• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀವಾಸವಿ ಅಮ್ಮನವರ ದರ್ಶನಾರ್ಶೀವಾದ ಪಡೆದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುವ ಜೊತೆಗೆ ಕ್ಷೇತ್ರ ಮತ್ತು ಜಿಲ್ಲೆಯ ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಆರ್‍ಯವೈಶ್ಯ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಶಕ್ತಿಮೀರಿ ಶ್ರಮಿಸುತ್ತೇನೆ.
ಮೈಸೂರು ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ 200 ಕೋಟಿ ರು. ನೆರವಿಗೆ ಮನವಿ
ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಸರ್ಕಾರ 50 ಕೋಟಿ ರು. ಬಿಡುಗಡೆ ಮಾಡಿದ್ದರಿಂದ 2023-24ನೇ ಸಾಲಿನ ಹಂಗಾಮಿನಲ್ಲಿ 2,41,305 ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿದೆ. ಇದು ಕಳೆದ 10 ವರ್ಷಗಳಲ್ಲೇ ಅಧಿಕ ಪ್ರಮಾಣವಾಗಿದೆ. ಜೊತೆಗೆ ಕಾಕಂಬಿ ಮಾರಾಟದಿಂದ ಮಾರಾಟದಿಂದ 18.74 ಲಕ್ಷ ರು. ಆದಾಯ ಲಭ್ಯವಾಗಿದೆ. ಸಹ ವಿದ್ಯುತ್‌ ಘಟಕದಿಂದ 12,21,000 ಯೂನಿಟ್‌ ವಿದ್ಯುತ್‌ ಉತ್ಪಾದಿಸಲಾಗಿದೆ.
ವಕೀಲರ ವಿರುದ್ಧ ಕೇಸು: ಕಲಾಪದಿಂದ ಹೊರಗುಳಿದು ವಕೀಲರ ಆಕ್ರೋಶ
ರಾಮನಗರ ವಕೀಲರ ಸಂಘದ ಸಭೆ ನಡೆಯುತ್ತಿದ್ದ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ವಕೀಲರ ಸಂಘದ ಕಚೇರಿಗೆ ನುಗ್ಗಿರುವ ಬಗ್ಗೆ ವಕೀಲರ ಸಂಘದ ಸದಸ್ಯರು ದೂರು ನೀಡಲು ಹೋದ 40ಕ್ಕೂ ಹೆಚ್ಚು ವಕೀಲರ ವಿರುದ್ಧ ಪ್ರಕರಣ ದಾಖಲಿಸಿ ಒಂದು ಸಮಾಜದ ಪರ ನಿಲ್ಲುವು ತಾಳಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು.
ಮೇಲುಕೋಟೆ ಡೇರಿ: ಹೈಕೋರ್ಟ್ ಆದೇಶದಂತೆ ಚುನಾವಣಾ ಫಲಿತಾಂಶ ಪ್ರಕಟ
ಮೇಲುಕೋಟೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದಿದ್ದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್-ರೈತಸಂಘ-10, ಜೆಡಿಎಸ್ ಬೆಂಬಲಿತ-2 ಆಯ್ಕೆಯಾಗಿದ್ದು, ಡೇರಿಯ ಆಡಳಿತ ಕಾಂಗ್ರೆಸ್-ರೈತಸಂಘದ ತೆಕ್ಕೆ ಸೇರಿದೆ.
ಹೈಕೋರ್ಟ್ ಆದೇಶ ಪ್ರತಿ ಸಿಗದಿದ್ದರೂ ಡೇರಿ ಫಲಿತಾಂಶ ಘೋಷಣೆ: ಆರೋಪ
ಮೇಲುಕೋಟೆ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೆಲವರು ಅವರಿಗೆ ಬೇಕಾದ ಮತಪಟ್ಟಿ ಸಿದ್ಧಪಡಿಸಿಕೊಂಡು ಚುನಾವಣೆಗೆ ಮುಂದಾಗಿದ್ದರು. ಇದರ ವಿರುದ್ಧ ಹೈಕೋರ್ಟ್ ಮೊರೆಹೋಗಿ ಮತಪಟ್ಟಿಗೆ ತಡೆಯಾಜ್ಞೆ ತಂದು ಮತದಾನದ ಹಕ್ಕುಪಡೆದುಕೊಂಡು ಚುನಾವಣೆ ನಡೆಸಲಾಗಿತ್ತು. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು-7 ಮತ್ತು ರೈತಸಂಘ-ಕಾಂಗ್ರೆಸ್ ಬೆಂಬಲಿತರು 5ರಲ್ಲಿ ಗೆಲುವು ಸಾಧಿಸಿದ್ದರು. ಇದರ ವಿರುದ್ಧ ಅವರು ಕೋರ್ಟ್ ಮೊರೆಹೋದ ಹಿನ್ನೆಲೆಯಲ್ಲಿ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಿದೆ ಕಾಯ್ದಿಸಿದ್ದರು.
ಭ್ರೂಣ ಹತ್ಯೆ ಪ್ರಕರಣ: ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು
ಮಂಡ್ಯ ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್‌, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಾಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು.
ಪಾಲಿಟೆಕ್ನಿಕ್ ಕಾಲೇಜಿಗೆ ದಿ.ಎಂ.ಕೆ.ಬೊಮ್ಮೇಗೌಡರ ಹೆಸರು ಇಡಲು ಪ್ರಯತ್ನ: ಸಚಿವ ಚಲುವರಾಯಸ್ವಾಮಿ
ನಾನು ಇದೇ ಕೆ.ಆರ್.ಪೇಟೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿ. 1979ರಲ್ಲಿ ನಾನು ಪ್ರಥಮ ವರ್ಷದ ವಿದ್ಯಾರ್ಥಿಯಾಗಿ ಸೇರಿ ಡಿಪ್ಲೋಮಾ ಶಿಕ್ಷಣ ಪೂರೈಸಿದೆ. ಇಲ್ಲಿ ಕಲಿತ ಶೇ.99 ರಷ್ಟು ವಿದ್ಯಾರ್ಥಿಗಳು ದೇಶ, ವಿದೇಶಗಳಲ್ಲಿ ಎಂಜಿನಿಯರ್‌ಗಳಾಗಿ ಸೇವೆ ಸಲ್ಲಿಸಿದ್ದಾರೆ. ನಾನೊಬ್ಬ ಮಾತ್ರ ಕ್ಷೇತ್ರ ಬದಲಿಸಿ ಗುತ್ತಿಗೆದಾರನಾಗಿ ನಂತರ ರಾಜಕಾರಣಿಯಾಗಿದ್ದೇನೆ. ನಾನು ರಾಜ್ಯದ ಸಚಿವನಾಗಿ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ಕಾಲೇಜಿನ ಹಳೆ ವಿದ್ಯಾರ್ಥಿಯಾಗಿ ಭಾಗವಹಿಸಿದ್ದೇನೆ.
ಹೊಸಕೋಟೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಮುಖಂಡರೆಲ್ಲಾ ಚರ್ಚಿಸಿ ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ತಾಲೂಕಿನ ಸಾಹಿತಿ ದೊಡ್ಡಹುಲ್ಲೂರು ರುಕ್ಕೋಜಿ ರಾವ್ ರನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
110 ಟಿಎಂಸಿ ನೀರು ಸಂಗ್ರಹಕ್ಕೆ ಯೋಜನೆ ರೂಪಿಸಿ: ಸುನಂದಾ ಜಯರಾಂ
ರೈತರ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕಿದ್ದು, ಸರ್ಕಾರ ಶಾಶ್ವತ ಖರೀದಿ ಕೇಂದ್ರಗಳನ್ನು ತೆರೆದು ಎಲ್ಲಾ ರೈತರು ಸುಲಭವಾಗಿ ತಮ್ಮ ಉತ್ಪನ್ನಗಳನ್ನು ಖರೀದಿ ಕೇಂದ್ರಗಳಿಗೆ ಸಾಗಿಸಲು ಬಜೆಟ್‌ನಲ್ಲಿ ಅವಕಾಶ ಮಾಡಿಕೊಡಬೇಕು. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಆವರ್ತನಿಧಿಯನ್ನು ಹೆಚ್ಚಿಸಬೇಕು. ಬೆಳೆಗಳನ್ನು ದಾಸ್ತಾನು ಮಾಡಲು ದಾಸ್ತಾನು ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು.
ಮಂಡ್ಯ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡಲು ಫೆ.15ರಂದು ಪ್ರತಿಭಟನಾ ಧರಣಿ
ಮಂಡ್ಯ ಜಿಲ್ಲೆಯ ಜನ ಧರ್ಮ ಉಳುಮೆ, ಉಳುಮೆಯ ಆಚರಣೆಯಿಂದ ಕಟ್ಟಿಕೊಂಡ ಬದುಕು, ಈಗ ಉಳುಮೆಯ ಧರ್ಮವನ್ನು ಮೂಲೆಗೆ ತಳ್ಳಿ ಬಾವುಟ ಧರ್ಮವನ್ನು ಮುಂದೆ ಮಾಡಲಾಗಿದೆ. ಧರ್ಮ ಮತ್ತು ದೇವರನ್ನು ಮುಂದಿಟ್ಟು ಓಟು ಬಾಚಿಕೊಳ್ಳುವ ಸಾಧನೆ ಮಾಡಿಕೊಂಡು ಅಧಿಕಾರದ ಸಿಂಹಾಸನವೇರಲು ಜನರ ಬದುಕನ್ನು ಮೆಟ್ಟಲು ಮಾಡಿಕೊಳ್ಳಲಾಗುತ್ತಿದೆ. ಇದು ಆತಂಕಕಾರಿ ವಿಚಾರವಾಗಿದೆ.
  • < previous
  • 1
  • ...
  • 835
  • 836
  • 837
  • 838
  • 839
  • 840
  • 841
  • 842
  • 843
  • ...
  • 903
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved