• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೀತೋತ್ಸವ, ಸುಗಮ ಸಂಗೀತ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ಸಮ್ಮೇಳನದಲ್ಲಿ ಸುಗಮ ಸಂಗೀತದ ಸಂಗಮ ಸಾಹಿತಿಗಳು, ನಾಡಿನ ಪ್ರಸಿದ್ಧ ಗಾಯಕರು, ವಿಮರ್ಶಕರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ವಿವಿಧ ಗೋಷ್ಠಿಗಳು, ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಸಮ್ಮೇಳನದಲ್ಲಿ ಮಂಡ್ಯದ ಗಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
ಮೈಷುಗರ್ ಪ್ರೌಢಶಾಲೆ ಕಾರ್ಖಾನೆ ವತಿಯಿಂದಲೇ ನಿರ್ವಹಣೆ: ಸಿ.ಡಿ.ಗಂಗಾಧರ್
ಮೈಷುಗರ್ ಶಾಲೆ ಯಾರ ಅಪ್ಪನದು ಎಂದು ಕೇಳುವ ಹಕ್ಕು ಎಚ್.ಡಿ.ಕುಮಾರಸ್ವಾಮಿ ಅವರಿಗಿಲ್ಲ. ಶಾಲೆ 16 ಸಾವಿರ ಜನ ಷೇರುದಾರರಿಗೆ ಸೇರಿದೆ. ಶಾಲೆ ಅಭಿವೃದ್ಧಿಗೆ ಎಷ್ಟು ಕೋಟಿಯಾದರೂ ನೀಡಲು ಸಿದ್ಧ ಎಂದಿರುವ ಕೇಂದ್ರ ಸಚಿವರು ತಮ್ಮ ಮಾತಿನಂತೆ ಅಗತ್ಯವಾದ ಹಣವನ್ನು ಠೇವಣಿ ಇಡಲಿ.
ಹಿರಿಯ ವಿದ್ಯಾರ್ಥಿಗಳಿಂದ ಶಾಲೆಗಳಿಗೆ ಉಚಿತ ಕಂಪ್ಯೂಟರ್ ಕೊಡುಗೆ
ಮದ್ದೂರು ಪಟ್ಟಣದ ಎಂ.ಎಚ್.ಚೆನ್ನೇಗೌಡ ವಿದ್ಯಾ ನಿಲಯದ ಅಂಗ ಸಂಸ್ಥೆಗಳಾದ ಎಚ್.ಕೆ ಮರಿಯಪ್ಪ ಕಾನ್ವೆಂಟ್ ಗೆ ನಾಲ್ಕು ಕಂಪ್ಯೂಟರ್‌ಗಳು, ಜವಾಹರ್ ಪ್ರೌಢಶಾಲೆಗೆ ಎರಡು ಹಾಗೂ ಕಸ್ತೂರಿಬಾ ಉನ್ನತ ಪ್ರಾಥಮಿಕ ಶಾಲೆಗೆ ಎರಡು ಕಂಪ್ಯೂಟರ್ ಗಳನ್ನು ಎಂ.ಎಚ್.ಚೆನ್ನೇಗೌಡ ವಿದ್ಯಾನಿಲಯದ ಅಧ್ಯಕ್ಷ ಎಂ.ಸ್ವರೂಪ ಚಂದ್ರ ಮೂಲಕ ಕೊಡುಗೆಯಾಗಿ ನೀಡಿದರು.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಮರ ಮೌನ ಪ್ರತಿಭಟನೆ
ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನ ಹಾಗೂ ಷರಿಯತ್ ನ ವಿರುದ್ಧವಾಗಿದೆ. ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಬೀದಿಗಳಿದು ಪ್ರತಿಭಟನೆ ಮಾಡುತ್ತಿದೆ. ಇದರ ಭಾಗವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರತಿಭಟನೆ ಮಾಡಿದ ಮುಸ್ಲಿಮರು ಭಿತ್ತಿ ಪತ್ರ ಹಿಡಿದು ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದರು.
ಮೈಷುಗರ್ ಶಾಲೆ ಗುತ್ತಿಗೆ ಪ್ರಕ್ರಿಯೆ ರದ್ದು: ಶಾಸಕ ಪಿ.ರವಿಕುಮಾರ್
ವಿವಾದದ ಸ್ವರೂಪ ಪಡೆದಿದ್ದ ಮೈಷುಗರ್ ಪ್ರೌಢಶಾಲೆ ಖಾಸಗಿ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಶಾಸಕ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತೀರ್ಮಾನಿಸಲಾಯಿತು.
ಲೋಕ್ ಅದಾಲತ್ ಸದುಪಯೋಗಪಡಿಸಿಕೊಳ್ಳಿ: ನ್ಯಾಯಾಧೀಶ ಎಂ.ಆನಂದ್
ಈ ಬಾರಿಯ ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿಯೊಂದಿಗೆ ಜು.12 ರಂದು ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗರ್ಭಧರಿಸದೆ ಹಾಲು ಕೊಡುತ್ತಿರುವ ಇಲಾತಿ ಕರು..!
ಗರ್ಭಧರಿಸದೆ, ಕರುವನ್ನು ಹಾಕದೆ 19 ತಿಂಗಳ ಜೆರ್ಸಿ ಮಿಶ್ರಿತ ಆಲ್ ಬ್ಲಾಕ್ ತಳಿಯ ಇಲಾತಿ ಹಸುವೊಂದು ಕಳೆದ 2 ತಿಂಗಳಿಂದ ಹಾಲು ಕೊಡುವ ಮೂಲಕ ತಾಲೂಕಿನ ತಿಮ್ಮನಹೊಸೂರು ಗ್ರಾಮದಲ್ಲಿ ಅಚ್ಚರಿ ಮೂಡಿಸಿದೆ. ಗ್ರಾಮದ ರೈತ ಕೆ.ಪುಟ್ಟಸ್ವಾಮಿ ಅವರಿಗೆ ಸೇರಿದ ಕರು ಕಳೆದ ಎರಡು ತಿಂಗಳಿಂದ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ತಲಾ 2 ಲೀಟರ್‌ನಂತೆ 4 ಲೀಟರ್ ಹಾಲು ಕೊಡುತ್ತಿದೆ.
ಮಂಡ್ಯ ಕೃಷಿ ಭೂಮಿಯಲ್ಲಿ ಕಳಪೆ ಫಲವತ್ತತೆ: ಕವಿತಾ ಕುರುಗುಂಟಿ
ಮಂಡ್ಯ ಜಿಲ್ಲೆಯಲ್ಲಿರುವ ಭೂಮಿ ಹಿಡುವಳಿ ಏಕ ಪ್ರಕಾರವಾಗಿದೆ. ಶೇ. ೯೫ರಷ್ಟು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದಾರೆ. ಜಿಲ್ಲೆಯ ಶೇ.೬೭ರಷ್ಟು ಮಾತ್ರ ನೀರಾವರಿ ಪ್ರದೇಶವಾಗಿದೆ. ಅಮೆರಿಕ ಶೇ.೧೫ರಷ್ಟು ನೀರಾವರಿ ಭೂಮಿಯನ್ನು ಮಾತ್ರ ಹೊಂದಿದ್ದು, ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದರೆ, ಮಂಡ್ಯ ಏಕೆ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ.
ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಕಡಲೆಕಾಯಿ ಅಲಂಕಾರ
ದೇವಾಲಯದ ಮುಖ್ಯ ಅರ್ಚಕ ಲಕ್ಷ್ಮೀಶ್ ಅವರ ತಂಡ ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ಕಡಲೆಕಾಯಿ ತರಿಸಿ ಹೂವಿನೊಂದಿಗೆ ಗರ್ಭಗುಡಿ ಸೇರಿದಂತೆ ದೇವಿಗೆ ವಿಶೇಷ ಅಲಂಕಾರ ಮಾಡಲಾಯಿತು.
ಶ್ರೀರಂಗನಾಥ ದೇಗುಲದ ಹುಂಡಿಯಲ್ಲಿ 37,33,430 ರು. ಸಂಗ್ರಹ
ಹುಂಡಿಗಳಲ್ಲಿ 12 ಗ್ರಾಂ ಚಿನ್ನ ಹಾಗೂ 120 ಗ್ರಾಂ ಬೆಳ್ಳಿ ದೊರೆತಿದೆ. ಇದಲ್ಲದೆ ವಿವಿಧ ದೇಶಗಳ ಕರೆನ್ಸಿಗಳು ಸಹ ದೊರೆತಿವೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved