• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆ ವಿರುದ್ಧ ಮೊದಲು ದನಿ ಎತ್ತಿದ್ದು ಕೆ.ಎಸ್.ಪುಟ್ಟಣ್ಣಯ್ಯ..!
ಪಾಂಡವಪುರ ತಾಲೂಕು ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಮೊದಲು ದನಿ ಎತ್ತಿದ್ದು ಮಾಜಿ ಶಾಸಕ, ರೈತಸಂಘದ ನಾಯಕರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ. ಬಳಿಕ ನಿರಂತರವಾಗಿ ಕಾನೂನು ಹೋರಾಟ ನಡೆಸಿದ ಕೆ.ಆರ್.ರವೀಂದ್ರ, ಜೆಡಿಎಸ್ ವಿರೋಧ ಲೆಕ್ಕಿಸದೆ ಪ್ರಬಲ ದನಿ ಎತ್ತಿದ್ದ ಸಂಸದೆ ಸುಮಲತಾ
ಅಕ್ರಮ ಖಾತೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ
ವರುಣಾ ಉಪನಾಲೆಗೆ ಸೇರಿದ ಜಮೀನನ್ನು ಲೇಔಟ್ ಮಾಡಲು ಸಹಾಯ ಮಾಡಿದ ಆರೋಪ, ಮೂವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಆದೇಶ ಜೊತೆಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.
ಹಣ ದುರ್ಬಳಕೆ: ಪಶು ವೈದ್ಯಾಧಿಕಾರಿ ಪ್ರವೀಣ್‌ಕುಮಾರ್ ಅಮಾನತು...!
ಡಾ.ಬಿ.ಬಿ. ಪ್ರವೀಣ್‌ಕುಮಾರ್ ಅವರು ಪಾಂಡವಪುರ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ೨೦೧೮-೧೯ನೇ ಸಾಲಿನ ಆರ್‌ಕೆವಿವೈ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ್ದ ೫೦೦ ಮಾಂಸದ ಕೋಳಿ ಘಟಕಗಳನ್ನು ಸ್ಥಾಪಿಸಲು ಫಲಾನುಭವಿಗಳನ್ನು ಆಯ್ಕೆ ಮಾಡದೆ, ಮಂಜೂರು ಮಾಡದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಹಣ ದುರುಪಯೋಗಪಡಿಸಿಕೊಂಡಿದ್ದರು.
ಅಕ್ರಮ ಖಾತೆ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ
ವರುಣಾ ಉಪನಾಲೆಗೆ ಸೇರಿದ ಜಮೀನನ್ನು ಲೇಔಟ್ ಮಾಡಲು ಸಹಾಯ ಮಾಡಿದ ಆರೋಪ, ಮೂವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಆದೇಶ ಜೊತೆಗೆ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.
ರಾತ್ರಿ ವೇಳೆ ಸಾಲು ಸಾಲು ಶವಸಂಸ್ಕಾರ..!
ಕಳೆದ ಏಳೆಂಟು ತಿಂಗಳಿಂದ ರಾತ್ರಿ ವೇಳೆಯಲ್ಲಿ ಜೆಸಿಬಿ ಮುಖಾಂತರ ಸಾಲು ಸಾಲಾಗಿ ಮೃತ ದೇಹಗಳನ್ನ ಹೂಳುತ್ತಿರುವುದು ಅನುಮಾನಾಸ್ಪದ. ಮಂಡ್ಯದ ಕುವೆಂಪುನಗರ ರುದ್ರಭೂಮಿಯಲ್ಲಿ ಕುತೂಹಲಕಾರಿ ಘಟನೆ, ಶವಗಳ ಮೂಲದ ಬಗ್ಗೆ ತನಿಖೆಗೆ ತುಳಸೀಧರ್‌ ಒತ್ತಾಯ
ಅಕ್ರಮ ಭೂಮಿ ಕಬಳಿಕೆ: ಸಮಗ್ರ ತನಿಖೆಗೆ ನಿರ್ಧಾರ- ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಹಲವು ವರ್ಷಗಳಿಂದ ತಾಲೂಕಿನಲ್ಲಿ ನಿರಂತರವಾಗಿ ನಡೆದಿರುವ ಸರ್ಕಾರಿ ಭೂಮಿಗಳ ಪರಭಾರೆ ಬಗ್ಗೆ ಚುನಾವಣೆಗೆ ಮುನ್ನವೇ ಧ್ವನಿ ಎತ್ತಿದ್ದೆ. ಕೊರತೆ ಇದ್ದ ದಾಖಲೆಗಳು ಲಭ್ಯವಾಗಿ 300 ಎಕರೆ ಸರ್ಕಾರಿ ಭೂಗಳನ್ನು ಹಿಂಪಡೆಯಲಾಗಿದೆ. ಇನ್ನೂ 400 ಎಕರೆ ಭೂ ಸದ್ಯದಲ್ಲಿಯೇ ವಾಪಾಸ್ ಆಗುವ ಸಾಧ್ಯತೆ ಇದೆ.
ಒಂದು ಕಡೆ ಚಿರತೆ ದಾಳಿಗೆ ಕುರಿಗಳು ಬಲಿ, ಮತ್ತೊಂದು ಕಡೆ ಬೋನಿಗೆ ಬಿದ್ದ ಹೆಣ್ಣು ಚಿರತೆ
ದೊಡ್ಡೇಗೌಡನದೊಡ್ಡಿ ಗ್ರಾಮದ ಜಮೀನಿನೊಂದರ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆಯಾದರೆ, ನಾಗಮಂಗಲ ತಾಲೂಕಿನ ಹರಳಕೆರೆ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿಯಿಂದ 30 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ನಾಗಮಂಗಲ ಪುರಸಭೆ ಜಾಗದಲ್ಲಿದ್ದ ಅನಧಿಕೃತ 29 ಅಂಗಡಿಗಳ ತೆರವು ಯಶಸ್ವಿ
ಕಳೆದ 15 ವರ್ಷಗಳಿಂದ ನಾಗಮಂಗಲ ಪುರಸಭೆ ಜಾಗಕ್ಕೆ ಯಾವುದೇ ನೆಲ ಬಾಡಿಗೆ ನೀಡದೇ ಅಕ್ರಮವಾಗಿ ವಾಸಿಸುವುದರ ಜೊತೆಗೆ ಪುರಸಭೆಗೆ ನಷ್ಟವುಂಟು ಮಾಡುತ್ತಿದ್ದರು. ಸುಮಾರು 29 ಮಂದಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.
ಪ್ರಸ್ತುತ ದಿನಮಾನದಲ್ಲಿ ವ್ಯಕ್ತಿ ವೈಯಕ್ತಿಕ ಲಾಲಸೆಯ ದಾಸನಾಗಿದ್ದಾನೆ: ಬಿಇ ಚಂದ್ರಶೇಖರ್
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿಯ ಬಗ್ಗೆ ಅರಿವು ಅಗತ್ಯ. ಇದರಿಂದ ದೇಶ ಸುಭದ್ರ. ದೇಶದ ಭದ್ರತೆಗೆ ಒಬ್ಬ ಸಮರ್ಥ ನಾಯಕನ ಅಗತ್ಯವಿದೆ. ಆಯ್ಕೆಯ ವಿಚಾರದಲ್ಲಿ ಪ್ರತಿಯೊಬ್ಬ ನಾಗರೀಕರೂ ಸಹ ಪ್ರಬುದ್ಧತೆ ಮೆರೆಯಬೇಕು. ವಿದ್ಯಾರ್ಥಿಗಳು ತಮ್ಮ ಮುಂದಿನ ಸಾಧನೆಯ ಗುರಿ ಕಡೆಗೆ ಹೆಚ್ಚು ಗಮನ ಹರಿಸಬೇಕು.
ಯುವನಿಧಿಗೆ ಮಂಡ್ಯ ಜಿಲ್ಲೆಯಿಂದ 715 ಜನ ಮಾತ್ರ ನೋಂದಣಿ...!
ಮಂಡ್ಯ ಜಿಲ್ಲೆಯಲ್ಲಿ ಅಂದಾಜು 10,000 ವಿದ್ಯಾರ್ಥಿಗಳು 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಶೇ. 40ರಷ್ಟು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದರೆ ಎಂದು ಭಾವಿಸಿದರೂ 6000 ವಿದ್ಯಾರ್ಥಿಗಳು ನೋಂದಣಿಯಾಗಬೇಕು. ಜಿಲ್ಲೆಯಲ್ಲಿ ಈವರೆಗೆ ಕೇವಲ 715 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 871
  • 872
  • 873
  • 874
  • 875
  • 876
  • 877
  • 878
  • 879
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved