• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಂದ ಪುರಾತನ ಕಲ್ಯಾಣಿ ಸ್ವಚ್ಛತೆ
ನೆಲಮನೆ ಗ್ರಾಮದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಂಡಿರುವ ವಿದ್ಯಾರ್ಥಿಗಳು, ಶ್ರಮದಾನದ ಅಂಗವಾಗಿ ಕಲ್ಯಾಣಿಯ ಸುತ್ತ ದಟ್ಟವಾಗಿ ಬೆಳೆದುಕೊಂಡಿದ್ದ ಗಿಡ-ಗಂಟೆಗಳನ್ನು ಕಿತ್ತು ಹಾಕಿದರು.
ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ
ಹಾಲಿ ಸಂಸದೆಯಾಗಿರುವ ತಮ್ಮನ್ನು ಗುರುತಿಸಿ ಟಿಕೆಟ್ ನೀಡಬೇಕು. ಮಂಡ್ಯ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಜನಪ್ರತಿನಿಧಿಗಳಿಗೆ ಸ್ವಾಭಿಮಾನವೇ ಇಲ್ಲ: ಎಚ್.ಸಿ.ಮಂಜುನಾಥ್
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ. ಕೆಆರ್‌ಎಸ್ ನಾಲಾ ವ್ಯಾಪ್ತಿಯ ರೈತರ ಕಷ್ಟ ಕೇಳುವವರಿಲ್ಲ .
ವರದಕ್ಷಿಣೆಗಾಗಿ ಪತ್ನಿ ಮನೆಗೆ ನುಗ್ಗಿ ದಾಂಧಲೆ
ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಮಯ ಪ್ರಜ್ಞೆಯಿಂದಾಗಿ ಒಂದೇ ಕುಟುಂಬದ ಮೂವರ ಹತ್ಯೆ ತಪ್ಪಿದಂತಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಆರೋಪಿಗಳಿಗೆ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಚೆಸ್: ಮಿಲನ್‌ಗೌಡ, ಭಾನುಪ್ರಸಾದ್‌ಗೆ ಉತ್ತಮ ರೇಟಿಂಗ್
ಮಂಡ್ಯ ಚೆಸ್ ಅಕಾಡೆಮಿ ವತಿಯಿಂದ ಸರ್ಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳಿಗೆ ಚೆಸ್ ಕಲಿಯುವಂತೆ ಪ್ರೇರೇಪಿಸಲಾಗುತ್ತಿದೆ. ಇದಕ್ಕಾಗಿ ೪೦ ಮಹಿಳೆಯರಿಗೆ ಬೇಸಿಕ್ ಚೆಸ್ ತರಬೇತಿ ನೀಡಿ ಅವರಿಂದ ಮಕ್ಕಳಿಗೆ ಕಲಿಸಲಾಗುತ್ತಿದೆ.
ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಣ ಸಂಯೋಜಕ ಶ್ರೀನಿವಾಸ್
ಡಾ.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಸೇರಿ ಎಲ್ಲರೂ ಸಮರ್ಪಕವಾಗಿ ಅಳವಡಿಸಿಕೊಂಡರೆ ಭವ್ಯ ಭಾರತ ನಿರ್ಮಾಣವಾಗಲಿದೆ. ಸಂವಿಧಾನದ ಮಹತ್ವ ತಿಳಿಸಲು ಪ್ರತಿ ಹಳ್ಳಿಯಲ್ಲೂ ಜಾಗೃತಿ ರಥ ಸಂಚರಿಸುತ್ತಿದೆ .
ಧ್ವಜ ಪ್ರಕರಣ: ಕೆರಗೋಡಿನಲ್ಲಿ ಬಂದ್ ಯಶಸ್ವಿ
ಬಂದ್ ಕರೆಯ ನಡುವೆಯೂ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳು, ಚಿತ್ರಮಂದಿರಗಳು, ದಿನಸಿ ಅಂಗಡಿಗಳು ಸೇರಿ ಇನ್ನಿತರೆ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಜಿಲ್ಲಾ ವಾಣಿಜ್ಯ ಮಂಡಳಿ ಬಂದ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದ ಕಾರಣ ವರ್ತಕರು, ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡದೆ ವ್ಯಾಪಾರ-ವಹಿವಾಟಿನಲ್ಲಿ ನಿರತರಾಗಿದ್ದರು.
ಕ್ಷುಲ್ಲಕ ಕಾರಣಕ್ಕೆ ಕಟಾವಿಗೆ ಬಂದಿದ್ದ ಕಬ್ಬು ನಾಶ
ಗ್ರಾಮದ ಸರ್ವೇ ನಂ. 85/13, 85/5ರಲ್ಲಿನ 13 ಕುಂಟೆ ಪ್ರದೇಶದಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಯನ್ನು ತಾಲೂಕಿನ ಕೋಣಸಾಲೆ ಗ್ರಾಮದ ಕೆ.‌ ಬೋರಯ್ಯರ ಪುತ್ರ ಕೆ.ಬಿ. ಸಿದ್ದು ಮತ್ತು ಕಿಡಿಗೇಡಿಗಳ ಗುಂಪು ಏಕಾಏಕಿ ಎರಡು ರೋಟರಿ ಟ್ರಾಕ್ಟರ್ ಗಳ ಮೂಲಕ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ ನಾಶ ಮಾಡಿದ್ದಾರೆ.
ರಾಗಿ, ಕೊಬ್ಬರಿ ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ಖರೀದಿ ಕೇಂದ್ರಗಳಲ್ಲಿ ನಡೆಯುವ ವ್ಯವಹಾರ, ವಹಿವಾಟು ನೇರವಾಗಿ ರೈತರೊಂದಿಗೆ ಇರಬೇಕು. ರೈತರ ಮಧ್ಯೆ ದಲ್ಲಾಳಿಗಳು ಮಧ್ಯಪ್ರವೇಶಿಸ ಬಾರದು. ಎಪಿಎಂಸಿಗಳಲ್ಲಿ ದಲ್ಲಾಳಿಗಳಿಗೆ ಮಧ್ಯಪ್ರವೇಶವಿಲ್ಲ ಎಂದು ಬೋರ್ಡ್ ಹಾಕಬೇಕು. ಖರೀದಿ ಕೇಂದ್ರಗಳು ವರ್ಷವಿಡಿ ತೆರೆದಿರಬೇಕು. ಸೀಮಿತ ಅವಧಿಯಲ್ಲಿ ತೆರೆದು ಮುಚ್ಚುವುದರಿಂದ ರೈತರಿಗೆ ಅನಾನುಕೂಲ ಉಂಟಾಗಲಿದೆ. ಈಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.
ಹೇಮಗಿರಿ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ: ಶಾಸಕ ಎಚ್.ಟಿ.ಮಂಜು ಪೂಜೆ
ಫೆ.16ರಂದು ಹೇಮಗಿರಿ ಶ್ರೀಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರೆ ನಿಮಿತ್ತ ಕಿರುತೆರೆ ನಟ-, ನಟಿಯರನ್ನು ಕರೆಯಿಸಿ ರಸಮಂಜರಿ ಹಾಗೂ ಚಲನಚಿತ್ರದ ಪ್ರಮೋಷನ್‌ ಮತ್ತು ನಾಟಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಂದು ವಾರಗಳ ಕಾಲ ಜಾತ್ರೆ ನಡೆಯುತ್ತಿದೆ.
  • < previous
  • 1
  • ...
  • 839
  • 840
  • 841
  • 842
  • 843
  • 844
  • 845
  • 846
  • 847
  • ...
  • 903
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved