• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ; 40ಕ್ಕು ಹೆಚ್ಚು ಯೂನಿಟ್ ರಕ್ತ ಸಂಗ್ರಹ
ಪ್ರಸ್ತುತ ದಿನಗಳಲ್ಲಿ ಜನಸಂಖ್ಯೆ ನಾಗಲೊಟದಲ್ಲಿ ಬೆಳೆಯುತ್ತಿದೆ. ಪ್ರತಿನಿತ್ಯ ಅಪಘಾತ, ಅವಘಡಗಳು ಸಂಭವಿಸುತ್ತಿವೆ, ಅಪಘಾತ ಹಾಗೂ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಾಗೂ ಇನ್ನಿತರೆ ಕಾಯಿಲೆಗಳಿಂದ ನರಳುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇದೆ. ಅಂತವರಿಗೆ ನೀವು ನೀಡುವ ರಕ್ತವು ಅನುಕೂಲವಾಗಲಿದೆ.
ಆರೋಗ್ಯಕರ ಜೀವನಕ್ಕೆ ಕ್ರೀಡೆ ಅಗತ್ಯ: ಬಿಇಒ ಧರ್ಮಶೆಟ್ಟಿ
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಹೆಚ್ಚಿನ ಸಾಧನೆಗೆ ಅವಕಾಶವಿದೆ. ಪ್ರತಿದಿನ ಸೋಲು ಮತ್ತು ಗೆಲುವನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಕೌಶಲ್ಯಗಳಿಂದ ಮಾತ್ರ ಹೊಸ ಹೊಸ ಅವಿಷ್ಕಾರಗಳು ಬೆಳಕಿಗೆ ಬರಲು ಸಾಧ್ಯ: ನಿವೇದಿತಾ ನಾಗೇಶ್
ಎಐ ನಂತಹ ತಂತ್ರಜ್ಞಾನಗಳು ಪ್ರಂಪಚಕ್ಕೆ ತನ್ನ ಕೊಡುಗೆ ನೀಡುತ್ತಿದ್ದರೂ ಅದರ ವಿನ್ಯಾಸ ಮಾಡುವ ಕ್ರಿಯಾಶೀಲತೆ ಮಾತ್ರ ಮನುಷ್ಯನದು. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಭಾಷಾ ಕೌಶಲ್ಯ ಹಾಗೂ ಔದ್ಯೋಗಿಕ ಕೌಶಲ್ಯವನ್ನು ಬೆಳೆಸಿಕೊಂಡರೆ ಮುಂದಿನ ದಿನಗಳಲ್ಲಿ ತಂತ್ರಜ್ಞಾನದಂತಹ ಉದ್ಯೋಗ ಪಡೆಯಲು ಸಾಧ್ಯ.
ಸಮಾನತೆಯ ಸಿದ್ಧಾಂತ ಸಾರಿದವರೇ ಶ್ರೀನಾರಾಯಣ ಗುರುಗಳು: ಎ.ನಾರಾಯಣಸ್ವಾಮಿ
ಸಮಾಜದ ಅಸಮಾನತೆ ದೂರವಾಗಿ ಕಟ್ಟಕಡೆಯ ವ್ಯಕ್ತಿ ಕೂಡ ಶಿಕ್ಷಣವಂತರಾಗುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಆಂದೋಲನ ಮಾದರಿಯಲ್ಲಿ ಹೋರಾಟ ಮಾಡಿದ ಮಹಾನ್ ವ್ಯಕ್ತಿ ನಾರಾಯಣ ಗುರುಗಳು.
ಮಕ್ಕಳಲ್ಲಿನ ಸುಪ್ತ ಪ್ರತಿಭೆ, ಜ್ಞಾನ ಅನಾವರಣಕ್ಕೆ ವೇದಿಕೆ ಅತ್ಯವಶ್ಯಕ: ಡಾ.ರಾಮಕೃಷ್ಣೇಗೌಡ
ಶಾಲಾ ಮಕ್ಕಳಿಗೆ ಇಂತಹ ವೇದಿಕೆ ಕಲ್ಪಿಸುವುದರಿಂದ ಮುಂದಿನ ದಿನಗಳಲ್ಲಿ ಅವರು ವ್ಯವಸ್ಥಿತ ಸಂಸ್ಕಾರವಂತ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೇವಲ ದೊಡ್ಡವರಿಗೆ ಮೀಸಲಾಗಿರುವ ಇಂತಹ ಹರಟೆ ಕಾರ್ಯಕ್ರಮಗಳನ್ನು ಶಾಲಾ ಹಂತಕ್ಕೂ ಕೊಂಡೊಯ್ದು ಮಕ್ಕಳಿಂದಲೇ ಕಾರ್ಯಕ್ರಮ ಮಾಡಿಸದರೆ ಮಕ್ಕಳಲ್ಲಿರುವ ಪ್ರತಿಭೆ, ಪ್ರೌಢಿಮೆ ಅನಾವರಣವಾಗುತ್ತದೆ.
ಶ್ರೀರಂಗಪಟ್ಟಣ ದಸರಾಗೆ ದೇಗುಲದ ಹುಂಡಿ ಹಣ ಬಳಸಬೇಡಿ: ಕಿರಂಗೂರು ಪಾಪು
ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಬ, ರಂಗನಾಥ ಸ್ವಾಮಿ, ಆರತಿ ಉಕ್ಕಡ ಮುಜರಾಯಿ ದೇವಾಲಯಗಳಿಂದ ಹಿಂದಿನಿಂದಲೂ ಸುಮಾರು 30 ರಿಂದ 35 ಲಕ್ಷ ಹುಂಡಿ ಹಾಗೂ ಭಕ್ತಾದಿಗಳು ದೇವರಿಗೆ ಭಕ್ತಿಯಿಂದ ನೀಡುವ ಕಾಣಿಕೆ ರೂಪದಲ್ಲಿ ಹಣವನ್ನು ಯಾವುದೋ ಒಂದು ಬಾಂಬೆ ಡ್ಯಾನ್ಸ್ ಸೇರಿದಂತೆ ಇನ್ನಿತರೆ ರಸಮಂಜರಿ ಕಾರ್ಯಕ್ರಮಕ್ಕೆ ವ್ಯಯ ಮಾಡುವುದು ಬೇಸರದ ಸಂಗತಿ.
ನಿರುದ್ಯೋಗ ನಿವಾರಿಸುವುದು ನನ್ನ ಮೊದಲ ಆದ್ಯತೆ: ಪಿ.ಎಂ.ನರೇಂದ್ರಸ್ವಾಮಿ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸಿ ನಿರುದ್ಯೋಗವನ್ನು ನಿವಾರಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಮಳವಳ್ಳಿ ತಾಲೂಕಿನಲ್ಲಿ ಕಾರ್ಖಾನೆ ಆರಂಭಿಸುತ್ತಿರುವುದು ಸುಮಾರು 2 ಸಾವಿರಕ್ಕೂ ಹೆಚ್ಚು ಗ್ರಾಮೀಣ ಯುವಕ ಯುವತಿಯರಿಗೆ ಅನುಕೂಲವಾಗಲಿದೆ.
ಯುವಜನತೆ ಹೈನೋದ್ಯಮವನ್ನು ಬೆಳೆಸಬೇಕು: ಸಿ.ಶಿವಕುಮಾರ್
ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಮೇವು ಕತ್ತರಿಸುವ ಯಂತ್ರ, ರಬ್ಬರ್ ಮ್ಯಾಟ್, ಹಾಲು ಕರೆಯುವ ಯಂತ್ರ, ವಿಮಾ ಸೌಲಭ್ಯ ಸೇರಿದಂತೆ ಅನೇಕು ಸವಲತ್ತುಗಳನ್ನು ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇವುಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಸಂಘದ ಅಧಿಕಾರಿಗಳ ವರ್ಗ ಮಾಡಬೇಕು.
ಶಿಕ್ಷಣ ಜ್ಞಾನದ ಬೆಳಕಿನ ಶಕ್ತಿ, ಯಾರಿಂದಲೂ ಕದಿಯಲಾಗದು: ಆರೋಗ್ಯನಾದನ್
ಶಿಕ್ಷಣದ ಜ್ಞಾನ ಬೆಳಕಿನ ಶಕ್ತಿಯು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಏನನ್ನಾದರೂ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊಂದಿರುವ ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸೋಲುಗಳಿಗೆ ಹೆದರಿ ಪಲಾಯನವಾದವನ್ನು ಅನುಸರಿಸದೇ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿಸಿ ಕೊಂಡು ಗುರಿ ಸಾಧನೆ ಮಾಡಬೇಕು.
ಚರ್ಚಾ, ಹರಟೆ ಕಾರ್ಯಕ್ರಮಗಳು ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಸಹಕಾರಿ: ಮಲ್ಲಿಕಾರ್ಜುನ್
ಒಂದು ವಿಷಯದ ಮಂಡನೆ ಮತ್ತು ವಿರೋಧದ ವಾದಗಳನ್ನು ಎದುರಿಸುವಾಗ ವ್ಯಕ್ತಿಗಳಲ್ಲಿ ಸೃಜನಶೀಲ ಚಿಂತನೆ ಬೆಳೆಯುತ್ತದೆ. ಇಂತಹ ಕಾರ್ಯಕ್ರಮವನ್ನು ಕಳೆದ 3 ವರ್ಷಗಳಿಂದ ಮಠವು ಹಮ್ಮಿಕೊಂಡು ಮಕ್ಕಳಲ್ಲಿ ಜ್ಞಾನ ವಿಕಾಸಕ್ಕೆ ಮುಂದಾಗಿರುವುದು ಶ್ಲಾಘನೀಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 839
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved