• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಎಚ್.ಎನ್.ರವೀಂದ್ರರದ್ದು ನಿಂತಲ್ಲಿ ನೆಲೆ ಕಾಣದ ವ್ಯಕ್ತಿತ್ವ: ಆರೋಪ
ಕಳೆದ ಸ್ವಾಭಿಮಾನಿ ಚುನಾವಣೆಯಲ್ಲಿ ಹಲವು ನಾಯಕರು ಸುಮಲತಾರವರ ಬಗ್ಗೆ ಮಾತನಾಡಿದಾಗ ನನ್ನ ಅಣ್ಣ ನನ್ನ ಅಂಬಿ, ನನ್ನ ಜಿಲ್ಲೆ ನನ್ನ ಅತ್ತಿಗೆ, ನನ್ನ ತಮ್ಮ ಅಭಿಷೇಕ್, ನನ್ನ ಸ್ವಾಭಿಮಾನಿ ಜಿಲ್ಲೆಯ ಸೊಸೆಯಾದ ಸುಮಲತಾ ಎಂತಲೇ ಮಾತನಾಡಿ ಈಗ ಯಾರನ್ನೋ ಮೆಚ್ಚಿಸಲು ಸುಮಲತಾರವರ ಬಗ್ಗೆ ಅಸಭ್ಯ, ಅತಿರೇಕದ ಮಾತುಗಳನ್ನಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇನೆ.
ಮತದಾರರಿಗೆ ನೀಡಿದ್ದ ಭರವಸೆ ಈಡೇರಿಸುವೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
‘ಯತ್ತಂಬಾಡಿ ಗ್ರಾಮದಲ್ಲಿ ಶ್ರೀಕಾಳೇಶ್ವರಸ್ವಾಮಿ ದೇವಾಲಯದ ಬಳಿ ಸಮುದಾಯ ಭವನ ಮತ್ತು ಬಾಣಸಮುದ್ರ ಗ್ರಾಮದಲ್ಲಿ ಬೆಂಗಳೂರಯ್ಯ ದೇವಾಲಯದ ಬಳಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದು, ಕೊಟ್ಟ ಮಾತಿನಂತೆ ಮುಂದಿನ ದಿನಗಳಲ್ಲಿ ಅನುದಾನ ನೀಡುತ್ತೇನೆ.’
ಮಹಾ ಶಿವರಾತ್ರಿ: ಕೆ.ಆರ್.ಪೇಟೆ ತಾಲೂಕಿನಾದ್ಯಂತ ಶಿವನಿಗೆ ವಿಶೇಷ ಪೂಜೆ
ಕೆ.ಆರ್.ಪೇಟೆ ಪಟ್ಟಣದ ಭ್ರಮರಾಂಭ ಮಲ್ಲಿಕಾರ್ಜುನ ದೇವಾಲಯದಲ್ಲಿ ದೇವಾಲಯದ ಆವರಣದಲ್ಲಿ ಸ್ಥಾಪಿಸಿದ್ದ ಲಿಂಗಕ್ಕೆ ಭಕ್ತರಿಂದ ಅಭಿಷೇಕ, ರುದ್ರಹೋಮ, ಪೂಣಾಹುತಿ, ಮಹಾ ಮಂಗಳಾರತಿ ನಡೆದವು. ವಿವಿಧ ಪೂಜೆ ಹಾಗೂ ಕು.ನಿತ್ಯ ಅವರಿಂದ ಭರತನಾಟ್ಯ ಏರ್ಪಡಿಸಲಾಗಿತ್ತು.
ಮಹಾ ಶಿವರಾತ್ರಿ: ಆದಿಚುಂಚನಗಿರಿಯಲ್ಲಿ ಪೂಜೆ ಪುನಸ್ಕಾರ, ಅಖಂಡ ಭಜನೆ ಕಾರ್ಯಕ್ರಮ
ಅಖಂಡ ಭಜನೆಗೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜಾನಪದ ಕಲಾವಿದರು, ಶ್ರೀಮಠದ ಸಾಧು ಸಂತರು, ವಿದ್ಯಾರ್ಥಿಗಳು, ಭಕ್ತರು ಭಜನೆಯಲ್ಲಿ ಭಾಗವಹಿಸಿದ್ದರು. ಕ್ಷೇತ್ರದಲ್ಲಿ ರಾತ್ರಿಯಿಡೀ ಅಖಂಡ ಭಜನೆ, ಶಿವನಾಮ ಸ್ಮರಣೆ ನಡೆದವು. ಶ್ರೀಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ಸಾವಿರಾರು ಭಕ್ತಾದಿಗಳು ಹಾಜರಿದ್ದು ಕಲಾವಿದರನ್ನು ಪ್ರೋತ್ಸಾಹಿಸಿದರು.
ಮದ್ದೂರಿನಲ್ಲಿ ಶಿವನ ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಕೆ
ಪುರಾಣ ಪ್ರಸಿದ್ಧ ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ದೇಗುಲದಲ್ಲಿ ರುದ್ರ ಹೋಮ. ರುದ್ರಾಭಿಷೇಕ ದೊಂದಿಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ, ಮಳವಳ್ಳಿ ರಸ್ತೆಯ ಶ್ರೀವಿಶ್ವನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಬೆಳಗ್ಗೆ 6 ಗಂಟೆಯಿಂದ ಮಹಾ ಗಣಪತಿ ಹೋಮ. ನವಗ್ರಹ ಹೋಮ ಹಾಗೂ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.
ಮುಖ್ಯಮಂತ್ರಿ ಹುದ್ದೆಗೆ ಯಾವ ಜಾತಿ, ಕುಲದ ಮಾನದಂಡವಲ್ಲ: ಶಾಸಕ ಕೆ.ಎಂ.ಉದಯ್
ಮುಖ್ಯಮಂತ್ರಿ ಬ್ರಾಹ್ಮಣ, ಲಿಂಗಾಯಿತ, ಒಕ್ಕಲಿಗ ಮಾತ್ರವೇ ಆಗಬೇಕೆಂಬ ನಿಯಮವಿಲ್ಲ. ಒಂದು ವೇಳೆ ದಲಿತರಿಗೆ ಅವಕಾಶ ಸಿಕ್ಕರೆ ಅವರೇ ಮುಖ್ಯಮಂತ್ರಿ ಆಗಲಿ. ಇದಕ್ಕೆ ನನ್ನ ಆಕ್ಷೇಪವಿಲ್ಲ. ಸದ್ಯಕ್ಕೆ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ ಇದ್ದಾರೆ. ಹೀಗಾಗಿ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ.
ಹರಳಕೆರೆ ಶ್ರೀಸೀತಾಪತಿ ದೇವಸ್ಥಾನದ ಜಾತ್ರಾ ಮಹೋತ್ಸವ, ಧೂಪಸೇವೆ
ಸೀತಾಪತಿ ದೇವರಿಗೆ ಹೂ ಹಣ್ಣು, ತೆಂಗಿನಕಾಯಿ, ಊದುಬತ್ತಿಯ ಪೂಜೆ ಪುರಸ್ಕಾರಗಳಿಲ್ಲದ ಕಾರಣ ಸಾಮ್ರಾಣಿ ಹಾಗೂ ಕರ್ಪೂರವನ್ನೇ ಅಧಿಕ ಪ್ರಮಾಣದಲ್ಲಿ ಹರಕೆ ರೂಪದಲ್ಲಿ ಅರ್ಪಿಸಿದ ಭಕ್ತರು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಮಧ್ಯಾಹ್ನ 1.30ಕ್ಕೆ ಧೂಪದ ರಾಶಿಗೆ ಅಗ್ನಿಸ್ಪರ್ಷ ಮಾಡಿದ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.
20 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಗ್ರಾಮ ಲೆಕ್ಕಧಿಕಾರಿ

ಜಮೀನಿನ ಖಾತೆ ಮಾಡಿಕೊಡುವ ಸಂಬಂಧ ರೈತರಿಂದ 20 ಸಾವಿರ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಗುರುವಾರ ಮಧ್ಯಾಹ್ನ ತಾಲೂಕಿನ ಹೊಣಕೆರೆ ನಾಡಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ
ಲೋಕಸಭಾ ಚುನಾವಣೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿಸಂಹಿತೆ ಪಾಲನೆ ಮಾಡಬೇಕಿದೆ. ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನು ಸಂಪರ್ಕಿಸುವ ಗಡಿಭಾಗಗಳ ಚೆಕ್‌ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು.
ಮಾರ್ಚ್‌ 8ರಿಂದ ಬೇಬಿಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವ
ಜಾತ್ರಾ ಮಹೋತ್ಸವದಲ್ಲಿ ಬಹುಮಾನ ಸ್ಪರ್ಧೆಗೆ ಭಾಗವಹಿಸುವ ರಾಸುಗಳು ಮಾ.11 ರಾತ್ರಿ 8 ಗಂಟೆಯವರ ಒಳಗೆ ನೋಂದಾಯಿಸಿಕೊಳ್ಳಬೇಕು. ಉತ್ತಮ ರಾಸುಗಳಿಗೆ ಚಿನ್ನದ ಬಹುಮಾನ ನೀಡಲಾಗುವುದು. ಮಾ.8ರಂದು ಸಂಜೆ 4 ಗಂಟೆಗೆ ಜಿಪಂ ಸಿಇಒ ಶೇಖ್‌ ತನ್ವೀರ್ ಆಸಿಫ್ ಚಾಲನೆ ನೀಡಿದ್ದಾರೆ.
  • < previous
  • 1
  • ...
  • 810
  • 811
  • 812
  • 813
  • 814
  • 815
  • 816
  • 817
  • 818
  • ...
  • 904
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved