• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವವಿಮಾ ಪ್ರತಿನಿಧಿಗಳನ್ನು ಅಸಂಘಟಿತ ವಲಯ ಕಾರ್ಮಿಕರೆಂದು ಪರಿಗಣಿಸಿ: ಎಲ್.ಮಂಜುನಾಥ್
ಕೇರಳ ಸರ್ಕಾರ ಈಗಾಗಲೇ ಜೀವ ವಿಮಾ ಪ್ರತಿನಿಧಿಗಳನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ಪಿಂಚಣಿ ಸೌಲಭ್ಯ ನೀಡುತ್ತಿದೆ. ಇದೇ ಮಾದರಿಯಲ್ಲಿ ಸಾಮಾಜಿಕ ಸೌಲಭ್ಯ ನೀಡುವ ಬಗ್ಗೆ ಸಂಘದ ಪ್ರತಿನಿಧಿಗಳು ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ವಿಮಾ ಪ್ರತಿನಿಧಿಗಳ ಬೇಡಿಕೆ ಕುರಿತಂತೆ ಸಚಿವ ಸಂತೋಷ್ ಲಾಡ್ ಸಹ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ.
ಭ್ರಷ್ಟಾಚಾರ: ತೆಂಡೇಕೆರೆ ಪಿಡಿಒ ಅಮಾನತಿಗೆ ಗ್ರಾಪಂ ಸದಸ್ಯರ ಆಗ್ರಹ
ಪಿಡಿಒ ವಿರುದ್ಧ ನೀಡಿದ ದೂರಿನ ಮೇರೆಗೆ ತಾಪಂ ಇಒ ಸಮಗ್ರ ತನಿಖೆ ನಡೆಸಿ 63 ಪುಟಗಳ ತನಿಖಾ ವರದಿಯನ್ನು ಜಿಪಂ ಸಿಇಒಗೆ ಸಲ್ಲಿಸಿದ್ದಾರೆ. ತಾಪಂ ಇಒ ವರದಿ ಆಧರಿಸಿ ಜಿಪಂ ಮುಖ್ಯ ಕಾರ್ಯದರ್ಶಿಗಳು ಸದರಿ ಪಿಡಿಒ ಅವರನ್ನು ಅಮಾನತುಗೊಳಿಸುವಂತೆ ಮೂರು ಬಾರಿ ಸೂಚಿಸಿದ್ದರು. ಆದರೆ, ಜಿಪಂ 1ನೇ ಉಪ ಕಾರ್ಯದರ್ಶಿ ಅವರು ಪಿಡಿಒ ರಕ್ಷಣೆಗೆ ನಿಂತಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎನ್ನುವುದನ್ನು ಪದೇ ಪದೇ ನೆನಪು: ಬಿಜೆಪಿ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯರಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ೩೧ ವರ್ಷದ ಪ್ರಕರಣವನ್ನು ಕೆದಕಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ರಾಜ್ಯ ಮತ್ತು ದೇಶದ ಜನರಿಗೆ ಪದೇ ಪದೇ ನೆನಪು ಮಾಡುವ ರೀತಿ ಕೆಲಸ ಮಾಡುತ್ತಿದೆ.
ಸಿರಿಧಾನ್ಯ ಆಹಾರ ಉತ್ಪನ್ನಗಳ ರಫ್ತಿಗೆ ಉತ್ತೇಜನ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯುವ ಆಸಕ್ತಿ ಇದೆ. ಅದೇ ರೀತಿ ಅದನ್ನು ಕೊಂಡುಕೊಳ್ಳುವ ಶಕ್ತಿ ಜನರಲ್ಲೂ ಇದೆ. ಅದಕ್ಕಾಗಿ ಸಿರಿಧಾನ್ಯ ಬೆಳೆಗಳು ಹಾಗೂ ಉತ್ಪನ್ನಗಳಿಗೆ ಪ್ರೋತ್ಸಾಹ, ಉತ್ತೇಜನ ನೀಡುವ ಅಗತ್ಯವಿದೆ. ರೈತರು ಬೆಳೆಯುವ ಬೆಳೆಗಳಿಗೆ ಉತ್ತಮ ಬೆಲೆಯೂ ಸಿಗಲಿದೆ. ಅವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ನೆರವಾಗಲಿದೆ.
ಶಾಲಾ ಶಿಕ್ಷಣದ ಪಠ್ಯಕ್ರಮದಲ್ಲಿ ಬದಲಾವಣೆ ಆಗಬೇಕಿದೆ: ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ
ಶಿಕ್ಷಣ ಕ್ಷೇತ್ರ ಇಂದು ಸ್ವಾಮೀಜಿಗಳ, ರಾಜಕಾರಣಿಗಳ, ಉದ್ಯಮಿಗಳ ಹಿಡಿತದಲ್ಲಿ ಸಿಲುಕಿ ದುಬಾರಿಯಾಗುತ್ತಿದೆ. ಬಡಮಕ್ಕಳಿಗೆ ಉನ್ನತ ಶಿಕ್ಷಣ ಕೈಗೆಟುಕದಂತಾಗಿದೆ. ಇಡೀ ಶಿಕ್ಷಣ ಕ್ಷೇತ್ರದ ವ್ಯವಸ್ಥೆ ಬದಲಾಗಬೇಕಿದೆ. ಹಣವಿಲ್ಲದವರಿಗೂ ಕಾನ್ವೆಂಟ್‌ಗಳಲ್ಲಿ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಶಿಕ್ಷಣ ದೊರೆಯಬೇಕಿದೆ.
ಬರೋಬ್ಬರಿ ೨ ಕೆಜಿ ೭೧೭ ಗ್ರಾಂ ತೂಕದ ೧೦ ಮುದ್ದೆ ಉಂಡ ಅರಕೆರೆ ಗ್ರಾಮದ ಈರೇಗೌಡ...!
ಸಿರಿಧಾನ್ಯ ಹಬ್ಬದ ರಾಗಿಮುದ್ದೆ, ನಾಟಿಕೋಳಿ ಸಾರು ಊಟದ ಸ್ಪರ್ಧೆ, ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಈರೇಗೌಡ ಪ್ರಥಮ ಬಹುಮಾನ. ಇತ್ತ ವೈವಿಧ್ಯಮಯ ಖಾದ್ಯಗಳೊಂದಿಗೆ ಆಕರ್ಷಿಸಿದ ಆಹಾರ ಮೇಳ, ಸಿರಿಧಾನ್ಯ ಹಬ್ಬದಲ್ಲಿ ಜನರಿಗೆ ವಿಶಿಷ್ಟ ರುಚಿಯ ರಸದೌತಣ. ೫೨ ಮಳಿಗೆಗಳಲ್ಲಿ ೧೪ ಮಳಿಗೆಗಳಳ್ಲಿ ಸಿರಿಧಾನ್ಯ ಆಹಾರ ತಯಾರಿಕೆಗೆ ಮೀಸಲು.
ಒಬ್ಬೊಬ್ಬರೇ ಬರ ಪ್ರದೇಶಗಳಿಗೆ ತೆರಳಿ ತಮಗಿಷ್ಟ ಬಂದಂತೆ ಮಾಹಿತಿ ನೀಡಬೇಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ
ಅಧಿಕಾರಿಗಳು ಜನರ ಮೂಲ ಸೌಕರ್ಯಗಳ ಕಡೆ ಗಮನ ಹರಿಸಬೇಕು. ವಿದ್ಯುತ್ ಇಲಾಖೆ ಅಧಿಕಾರಿಗಳು ಸಹ ಅದಕ್ಕೆ ಸ್ಪಂದನೆ ನೀಡಿ ನೀರಿನ ಸಮಸ್ಯೆ ಎದುರಾಗದಂತೆ ಕೆಲಸ ನಿರ್ವಹಿಸಬೇಕು. ಪಿಡಿಒ, ಕಾರ್ಯದರ್ಶಿಗಳು ಗ್ರಾಮದಲ್ಲಿ ಜನರು ಕುಡಿವ ನೀರಿನ ಕೊಳವೆಬಾವಿ ಕೆಟ್ಟಿದ್ದರೆ ತಕ್ಷಣ ಅವುಗಳ ದುರಸ್ತಿ ಪಡಿಸಬೇಕು.
ಮಂಡ್ಯ ಜಿಲ್ಲಾ ಪಂಚಾಯ್ತಿ ‘ಆದೇಶ’ಕ್ಕೆ ಕಾದು ಕುಳಿತಿರುವ ಪಿಡಿಒಗಳು..!
ಗ್ರಾಮ ಪಂಚಾಯ್ತಿ ಕೆಲಸಗಳ ಹಿನ್ನಡೆಗೆ ಸರ್ಕಾರ, ಅಧಿಕಾರಿಗಳೇ ಕಾರಣ. ಮೂವ್‌ಮೆಂಟ್ ಆರ್ಡರ್ ಸಿಗದೆ ಖಾಲಿ ಕುಳಿತ ಮಂಡ್ಯ ಜಿಲ್ಲೆಯ ಕೆಲ ಪಿಡಿಒಗಳು. ಈಗಾಗಲೇ ಖಾಲಿ ಕುಳಿತಿರುವ ಕೆಲ ಪಿಡಿಒಗಳು ಹುದ್ದೆಯನ್ನು ತೋರಿಸದ ಹಿನ್ನೆಲೆಯಲ್ಲಿ ಒಂದು ತಿಂಗಳು ಕಾಲ ಕಳೆದಿದ್ದಾರೆ. ಉದ್ದೇಶಪೂರ್ವಕವಾಗಿ ಖಾಲಿ ಕುಳಿತಿರುವ ಪಿಡಿಒಗಳಿಗೆ ಜಾರಿಯಾಗಿರುವ ಆದೇಶವನ್ನು ತಡೆ ಹಿಡಿದಿದ್ದಾರೆಯೇ ಎಂಬ ಬಗ್ಗೆಯೂ ಶಂಕೆ ವ್ಯಕ್ತವಾಗುತ್ತಿದೆ.
ಭಾರತೀಯ ಹಬ್ಬ-ಆಚರಣೆಗಳಲ್ಲಿ ವೈಜ್ಞಾನಿಕ ಮಹತ್ವ: ಡಾ.ಈ.ಸಿ.ನಿಂಗರಾಜ್‌ಗೌಡ
ಬ್ರಿಟಷರ ಆಗಮನದಿಂದ ಭಾರತದಲ್ಲಿ ವಿದೇಶಿ ದಿನದರ್ಶಿಕೆಯಲ್ಲಿ ಜ.೧ರಂದು ಹೊಸ ವರ್ಷ ಎಂದು ಕ್ಯಾಲೆಂಡರ್ ಬದಲಿಸುವ ದಿನವಾಗಿದೆ. ಇದರಲ್ಲಿ ವಿಶೇಷತೆ ಏನೂ ಇಲ್ಲ. ಜನವರಿ ಒಂದು ನಮಗೆ ಹೊಸ ವರ್ಷವೇನೂ ಅಲ್ಲ. ಸಾಹಿತಿ ಡಾ.ಶಂಕರ ಹಲ್ಲೇಗೆರೆ ರಚಿತ ಗೆಲುವು ನಗಬೇಕು ಮತ್ತು ಚಿಣ್ಣರ ಲೋಕ ಎಂಬ ಎರಡು ಕವನ ಸಂಕಲನ ಲೋಕಾರ್ಪಣೆ
‘ಕೋಳಿ ತೂಕದಲ್ಲಿ ಮೋಸ’, ಎನ್‌ಆರ್ ಕಂಪನಿ ಕೆಲಸಗಾರನನ್ನು ಕಂಬಕ್ಕೆ ಕಟ್ಟಿ ಫಾರಂ ಮಾಲೀಕ ಆಕ್ರೋಶ
ಮೈಸೂರು ಮೂಲದ ಎನ್‌ಆರ್ ಕಂಪನಿ ಕೆಲಸಗಾರ ಲಕ್ಷಣ್ ತೂಕದಲ್ಲಿ ಮೋಸಮಾಡಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗ್ರಾಮದ ರೈತ ಹನುಮಂತೇಗೌಡರ ಕೋಳಿ ಫಾರಂನಲ್ಲಿ ಆಟೋಗೆ ಕೋಳಿ ತುಂಬುವಾಗ ಸಿಕ್ಕಿಕೊಂಡಿದ್ದಾನೆ. ರೊಚ್ಚಿಗೆದ್ದ ಕೋಳಿ ಫಾರಂ ಮಾಲೀಕರು ವಂಚಕ ಲಕ್ಷಣ್‌ನನ್ನು ಹಿಡಿದು ಮರಕ್ಕೆ ಕಟ್ಟಿದ್ದಾರೆ.
  • < previous
  • 1
  • ...
  • 875
  • 876
  • 877
  • 878
  • 879
  • 880
  • 881
  • 882
  • 883
  • ...
  • 902
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved