• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಭಾರತ ಸಂವಿಧಾನ ಓದಿ, ಅರ್ಥೈಸಿಕೊಂಡು ಬದುಕಬೇಕು: ಸಚಿವ ಎನ್.ಚಲುವರಾಯಸ್ವಾಮಿ
ಸಂವಿಧಾನ ಜಾರಿಗೆ ಬಂದ ಮೇಲೆ ಪ್ರತಿಯೊಬ್ಬರಿಗೂ ಮೂಲ ಹಕ್ಕುಗಳು ದೊರೆತಿವೆ. ಸತಂತ್ರ್ಯರಾಗಿ ಹಾಗೂ ಸಮಾನರಾಗಿ ಸಮಾಜದಲ್ಲಿ ಜೀವಿಸಲು ಅವಕಾಶ ಸಿಕ್ಕಿದೆ. ಭಾರತ ಸ್ವತಂತ್ರವಾದ ಸಾರ್ವಭೌಮ ರಾಷ್ಟ್ರ. ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕವಾದ ಗಣರಾಜ್ಯವಾಗಿದೆ. ದೇಶ ಎಲ್ಲ ಪ್ರಜೆಗಳಿಗೂ ಸಾಮಾಜಿಕ, ಅರ್ಥಿಕ ನ್ಯಾಯ ಸಿಗಬೇಕಾಗಿದೆ.
ಸಂವಿಧಾನ ಗೌರವಿಸಿ, ಶಾಂತಿ, ಸಹಬಾಳ್ವೆ ಜೀವನ ನಡೆಸಿ: ಶಾಸಕ ಕೆ.ಎಂ.ಉದಯ್
ಶಿವಪುರ ಧ್ವಜ ಸತ್ಯಾಗ್ರಹ ಸೌಧ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ, ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸ್ವಾತಂತ್ರ್ಯ ಹೋರಾಟಗಾರ ಕೆ.ಟಿ.ಚಂದು ತೀವ್ರ ಬೇಸರ.
ಭಾರತ ವಿಶ್ವ ಗುರುವಾಗುವತ್ತ ದಾಪುಗಾಲು ಹಾಕುತ್ತಿದೆ: ಶಾಸಕ ಎಚ್.ಟಿ.ಮಂಜು
ಭಾರತ ವಿಭಿನ್ನ ಧರ್ಮಗಳು, ಭಾಷೆ, ಆಚಾರ ವಿಚಾರ, ರೂಢಿಸಂಪ್ರದಾಯಗಳು, ಕಲೆ, ಉಡುಪು ಸೇರಿದಂತೆ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ದೇಶದ ಭದ್ರಬುನಾದಿಯಾದ ಸಂವಿಧಾನವನ್ನು ಜಾರಿಗೆ ತರಲು ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಅನೇಕ ನಾಯಕರು ಶ್ರಮಿಸಿದ್ದಾರೆ.
4600ಕ್ಕೂ ಹೆಚ್ಚು ಕಂದಾಯ ಪ್ರಕರಣಗಳು ಇತ್ಯರ್ಥ: ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ..!
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ 50 ಕೋಟಿ ರು. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್‌ಟನ್ ಕಬ್ಬನ್ನು ನುರಿಸಿ ಈಗಾಗಲೇ 1.68 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದಿಸಲಾಗಿರುತ್ತದೆ. ಜಿಲ್ಲೆಯ ಐತಿಹಾಸಿಕ 151 ಸ್ಮಾರಕಗಳನ್ನು ಸಂರಕ್ಷಿಸಲಾಗಿದೆ.
5 ದಿನಗಳ ಫಲಪುಷ್ಪ ಪ್ರದರ್ಶನ ಕೃಷಿ ಸಚಿವ ಸಿಆರ್‌ಎಸ್‌ ಚಾಲನೆ
ಫಲಪುಷ್ಪ ಪ್ರದರ್ಶನದಲ್ಲಿದ್ದ ಮಹಾತ್ಮ ಗಾಂಧೀಜಿ, ರಾಮ ಮಂದಿರದ ವಿನ್ಯಾಸ, ರಾಮನಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.
52 ವರ್ಷಗಳ ವಿವಾದಕ್ಕೆ ಕೊನೆಗೂ ಸಿಕ್ಕಿತು ತಾರ್ಕಿಕ ಅಂತ್ಯ...!
ಯೋಗನರಸಿಂಹ ಸ್ವಾಮಿ ದೇಗುಲದ ಚಿಕ್ಕಗೋಪುರವನ್ನು 1972ರಲ್ಲಿ ಜೀರ್ಣೋದ್ಧಾರದ ವೇಳೆ ಪಾಂಡವಪುರ ತಹಸೀಲ್ದಾರ್ ಆದೇಶದಂತೆ ತೆಂಗಲೆನಾಮ ತೆಗೆದು ವಡಗಲೆ ನಾಮ ಹಾಕಲಾಗಿತ್ತು. ಚಿಕ್ಕಗೋಪುರಕ್ಕೆ ವಡಗಲೆನಾಮ ಹಾಕಿದ್ದರಿಂದ ವಿವಾದವಾಗಿ ಪ್ರಕರಣ 1973ರಲ್ಲಿ ಹೈಕೋರ್ಟ್ ಗೆ ತಲುಪಿತ್ತು. ಹೈಕೋರ್ಟ್ ಪ್ರಕರಣವನ್ನು ಪಾಂಡವಪುರ ಕಿರಿಯ ಸಿವಿಲ್ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ಆದೇಶಿಸಿತ್ತು.
ಜನರ ಗಮನ ಸೆಳೆದ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಪ್ರದರ್ಶನ
ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿರುವ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಪುತ್ರಿ ಗಹನ ತಮ್ಮ ಸಹಪಾಠಿ ವಿದ್ಯಾರ್ಥಿಗಳೊಂದಿಗೆ ಸಾಮೂಹಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ವೇದಿಕೆಯಲ್ಲಿ ಕುಳಿತಿದ್ದ ಡಿಸಿ ಡಾ.ಕುಮಾರ ಅವರು ಸಚಿವರೊಂದಿಗೆ ಮಾತನಾಡುತ್ತಾ ತಮ್ಮ ಪುತ್ರಿ ನೃತ್ಯವನ್ನು ಕಣ್ತುಂಬಿಕೊಂಡರು.
ಕಂದಾಯ ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದ ಶಿರಸ್ತೇದಾರ್ ಚಂದ್ರಶೇಖರ್ ಅಮಾನತು..!
ಶಿರಸ್ತೇದಾರ್ ಚಂದ್ರಶೇಖರ್ ಅವರನ್ನು ಜ.24ರಂದು ಅಮಾನತುಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಂ.ಸುದರ್ಶನ್ ಆದೇಶ ಹೊರಡಿಸಿದ್ದಾರೆ. ಚಂದ್ರಶೇಖರ್ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿರುವ ಅಧೀನ ಕಾರ್ಯದರ್ಶಿ ಚಂದ್ರಶೇಖರ್ ಸ್ಥಾನಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕ ಕಚೇರಿಯ ಶಿರಸ್ತೇದಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸಾಮಾಜಿಕ ನ್ಯಾಯದಿಂದ ಬದುಕಲು ಸಂವಿಧಾನವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸಂವಿಧಾನದಡಿಯಲ್ಲಿ ಆಡಳಿತ ನಡೆಸುಂವತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಕೊಡುಗೆ 75 ವರ್ಷ ತುಂಬಿದ ಸಂಭ್ರಮದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಸಂವಿಧಾನದ ಆಶಯ ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ಬಂದ ನಂತರ ಯಾವ ರೀತಿಯಲ್ಲಿ ದೇಶದ ಆಳ್ವಿಕೆ ನಡೆಯಬೇಕೆಂದು ತಿಳಿಸಿಕೊಡುವುದೇ ಸಂವಿಧಾನವಾಗಿದೆ. ಬಾಬಾ ಸಾಹೇಬರ ಅದರ್ಶಗಳು ಇಂದಿಗೂ ಪ್ರಸ್ತುತವಾಗಿದೆ.
ಮತದಾರರು ಪ್ರಜ್ಞಾ ಪೂರ್ವಕವಾಗಿ ಮತದಾನ ಮಾಡಿ: ದೀಪಕ್‌ ಪಾಟೀಲ್‌ ಸಲಹೆ
ಬಲಿಷ್ಠ ಭಾರತ ನಿರ್ಮಾಣ ಮಾಡಲು ಮತದಾನದ ಹಕ್ಕು ಹೊಂದಿರುವ ಪ್ರತಿಯೊಬ್ಬರೂ ಪ್ರಜ್ಞಾ ಪೂರ್ವಕವಾಗಿ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಡ್ಡಾಯ ಮತದಾನ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ದೀಪಕ್ ಪಾಟೀಲ್ ತಿಳಿಸಿದರು.
  • < previous
  • 1
  • ...
  • 854
  • 855
  • 856
  • 857
  • 858
  • 859
  • 860
  • 861
  • 862
  • ...
  • 903
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved