• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ
ಬಿಜೆಪಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಮಾಡಿದ್ದು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಲಾಭವನ್ನು ಎಲ್ಲಾ ಮಹಿಳೆಯರು ಪಡೆಯುವಂತಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ.
ರೈತರು, ದಲಿತರನ್ನು ಕಡೆಗಣಿಸಿ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ ಬಜೆಟ್ ಮಂಡನೆ
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ರೈತ ಹಾಗೂ ದಲಿತ ವಿರೋಧಿಯಾಗಿದೆ. ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುರಿಸಿತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಬಜೆಟ್ ಮೂಲಕ ದಲಿತ ವಿರೋಧಿ ಎನ್ನುವುದನ್ನು ತೋರಿಸಿದೆ.
ಸರ್ಕಾರಿ ಜಮೀನು ಹದ್ದುಬಸ್ತಿಗೆ ಶಾಸಕ ಪಿ.ರವಿಕುಮಾರ್ ಸೂಚನೆ
ಕಲ್ಲಹಳ್ಳಿ ಗ್ರಾಮಸ್ಥರೊಡನೆ ಸದರಿ ಸರ್ಕಾರಿ ಜಮೀನು ವೀಕ್ಷಿಸಿದ ಶಾಸಕರು, ಸದರಿ ಜಾಗದ ಹದ್ದುಬಸ್ಸು ನಿಗದಿ ಮಾಡಿ ಒತ್ತುವರಿ ತೆರವು ಮಾಡಬೇಕು. ಮುಂದಿನ ಒಂದು ವಾರದೊಳಗೆ ಈ ಕಾರ್ಯ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕಿ ಮಮತಾ ಹಾಗೂ ರಾಜಸ್ವ ನಿರೀಕ್ಷಕ ಪ್ರಭು ಅವರಿಗೆ ನಿರ್ದೇಶಿಸಿದರು.
ಪೇಟೆ ಬೀದಿ ಅಗಲೀಕರಣಕ್ಕೆ ಬಜೆಟ್‌ನಲ್ಲಿ ಅನುಮೋದನೆ: ಶಾಸಕ ಕೆ.ಎಂ.ಉದಯ್
ಮುಂದಿನ ಜಿಲ್ಲಾ ಮತ್ತು ತಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಗಳಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕ್ಷೇತ್ರಕ್ಕೆ ಕಳೆದ ಬಾರಿ 350 ಕೋಟಿ ರು. ಅನುದಾನ ನೀಡಲಾಗಿತ್ತು. ಈ ಬಾರಿ 250 ಕೋಟಿ ರು. ಅಭಿವೃದ್ಧಿ ಅನುದಾನ ಸರ್ಕಾರ ನೀಡುತ್ತಿದೆ.
ಶ್ರೀರಂಗಪಟ್ಟಣ ಪುರಸಭೆ: 58 ಲಕ್ಷ ರು.ಗಳ ಉಳಿತಾಯ ಬಜೆಟ್ ಮಂಡನೆ
ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷೆ ಯಶೋಧಮ್ಮ ನೇತೃತ್ವದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ 18 ಕೋಟಿ ರು. ಬಜೆಟ್ ಮಂಡನೆಯಾಗಿದ್ದು ಒಟ್ಟು 17,50,21,000 ರುಗಳ ಖರ್ಚಿನೊಂದಿಗೆ 58 ಲಕ್ಷ ರು. ಉಳಿತ ಬಜೆಟ್ ಮಂಡಿಸಲಾಗಿದೆ. ಬಜೆಟ್ ಗೆ ಸಂಬಂಧಿಸಿದಂತೆ ಸದಸ್ಯರಿಂದ ಕೆಲವು ಸಲಹೆ ಸೂಚನೆ.
ಮದ್ದೂರು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ: ಶಾಸಕ ಕೆ.ಎಂ.ಉದಯ್
ಗ್ರಾಮಗಳ ಪರಿಮಿತಿ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನೀಲಿ ನಕ್ಷೆ ತಯಾರಿಸಿ ಅದರಂತೆ ಅಭಿವೃದ್ಧಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಪ್ರತಿ ಗ್ರಾಮಗಳು ಸಹ ಮಾದರಿಯಾಗಿಸಲು ನನ್ನ ಉದ್ದೇಶವಾಗಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳಲ್ಲೂ ಸಹ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳಬೇಕು.
ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವು ಉತ್ಕೃಷ್ಟ ತಂತ್ರಜ್ಞಾನ ಹೊಂದಿದೆ: ಡಾ.ಶಿವಲಿಂಗಸ್ವಾಮಿ
ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವು ಉತ್ಕೃಷ್ಟ ತಂತ್ರಜ್ಞಾನ ಹೊಂದಿದೆ. ಬಾಹ್ಯಗ್ರಹಗಳು, ನಕ್ಷತ್ರಗಳು, ಕಪ್ಪುಕುಳಿಗಳ ಉಗಮ, ಕಪ್ಪುದ್ರವ್ಯ ಮತ್ತು ಕಪ್ಪುಶಕ್ತಿಯ ಇರುವಿಕೆಯ ಅಧ್ಯಯನದ ಬಗ್ಗೆ ಅನುಕೂಲಕಾರಿಯಾಗಿದೆ. ಶಕ್ತಿ ಸಂರಕ್ಷಣಾ ವಿಜ್ಞಾನದಲ್ಲಿ ಕ್ರಯೋಜನಿಕ್ ತಂತ್ರಜ್ಞಾನದಂತಹ ಉನ್ನತ ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಸಂಶೋಧನೆಯಲ್ಲಿ ತೊಡಗಬೇಕು.
ಪರೀಕ್ಷೆಯನ್ನು ಹಬ್ಬದಂತೆ ಸ್ವೀಕರಿಸಿದರೆ ಯಶಸ್ಸು ಖಚಿತ: ಶ್ರೀನಿವಾಸ್
ನಿದ್ರೆ, ಆಹಾರ ಬಿಟ್ಟು ಓದದೆ ಖರೀದ ಪದಾರ್ಥ, ಹಬ್ಬದೂಟ ಎಂದು ಅತಿಯಾದ ಸೇವನೆ ಮಾಡದೆ ಸಕಾರಾತ್ಮಕ ಚಿಂತನೆಯೊಂದಿಗೆ ಯೋಗ, ಧ್ಯಾನ ಮೈಗೂಢಿಸಿಕೊಂಡು ಪರೀಕ್ಷೆಯನ್ನು ಧೈರ್ಯವಾಗಿ ಎದುರಿಸಬೇಕು. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮದಿಂದ ಸ್ವೀಕರಿಸಿದರೆ ಯಶಸ್ಸು ಖಚಿತ.
ಮಳವಳ್ಳಿ: ಗ್ರಾಮದೇವತೆ ಉಮಾಮಹೇಶ್ವರಿ ದೊಡ್ಡಹಬ್ಬಕ್ಕೆ ಚಾಲನೆ
ಹಬ್ಬದಲ್ಲಿ ಸಾವಿರಾರು ಮಂದಿ ಭಾಗಿಯಾಗುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಎನ್‌ಎಸ್‌ಎಸ್ ಶಿಬಿರ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದರ ಜೊತೆಗೆ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ.
ಬೃಹತ್‌ ಭಾರತ್ ಎಕ್ಸ್‌ಫೋ: ನಾಳೆ ಮಂಡ್ಯ ಪೂರ್ವಭಾವಿ ಸಭೆ
ಬೆಂಗಳೂರು ಮತ್ತು ಮುಂಬೈ ಮುದ್ರಣ ಮುಖ್ಯಸ್ಥರು ವಸ್ತುಪ್ರದರ್ಶನದ ಬಗ್ಗೆ ಮಾಹಿತಿ ನೀಡಲಿದ್ದು, ಜಿಲ್ಲೆಯ ಮುದ್ರಣಕಾರರು ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದು. ಇದೇ ಸಂದರ್ಭದಲ್ಲಿ ಭಾರತ್ ಆಯುಷ್ಮಾನ್ ಕಾರ್ಡ್ ಮತ್ತು ಕಾರ್ಮಿಕ ಇಲಾಖೆಯ ಶ್ರಮಿಕ್ ಕಾರ್ಡ್‌ಗಳನ್ನು ಮಾಡಿಸಿಕೊಡಲಾಗುವುದು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 673
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved