• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಡಿಒಗಳಿಂದ ಕರ್ತವ್ಯ ಲೋಪ, ಹಣ ದುರುಪಯೋಗದ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ
ಗ್ರಾಪಂ ಪಿಡಿಒಗಳಾಗಿದ್ದ ಶಿವಲಿಂಗೇಗೌಡ, ತಿಲಕ್‌ಕುಮಾರ್ ಹಾಗೂ ನಾಗೇಂದ್ರ ಅವರು ಕರ್ತವ್ಯ ಲೋಪವೆಸಗಿ ಹಣ ದುರುಪಯೋಗ, ಕಾನೂನು ಉಲ್ಲಂಘನೆ ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಚೆಸ್ಕಾಂ ಇಲಾಖೆಗೆ ಹಣ ಪಾವತಿ ಮಾಡಲು ಪಂಚಾಯ್ತಿ ಖಾತೆಯಲ್ಲಿ ಹಣ ಇದ್ದರೂ ಸಹ ವರ್ಷಗಟ್ಟಲೆ ಹಣ ಪಾವತಿ ಮಾಡದೆ ಬಡ್ಡಿ ದಂಡ ಕಟ್ಟುವಂತೆ ಮಾಡಿದ್ದಾರೆ. ನರೇಗಾ ಕಾಮಗಾರಿಯಲ್ಲಿ ಲೋಪವೆಸಗಿರುವುದು, ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಹಣ ಪಾವತಿಸದೆ ಲೋಪ, ಎಸ್‌ಟಿಒ ಹಣಗಳನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಲೋಪವೆಸಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ
ಲಾರಿ, ಟಿಪ್ಪರ್, ಗೂಡ್ಸ್ ಟೆಂಪೋ ಮಾಲೀಕರಿಂದ ಪ್ರತಿಭಟನೆ: ವಾಹನ ಸಂಚಾರ ಸ್ಥಗಿತ
ಕೇಂದ್ರ ಸರ್ಕಾರದ ಹೊಸ ಕಾಯಿದೆ ಪ್ರಕಾರ ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರು ಬಂದು ಆಕಸ್ಮಿಕವಾಗಿ ಡಿಕ್ಕಿ ಹೊಡೆದರೆ, ಚಾಲಕರ ವಾಹನದಲ್ಲಿ ತೊಂದರೆಯಾದಲ್ಲಿ ಡಿಕ್ಕಿ ಹೊಡೆದು ತೊಂದರೆ ಅಥವಾ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರನ್ನು ಹೊಣೆ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಇಂತಹ ಕಾನೂನನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಚಳವಳಿ ತೀವ್ರಗೊಳಿಸುವುದಾಗಿ ಎಚ್ಚರಿಕೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ: ಕೆ.ಪಿ.ಬಾಬು
ವಿದ್ಯಾರ್ಥಿಗಳೇ ಗುಂಪು ಮಾಡಿಕೊಂಡು ಓದಿನಲ್ಲಿ ತೊಡಗುವುದರಿಂದ ವಿಷಯಗಳು ಪರಸ್ಪರ ವಿನಿಮಯಗೊಳ್ಳುತ್ತವೆ. ಸಮಸ್ಯೆಗಳು, ಗೊಂದಲಗಳಿದ್ದರೆ ಶಿಕ್ಷಕರನ್ನು ಕೇಳಿ ಬಗೆಹರಿಸಿಕೊಳ್ಳಬೇಕು. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಭಯ, ಆತಂಕಕ್ಕೆ ಒಳಗಾಗದೆ ಕಲಿಕೆಯತ್ತ ಆಸಕ್ತಿಯಿಂದ ತೊಡಗಿಸಿಕೊಂಡಾಗ ನಿರೀಕ್ಷಿತ ಸಾಧನೆ ಮಾಡಬಹುದು.
ಜ.21ರಂದು ಕೆಪಿಎಸ್ ಶಾಲೆ ಆವರಣದಲ್ಲಿ ಚಾಲಕರ ಮೆಗಾ ಉದ್ಯೋಗ ಮೇಳ: ಆರ್ .ಯತೀಂದ್ರ
ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಮಾರ್ಗದರ್ಶನದಲ್ಲಿ ಜ.21ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತಾಲೂಕಿನಲ್ಲಿರುವ ವಾಣಿಜ್ಯ ಮತ್ತು ವಾಣಿಜ್ಯೇತರ ವಾಹನ ಚಾಲಕರುಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ತಾಲೂಕಿನ ಆಸಕ್ತರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು.
ಕೇಂದ್ರ ಸರ್ಕಾರ ವಾಹನ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ
ಭಾರತೀಯ ನ್ಯಾಯಸಂಹಿತೆಯ ಕಲಂ 106 ರ ಉಪವಿಧಿ 1 ಮತ್ತು 2 ತಿದ್ದುಪಡಿಯು ಚಾಲಕರಿಗೆ ಮಾರಕವಾಗಿದೆ. ಕಾಯ್ದೆ ಕಠಿಣವಾಗಿ ಪಾಲನೆ ಆದರೆ, ಸರಕು ಸಾಗಾಟ ವಾಹನ ಚಾಲನೆಗೆ ಯಾರು ಸಹ ಮುಂದೆ ಬರದ ಸ್ಥಿತಿ ನಿರ್ಮಾಣವಾಗಲಿದೆ.
ಖಾಸಗಿ ವೈದ್ಯರ ಮನೆ ಬೀಗ ಮುರಿದು ದುಷ್ಕರ್ಮಿಗಳಿಂದ ಕನ್ನ
ತೈಲೂರು ಗ್ರಾಮದ ತೈಲೂರಮ್ಮ ದೇವಸ್ಥಾನಕ್ಕೆ ಸೇರಿದ ಸುಮಾರು 8 ಲಕ್ಷ ರು. ನಗದು ಹಣ, ಚಿನ್ನದ ಬಿಳಿ ಕಲ್ಲಿನ ಗುಂಡಿನ ಸರ ಹಾಗೂ ಮತ್ತಿತರ ಒಡವೆಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿ ಪರಾರಿಯಾಗಿದ್ದಾರೆ.
ತಪಸ್ಸಿನ ಫಲವನ್ನು ಜನಸಾಮಾನ್ಯರಿಗೆ ಧಾರೆಯೆದವರು: ಆರ್.ಅಶೋಕ್
ಭೈರವೈಕ್ಯಶ್ರೀಗಳು ಈ ಭೂಮಿಯಲ್ಲಿ ಹುಟ್ಟಿಲ್ಲವೆಂದರೆ ಏನಾಗುತ್ತಿತ್ತೆಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ. ಸಾಧು, ಸಂತರೆಂದರೆ ಕೇವಲ ತನ್ನ ಶಾಂತಿ ಸಮೃದ್ಧಿಗೋಸ್ಕರ ತಪಸ್ಸು ಮಾಡುವುದಲ್ಲ. ತಪಸ್ಸು ಮಾಡಿ ಸಿಕ್ಕ ಫಲವನ್ನು ಜನಸಾಮಾನ್ಯರಿಗೆ ತಲುಪಿಸುವುದನ್ನು ಶ್ರೀಗಳು ತೋರಿಸಿಕೊಟ್ಟರು.
ಲೋಕಸಭೆಯಲ್ಲಿ ತಟಸ್ಥನಾಗಿರಲು ತೀರ್ಮಾನಿಸಿದ್ದೇನೆ: ಮಧು ಜಿ.ಮಾದೇಗೌಡ
ಸುಮಲತಾ ಕಾಂಗ್ರೆಸ್‌ ಗೆ ಬರುವ ವಿಚಾರವೂ ನನಗೆ ಗೊತ್ತಿಲ್ಲ. ನಾನು ತಟಸ್ಥವಾಗಿರುವುದಕ್ಕೆ ಬೇರೆ ಬೇರೆ ಕಾರಣಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ನಾನು ಹೇಳುತ್ತೇನೆ. ನಾನಂತೂ ಲೋಕಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಯಲ್ಲ.
ವಿವಿಧ ಬೇಡಿಕೆ ಈಡೇರಿಕೆಗಾಗಿ 20 ರಂದು ಬೈಕ್ ರ್‍ಯಾಲಿ
ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಸೋಮನಹಳ್ಳಿಯ ಸರ್ವೇ ನಂ.88 ಹಾಗೂ 148 ರ ಹಿಡುವಳಿದಾರರಿಗೆ ಕಾಯಂ ಸಾಗುವಳಿ ನೀಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಶ್ರೀಮಠದ ಕೀರ್ತಿ ಬೆಳಗಿಸಿದ ಭೈರವೈಕ್ಯ: ಚುಂಚಶ್ರೀ
ಭೈರವೈಕ್ಯ ಶ್ರೀಗಳು ಕಾಲದ ಅಗತ್ಯತೆಗೆ ಅರಿತು ವಿವಿಧ ಕೈಂಕರ್ಯಗಳನ್ನು ಹಮ್ಮಿಕೊಂಡು ಶ್ರೀ ಮಠವನ್ನು ದೊಡ್ಡಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಪೂಜ್ಯ ಬಾಲಗಂಗಾಧರನಾಥ ಶ್ರೀಗಳು ಭೌತಿಕವಾಗಿ ಇಂದು ನಮ್ಮೊಂದಿಗಿಲ್ಲದಿದ್ದರೂ ನಮ್ಮೆಲ್ಲರ ಹೃದಯದಲ್ಲಿ ಅವರು ಚೈತನ್ಯರೂಪಿಯಾಗಿದ್ದಾರೆ.
  • < previous
  • 1
  • ...
  • 862
  • 863
  • 864
  • 865
  • 866
  • 867
  • 868
  • 869
  • 870
  • ...
  • 903
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved