• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಸಿದ್ಧರಾಗಿ
ಸರ್ಕಾರದ ಮೇಲೆ ಒತ್ತಡ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರಿ ನೌಕರರು ಹೋರಾಟಕ್ಕೆ ಸಿದ್ದರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಕರೆ ನೀಡಿದರು.
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಸಿದ್ಧರಾಗಿ
ಸರ್ಕಾರದ ಮೇಲೆ ಒತ್ತಡ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸರ್ಕಾರಿ ನೌಕರರು ಹೋರಾಟಕ್ಕೆ ಸಿದ್ದರಾಗಬೇಕು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಕರೆ ನೀಡಿದರು.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿ
ತಾಲೂಕಿನಲ್ಲಿ ಅಧಿಕಾರಿಗಳು ಜನಪರ ಕೆಲಸ ಮಾಡದಿದ್ದರೆ ಪುಟ್ಟರಾಜು ಏನೆಂಬುದನ್ನು ತೋರಿಸಬೇಕಾಗುತದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
ಪ್ರತಿಷ್ಠೆಗಾಗಿ ಕಾವೇರಿ ಚಳವಳಿ: ಪಿ.ರವಿಕುಮಾರ್
ಪ್ರತಿಷ್ಠೆಗಾಗಿ ಕಾವೇರಿ ಚಳವಳಿ ಎಂದ ಶಾಸಕ ಪಿ. ರವಿಕುಮಾರ್. ನೀರು ನಿಲ್ಲಿಸಿದ ನಂತರವೂ ಹೋರಾಟ ನಡೆಸುವುದರಲ್ಲಿ ಅರ್ಥವಿಲ್ಲ ಎಂದ ಸಚಿವ. ನಮ್ಮದು ಪ್ರತಿಷ್ಠೆಯಲ್ಲ, ಸ್ವಾಭಿಮಾನದ ಹೋರಾಟ ಎಂದು ಮಂಜುನಾಥ್ ತಿರುಗೇಟು.
ಅಕ್ರಮ ಮರಳು: ಲೋಕಾಯುಕ್ತರಿಂದ ಸುಮೋಟೋ ದಾಖಲು
ಅಕ್ರಮ ಮರಳು ಗಣಿಗಾರಿಕೆ ಲೋಕಾಯುಕ್ತದಿಂದ ಸುಮೋಟೋ ದಾಖಲು
ನಾಳೆ, ನಾಡಿದ್ದು ನೀನಾಸಂ ತಿರುಗಾಟ<bha>;</bha> ಕೆ.ಎಸ್. ಪುಟ್ಟಣ್ಣಯ್ಯರಿಗೆ ರಂಗನಮನ
ನಾಳೆ, ನಾಡಿದ್ದು ನೀನಾಸಂ ತಿರುಗಾಟ; ಕೆ.ಎಸ್. ಪುಟ್ಟಣ್ಣಯ್ಯರಿಗೆ ರಂಗನಮನ. ಭೂಮಿ ಬೆಳಗು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಂಗಲ ಎಂ. ಯೋಗೀಶ್ ಮಾಹಿತಿ
ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಕುಡಿಯುವ ನೀರು, ಮೇವು ಪರಿಸ್ಥಿತಿ ಬಗ್ಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚನೆ, ಟ್ಯಾಂಕರ್‌ ಮೂಲ ನೀರು ಸರಬರಾಜು । ಬರ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ.
ಪಿಯುಸಿ ಪರೀಕ್ಷೆ ಅಕ್ರಮ ಪ್ರಕರಣ: ಸಹ ಶಿಕ್ಷಕ ಅಮಾನತು!

ಮಾನಸ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರೌಢಶಾಲೆಯಲ್ಲಿ ಒಂದು ವಾರ  ಅಕ್ರಮವಾಗಿ ಪಿಯು ಪರೀಕ್ಷೆ ನಡೆಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಕೆ.ಎನ್.ರಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ.

ಜಡ್ಡುಗಟ್ಟಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ: ಶಾಸಕ ಪಿ. ರವಿಕುಮಾರ್
ಮಂಡ್ಯದಲ್ಲಿ ನಗರೋತ್ಥಾನ ಕಾಮಗಾರಿ ನಿರ್ವಹಿಸುವಲ್ಲಿ ಗುತ್ತಿಗೆದಾರರು ಸಂಪೂರ್ಣ ನಿರ್ಲಕ್ಷ್ಯ, ಕಳೆದ ಒಂದು ವರ್ಷದಿಂದ ನಗರೋತ್ಥಾನ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಕೆಲವೆಡೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಇನ್ನು ಎರಡು ತಿಂಗಳೊಳಗೆ ಕಾಮಗಾರಿ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ. ಪ್ಯಾಕೇಜ್ ಟೆಂಡರ್ ಮಾಡುವುದರಿಂದ ಸಮಯ ಉಳಿಯುತ್ತದೆ. ಗುಣಮಟ್ಟದ ಕಾಮಗಾರಿ ನಡೆಸಬಹುದು.
ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸುವಂತೆ ಮಂಡ್ಯ ನಗರಸಭೆ ಸದಸ್ಯರ ಆಗ್ರಹ
ಕುಡಿಯುವ ನೀರಿನ ದರ ಕಡಿತಗೊಳಿಸಿದಂತೆ ಅವೈಜ್ಞಾನಿಕ ‘ಆಸ್ತಿ ತೆರಿಗೆ’ ರದ್ದುಗೊಳಿಸಲು ಸರ್ಕಾರದ ಗಮನಸೆಳೆಯುವಂತೆ ಶಾಸಕ ಪಿ.ರವಿಕುಮಾರ್‌ ಅವರಿಗೆ ನಗರಸಭೆ ಸದಸ್ಯರ ಸಲಹೆ, ಹೊನ್ನಯ್ಯ ಬಡಾವಣೆ ಕಾಮಗಾರಿಗೆ ಅನುದಾನ ಕೊರತೆ, ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಕ್ಕೆ ಕೆಲವು ತೊಂದರೆಗಳಿವೆ: ಜಿಲ್ಲಾಧಿಕಾರಿ ಡಾ.ಕುಮಾರ ವಿವರಣೆ.
  • < previous
  • 1
  • ...
  • 873
  • 874
  • 875
  • 876
  • 877
  • 878
  • 879
  • 880
  • 881
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved