• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!
ಸರ್ವೆ ನಂ.೬೩ರಲ್ಲಿ ೩.೨೯ ಎಕರೆ ಜಮೀನಿನಲ್ಲಿ ೫ ಗುಂಟೆ ಬಿ-ಖರಾಬು ಜಮೀನನ್ನು ಸೇರಿಸಿ ಅಕ್ರಮ ಖಾತೆ ಮಾಡಿರುವುದಲ್ಲದೇ, ಸರ್ವೆ ನಂ.೬೪ರಲ್ಲಿ ೨ ಗುಂಟೆ ಖರಾಬು ಸೇರಿಸಿ ೭೪ ಗುಂಟೆ ಜಮೀನಿಗೆ ಸರ್ವೆ ನಂ.೬೩ರಲ್ಲಿ ಮಂಜೂರಾಗಿದ್ದ ಅನ್ಯಕ್ರಾಂತ ಆದೇಶವನ್ನು ತಿದ್ದಿ ಅಕ್ರಮ ಖಾತೆ ಮಾಡಿಸಿಕೊಂಡು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಸೆ.4 ರಂದು ‘ಕನ್ನಡಪ್ರಭ’ ವರದಿ ಮಾಡಿತ್ತು.
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!
ಸರ್ವೆ ನಂ.೬೩ರಲ್ಲಿ ೩.೨೯ ಎಕರೆ ಜಮೀನಿನಲ್ಲಿ ೫ ಗುಂಟೆ ಬಿ-ಖರಾಬು ಜಮೀನನ್ನು ಸೇರಿಸಿ ಅಕ್ರಮ ಖಾತೆ ಮಾಡಿರುವುದಲ್ಲದೇ, ಸರ್ವೆ ನಂ.೬೪ರಲ್ಲಿ ೨ ಗುಂಟೆ ಖರಾಬು ಸೇರಿಸಿ ೭೪ ಗುಂಟೆ ಜಮೀನಿಗೆ ಸರ್ವೆ ನಂ.೬೩ರಲ್ಲಿ ಮಂಜೂರಾಗಿದ್ದ ಅನ್ಯಕ್ರಾಂತ ಆದೇಶವನ್ನು ತಿದ್ದಿ ಅಕ್ರಮ ಖಾತೆ ಮಾಡಿಸಿಕೊಂಡು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಸೆ.4 ರಂದು ‘ಕನ್ನಡಪ್ರಭ’ ವರದಿ ಮಾಡಿತ್ತು.
ಪೋಷಕರೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ: ಶ್ರೀನಿವಾಸ್ ಮನವಿ
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಇಲಾಖೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದೆ. ಅನಗತ್ಯ ಖರ್ಚು ವೆಚ್ಚಗಳನ್ನು ತಪ್ಪಿಸಲು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು.
ಹಲಗೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಖಾತೆಯಾಗಿದ್ದ ೧೧ ನಿವೇಶನಗಳು ರದ್ದು...!

ಮಳವಳ್ಳಿ ತಾಲೂಕು ಹಲಗೂರು ಗ್ರಾಪಂ ವ್ಯಾಪ್ತಿಗೆ ಬರುವ ಸರ್ವೆ ನಂ.೬೩ ಮತ್ತು ೬೪ಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಖಾತೆ ಮಾಡಲಾಗಿದ್ದ ೧೧ ನಿವೇಶನಗಳನ್ನು ರದ್ದುಗೊಳಿಸಿ ಮಳವಳ್ಳಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಮಮಜಿಲ್ಲಾತಾ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಶಾಲೆಗಳಿಂದ ಖಾಸಗಿ ಶಾಲೆಗಳಿಗೆ ಪೈಪೋಟಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ
ಇತ್ತೀಚೆಗೆ ಖಾಸಗಿ ಶಾಲೆಗಳ ಹಾವಳಿಯಿಂದ ಹಲವು ಗ್ರಾಮಗಳಲ್ಲಿ ನೂರಾರು ವಿದ್ಯಾರ್ಥಿಗಳಿದ್ದ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಒಂದು ವೇಳೆ ಶಿಕ್ಷಕರು ಮೈಮರೆತರೆ ಇನ್ನು ಅನೇಕ ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತವೆ. ಶಿಕ್ಷಕರು ಎಚ್ಚೆತ್ತುಕೊಂಡು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಉತ್ತಮ ತರಬೇತಿ ನೀಡಬೇಕು.
ಹೊಸ ಕಾಯ್ದೆ ಪ್ರಕಾರ 21 ರೀತಿಯ ಅಂಗವೈಕಲ್ಯತೆ ಗುರುತಿಸಿ: ನಂಬುರಾಜನ್
ದೇಶದ ಹಲವು ಹಳ್ಳಿಗಳು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರ ಮಧ್ಯೆ ಲಕ್ಷಾಂತರ ಮಂದಿ ಅಂಗವಿಕಲರು ಇದ್ದಾರೆ. ಅಂತಹ ಅಂಗವಿಕಲರನ್ನು ಗುರುತಿಸಿ ಸಮೀಕ್ಷೆ ಮಾಡುವ ಕೆಲಸ ಆಗಿಲ್ಲ. ಹೊಸ ಕಾಯ್ದೆ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಅಂಗವೈಕಲ್ಯ ಗುರುತಿಸುವ ಕೆಲಸ ನಡೆಯಬೇಕು.
ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ಸರ್ಕಾರ ಗಮನ ಹರಿಸಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಮೂಲ ಬೇರಿಲ್ಲವೆಂದರೆ ಆಧುನಿಕ ಶೈಲಿಗೆ ಬಂದವರೆಲ್ಲರೂ ನಶಿಸಿ ಹೋಗುತ್ತಾರೆ. ಭೂಮಿ ಮೇಲಿರುವ ಪ್ರತಿಯೊಂದು ಗಿಡವೂ ಸಹ ಒಂದಲ್ಲ ಒಂದು ರೀತಿಯ ಔಷಧಿಗೆ ಬಳಕೆಯಾಗುತ್ತದೆ. ನಮ್ಮ ಗಿಡಮೂಲಿಕೆಗಳ ಪ್ರಬೇಧಗಳು ಅಳಿಯಬಾರದು, ಮುಂದಿನ ಪೀಳಿಗೆಗೆ ಅದು ಅನುಕೂಲವಾಗಲಿದೆ.
ಹೊಸ ಕಾಯ್ದೆ ಪ್ರಕಾರ 21 ರೀತಿಯ ಅಂಗವೈಕಲ್ಯತೆ ಗುರುತಿಸಿ: ನಂಬುರಾಜನ್
ದೇಶದ ಹಲವು ಹಳ್ಳಿಗಳು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರ ಮಧ್ಯೆ ಲಕ್ಷಾಂತರ ಮಂದಿ ಅಂಗವಿಕಲರು ಇದ್ದಾರೆ. ಅಂತಹ ಅಂಗವಿಕಲರನ್ನು ಗುರುತಿಸಿ ಸಮೀಕ್ಷೆ ಮಾಡುವ ಕೆಲಸ ಆಗಿಲ್ಲ. ಹೊಸ ಕಾಯ್ದೆ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಅಂಗವೈಕಲ್ಯ ಗುರುತಿಸುವ ಕೆಲಸ ನಡೆಯಬೇಕು.
ಪ್ರಧಾನಿ ಕನಸಿನ ವಿಶ್ವಕರ್ಮ ಯೋಜನೆಗೆ ಚಾಲನೆ
ಮೋದಿಯವರ ಗ್ಯಾರಂಟಿಯಲ್ಲಿ ಫಲಾನುಭವಿಗಳಿಗೆ ಮೊದಲು1 ಲಕ್ಷ ಹಣವನ್ನು ಶೇ.5 ರಷ್ಟು ಬಡ್ಡಿಯಂತೆ ಸಾಲ ನೀಡಲಾಗುವುದು. ಆ ಹಣವನ್ನು 18 ತಿಂಗಳು ಒಳಗೆ ಮರುಪಾವತಿಸಿದರೆ ಮತ್ತೆ 3 ಲಕ್ಷ ಹಣವನ್ನು ನೀಡಲಾಗುವುದು. ಇದರ ಸದುಪಯೋಗವನ್ನು ಎಲ್ಲ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಬೇಡಿಕೆಯಂತೆ ಅಭಿವೃದ್ಧಿಗೆ ಕ್ರಮ: ಪಿ.ರವಿಕುಮಾರ್
ಸಾರ್ವಜನಿಕರ ಬೇಡಿಕೆಯಂತೆ ಬಸರಾಳು ಹೋಬಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.
  • < previous
  • 1
  • ...
  • 872
  • 873
  • 874
  • 875
  • 876
  • 877
  • 878
  • 879
  • 880
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved