• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನೊಂದಿಗೆ ಕ್ರಿಕೆಟ್ ಬೆಟ್ಟಿಂಗ್‌ನವರಿದ್ದರೆ ತೋರಿಸಲಿ: ಬಿ.ಆರ್.ರಾಮಚಂದ್ರ
ಶಾಸಕರು ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು ಬೇಡ. ಜನರು ಕೊಟ್ಟ ಅಧಿಕಾರವನ್ನು ಅಭಿವೃದ್ಧಿಗೆ ಬಳಸಿಕೊಳ್ಳಲಿ. ನನಗೆ ಕ್ರಿಕೆಟ್ ಎಂದರೆ ಏನೆಂದೇ ತಿಳಿದಿಲ್ಲ. ನಾನು ಬೆಟ್ಟಿಂಗ್ ನಡೆಸುತ್ತೀನಾ. ಯುವಕರ ಭವಿಷ್ಯವನ್ನು ನಾನು ಹಾಳು ಮಾಡುತ್ತೀನಾ. ಜನರೊಂದಿಗೆ ಇರಬೇಕೆಂಬ ಕಾರಣಕ್ಕೆ ಸಾಮಾಜಿಕ ಸೇವಾ ಕಾರ್ಯಗಳನ್ನು ನೆರವೇರಿಸಿಕೊಂಡು ಬರುತ್ತಿದ್ದೇನೆ.
ಬಿಜೆಪಿ ಮುಖಂಡರಿಂದ ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಕೆ
ಇಡೀ ಪ್ರಪಂಚದ ಹಿಂದೂಗಳಿಗೆ ಇಂದು ಅತ್ಯಂತ ಶುಭದಾಯಕ ದಿನ. 500ರಿಂದ 600 ವರ್ಷದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ಶ್ರೀರಾಮ ಮಂದಿರದಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಜಮಾನನ ಸ್ಥಾನದಲ್ಲಿದ್ದು ಪೂಜೆ ನೆರವೇರಿಸಿದ್ದಾರೆ. ಹಿಂದೂಗಳಿಗೆ ಇದು ಸಂತೋಷದ ಕಾಲ.
ಕೆ.ಆರ್.ಪೇಟೆ ತಾಲೂಕಿನಾದ್ಯಂತ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನ ಸಂತರ್ಪಣೆ
ಕೆ.ಆರ್.ಪೇಟೆ ಪಟ್ಟಣದ ಬೃಂದಾವನ ಹನುಮಂತರಾಯಸ್ವಾಮಿ ದೇವಾಲಯದಲ್ಲಿ ಸೀತಾರಾಮ, ಲಕ್ಷ್ಮಣ ಹಾಗೂ ಆಂಜನೇಯಸ್ವಾಮಿ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾನೆ ಮಾಡಲಾಯಿತು. ವಿವಿಧ ಪೂಜೆಗಳ ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಹಾಗೇ ಪಟ್ಟಣದ ಹೊರವಲಯದ ತಾಲೂಕು ಎಚ್.ಡಿ.ದೇವೇಗೌಡ ಅಭಿಮಾನಿ ಬಳಗದಿಂದ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಶ್ರೀರಾಮನ ಆದರ್ಶ ಪಾಲಿಸಿದರೆ ನಮ್ಮ ಜೀವನ ಸಾರ್ಥಕ: ಸ್ವಾಮೀಜಿ
ಚನ್ನಪಟ್ಟಣ ರಸ್ತೆಯ ಭಿಕ್ಷುದ ಮಠದ ಆವರಣದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಅಂಗವಾಗಿ ಭಕ್ತರು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜೈರಾಮ್, ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಭಕ್ತಿ ಭಾವ ಮೆರೆದರು. ಮಕ್ಕಳು ರಾಮಾ, ಸೀತಾ, ಲಕ್ಷ್ಮಣರ ವೇಷ ಧರಿಸಿದು ವಿಶೇಷವಾಗಿ ಆಕರ್ಷಿತರಾಗಿದ್ದರು. ನಂತರ ಬಂದ ಭಕ್ತರಿಗೆ ಮಜ್ಜಿಗೆ ಪಾನಕ ಹಾಗೂ ಫಲಹಾರ ನೀಡಲಾಯಿತು.
ಸಾಮೂಹಿಕ ಕೃಷಿಯಿಂದ ರೈತರ ಬದುಕು ಹಸನು: ನರೇಂದ್ರಸ್ವಾಮಿ
ಹನಿ ಮತ್ತು ತುಂತುರು ನೀರಾವರಿಯಲ್ಲಿ ಬೆಳೆ ಬೆಳೆಯುವುದು, ರೈತರ ಸಾಮೂಹಿಕ ಪಾತ್ರ. ವಾಣಿಜ್ಯ ಬೆಳೆಗಳ ಕಡೆಗೆ ರೈತರನ್ನು ಆಕರ್ಷಿಸುವುದು, ಒಂದೇ ಬೆಳೆ ಬೆಳೆಯುವುದರಿಂದ ಸಂಸ್ಕರಣಾ ಘಟಕಗಳು ಸ್ಥಾಪನೆಗೊಂಡು ಕೃಷಿ ಉತ್ಪನ್ನಗಳ ಮೌಲ್ಯ ವೃದ್ಧಿಯಾಗುತ್ತದೆ. ಜೊತೆಗೆ ರೈತರ ಆದಾಯ ಹೆಚ್ಚುತ್ತದೆ. ಇದು ಹನಿ-ತುಂತುರು ನೀರಾವರಿ ಯೋಜನೆಯ ಮೂಲೋದ್ದೇಶವಾಗಿದೆ. ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಾಗ ಗೊಂದಲಗಳು ಮೂಡುವುದು ಸಹಜ.
ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ವಿವಿಧ ದೇಗುಲದಲ್ಲಿ ಪೂಜಾ ಕೈಂಕರ್ಯ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ. ಮದ್ದೂರು ಪಟ್ಟಣದ ವಿವಿಧ ದೇವಾಲಯ ಹಾಗೂ ಶ್ರೀರಾಮ ಮಂದಿರಗಳಲ್ಲಿ ವಿಶೇಷ ಪೂಜಾ ಕೈಂಕರ್ಯ, ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಮುಂಜಾನೆ ಪ್ರಾಣ ದೇವರಿಗೆ ಅಭಿಷೇಕದೊಂದಿಗೆ ಪುಷ್ಪಾಲಂಕಾರ ಸೇವೆ. ವಿವಿಧೆಡೆ ಶ್ರೀ ರಾಮೋತ್ಸವದ ಪೂಜೆ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ.
ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್‌ಗೌಡ
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.
ಪುಸ್ತಕ ಮನೆಯಲ್ಲಿ ಶ್ರೀರಾಮನ ಮಿನಿ ಮ್ಯೂಸಿಯಂ ಸೃಷ್ಟಿ..!
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ ಅಂಕೇಗೌಡರ ಪುಸ್ತಕ ಮನೆ ಇದೀಗ ಶ್ರೀರಾಮನ ಮಿನಿ ಮ್ಯೂಸಿಯಂ ಆಗಿ ಪರಿವರ್ತನೆಗೊಂಡಿದೆ. ಶ್ರೀರಾಮನ ಕುರಿತ ಸಹಸ್ರಾರು ಪುಸ್ತಕಗಳು, ನಾಣ್ಯಗಳು, ಫೋಟೋಗಳು, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಸಂಸ್ಕೃತ ಸೇರಿದಂತೆ ಹಲವಾರು ಭಾಷೆಗಳಲ್ಲಿರುವ ಶ್ರೀರಾಮನ ಪುಸ್ತಕಗಳು ಜನರನ್ನು ಆಕರ್ಷಿಸುತ್ತಿವೆ. ಇವುಗಳಲ್ಲಿ ಈಸ್ಟ್ ಇಂಡಿಯಾ ಕಂಪನಿ ಹೊರತಂದಿದ್ದ ನಾಣ್ಯಗಳು ಇವೆ.
ಭೂ ವರಹನಾಥ ಸ್ವಾಮಿಗೆ ವಿಶೇಷ ಅಭಿಷೇಕ, ಕಲ್ಯಾಣೋತ್ಸವ, ಉತ್ಸವಮೂರ್ತಿ ಮೆರವಣಿಗೆ
ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವು ಯಶಸ್ವಿಯಾಗಿ ಲೋಕಾರ್ಪಣೆಗೊಳ್ಳಲು ಪ್ರಾರ್ಥಿಸಿ ಹಾಗೂ ರೇವತಿ ನಕ್ಷತ್ರದ ಅಂಗವಾಗಿ ತಾಲೂಕಿನ ಸುಪ್ರಸಿದ್ದ ಭೂ ವರಹನಾಥಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ, ಕಲ್ಯಾಣೋತ್ಸವ ಮತ್ತು ಪುಷ್ಪಾಭಿಷೇಕ. ವಿಶ್ವದಲ್ಲಿಯೇ ಅಪರೂಪದ್ದಾಗಿರುವ ಸಾಲಿಗ್ರಾಮ ಶ್ರೀಕೃಷ್ಣ ಶಿಲೆಯಲ್ಲಿ ನಿರ್ಮಿಸಿರುವ 17 ಅಡಿ ಎತ್ತರದ ಭೂವರಹನಾಥಸ್ವಾಮಿ ಶಿಲಾಮೂರ್ತಿ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ತೆರೆಯುವ ಕನಸು ನನಸಾಗಿದೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ಶ್ರದ್ಧೆಯಿಂದ ಉತ್ತಮ ಫಲಿತಾಂಶ ಪಡೆಯಬಹುದು. ಸರ್ಕಾರದ ವ್ಯವಸ್ಥೆಯೊಂದಿಗೆ ಪೋಷಕರ ಸಹ ಪೂರಕವಾಗಿ ಸಹಕಾರ ನೀಡಬೇಕಿದೆ. ವಸತಿ ಶಾಲೆಯಲ್ಲಿ ಪದವಿ ಪೂರ್ವ ಕಾಲೇಜು ಮಂಜೂರಿಗೆ ಸದ್ಯದಲ್ಲಿಯೇ ಅನುಮೋದನೆ ಸಿಗಲಿದೆ. ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತಾಲೂಕಿಗೆ ಕೀರ್ತಿ ತರಬೇಕು.
  • < previous
  • 1
  • ...
  • 859
  • 860
  • 861
  • 862
  • 863
  • 864
  • 865
  • 866
  • 867
  • ...
  • 903
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved