ಯುವಜನತೆ ಹೈನೋದ್ಯಮವನ್ನು ಬೆಳೆಸಬೇಕು: ಸಿ.ಶಿವಕುಮಾರ್ಒಕ್ಕೂಟವು ಹಾಲು ಉತ್ಪಾದಕ ರೈತರಿಗೆ ಮೇವು ಕತ್ತರಿಸುವ ಯಂತ್ರ, ರಬ್ಬರ್ ಮ್ಯಾಟ್, ಹಾಲು ಕರೆಯುವ ಯಂತ್ರ, ವಿಮಾ ಸೌಲಭ್ಯ ಸೇರಿದಂತೆ ಅನೇಕು ಸವಲತ್ತುಗಳನ್ನು ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಇವುಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಸಂಘದ ಅಧಿಕಾರಿಗಳ ವರ್ಗ ಮಾಡಬೇಕು.