• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನದ ಬಗ್ಗೆ ಅರಿವು ಪಡೆಯಲು ವಸ್ತು ಪ್ರದರ್ಶನ ಸಹಕಾರಿ: ಹರೀಶ್
ಪ್ರಾಥಮಿಕ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಅರಿವು ಮತ್ತು ಅಭಿರುಚಿ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಶಿಕ್ಷಕ ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.
ನಾಲೆಗಳ ಅಭಿವೃದ್ಧಿಗೆ 700 ಕೋಟಿ ರು. ಸರ್ಕಾರಕ್ಕೆ ಪ್ರಸ್ತಾವನೆ:
ತೈಲೂರು ಗ್ರಾಮದ ಕೆರೆ ಕೊಡಿ ಅಭಿವೃದ್ಧಿ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ
ವ್ಯಕ್ತಿತ್ವ ಲಾಂಛನವಾಗಿ ಸಾಧನೆ ಘರ್ಜಿಸಲಿ: ಡಾ. ಮಂಜುನಾಥ್‌
ರೈತ ಸಭಾಂಗಣದಲ್ಲಿ ನಡೆದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೭೯ನೇ ಜಯಂತ್ಯುತ್ಸವ
ಪರೀಕ್ಷಾರ್ಥ ಸ್ಫೋಟಕ್ಕೆ ನನ್ನ ವಿರೋಧವಿದೆ: ಸುಮಲತಾ
ಕೆಆರ್‌ಎಸ್ ಅಣೆಕಟ್ಟು ಸುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಮೇಲೆ ಪರೀಕ್ಷಾರ್ಥ ಸ್ಫೋಟ ನಡೆಸುವ ಅಗತ್ಯವೇನಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಪ್ರಶ್ನಿಸಿದರು.
ರಾಜಕೀಯ ಪ್ರವೇಶಿಸುವ ತೀರ್ಮಾನ ಇನ್ನೂ ಮಾಡಿಲ್ಲ: ಡಾ. ಮಂಜುನಾಥ್‌
ನಾನು ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ತೀರ್ಮಾನವನ್ನೇ ಮಾಡಿಲ್ಲ. ಹಲವೆಡೆ ಜನರು ರಾಜಕೀಯಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಈಗಲೂ ನಾನು ಅದರ ಬಗ್ಗೆ ಆಲೋಚಿಸುತ್ತಿದ್ದೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
ಅದ್ಧೂರಿಯಾಗಿ ನಡೆದ ವೆಂಕಟರಮಣಸ್ವಾಮಿ ತೆಪ್ಪೋತ್ಸವ
ಕೆ.ಆರ್‌. ಪೇಟೆ ತಾಲೂಕಿನ ಹೇಮಗಿರಿ ಕ್ಷೇತ್ರದಲ್ಲಿ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ಭವ್ಯ ತೆಪ್ಪೋತ್ಸವ ಮಂಗಳವಾರ ರಾತ್ರಿ ಅದ್ಧೂರಿಯಾಗಿ ನಡೆಯಿತು.
ಮಹಿಳೆ ಹೊಟ್ಟೆಯಿಂದ ಬರೋಬ್ಬರಿ 6 ಕೆಜಿ ಗೆಡ್ಡೆ ಪತ್ತೆ..!
ಜ್ಯೋತಿ ಕಳೆದ ಆರು ತಿಂಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹಲವು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಒಳಗಾಗಿದ್ದು, ಈ ವೇಳೆ ಗೆಡ್ಡೆ ಇರುವುದು ಪತ್ತೆಯಾಗಿದೆ. ಅಲ್ಲದೇ, ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಲಕ್ಷಾಂತರ ರು. ವೆಚ್ಚ ಭರಿಸಬೇಕಾಗಿದ್ದರಿಂದ ಅಸಹಾಯಕರಾಗಿದ್ದರು. ಸ್ಥಳೀಯ ಸರ್ಕಾರಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗಿದ್ದರು.
ಹೇಮಾವತಿ ಮುಖ್ಯ ನಾಲೆ ಆಧುನೀಕರಣ ಕಾಮಗಾರಿ ಅಕ್ರಮ: ಆರೋಪ
ಈ ಹಿಂದೆ ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದಾಖಲೆ ನೀಡಿ ಅವ್ಯವಹಾರದ ತನಿಖೆಗೆ ಒತ್ತಾಯಿಸಿದ್ದರು. ಕಳೆದ ವಾರ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಸದನದಲ್ಲಿ ನಾಲಾ ಆಧುನೀಕರಣ ಕಾಮಗಾರಿಯ ಅವ್ಯವಹಾರದ ಬಗ್ಗೆ ಧ್ವನಿಯೆತ್ತಿದ್ದರು. ಹೇಮಾವತಿ ನಾಲಾ ಆಧುನೀಕರಣ ಕಾಮಗಾರಿ ಅವ್ಯವಹಾರದ ಪರಿಶೀಲನೆಗೆ ನಾಗಮೋಹನ್ ದಾಸ್ ಆಯೋಗ ರಚಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು.
ಮಾ.೨೧ ರಂದು ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ: ಡಾ.ಕುಮಾರ
ಜಿಲ್ಲಾ ಖಜಾನೆಯಿಂದ ವೈರಮುಡಿ ಪೆಟ್ಟಿಗೆಯನ್ನು ಮಾ.೨೧ರಂದು ಬೆಳಗ್ಗೆ ೭ ಗಂಟೆಗೆ ಪಡೆದು ಮೇಲುಕೋಟೆಗೆ ತೆಗೆದುಕೊಂಡು ಹೋಗಲಾಗುವುದು. ಈ ಸಮಯದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಯಾಗಬೇಕು. ಶ್ರೀವೈರಮುಡಿ ಬ್ರಹ್ಮೋತ್ಸವವು ಮಾ.೨೧ರಂದು ರಾತ್ರಿ ೮ ಗಂಟೆಗೆ ಪ್ರಾರಂಭವಾಗಲಿದೆ.
ಮತ್ತೆ ಎದುರಾದ ಟ್ರಯಲ್ ಬ್ಲಾಸ್ಟ್ ‘ಗುಮ್ಮ’...!
ಎರಡು ಪರೀಕ್ಷಾರ್ಥ ಸ್ಫೋಟಗಳನ್ನು ತಡೆಯುವಲ್ಲಿ ಯಶಸ್ವಿಯಾಗಿರುವ ರೈತ ಸಂಘದವರು ಇದೀಗ ಮೂರನೇ ಪರೀಕ್ಷಾರ್ಥ ಸ್ಫೋಟಕ್ಕೆ ಸಿದ್ಧತೆ ನಡೆಸಿರುವುದರ ವಿರುದ್ಧವೂ ಸಟೆದುನಿಂತಿದ್ದಾರೆ. ಯಾವುದೇ ಕಾರಣಕ್ಕೂ ಪರೀಕ್ಷಾರ್ಥ ಸ್ಫೋಟಕ್ಕೆ ಅವಕಾಶ ನೀಡುವುದಿಲ್ಲ. ಗೋ-ಬ್ಯಾಕ್ ಚಳವಳಿ ನಡೆಸುವುದಕ್ಕೂ ನಾವು ಸಿದ್ಧತೆ ನಡೆಸಿರುವುದಾಗಿ ಹೇಳುತ್ತಿದ್ದಾರೆ.
  • < previous
  • 1
  • ...
  • 826
  • 827
  • 828
  • 829
  • 830
  • 831
  • 832
  • 833
  • 834
  • ...
  • 904
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved