• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗೆ ತಡೆಗೋಡೆ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
ಗುತ್ತಿಗೆದಾರರು ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ಉತ್ತಮ ಕೆಲಸ ನಿರ್ವಹಿಸಬೇಕು. ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯದಿದ್ದರೆ ಅದನ್ನು ವಿರೋಧಿಸಬೇಕು. ಕಳಪೆ ಕಾಮಗಾರಿ ಮಾಡಿದರೆ ತಕ್ಷಣ ನನ್ನ ಗಮನಕ್ಕೆ ತಂದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು.
ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕಾರ್ಮಿಕ ಹಾಗೂ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಸಮಾಜ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಹೊರಗುತ್ತಿಗೆ ನೌಕರರ ಉದ್ಯೋಗವನ್ನು ಕಾಯಂಗೊಳಿಸಬೇಕು.
ಸರಿಯಾಗಿ ಕೆಲಸ ಮಾಡದಿದ್ರೆ ವೇತನ, ಬಡ್ತಿ ಕಡಿತ: ಡೀಸಿ ಡಾ.ಕುಮಾರ ಎಚ್ಚರಿಕೆ
ಸರ್ಕಾರದ ವೇತನ ಪಡೆದು ಸಾರ್ವಜನಿಕರ ಕೆಲಸ ಮಾಡದೇ ಕಾಲಹರಣ ಮಾಡುವ ಅಧಿಕಾರಿಗಳು ಅನ್ನ ಕೊಡುವ ಇಲಾಖೆಗೆ ದ್ರೋಹ, ತಂದೆ ತಾಯಿಗೂ ಮೋಸ ಮಾಡಿದಂತೆ. ಏನು ಬೇಕಾದರೂ ಮಾಡಬಹುದು ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ, ನಮಗೆ ತಿಂಗಳಿಗೆ ಸರಿಯಾಗ ಸಂಬಳ ಬರುತ್ತದೆ ಎಂಬ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು.
ಚನ್ನಪಟ್ಟಣದಲ್ಲಿ ನೀಟ್ ರಿಪೀಟರ್ ತರಬೇತಿ ಆರಂಭ: ಡಾ.ಶಿವರಾಜು
೨೦೨೫ರ ನೀಟ್ ಪರೀಕ್ಷೆಯ ೭೨೦ರಲ್ಲಿ ೪೦೦ಕ್ಕೂ ಹೆಚ್ಚು ಅಂಕ ಪಡೆದವರು, ದ್ವಿತೀಯ ಪಿಯುಸಿಯಯಲ್ಲಿ ಶೇ.೯೦ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದವರು, ಪಿಯುಸಿ ಸಿಬಿಎಸ್‌ಇನಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ಕೋಚಿಂಗ್ ನೀಡಲಾಗುವುದು.
ಕನಿಷ್ಠ ವೇತನ, ಮಾಸಿಕ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ
ದೇಶದ ಕಾರ್ಪೋರೇಟ್ ಬಂಡವಾಳಗಾರರಿಗೆ 15.32 ಲಕ್ಷ ಕೋಟಿ ಸಾಲ ಮನ್ನಾ ಮಾಡಿ 1.97 ಲಕ್ಷ ಕೋಟಿ ಸಬ್ಸಿಡಿಯನ್ನು ಉದಾರವಾಗಿ ನೀಡುವ ಕೇಂದ್ರ ಸರ್ಕಾರ ದೇಶದ ಭವಿಷ್ಯ ರೂಪಿಸಲು ಪೂರಕವಾದ ಮಾನವ ಸಂಪನ್ಮೂಲದ ಬೆಳವಣಿಗೆಗಾಗಿ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ಕೊಡಲು ಸರ್ಕಾರದಲ್ಲಿ ಹಣವಿಲ್ಲವೇ..?
ಅಲೆಮಾರಿ ಮುಖಂಡರ ಮೇಲಿನ ಹಲ್ಲೆ ಯತ್ನಕ್ಕೆ ತಿರುಮಲಾಪುರ ಗೋಪಾಲ್ ಖಂಡನೆ
ಅಲೆಮಾರಿ ಸಮುದಾಯಗಳ ನಾಯಕತ್ವವನ್ನು ಹತ್ತಿಕ್ಕಿ, ಅಲೆಮರಿಗಳ ಹಕ್ಕುಗಳನ್ನು ಕಸಿಯಲು ಷಡ್ಯಂತ್ರ ನಡೆಸಿದ್ದಾರೆ. ಸೋದರ ಸಮುದಾಯಗಳ ನಡುವೆ ವಿಷಬೀಜಜ ಬಿತ್ತಿ ಅಲೆಮಾರಿಗಳ ಐಕ್ಯತೆಗೆ ಧಕ್ಕೆ ಮಾಡುತ್ತಾ, ಸಮಾಜದಲ್ಲಿ ಸಾಮರಸ್ಯವನ್ನು ಹಾಳುಗೆಡುವುತ್ತಿರುವ ಎಚ್.ಆಂಜನೇಯ ಮತ್ತು ಅವರ ಬೆಂಬಲಿಗರ ವಿರುದ್ಧ ಕ್ರಮಕ್ಕೆ ಒತ್ತಾಯ.
ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕಾರ್ಮಿಕರಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಕಾರ್ಮಿಕರು 8 ಗಂಟೆಗಳ ಕಾಲದ ಕೆಲಸದ ಅವಧಿಯನ್ನು 10 ಗಂಟೆಗೆ ಏರಿಕೆ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಹಲವು ತಿದ್ದುಪಡಿಗಳ ಮೂಲಕ ಕೇಂದ್ರ ಸರ್ಕಾರ ಕಾರ್ಮಿಕರ ಧಮನಕಾರಿ ಕಾನೂನು ಜಾರಿಗೆ ಮುಂದಾಗಿರುವುದು ಸರಿಯಲ್ಲ.
ರೈತನ ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ..!
ದಳವಾಯಿಕೋಡಿಹಳ್ಳಿ ಗ್ರಾಮದ ವೆಂಕಟೇಶ್ ಅವರ ಜಮೀನಿನಲ್ಲಿ ಹಸುಗಳಿಗೆ ಸೀಮೆ ಹುಲ್ಲು ಕುಯ್ಯಲು ಹೋಗಿದ್ದಾಗ ಸೀಮೆ ಹುಲ್ಲಿನ ನಡುವೆ ಭಾರೀ ಗಾತ್ರದ ಹೆಬ್ಬಾವು ಕಂಡು ತೀವ್ರ ಭಯಗೊಂಡಿದ್ದಾನೆ. ತಕ್ಷಣ ಹಲಗೂರಿನ ಸ್ನೇಕ್ ಜಗದೀಶ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಪ್ರಾರಂಭಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ
ಮೇಕೆದಾಟು ಯೋಜನೆ ಜಾರಿ ಮಾಡದ ಕಾರಣ ಕೆ.ಆರ್.ಎಸ್ ನಿಂದ ಹೊರ ಬರುವ ಸಾವಿರಾರು ಪ್ರಮಾಣದ ಕ್ಯುಸೆಕ್ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಜನ ಪ್ರತಿನಿಧಿಗಳುಈ ಬಗ್ಗೆ ಗಮನ ಹರಿಸಿಲ್ಲ.
ಟನ್ ಕಬ್ಬಿಗೆ 4500 ರಿಂದ 5 ಸಾವಿರ ರು.ಗೆ ಹೆಚ್ಚಿಸಲು ರೈತ ಸಂಘ ಆಗ್ರಹ
ಕೋಜನ್ ಘಟಕಗಳನ್ನು ಹೊಂದಿರುವ ಸಕ್ಕರೆ ಕಾರ್ಖಾನೆಗಳು ಕೇಂದ್ರ ಸರ್ಕಾರ ನಿಗಧಿ ಪಡಿಸಿದ ಎಫ್.ಆರ್.ಪಿ ದರಕ್ಕಿಂತ ಹೆಚ್ಚು ಹಣವನ್ನು ರೈತರ ಪ್ರತಿ ಟನ್ ಕಬ್ಬಿಗೆ ನೀಡಬೇಕು. ಆದರೆ, ಹೇಮಗಿರಿ ಕಾರ್ಖಾನೆ ರೈತರಿಗೆ ಲಾಭಾಂಶದ ಅಲ್ಪ ಪಾಲನ್ನು ನೀಡುತ್ತಿಲ್ಲ. ಇದಕ್ಕೆ ಅಂಟಿಕೊಳ್ಳದೆ ಪ್ರತಿ ಟನ್ ಕಬ್ಬಿಗೆ 4500 ರಿಂದ 5 ಸಾವಿರ ರು. ಬೆಲೆ ನಿಗಧಿ ಪಡಿಸಿ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved