• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧ್ವಜಸ್ತಂಭ ತೆರವು ವಿಚಾರ: ಗ್ರಾಮಸ್ಥರ ಪ್ರತಿಭಟನೆ
ಇತ್ತೀಚೆಗೆ ಕಾಡಾನೆ ಸೆರೆಹಿಡಿಯುವ ಕಾರ್‍ಯಾಚರಣೆ ವೇಳೆ ದಸರಾ ಅಂಬಾರಿ ಹೊರುತ್ತಿದ್ದ ಅರ್ಜುನ ಸಾವಿಗೀಡಾಗಿದ್ದು, ಅದರ ನೆನಪಿಗಾಗಿ ಶ್ರೀ ಆಂಜನೇಯ ಅರ್ಜುನ ಧ್ವಜಸ್ತಂಭ ಎಂದು ನಾಮಕರಣ ಮಾಡಲಾಗಿತ್ತು.
ಹಳೆಯ ಪಿಂಚಣಿ ಜಾರಿಗಾಗಿ ಶಾಸಕರಿಗೆ ಮನವಿ
ನೌಕರರು ಸಂಬಳವನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಹಾಗಾಗಿ 7ನೇ ವೇತನವನ್ನು ಜಾರಿಗೊಳಿಸಬೇಕು. ಎನ್ ಪಿಎಸ್ ರದ್ದುಪಡಿಸಿ ಓಪಿಎಸ್ ಜಾರಿಗೊಳಿಸುವುದರಿಂದ ರಾಜ್ಯದ 3 ಲಕ್ಷ ನೌಕರರಿಗೆ ಸಹಾಯಕವಾಗಲಿದೆ.
ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು
ಕಾರು ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಇದರಿಂದ ಪ್ರಾಣ ಹಾನಿ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಪಿಎಸ್ ಐ ಮಹೇಶ್ ಮನವಿ ಮಾಡಿದರು.
ಮಂಡ್ಯದಿಂದ ಸ್ಪರ್ಧಿಸುವಂತೆ ಎಚ್ಡಿಕೆಗೆ ಕಾರ್ಯಕರ್ತರ ಒತ್ತಾಯ
ಕ್ಷೇತ್ರಕ್ಕೆ ಒಳ್ಳೆಯ ಶಾಸಕರನ್ನು ಕೊಟ್ಟಿದ್ದೀರಿ. ಜಿಲ್ಲೆ ಅಭಿವೃದ್ಧಿಗಾಗಿ ನೀವು ಮಂಡ್ಯಕ್ಕೆ ಬನ್ನಿ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿ, ಪಕ್ಷದ ಪರ ಜಯಘೋಷ ಕೂಗಿದರು.
ನಿಗಮ ಮಂಡಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಆಯ್ಕೆ
ಶಾಸಕ ರಮೇಶ ಬಂಡಿಸಿದ್ದೇಗೌಡರ ಸರಳತೆ ಮೆಚ್ಚಿ ಮೂರು ಬಾರಿ ಗೆಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೂ ಸರ್ಕಾರ ಅವರನ್ನು ಗುರುತಿಸಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಇದರಿಂದ ಈ ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಮಹತ್ವ ನೀಡಲಿದೆ.
ರಾಷ್ಟ್ರಮಟ್ಟದ ಕಬಡ್ಡಿ: ಹರಿಯಾಣದ ಬಾಲಕ, ಬಾಲಕಿಯರ ತಂಡ ಪ್ರಥಮ
ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆದ ಸ್ಕೂಲ್‌ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾದ 67ನೇ ರಾಷ್ಟ್ರ ಮಟ್ಟದ 19 ವರ್ಷದೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಹರಿಯಾಣ ಬಾಲಕ - ಬಾಲಕಿಯರ ತಂಡಗಳು ವಿಜೇತರಾದರು.
ಅನ್ನ ಕೊಡುವ ರೈತರನ್ನು ಕೈ ಬಿಡಬೇಡಿ: ದರ್ಶನ್
ನಾವೆಲ್ಲ ಕಂಬಕ್ಕೆ ಸಪೋರ್ಟ್ ಆಗಿ ಕೊಟ್ಟಿರುವ ಚಿಕ್ಕಪೀಸ್‌ಗಳು ಅಷ್ಟೆ. ಹೀರೋಗಳಲ್ಲ. ನಮ್ಮ ಜತೆಗೆ ನಮ್ಮವರನ್ನೇ ಕರೆದುಕೊಂಡು ಹೋಗಬೇಕು. ಅದಕ್ಕಾಗಿ ಕನ್ನಡ ಚಿತ್ರಗಳನ್ನು ನೋಡಿ ಕಲಾವಿದರನ್ನು ಪ್ರೋತ್ಸಾಹಿಸಬೇಕು.
ಅಂಬೇಡ್ಕರ್ ಜೀವನ ಚರಿತ್ರೆ ನಮ್ಮೆಲ್ಲರಿಗೂ ಸ್ಪೂರ್ತಿ: ಬಿಇಒ ಚಂದ್ರಪಾಟೀಲ್
ಚುನಾವಣೆ ವೇಳೆ ಮತವನ್ನು ಮಾರಿಕೊಳ್ಳದೇ ಯೋಗ್ಯರನ್ನು ಆಯ್ಕೆ ಮಾಡಿ, ಸಂವಿಧಾನವನ್ನು ಬದಲಾಯಿಸುತ್ತೇವೆಂದು ಹೇಳುವವರಿಗೆ ಬುದ್ದಿ ಕಲಿಸಿ .
ಅಂಬೇಡ್ಕರ್ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಭಾರತದ ಜಿಡಿಪಿ 3.5ಮಿಲಿಯನ್ ಡಾಲರ್ ಇದೆ. ಮುಂದಿನ 2030ಕ್ಕೆ 7.3ಕ್ಕೆ ಏರಿಕೆಯಾಗಲಿದೆ. ಆ ಮೂಲಕ ಪ್ರಪಂಚದಲ್ಲಿಯೇ ಅತಿಹೆಚ್ಚು ಜೆಡಿಪಿ ಹೊಂದಿದ 3ನೇ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ. ಇದು ದೇಶದ ಗೌರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಒಂದೇ ಸಮಾನತೆ ಎಂಬ ಅಡಿಯಲ್ಲಿ ಸಂವಿಧಾನವನ್ನು ರಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನವಾಗಿ ಬದುಕು ರೂಪಿಸಿಕೊಡಲಾಗಿದೆ.
ವಿಶ್ವದ ಉಳಿದೆಲ್ಲಾ ರಾಷ್ಟ್ರಗಳ ಸಂವಿಧಾನಕ್ಕಿಂತ ಭಾರತದ ಸಂವಿಧಾನ ವಿಶೇಷತೆ ಹೊಂದಿದೆ: ಆರ್. ನಯೀಂಉನ್ನೀಸಾ
ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರಜೆಯು ಸಮಾನತೆಯಿಂದ ಬದುಕುವ ಹಕ್ಕನ್ನು ನೀಡಿದೆ. ಸುವ್ಯವಸ್ಥಿತ ಕಾನೂನು ರೂಪಿಸಿದ ತರುವಾಯ ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ. ದೇಶದಲ್ಲಿ ಸಂವಿಧಾನಕ್ಕಿಂತ ದೊಡ್ಡದು ಯಾವುದೂ ಇಲ್ಲ. ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಸಮಾನತೆಯನ್ನು ನಮ್ಮ ಸಂವಿಧಾನ ಕಲ್ಪಿಸಿಕೊಟ್ಟಿದೆ.
  • < previous
  • 1
  • ...
  • 853
  • 854
  • 855
  • 856
  • 857
  • 858
  • 859
  • 860
  • 861
  • ...
  • 903
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved