• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಹರು ಕಾಲದಿಂದಲೂ ಕಾಂಗ್ರೆಸ್ ‘ಕುಟುಂಬ’ದ ಹಿಡಿತದಲ್ಲಿದೆ: ಜೆಡಿಎಸ್ ಮುಖಂಡರ ಆಕ್ರೋಶ
ರಾಜ್ಯದ ರೈತರ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಜೆಡಿಎಸ್ ಪಕ್ಷ ಕಟ್ಟಿ ಹೋರಾಟ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ನೆಹರು ಕಾಲದಿಂದ ಇಂದಿನವರೆಗೂ ಕುಟುಂಬದ ಹಿಡಿತದಲ್ಲಿದೆ ಎನ್ನುವುದನ್ನು ಮರೆತಂತಿದೆ.
ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಂಘಟಿಸಿ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್
ಜಿಪಂ, ತಾಪಂ ಹಾಗೂ ಪುರಸಭೆ ಚುನಾವಣೆಗಳಲ್ಲಿ ನಮ್ಮ‌‌‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪಕ್ಷ ಸಂಘಟನೆಯತ್ತ ಪ್ರತಿಯೊಬ್ಬರೂ ತಮ್ಮ ಗಮನ ಕೇಂದ್ರಿಕರಿಸಬೇಕು. ಹೋಬಳಿವಾರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಕರೆದು ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು.
ಪಾಂಡವಪುರ ತಾಲೂಕು ಹಳೇಬೀಡು ಗ್ರಾಪಂಗೆ ನರಹಳ್ಳಿ ಮಂಗಳಮ್ಮ ಉಪಾಧ್ಯಕ್ಷೆ
ನಮ್ಮ ನಾಯಕರು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಆಶೀರ್ವಾದ ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಅಧ್ಯಕ್ಷರ ಜತೆಗೂಡಿ ಗ್ರಾಪಂ ವ್ಯಾಪ್ತಿಯ ಹಳ್ಳಿಹಳ ಅಭಿವೃದ್ದಿಗೆ ಶ್ರಮಿಸುತ್ತೇನೆ.
ಪೂರಿಗಾಲಿ ಹನಿ ನೀರಾವರಿ ಯೋಜನೆಯಲ್ಲಿ ಜೆಡಿಎಸ್‌ನರಿಗೆ ವಂಚನೆ ಆರೋಪ: ಸಾಬೀತಿಗೆ ಆಗ್ರಹ
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕು.
ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡಬೇಕು: ರಮೇಶ್ ಶಿವಯೋಗಿ
ನಿಮಗೆ ವಿದ್ಯಾ ದಾನ ಮಾಡಿ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ಮಾಡಲು ಶ್ರಮಿಸಿದ ನಿಮ್ಮ ಗುರುಗಳಿಗೆ ಮೊದಲು ಗೌರವ ಕೊಡಬೇಕು. ಜನ್ಮ ನೀಡಿದ ತಂದೆ-ತಾಯಿಗಳು ಸಮಾಜದಲ್ಲಿ ನಿಮ್ಮನ್ನು ಗುರುತಿಸುವಂತೆ ಮಾಡಲು ಕಷ್ಟಪಟ್ಟು ವ್ಯಾಸಂಗ ಕೊಡಿಸುತ್ತಾರೆ.
ಮಕ್ಕಳಿಂದ ಶುಲ್ಕ ವಸೂಲಿ ಆರೋಪ: ಪೋಷಕರೊಂದಿಗೆ ಶಾಸಕ ಮಂಜು ಚರ್ಚೆ
ರಾಜ್ಯಕ್ಕೆ ಮಾದರಿಯಾಗಿರುವ ಕೆಪಿಎಸ್ ಶಾಲೆ ಬಗ್ಗೆ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದಾರೆ. ಇದರ ಹಿಂದೆ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಶಾಲೆಯನ್ನು ನಡೆಸಲು ಅಗತ್ಯ ಶಿಕ್ಷಕರು ಸೇರಿ ಕೆಲ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿಲ್ಲ.
ಸಾಧಕರ ಹೆಸರು ಜೀವಂತವಾಗಿರಲು ಕಾರ್ಯಕ್ರಮಗಳು ನಡೆಯಬೇಕು: ನಾಗಲಿಂಗೇಗೌಡ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಂಬಾಡಿ ಅಣೆಕಟ್ಟೆ ನಿರ್ಮಿಸುವ ಮೂಲಕ ರೈತರು ಸದಾ ನೆನಪಿಸಿಕೊಳ್ಳುವಂತಹ ಕೆಲಸ ಮಾಡಿದರು. ಅದೇ ರೀತಿ ಬಿ.ವೈ.ನೀಲೇಗೌಡರು ಸಹಕಾರ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುವ ಜತೆಗೆ ಕಬ್ಬು ಬೆಳೆಯುವ ರೈತ ನೆಮ್ಮದಿಯಾಗಿ ಬದುಕು ಕಟ್ಟಿಕೊಳ್ಳಲಿ.
ಲಿಂಗಪಟ್ಟಣ ಡೈರಿ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಶಿವರಾಮು, ಪದ್ಮ ಅವಿರೋಧ ಆಯ್ಕೆ
11 ನಿರ್ದೇಶಕರನ್ನು ಒಳಗೊಂಡ ಲಿಂಗಪಟ್ಟಣ ಡೈರಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಶಿವರಾಮು ಮತ್ತು ಪದ್ಮ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಡಿ.ಆಶಾ ಅವಿರೋಧ ಆಯ್ಕೆ ಘೋಷಣೆ ಮಾಡಲಾಗಿದೆ.
ಜುಲೈ 1 ಹಿರಿಯ ನಾಗರಿಕ ದಿನವಾಗಿ ಆಚರಿಸಿ: ಡಾ.ನಿಶ್ಚಲಾನಂದ ಸ್ವಾಮೀಜಿ
ಹಿರಿಯರನ್ನು ಗೌರವದಿಂದ ಕಾಣಬೇಕು. ಯಾರ ಮನೆಯಲ್ಲಿ ಹಿರಿಯರು ಇರುತ್ತಾರೆಯೋ ಅವರ ಮನೆ ಮತ್ತು ಮನಸ್ಸು ಸಂತಸದಿಂದಿರುತ್ತದೆ. ಜುಲೈ 1ರ ದಿನ ಹಿರಿಯರ ದಿನವಾಗಿ ಇಂದಿನಿಂದಲೇ ಮುಂದುವರೆಯಲಿ.
ದೇಶದಲ್ಲಿ ಜಾತಿ ವಿನಾಶ ಎಂದಿಗೂ ಸಾಧ್ಯವಿಲ್ಲ: ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು
ಪ್ರಸ್ತುತ ದಿನಗಳಲ್ಲಿ ಜಾತಿ ಸಂಘಟನೆ ಬಹಳ ಮುಖ್ಯ. ಜಾತಿಗಳು ಎಂದಿಗೂ ಸಾಯುವುದಿಲ್ಲ. ಜಾತಿ ವ್ಯವಸ್ಥೆ ನಾಶವಾಗುವುದೂ ಇಲ್ಲ. ಜಾತ್ಯತೀತ ಎನ್ನುವುದು ಮಾದರಿಯಷ್ಟೇ. ಅದನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗದು. ಸತ್ಯ ಎನ್ನುವುದೂ ಒಂದು ಮಾದರಿಯಷ್ಟೇ. ಅದನ್ನು ಪೂರ್ಣವಾಗಿ ಕಂಡುಕೊಳ್ಳಲಾಗುವುದಿಲ್ಲ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved