• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
582 ನಿವೇಶನ ಸಕ್ರಮ ಆಗಲಿ: ಪುರಸಭೆ ಸದಸ್ಯರ ಆಗ್ರಹ
ಹೇಮಾವತಿ ಬಡಾವಣೆಯ 1276 ನಿವೇಶನಗಳಲ್ಲಿ ಮೊದಲ ಹಂತದಲ್ಲಿ 694 ನಿವೇಶನಗಳ ಸಕ್ರಮಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಉಳಿದ 582 ನಿವೇಶನಗಳ ಸಕ್ರಮವಾಗಬೇಕು. ಇದರಿಂದ ಪುರಸಭೆಯ ಆದಾಯದಲ್ಲಿ ಹೆಚ್ಚಳವಾಗಿ ಅಭಿವೃದ್ಧಿಗೆ ಅನುಕೂಲವಾಗಲಿದೆ.
ಲಂಚಕ್ಕೆ ಕೈಚಾಚಿದಾಗ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಬಿಇಒ ಕಚೇರಿಯ ಎಸ್‌ಡಿಎ
ನಿವೃತ್ತಿಯ ಪಿಂಚಣಿ ಹಣ ಪಡೆಯುವುದಕ್ಕಾಗಿ ದಾಖಲೆ ಒದಗಿಸಿ ಕೊಡುವುದಕ್ಕಾಗಿ ಬಿಇಒ ಕಚೇರಿ ಎಸ್‌ಡಿಎ ಸಿಬ್ಬಂದಿ ವೆಂಕಟೇಶ್ ₹12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಹಿಂದೆಯೂ ಸಹ ಬೇರೊಬ್ಬ ಶಿಕ್ಷಕರಿಂದ ಸಹ ₹33 ಸಾವಿರ ಲಂಚದ ಹಣವನ್ನು ಆನ್‌ಲೈನ್ ಮೂಲಕ ಪಡೆದಿರುವುದು ಸಹ ಲೋಕಾಯುಕ್ತ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಯುವ ಜನತೆಗೆ ವಿವೇಕಾನಂದರು ದಾರಿ ದೀಪ: ಎಚ್.ಎಂ.ಬಸವರಾಜಪ್ಪ
ಮೊಬೈಲ್‌ ಯುಗದಲ್ಲಿ ದಾರ್ಶನಿಕರ ಜೀವನ ಚರಿತ್ರೆ ಮರೆಯುವಂತಾಗಿದೆ. ಪುಸ್ತಕ ಜ್ಞಾನವನ್ನು ರೂಪಿಸಲಿದೆ. ವಿವೇಕರ ಜ್ಞಾಪಕ ಶಕ್ತಿ, ಅತಿಮತೆಯ ಬುದ್ಧಿ ಅಪರಿಮಿತವಾಗಿದೆ. ಅಂಧಕಾರದ ಬದುಕಿಗೆ ದಿವ್ಯ ಚೇತನವಾಗಲಿದೆ. ವಿವೇಕರ ವಾಣಿ ಬದುಕಿಗೆ ಅಳವಡಿಸಿಕೊಳ್ಳಬೇಕಿದೆ.
ವೇತನ ಬಿಡುಗಡೆಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಧರಣಿ
ಹೊರಗುತ್ತಿಗೆ ನೌಕರರ ಮುಷ್ಕರದಿಂದಾಗಿ ಪಟ್ಟಣದಾದ್ಯಂತ ಘನ ತ್ಯಾಜ್ಯ ವಸ್ತುಗಳ ವಿಲೇವಾರಿ ಮತ್ತು ಸಾಗಾಣಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ನಾಗರಿಕರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಅಧಿಕಾರಿಗಳ ತಪ್ಪಿಗೆ ಸಾರ್ವಜನಿಕರ ನ್ಯಾಯಲಯ ಅಲೆದಾಟ
ಪುರಸಭೆಗೆ ಸೇರಿದ ಸುಮಾರು 82 ಮಳಿಗೆಗಳಿವೆ. ಮೂರು ದಶಕಗಳ ಹಿಂದೆ ನಿಗಧಿಪಡಿಸಿದ್ದ ಬಾಡಿಗೆಯನ್ನೇ ಈಗಲೂ ಮುಂದುವರೆಸಿಕೊಂಡು ಹೋಗಲಾಗುತ್ತಿದೆ. ಇದರಿಂದ ಪುರಸಭೆ ಆದಾಯ ಕ್ಷೀಣಿಸುತ್ತಿದೆ.
ಕಾಂಗ್ರೆಸ್ಸಿಗರು ಸನಾತನ ಧರ್ಮ ವಿರೋಧಿಗಳು
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರನ್ನು ಶ್ರೀರಾಮಮಂದಿರ ಟ್ರಸ್ಟ್‌ನವರು ಆಹ್ವಾನಿಸಿದ್ದಾರೆ. ಬಿಜೆಪಿಯವರು ಆಹ್ವಾನಿಸಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರು ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಇದು ದುರ್ದೈವ.
ದೇಶಕ್ಕೆ ಮೋದಿಯವರೇ ಗ್ಯಾರಂಟಿ: ಕ್ರಿಶನ್
೨೦೨೪ರಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ. ಹರಿಯಾಣದಲ್ಲಿ ೨೮ ಸೀಟುಗಳನ್ನು ಗೆದ್ದಂತೆ ಕರ್ನಾಟಕದಲ್ಲೂ ಕೂಡ ೨೮ಕ್ಕೆ ೨೮ನ್ನೂ ಎನ್‌ಡಿಎ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ
ಕೆಆರ್ ಎಸ್ ಗೆ ಕೇಂದ್ರದ ನಿಯೋಗ ಭೇಟಿ
ಗುಜರಾತ್ ಸಂಸದ ಪರ್‌ಬಾತ್‌ಬಾಯಿ ಸವಾಬಾಯಿ ಪಟೇಲ್ ನೇತೃತ್ವದಲ್ಲಿ 17 ಜನರ ಸಮಿತಿ ತಂಡದಲ್ಲಿ 14 ಜನರ ತಂಡ ಭೇಟಿ ನೀಡಿ ಕೆಆರ್‌ಎಸ್ ಅಣೆಕಟ್ಟೆ ವೀಕ್ಷಿಸಿದರು. ಇದೇ ವೇಳೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಾಯಿತು.
ಶಿಸ್ತು ಬದ್ಧವಾಗಿ ಕೆ-ಸೆಟ್ ಪರೀಕ್ಷೆ ನಡೆಸಿ: ಡಾ. ನಾಗರಾಜು
ಇದೇ ಮೊದಲ ಬಾರಿಗೆ ಕೆ‌-ಸೆಟ್ ಪರೀಕ್ಷೆ ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 7779 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ‌.
ಚಕ್ಕಡಿ ಗಾಡಿ ಓಟದ ಸ್ಪರ್ಧೆಗೆ ಶಾಸಕರ ಚಾಲನೆ
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಜಾನುವಾರುಗಳ ಪಾತ್ರ ಗಣನೀಯವಾಗಿದೆ. ರೈತರು ಕೃಷಿ ಜೊತೆಗೆ ಮನರಂಜನೆಗೂ ಜಾನುವಾರುಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಿಗೆ ಉತ್ತೇಜನ ನೀಡಬೇಕು. ದಿನ ಕಳೆದಂತೆ ಕೃಷಿ ಕ್ಷೇತ್ರ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕದ ಕಾರಣ ಆತ ಕೃಷಿಯಿಂದ ವಿಮುಖನಾಗುವ ಪರಿಸ್ಥಿತಿ ಎದುರಾಗುತ್ತಿದೆ
  • < previous
  • 1
  • ...
  • 868
  • 869
  • 870
  • 871
  • 872
  • 873
  • 874
  • 875
  • 876
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved