• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿ: ಶಾಸಕ ಕೆ.ಎಂ ಉದಯ್
ಮದ್ದೂರು ತಾಲೂಕಿನಿಂದ ಮೂವರು ನಿರ್ದೇಶಕರು ಆಯ್ಕೆಯಾದರೆ ಕೈಗಾರಿಕಾ ಹಾಗೂ ಇತರೆ ಸಹಕಾರಿ ಸಂಘಗಳು, ಡೇರಿಗಳು, ಹಾಗೂ ವ್ಯವಸಾಯೋತ್ಪನ್ನ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಬಳಸಿಕೊಂಡು ಗ್ರಾಮೀಣ ಭಾಗದ ರೈತರು, ಸಹಕಾರಿಗಳ ಆರ್ಥಿಕ ಪ್ರಗತಿಗೆ ನೆರವಾಗಬಹುದು.
ಸಂಶೋಧನೆಯು ಸಮಾಜ, ಜನರಿಗೆ ಅಗತ್ಯ: ಎಸ್.ವಿದ್ಯಾಶಂಕರ್
ಜಗತ್ತು 5-ಜಿ ಮತ್ತು 6-ಜಿ ಯಲ್ಲಿನ ಪ್ರಗತಿ, ಮತ್ತು 7-ಜಿ ಕುರಿತ ಸಂಶೋಧನೆಯಿಂದಾಗಿ ಸಂವಹನ ತಂತ್ರಜ್ಞಾನದಲ್ಲಿ ಕ್ರಾಂತಿಯನ್ನು ಕಾಣುತ್ತಿದೆ. ಭಾರತವು ಅತಿದೊಡ್ಡ ಎಂಜಿನಿಯರ್‌ಗಳ ಉತ್ಪಾದಕರಲ್ಲಿ ಒಂದಾಗಿದೆ. ಜೊತೆಗೆ ನಮ್ಮ ಪ್ರತಿಭೆ ಜಾಗತಿಕವಾಗಿ ಕೊಡುಗೆ ನೀಡುತ್ತಿದೆ. ಸಂಶೋಧನೆಯು ಪ್ರಕಟಣೆಗಳನ್ನು ಮೀರಿ ಬೆಳೆಯಬೇಕು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ 55 ಸಾವಿರಕ್ಕೂ ಹೆಚ್ಚು ಮಂದಿ ಅಲ್ಪಸಂಖ್ಯಾತ ಮಕ್ಕಳಿದ್ದು, ಇವರಲ್ಲಿ ಅಪೌಷ್ಟಿತೆಯಿಂದ ಬಳಸುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಟಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ಚೈತನ್ಯಗೊಳಿಸಬೇಕು. ಅಂಗನವಾಡಿಗಳಲ್ಲೂ ಪೌಷ್ಟಿಕಾಂಶಗಳನ್ನು ಕೊಡಿಸಬೇಕು.
ವೈಭವದಿಂದ ಬಲಿಪಾಡ್ಯಮಿ ಉತ್ಸವ, ಶೇಷ ವಾಹನೋತ್ಸವ
ಪರಿಚಾರಕರಾದ ಎಂ.ಎನ್ ಪಾರ್ಥಸಾರಥಿ ಅನೂಚಾನ ಸಂಪ್ರದಾಯದಂತೆ ಶೇಷವಾಹನಕ್ಕೂ ಮೊದಲು ನಡೆದ ಪುಷ್ಪಕೈಂಕರ್ಯ ಹಾಗೂ ದೀಪಾವಳಿ ಸೇವಾ ಕೈಂಕರ್ಯಗಳನ್ನು ನೆರವೇರಿಸಿದರು. ಬೆಳಗ್ಗೆ ಬಲಿಪಾಡ್ಯಮಿಯ ಅಂಗವಾಗಿ ಸ್ವಾಮಿಗೆ ಅಭಿಷೇಕ ನಡೆಯಿತು.
ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯ ವೃದ್ಧಿಸಿಕೊಳ್ಳಿ: ಮಲ್ಲಿಕಾರ್ಜುನ್
ಕ್ರೀಡೆ ದೈಹಿಕ ಕಸರತ್ತು, ಅನೇಕ ಹಳ್ಳಿಗಾಡಿನ ಪ್ರತಿಭೆಗಳಿಗೆ ಅವಕಾಶ ಸಿಗುವುದಿಲ್ಲ. ಸಿಕ್ಕರೂ ಸರಿಯಾದ ಪ್ರಚಾರ, ಮಾರ್ಗದರ್ಶನದ ಕೊರತೆಯಿಂದ ಅಂಥ ಪ್ರತಿಭೆಗಳು ಹಳ್ಳಿಗಳಲ್ಲಿಯೇ ಕಮರಿ ಹೋಗುವುದರ ಜೊತೆಗೆ ಮೊಬೈಲ್, ಟಿವಿಯಿಂದ ಇಂದಿನ ಗ್ರಾಮೀಣ ಭಾಗದ ಯುವಕರು ಕ್ರೀಡೆ ಯಲ್ಲಿ ಹೆಚ್ಚು ಆಸಕ್ತಿ ತೋರುತ್ತಿಲ್ಲ.
ಮಹಿಳೆಯರು ಆರೋಗ್ಯವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ: ರಮೇಶ್‌ ಬಂಡಿಸಿದ್ದೇಗೌಡ
ಸರ್ಕಾರ ಮಹಿಳೆಯರಿಗಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಮಾಸಿಕ ಋತು ಸಮಯದಲ್ಲಿ ಒಂದು ದಿನ ರಜೆಯನ್ನು ಕೂಡ ಜಾರಿಗೆ ತಂದಿದೆ. ಆದ್ದರಿಂದ ಇಂತಹ ಜನಪರ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಕಬ್ಬು ಸರಬರಾಜು ಮಾಡಿ ಸಹಕಾರ ನೀಡಿದ ರೈತರನ್ನು ಮರೆಯಲಾರೆ: ವಿ.ರವಿರೆಡ್ಡಿ
ಕಬ್ಬು ಬೆಳೆಗಾರರಿಗೆ ಕಾರ್ಖಾನೆಯಲ್ಲಿ ಉತ್ಪತ್ತಿಯಾಗುವ ನೈಟ್ರೋಜನ್, ಗಂಧಕ ಹಾಗೂ ಸಾರಜನಕದಂತಹ ಗೊಬ್ಬರದ ಅಂಶದ ಮಡ್ಡಿಯನ್ನು ರೈತರಿಗೆ ಉಚಿತವಾಗಿ ವಿತರಿಸಿ ಮಣ್ಣಿನ ಫಲವತ್ತತೆ ಹೆಚ್ಚುವಂತೆ ಮಾಡಲಾಗಿದೆ. ರೈತರಿಗೆ ಸಕಾಲಕ್ಕೆ ಕಬ್ಬಿನ ಹಣ ಪಾವತಿಸಲಾಗಿದೆ.
ಡೇರಿ ಚುನಾವಣೆ ಅಧಿಕಾರಿಯಿಂದ ಒಂದು ಪಕ್ಷದ ಪರ ಕೆಲಸ: ಆರೋಪ
ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣಾ ಪ್ರಕ್ರಿಯೆಯಲ್ಲಿ ರಿಟರ್ನಿಂಗ್ ಅಧಿಕಾರಿ ಪಾರ್ವತಮ್ಮ ಗೊಂದಲ ಸೃಷ್ಟಿಸಿ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪ.
ಯುವ ಪೀಳಿಗೆ ಬಹುಬೇಗ ದುಶ್ಚಟಕ್ಕೆ ಒಳಗಾಗುತ್ತಿದೆ: ಎಸ್.ಡಿ.ಬೆನ್ನೂರ್
ದೊಡ್ಡ, ದೊಡ್ಡ ನಟರು ಸೇರಿದಂತೆ ಸೆಲೆಬ್ರೆಟಿಗಳಿಂದ ಮಾದಕ ವಸ್ತುಗಳ ಉತ್ಪನ್ನಗಳ ಬಗ್ಗೆ ಜಾಹಿರಾತು ನೀಡಿ ಯುವ ಸಮುದಾಯ ಇಂತ ದುಷ್ಚಟಗಳಿಗೆ ಬಲಿಯಾಗುತ್ತಿರುವುದು ದುರಂತ. ಇದನ್ನು ತಪ್ಪಿಸಲು ಪ್ರಾರಂಭದಲ್ಲಿ ಮಕ್ಕಳಿಗೆ ಸಿಗರೇಟು, ಬೀಡಿ ಮತ್ತು ತಂಬಾಕು ಪದಾರ್ಥಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಗತ್ಯವಿದೆ.
ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿಸಲು ಸರ್ಕಾರ ಬದ್ಧ: ಡಾ.ಶರಣಪ್ರಕಾಶ್ ಪಾಟೀಲ್
ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಅಗತ್ಯವಿರುವವರಿಗೆ ಕೈಗೆಟಕುವ ದರದಲ್ಲಿ ಅಂಗಾಂಗ ಕಸಿ ಸೇವೆಯ ಚಿಕಿತ್ಸೆ ಸಿಗಬೇಕು ಎನ್ನುವುದು ಸರ್ಕಾರದ ಮುಖ್ಯ ಗುರಿ. ಹಾಗಾಗಿ ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿ ಸಂಸ್ಥೆ ಮೂಲಕ ರಾಜ್ಯದಲ್ಲಿ ಆರೋಗ್ಯ ಸಂಬಂಧಿತ ಹಲವು ಯೋಜನೆ ಜಾರಿಗೊಳಿಸಿ, ಸರ್ಕಾರಿ ಸಂಸ್ಥೆಯಿಂದಲೇ ಅಂಗಾಂಗ ಕಸಿ ಮಾಡಲಾಗುತ್ತಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved