• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಕೆದಾಟು ಅನುಮತಿಗೆ ಕೇಂದ್ರ ಸಚಿವ ಎಚ್‌ಡಿಕೆ ಸಬೂಬು: ಶಿವನಂಜು
ಲೋಕಸಭೆ ಚುನಾವಣೆ ವೇಳೆ ನನ್ನನ್ನು ಗೆಲ್ಲಿಸಿ, ನಾನು ಕೇಂದ್ರದಲ್ಲಿ ಮಂತ್ರಿಯಾಗುತ್ತೇನೆ. ಮೇಕೆದಾಟು ಯೋಜನೆಗೆ ಐದೇ ನಿಮಿಷದಲ್ಲಿ ಅನುಮತಿ ಕೊಡಿಸುತ್ತೇನೆ ಎಂದು ವೀರಾವೇಶದ ಮಾತನಾಡಿದ್ದರು. ಈಗ ಕಾಂಗ್ರೆಸ್ ಮಿತ್ರ ಪಕ್ಷವಾದ ತಮಿಳುನಾಡು ಡಿಎಂಕೆ ಸರ್ಕಾರದ ಒಪ್ಪಿಗೆ ಕೊಡಿಸುವಂತೆ ಉಲ್ಟಾ ಹೊಡೆಯುತ್ತಿದ್ದಾರೆ.
ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಿ.ಬಸವರಾಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಸಿನ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಿವೆ. ಗೃಹಲಕ್ಷ್ಮೀ ಯೋಜನೆಯಡಿ ಕಳೆದ 2 ಕಂತುಗಳು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿಲ್ಲ. ಶೀಘ್ರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲು ಕ್ರಮವಹಿಸಲಾಗುವುದು.
ಮಾರಗೌಡನಹಳ್ಳಿ ಪ್ರೌಢಶಾಲೆಯಲ್ಲಿ ಸಂಸತ್ ಚುನಾವಣೆ: ಕೆ.ವಿ.ಮದನ್ ಸಿಎಂ..!
ಹಲಗೂರು ಸಮೀಪದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಸಂಸತ್ ಚುನಾವಣೆಯಲ್ಲಿ ಕೆ.ವಿ.ಮದನ್ ಮುಖ್ಯಮಂತ್ರಿಯಾಗಿ, ಇಂದು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು.
ವಿಸಿ ನಾಲೆಗಳಿಗೆ ನೀರು ಹರಿಸುವಂತೆ ರೈತರಿಂದ ಬೃಹತ್‌ ಪ್ರತಿಭಟನೆ
ಕಟಾವು ಹಂತ ತಲುಪಿರುವ ಕಬ್ಬು ಒಣಗಿದರೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗುತ್ತಾರೆ. ನೀರು ಹರಿಸುವಂತೆ ಕಳೆದ ಒಂದು ವಾರದಿಂದ ರೈತರು ಪ್ರತಿಭಟಿಸುತ್ತಿದ್ದರು. ಕಾವೇರಿ ನೀರಾವರಿ ನಿಗಮ ಮತ್ತು ಸರ್ಕಾರ ರೈತರ ಹೋರಾಟಕ್ಕೆ ಮನ್ನಣೆ ನೀಡಿಲ್ಲ. ಇಂದು ರಾತ್ರಿಯೊಳಗೆ ನಾಲೆಗೆ ನೀರು ಹರಿಸದಿದ್ದರೆ ಪಾಂಡವಪುರ ಬಂದ್‌ಗೆ ಕರೆ ಕೊಡಲಾಗುವುದು.
ಪುಟ್ಟಮಾದು ವಿರುದ್ಧ ನಿಂದನೆ ಖಂಡಿಸಿ ಕೂಲಿಕಾರರಿಂದ ತಾಪಂ ಕಚೇರಿಗೆ ಮುತ್ತಿಗೆ
ಕೃಷಿಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾದು ವಿರುದ್ಧ ಏಕವಚನದಿಂದ ನಿಂದಿಸಿರುವ ಜಿಪಂ ಸಿಇಒ ಕೆ.ಆರ್.ನಂದಿನಿ ಅವರನ್ನು ವರ್ಗಾಯಿಸುವಂತೆ ಒತ್ತಾಯಿಸಿ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿ ಕಾರ್ಯಕರ್ತರಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ.
ಜಿಪಂ ಸಿಇಒ ಕೆ.ಆರ್.ನಂದಿನಿ ವಿರುದ್ಧ ಕೂಲಿಕಾರರ ಪ್ರತಿಭಟನೆ
ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವವರ ಬಡ ಕೂಲಿಕಾರರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹೋದಾಗ ಸಿಇಒ ವಿನಾಕಾರಣ ಕಾಯುವಂತೆ ಮಾಡಿ ಸೌಜನ್ಯಕ್ಕೂ ಕೂಲಿಕಾರರ ಅಹವಾಲನ್ನು ಆಲಿಸದೇ ನಿರಾಕರಣೆ ಮಾಡಿದ್ದಾರೆ.
ಶಾಸಕರ ಬೆಂಬಲಿಗನಿಂದ ಕೆಆರ್‌ಎಸ್‌ ಅಣೆಕಟ್ಟೆ ಮೇಲೆ ಸೆಲ್ಫಿ, ರೀಲ್ಸ್..!

ಶಾಸಕರ ಬೆಂಬಲಿಗನೊಬ್ಬ ಅಣೆಕಟ್ಟೆ ಮೇಲೆ ಸೆಲ್ಫಿ ವೀಡಿಯೋ ಮಾಡಿ ರೀಲ್ಸ್ ಮಾಡುವ ಮೂಲಕ ದರ್ಬಾರು ನಡೆಸಿದ್ದು, ಮತ್ತೊಮ್ಮೆ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಬಳಿ ಭದ್ರತಾ ಲೋಪ ಕಂಡು ಬಂದಿದೆ. 

1400 ಕೋಟಿ ರು. ವೆಚ್ಚದ ಕಾಮಗಾರಿಗೆ ಸಿಎಂ ಚಾಲನೆ: ಕೆ.ಎಂ.ಉದಯ್‌
ಲೋಕೋಯೋಗಿ ಇಲಾಖೆಯ 81 ಕೋಟಿ ರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12 ಕೋಟಿ ರು., ಕಾವೇರಿ ನೀರಾವರಿ ನಿಗಮ- 300 ಕೋಟಿ ರು. ಸೇರಿದಂತೆ ವಿವಿಧ ಇಲಾಖೆಗಳ 1400 ಕೋಒಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದೆ.
ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ , ಜಾಮಿಟ್ರಿ ಬಾಕ್ಸ್, ಡಿಕ್ಷನರಿ ವಿತರಣೆ
ಹಲಗೂರಿನಲ್ಲಿ ಹುಟ್ಟಿ ಬೆಂಗಳೂರಿನ ಜಿಕೆವಿಕೆಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿಗೊಂಡ ಮಂಚೇಗೌಡರು ಸ್ಥಾಪಿಸಿದ ಹಲಗೂರು ನಾಗರಿಕರ ಹಿತರಕ್ಷಣ ಟ್ರಸ್ಟ್‌ನಿಂದ ಹೋಬಳಿ ಎಲ್ಲಾ ಶಾಲಾ ಮಕ್ಕಳಿಗೆ ಅಗತ್ಯವುಳ್ಳ ನೋಟ್ ಬುಕ್, ಜಾಮಿಟ್ರಿ ಬಾಕ್ಸ್, ಡಿಕ್ಷನರಿ, ಗಡಿಯಾರ, ಬಿಸಿಯೂಟಕ್ಕೆ ಲೋಟ, ತಟ್ಟೆಗಳನ್ನು 29 ವರ್ಷಗಳಿಂದ ನೀಡಲಾಗುತ್ತಿದೆ.
ಶ್ರೀಸಿದ್ಧಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆ
ಆಷಾಢ ಮಾಸದ ಅಷ್ಟಮಿವರೆಗೆ ೮ ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಾವೀರರು ಸಿದ್ಧಿಯನ್ನು ಪಡೆದು ಸಿದ್ಧರಾದ ಕಾರಣ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತದೆ. ಈ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಪಾಪಮುಕ್ತರಾಗುವರು ಎಂಬ ನಂಬಿಕೆ ಇದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved