳ ಆಶ್ವಾಸನೆ ನೀಡಿ ಮತಗಳನ್ನು ಕಸಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಜನಗಳಿಗೆ ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಜೊತೆಗೆ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಇದನ್ನು ಜನರು ಮೌನವಾಗಿ ಗಮನಿಸುತ್ತಿದ್ದಾರೆ. ಇದಕ್ಕೆ ಉತ್ತರ ನೀಡಲು ಲೋಕಭಾ ಚುನಾವಣೆ ಬಂದಿದೆ.
  • < previous
  • 1
  • ...
  • 803
  • 804
  • 805
  • 806
  • 807
  • 808
  • 809
  • 810
  • 811
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved