• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಉಪ್ಪರಿಕೆ ಬಸವೇಶ್ವರ ಉತ್ಸವ: ದನಗಳ ಜಾತ್ರೆಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ
ಇಂದಿನ ಯಂತ್ರಗಳ ಯುಗದಲ್ಲಿ ಜನರು ರಾಸುಗಳನ್ನು ಸಾಕುವುದನ್ನೇ ಕಡಿಮೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರೈತ - ದನಗಳ ಬಾಂದವ್ಯ ಹೆಚ್ಚಾಗಬೇಕಿದೆ. ಜಾತ್ರೆ ಮಾಳದ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತವರಿ ಮಾಡುತ್ತಿದ್ದಾರೆ. ಎಂತಹ ಪ್ರಭಾವ ಬೀರಿದರೂ ಜಾಗ ಒತ್ತುವರಿಯಾಗಲು ಬಿಡುವುದಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು.
ಸಂಕ್ರಾಂತಿ ಸಾಂಪ್ರದಾಯಿಕ ಸೊಬಗು ಕಣ್ಮರೆ: ಅಶೋಕ್ ಜಯರಾಂ
‘ಎಲ್ಲೋ ಒಂದು ಕಡೆ ನಾವೆಲ್ಲರೂ ಚಿಕ್ಕಂದಿನಲ್ಲಿ ನೋಡಿದ ವಿಜೃಂಭಣೆಯ ಸಂಕ್ರಾಂತಿ ವೈಭವವನ್ನು ಇಂದಿನ ಮಕ್ಕಳು ನೋಡಲು ಸಾಧ್ಯವಾಗುತ್ತಿಲ್ಲ, ರಾಸುಗಳ ಸಂಖ್ಯೆ ಕಡಿಮೆಯಾಗುತ್ತಿರುವ ಕಾಲಘಟ್ಟದಲ್ಲಿ ಹಿಂದೆ ಗ್ರಾಮೀಣ ಪ್ರದೇಶದಲ್ಲಿ ಕಂಡುಬರುತ್ತಿದ್ದ ಸಂಕ್ರಾಂತಿ ಸಂಭ್ರಮ ದಿನೇ ದಿನೇ ಮರೆಯಾಗುತ್ತಿದೆ’
ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು: ಎಲ್ಲೆಡೆ ಸಂಕ್ರಾಂತಿ ಸಂಭ್ರಮ
ಮಳವಳ್ಳಿ ಪಟ್ಟಣದ ಪ್ರಮುಖ ಬಡಾವಣೆಗಳು ಸೇರಿದಂತೆ ತಾಲೂಕಿನ ಎಲ್ಲೆಡೆ ರೈತರು ತಮ್ಮ ರಾಸುಗಳಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಾಗೇ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ರೈತರು ತಮ್ಮ ರಾಸುಗಳಿಗೆ ಕಿಚ್ಚು ಹಾಯಿಸಿ ಪೂಜೆ ಸಲ್ಲಿಸಿದರು.
ಮಂಡ್ಯ ಜಿಲ್ಲಾದ್ಯಂತ ಸಂಭ್ರಮದ ‘ಸುಗ್ಗಿ ಸಂಕ್ರಾಂತಿ’ ಆಚರಣೆ
ಮಕರ ಸಂಕ್ರಾತಿ ಹಬ್ಬದ ಹಿನ್ನೆಲೆ; ಎಳ್ಳು-ಬೆಲ್ಲ ವಿನಿಮಯದೊಂದಿಗೆ ಮಹಿಳೆಯರ ಸಂತಸ, ಜಾನುವಾರುಗಳ ಕಿಚ್ಚು ಹಾಯಿಸಿ ಪುರುಷರ ಸಂಭ್ರಮ, ರೈತರು ತಾವು ಬೆಳೆದ ದವಸ-ಧಾನ್ಯಗಳನ್ನು ದೇವಾಲಯಗಳಿಗೆ ನೀಡಿ ಪೂಜೆ ಸಲ್ಲಿಕೆ, ಉತ್ತಮ ರಾಸುಗಳು ಹಾಗೂ ಅವುಗಳ ಅಲಂಕಾರಕ್ಕಾಗಿ ಬಹುಮಾನ ನೀಡಲಾಯಿತು. ಕಿಚ್ಚು ಹಾಯಿಸುವಾಗಿ ಮೊದಲು ಬಂದ ರಾಸುಗಳಿಗೆ ಬಹುಮಾನ ವಿತರಣೆ
ಆದಿಚುಂಚನಗಿರಿ ಮಠದಲ್ಲಿ ಶ್ರೀಗಳಿಂದ ಧಾರ್ಮಿಕ ಪೂಜಾ ಕೈಂಕರ್ಯ
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ 7 ದಿನಗಳ ಕಾಲ ನಡೆಯುತ್ತಿರುವ ಸಮಾರಂಭದ 5ನೇ ದಿನವಾದ ಜ.16 ರಂದು ಯೋಗಿ-ಜೋಗಿ ಸಂಗಮ ಕಾರ್ಯಕ್ರಮ ನಡೆಯಲಿದೆ. ಹಾಗೇ ಹಲಗೂರು ಸಮೀಪದ ಪುರುದೊಡ್ಡಿ ಗ್ರಾಮದ ಶ್ರೀಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧನುರ್ಮಾಸದ ಕೊನೆ ದಿನದ ಪ್ರಯುಕ್ತ ಹಾಗೂ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಸೋಮವಾರ ವಿಶೇಷ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ
ಹಳ್ಳಿಗಳಲ್ಲಿ ಯುವಜನರು ಉಳಿಯಲಿ: ಪುಟ್ಟೇಗೌಡ ಅಭಿಮತ
ಹಳ್ಳಿಗಳಲ್ಲಿ ರೈತ ಬೆಳೆ ಬೆಳೆದು ಪೂಜಿಸುವ ಮೂಲಕ ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಆಚರಿಸುತ್ತಿದ್ದೇವೆ. ಇದನ್ನು ಯುವ ಪೀಳಿಗೆಯು ಮುಂದುವರಿಸಬೇಕು. ಈ ಹಬ್ಬದ ಸಂಭ್ರಮವನ್ನು ಹೆಚ್ಚಿಸಬೇಕು. ಹಾಗೇ ಪ್ರಸ್ತುತ ದಿನಗಳಲ್ಲಿ ರೈತರು ಕೃಷಿ ಉತ್ಪನ್ನಗಳಿಗೆ ಬ್ರಾಂಡ್ ಸ್ವರೂಪ ನೀಡಿ ಉದ್ಯಮಿಗಳಾಗುವುದಕ್ಕೆ ಅವಕಾಶಗಳಿವೆ. ಸಂಕ್ರಾಂತಿಯ ಸಂಕೃಷಿಯ ಅಸ್ಮಿತೆ ಉಳಿಸಿ ಬೆಳೆಸಬೇಕು.
ಸುಗ್ಗಿ ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಖರೀದಿ ಜೋರು..!
ಹಲಗೂರು ಪ್ರಮುಖ ವೃತ್ತದಿಂದ ಚನ್ನಪಟ್ಟಣ ರಸ್ತೆಯ ಉದ್ದಕ್ಕೂ ಎರಡೂ ಬದಿಗಳಲ್ಲಿ ಗೆಣಸು, ಕಬ್ಬು, ಅವರೇಕಾಯಿ, ಕಡಲೇಕಾಯಿ, ವಿವಿಧ ಬಗೆಯ ಸೊಪ್ಪು, ಹೂ, ಹಣ್ಣುಗಳ ಖರೀದಿ ಭರಾಟೆ, ವಸ್ತುಗಳ ಬೆಲೆ ಏರಿಕೆ ನಡುವೆ ಜನರು ಸಂಕ್ರಾಂತಿ ಹಬ್ಬಕ್ಕಾಗಿ ಕಡ್ಲೆಬೀಜ, ಸಕ್ಕರೆ ಅಚ್ಚು, ಕೊಬ್ಬರಿ, ಬೆಲ್ಲ, ಅವರೆ, ತರಕಾರಿ, ಹೂ ಸೇರಿದಂತೆ ರಾಸುಗಳನ್ನು ಸಿಂಗರಿಸಲು ವಸ್ತುಗಳನ್ನು ಕೊಳ್ಳುತ್ತಿದ್ದರು.
ಅತ್ತ ರಾಮ ಮಂದಿರ ನಿರ್ಮಾಣದ ಆಗ್ತಿದೆ, ಇತ್ತ ರಾಮ ರಾಜ್ಯದ ನಿರ್ಮಾಣವವೂ ಆಗಬೇಕು: ಮುಖ್ಯಮಂತ್ರಿ ಚಂದ್ರು

ಅಯೋಧ್ಯೆಯಲ್ಲಿ ಜ.22ರಂದು ಭಗವಾನ್ ಶ್ರೀರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಇದನ್ನು ನಾವೆಲ್ಲರೂ ಜಾತಿ, ಮತ, ಪಂಥ ಹಾಗೂ ಪಕ್ಷ ರಾಜಕಾರಣವನ್ನು ಮೀರಿ ಸಂಭ್ರಮಿಸಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡಿ: ಅರವಿಂದ್
ಶ್ರೀರಾಮ ಹುಟ್ಟಿದ ನೆಲದಲ್ಲಿಯೇ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವುದು ೫೦೦ ವರ್ಷಗಳ ಭಾರತೀಯರ ಕನಸು. ಅದೀಗ ನನಸಾಗಿದೆ. ಇಂತಹ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು.
ಡೇರಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆದ್ದರೂ ಸದ್ಯಕ್ಕೆ ಅಧಿಕೃತ ಘೋಷಣೆ ಇಲ್ಲ...!
ಮೇಲುಕೋಟೆ ಡೇರಿಗೆ 12 ಮಂದಿ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು 7, ಕಾಂಗ್ರೆಸ್ ರೈತಸಂಘದ ಬೆಂಬಲಿತರು 5 ಸ್ಥಾನ ಪಡೆದಿದ್ದಾರೆ ಎಂದು ಮತ ಎಣಿಕೆಯಲ್ಲಿ ತಿಳಿದಿದ್ದರೂ ಹೈಕೋರ್ಟ್ ಆದೇಶದಂತೆ ಅಧಿಕೃತವಾಗಿ ಫಲಿತಾಂಶ ಘೋಷಣೆಯಾಗಿಲ್ಲ.
  • < previous
  • 1
  • ...
  • 865
  • 866
  • 867
  • 868
  • 869
  • 870
  • 871
  • 872
  • 873
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved