ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರೊ.ಕೆ.ಎಸ್ .ಭಗವಾನ್ ಭಾವಚಿತ್ರ ದಹಿಸಿ ಆಕ್ರೋಶ
ಒಕ್ಕಲಿಗರು ಸಂಸ್ಕೃತಿಹೀನರು ಎಂದು ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರೊ.ಕೆ.ಎಸ್. ಭಗವಾನ್ ವಿರುದ್ಧ ತಾಲೂಕಿನ ಒಕ್ಕಲಿಗರ ಸಮುದಾಯದವರು ಮದ್ದೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರೊ.ಭಗವಾನ್ ವಿರುದ್ಧ ಪ್ರತಿಭಟನೆ, ಭಾವಚಿತ್ರಕ್ಕೆ ಚಪ್ಪಲಿ ಹೊಡೆತ
ಒಕ್ಕಲಿಗ ಸಮುದಾಯದ ವಿರುದ್ಧ ಪ್ರೊ.ಕೆ.ಎಸ್ ಭಗವಾನ್ ಅವಹೇಳನಾಕಾರಿ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಒಕ್ಕಲಿಗ ಮುಖಂಡರು ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಸೇವೆ ಮಾಡಿ ಪ್ರತಿಭಟಿಸಿದರು.
ಸಕ್ಕರೆ ಕಾರ್ಖಾನೆಗಳಿಂದ ರೈತರ ಶೋಷಣೆ: ಪುಟ್ಟೇಗೌಡ
ರಾಜಕಾರಣಿಗಳ ಮಾಲೀಕತ್ವದ ಸಕ್ಕರೆ ಕಾರ್ಖಾನೆಗಳು ಹೆಚ್ಚಾಗಿರುವುದರಿಂದ ಇವರೆಲ್ಲರೂ ಸೇರಿ ರೈತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆರೋಪಿಸಿದರು.
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ
ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ವಾಹನವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಹಬ್ಬದ ದಿನವೂ ಕಾವೇರಿಗಾಗಿ ಧರಣಿ ಮುಂದುವರಿಕೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ನಿರಂತರ ಧರಣಿ ಪಿತೃಪಕ್ಷ ಹಬ್ಬದ ದಿನವಾದ ಶನಿವಾರವೂ ಮುಂದುವರೆಯಿತು.
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
ಅತ್ಯಾಚಾರ ಆರೋಪಿ ಜಾಮೀನು ರದ್ದುಗೊಳಿಸಿದ ಹೈಕೋರ್ಟ್
ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಅಧೀನ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದಿದ್ದ ಸಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕನ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಪಟಾಕಿ ಅಂಗಡಿಗೆ ಸಮಿತಿ ಅನುಮತಿ ಕಡ್ಡಾಯ: ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ತಾಲ್ಲೂಕು ಮಟ್ಟದಲ್ಲಿ ರಚಿಸಲಾಗಿರುವ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ
ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿಯಿಂದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ದಸರಾಗೆ ಮೂರು ಆನೆಗಳು
ಅ.೧೬ ರಿಂದ ೧೮ ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ದಸರಾಗೆ ಚಾಲನೆ ನೀಡುವರು.
< previous
1
...
815
816
817
818
819
820
821
822
823
next >
Top Stories
ಜಮೀರ್ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ