• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಷಾಢ ಮಾಸ ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ, ಚಂಡಿಕಾ ಹೋಮ
ಪಟ್ಟಣದ ಹೊರವಲಯದ ಹೇಮಗಿರಿ - ಜಲಸೂರು ಬೈಪಾಸ್ ರಸ್ತೆಯ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಆಷಾಢ ಶುಕ್ರವಾರದ ಅಂಗವಾಗಿ ಲೋಕರಕ್ಷಕಿ ತಾಯಿ ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಪುರಸ್ಕಾರಗಳು ಹಾಗೂ ಹೋಮ- ಹವನಗಳು ಶ್ರದ್ಧಾ ಭಕ್ತಿಯಿಂದ ನಡೆದವು.
ಆತ್ಮಹತ್ಯೆಗೆ ಯತ್ನಿಸಿ ಕಾವೇರಿ ನದಿಗೆ ಹಾರಿ ಮರ ಹಿಡಿದು ಇಡೀ ರಾತ್ರಿ ಕಾಲ ಕಳೆದ ಯುವತಿ
ಬೆಂಗಳೂರಿನಲ್ಲಿ ಕಾನೂನು ಪದವಿ ವಿದ್ಯಾರ್ಥಿನಿ ಪವಿತ್ರಾ ಗುರುವಾರ ಸಂಜೆ ತನ್ನ ಪೋಷಕರೊಂದಿಗೆ ಜಗಳವಾಡಿಕೊಂಡು ನಂತರ ಮನೆ ಬಿಟ್ಟು ಮೈಸೂರಿನ ಸಂಬಂಧಿಕರ ಮನೆಗೆ ಹೋಗುವುದಾಗಿ ತಿಳಿಸಿದ್ದಾರೆ.ನಂತರ ಶ್ರೀರಂಗಪಟ್ಟಣಕ್ಕೆ ಬಂದು ನೇರವಾಗಿ ಮಹದೇವಪುರದ ಕಾವೇರಿ ನದಿಗೆ ಅಡ್ಡಲಾಗಿರುವ ಸೇತುವೆ ಮೇಲಿಂದ ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾಳೆ ಎನ್ನಲಾಗಿದೆ.
ಕೆರೆ, ಸ್ಮಶಾನ ಜಾಗ ಒತ್ತುವರಿ ತೆರವಿಗಾಗಿ ತಮಟೆ ಚಳವಳಿ, ಅಣಕು ಶವಯಾತ್ರೆ
ಪಟ್ಟಣದ ತಾಪಂ ಕಚೇರಿಯಿಂದ ತಾಲೂಕು ಆಡಳಿತ ಸೌಧದವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ತಾಲೂಕಿನಾದ್ಯಂತ ಒತ್ತುವರಿಯಾಗಿರುವ ಸರ್ಕಾರಿ ಭೂಮಿ ತೆರವುಗೊಳಿಸಿ ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕೃಷಿ ಪತ್ತಿನ ಸಂಘಕ್ಕೆ ಯೋಗನರಸಿಂಹೇಗೌಡ ಅಧ್ಯಕ್ಷರಾಗಿ ಆಯ್ಕೆ
ಚುನಾವಣಾಧಿಕಾರಿ ಹೇಮಲತಾ ಗುಪ್ತಮತದಾನ ನಡೆಸಿದಾಗ ಎಂ.ಬಿ.ಯೋಗನರಸಿಂಹೇಗೌಡ - 8 ಮತ ಪಡೆದು ಕುಮಾರ್- 5 ಮತ ವಿರುದ್ಧ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎಸ್.ನಾಗೇಂದ್ರ - 8 ಮತ ಪಡೆದು ಜಯಲಕ್ಷ್ಮೀ -5 ಮತ ವಿರುದ್ಧ ಗೆಲುವು ಸಾಧಿಸಿದರು.
ಮೈಷುಗರ್ ಶಾಲೆ ಯಾರಪ್ಪಂದು ಅಂತ ಲೀಸ್‌ಗೆ ಹಾಕ್ತಾರೆ : ಎಚ್‌ಡಿಕೆ ಗರಂ
ರೈತರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ನಾನೂ ಕೂಡ ಒಬ್ಬ ಟ್ರಸ್ಟಿ. ನನ್ನ ಬಳಿ ಯಾವನು ಬಂದು ಈ ವಿಷಯವನ್ನು ಚರ್ಚೆ ಮಾಡಿದ್ದಾನೆ. ಯಾವ ಕಾನೂನು ಆಧಾರದ ಮೇಲೆ ಗುತ್ತಿಗೆ ಕೊಡಲು ಹೊರಟಿದ್ದಾರೆ. ಗುತ್ತಿಗೆ ನೀಡುವುದಕ್ಕೆ ನಾನೆಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.
ನಿಖಿಲ್ ರಿಂದ ಪಾಠ ಕಲಿಯುವ ಅಗತ್ಯವಿಲ್ಲ: ದಿವಾಕರ್
ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಜಿಲ್ಲೆಗೆ ಆಗಮಿಸಿದಾಗ ತಮ್ಮ ಪಕ್ಷ ಸಂಘಟನೆ ಬಗ್ಗೆ ಮಾತನಾಡಿಕೊಂಡು ಹೋಗಲಿ. ಆದರೆ, ಚೆಲುವರಾಯಸ್ವಾಮಿ ಅವರು ಅಥವಾ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದರೆ ನಮಗೂ ನಿಮ್ಮ ಬಗ್ಗೆ ಮಾತನಾಡಲು ಬರುತ್ತದೆ .
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್‌ ಅವರು ಕೈಮುಗಿದು ಕಾಲುಮಟ್ಟಿ ನಮಸ್ಕರಿಸಿದರು.

ಎಸ್‌ಟಿಜಿಗೆ ಗಣಿಗಾರಿಕೆ ನಡೆಸಲು ಏಕೆ ಅನುಮತಿ ಕೊಟ್ಟಿಲ್ಲ: ಅನ್ನದಾನಿ
ಎಸ್‌ಟಿಜಿಯವರು ಗಣಿಗಾರಿಕೆಗೆ ಅನುಮತಿ ಕೋರಿರುವ ಜಾಗ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ಅಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ನಿರಾಕರಿಸಲಾಗಿದೆ.
ಎಚ್ಡಿಕೆ ಸಮ್ಮುಖದಲ್ಲಿ ದಿಶಾ ಸಭೆ ನಡೆಸಿದ ಜಿಲ್ಲಾಧಿಕಾರಿ ಕುಮಾರ್
ಯಾವುದೇ ಅಬ್ಬರ, ಗದ್ದಲ- ಗೊಂದಲ, ವಾಕ್ಸಮರ, ಅಧಿಕಾರಿಗಳಿಗೆ ತರಾಟೆ ಇದಾವುದೂ ಇಂದಿನ ಸಭೆಯಲ್ಲಿ ಕಂಡುಬರಲಿಲ್ಲ. ಕಾಂಗ್ರೆಸ್‌ನ ಆರು ಮಂದಿ ಶಾಸಕರ ಪೈಕಿ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಒಬ್ಬರು ಮಾತ್ರ ಹಾಜರಿದ್ದರು.
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಂ ಮುಖಂಡರ ಮೌನ ಪ್ರತಿಭಟನೆ
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ವಿರೋಧವಾಗಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಸಂವಿಧಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಬಾರದು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved