• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಹ್ಯಾಕಾಶ ಸಾಧನೆಯಲ್ಲಿ ಭಾರತದ್ದೇ ಮೇಲುಗೈ; ವಿಜ್ಞಾನಿ ಪ್ರೊ.ಸಿ.ಡಿ.ಪ್ರಸಾದ್
1939ರಲ್ಲಿ ಸಾರಾಬಾಯಿಯವರು ಬಾಹ್ಯಕಾಶ ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ರಾಕೆಟ್ ಉಡಾವಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಅವರ ಇಚ್ಚೆಯಂತೆ ತಮಿಳುನಾಡಿನಲ್ಲಿ ತುಂಬಾ ಎಂಬ ಸಣ್ಣ ಗ್ರಾಮದಲ್ಲಿ ಭಾರತೀಯ ಬಾಹ್ಯಕಾಶ ಸಂಶೋಧನಾ ಕೇಂದ್ರ ತೆರೆಯಲಾಯಿತು.
ತೂಕದ ಪಾಯಿಂಟ್ ಕುಸ್ತಿ ಪಂದ್ಯಾವಳಿಗೆ ಚಾಲನೆ
ದೇಶದ ಕ್ರೀಡೆಗಳಲ್ಲಿ ಕುಸ್ತಿಗೆ ಹೆಚ್ಚು ಮಹತ್ವ ದೊರೆತಿದೆ. ಈಗ ಮಟ್ಟಿ ಮೇಲಿನ ಕುಸ್ತಿಗಿಂತ ಮ್ಯಾಟ್ ಕುಸ್ತಿ ಪಂದ್ಯಾವಳಿಗಳು ಹೆಚ್ಚಾಗಿ ನಡೆಯತ್ತಿವೆ. ದೇಶಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರ ಕುಸ್ತಿ ಸೇರಿ ಇತರೆ ಕ್ರೀಡೆಗಳಿಗೆ ಪ್ರೋತ್ಸಾಹಿಸಬೇಕು.
ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಕ್ರಮಕ್ಕೆ ಒತ್ತಾಯ
ಜಿಲ್ಲೆಯಲ್ಲಿ, ಮಂಡ್ಯ ನಗರದಲ್ಲಿ ಕನ್ನಡ ನಾಮಫಲಗಳನ್ನು ಶೇ.60ರಷ್ಟು ಪ್ರದರ್ಶಿಸದೆ ಕನ್ನಡದ ಜೊತೆಗೆ ಇಂಗ್ಲಿಷ್ ಸಮಾನವಾಗಿದ್ದು, ಕೆಲವು ಅಂಗಡಿ ಮುಂಗುಟ್ಟುಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಸಣ್ಣದಾಗಿ ಇಂಗ್ಲಿಷ್ ಭಾಷೆಯನ್ನು ದಪ್ಪ ಅಕ್ಷರಗಳಲ್ಲಿ ಅಳವಡಿಸಿದ್ದಾರೆ.
ಪಾಂಡವಪುರ ಪಟ್ಟಣದ ಕೊಳಚೆ ನೀರು ವಿಸಿ ನಾಲೆಗೆ ಸೇರ್ಪಡೆ
ಈಗ ವಿ.ಸಿ.ನಾಲೆಯಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿದ್ದು, ನೀರು ಹರಿಯದ ಕಾರಣ ಇಡೀ ಪಾಂಡವಪುರ ಪಟ್ಟಣದ ವಿವಿಧ ಬಡಾವಣೆಗಳ ತ್ಯಾಜ್ಯ ನೀರು ನಾಲೆಗೆ ಹರಿದು ಬರುತ್ತಿದೆ. ಕೊಳಚೆ ನೀರು ಕಾವೇರಿ ನೀರಿನಲ್ಲಿ ಸೇರಿಕೊಂಡು ಜನ - ಜಾನುವಾರುಗಳು ಹಲವು ಕಾಯಿಲೆಗಳಿಗೆ ತುತ್ತಾಗುವ ಆತಂಕ ಎದುರಾಗಿದೆ.
ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
‘ಭಾರತ್ ಮಾತಾ ಕೀ ಜೈ’, ‘ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ’, ‘ನಾಸೀರ್ ಹುಸೇನ್‌ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ವಲ್ಪ ಸಮಯದವರೆಗೆ ಹೈಡ್ರಾಮ ಹಾಗೆಯೇ ಮುಂದುವರೆದಿತ್ತು. ನಂತರ ಪೊಲೀಸರು, ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.
ಎಥೆನಾಲ್ ಘಟಕ ಆರಂಭಕ್ಕೆ ರೈತರ ವಿರೋಧ
ನಿಯಮಾನುಸಾರ ನದಿ ದಂಡೆ, ಅರಣ್ಯ ಪ್ರದೇಶ ಮತ್ತು ಹಳ್ಳಿಗಳಿರುವ ಕಡೆ ಕಾರ್ಖಾನೆ ಆರಂಭಿಸುವಂತಿಲ್ಲ. ಕಾರ್ಖಾನೆ ಹೇಮಾವತಿ ನದಿ ದಂಡೆಯಲ್ಲಿದ್ದು, ಇದನ್ನು ಬಚ್ಚಿಟ್ಟು ಸಕ್ಕರೆ ಉದ್ದಿಮೆಗೆ ಪರವಾನಿಗೆ ಪಡೆದಿದೆ.
ಸಾರ್ವಜನಿಕರ ಅರ್ಜಿಗಳನ್ನು ಸೂಕ್ತವಾಗಿ ವಿಲೇವಾರಿಗೊಳಿಸಿ: ಡೀಸಿ
ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಪಾರದರ್ಶಕವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ಪ್ರತಿಯೊಬ್ಬರು ನಾನು ಯಾರೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು: ಪ್ರಸನ್ನನಾಥ ಸ್ವಾಮೀಜಿ
ಮನಸ್ಸು ಮತ್ತು ಬುದ್ಧಿಗೆ ಬಹಳಷ್ಟು ವ್ಯತ್ಯಾಸವಿದೆ. ಚಂಚಲದಿಂದ ಕೂಡಿರುವ ಮನಸ್ಸಿನ ಮೇಲಿರುವುದೇ ಬುದ್ಧಿ. ಮನಸ್ಸಿಗೆ ಕಂಡಂತೆ ಯಾರು ನಡೆಯುತ್ತಾರೆಯೋ ಅವರು ಭೌತಿಕ ಸುಖಕ್ಕಾಗಿ ತನ್ನನ್ನು ತಾನು ತೊಡಗಿಸಿಕೊಂಡು ಇಲ್ಲದ ಕಷ್ಟಗಳನ್ನು ತನ್ನ ಮೇಲೆ ಹಾಕಿಕೊಳ್ಳುತ್ತಾರೆ.
ಮಾಜಿ ಸಿಎಂ ಬಿಎಸ್‌ವೈ ಹುಟ್ಟುಹಬ್ಬ: ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 81ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿತೈಷಿಗಳು ನೂರಾರು ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ತಡೆ: ಬಿ.ಆರ್.ರಾಮಚಂದ್ರ
ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ಹಾದುಹೋಗಿರುವ ಹಳ್ಳಕ್ಕೆ ೫ ಕೋಟಿ ರು. ವೆಚ್ಚದ ಕಾಮಗಾರಿ ಮಾಡಲು ಬ್ರಹ್ಮಯ್ಯ, ಮೋಹನ್ ಸೇರಿ ನಾಲ್ಕು ಮಂದಿ ಗುತ್ತಿಗೆದಾರರು ಟೆಂಡರ್ ಸಲ್ಲಿಸಿದ್ದರು. ಆದರೆ, ಶಾಸಕರು ಗುತ್ತಿಗೆದಾರರಿಗೆ ಒತ್ತಡ ತಂದು, ಬೆದರಿಕೆಯೊಡ್ಡಿ ವಾಪಸ್ ತೆಗೆಸಿ ತಮ್ಮ ಕಡೆಯ ಸಿಂಗಲ್ ಟೆಂಡರ್‌ಅನ್ನು ಕಳುಹಿಸಿದ್ದಾರೆ. ಕೆಲಸದ ಆದೇಶ ನೀಡದೆ ಆಗಲೇ ಪೂಜೆ ಮಾಡಿ ಕೆಲಸ ಮಾಡಿಸಲು ಮುಂದಾಗಿದ್ದಾರೆ.
  • < previous
  • 1
  • ...
  • 820
  • 821
  • 822
  • 823
  • 824
  • 825
  • 826
  • 827
  • 828
  • ...
  • 904
  • next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved