• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಗೆ ದಿಶಾ ಸಭೆ, ಹೊರಾವರಣದಲ್ಲಿ ಸಿಐಟಿಯು ಪ್ರತಿಭಟನೆ
ಜಿಲ್ಲೆಯಲ್ಲಿ 30 ವರ್ಷಗಳಿಂದ ಬಡವರಿಗೆ ನಿವೇಶನ ನೀಡಿಲ್ಲ, ಪಂಚಾಯಿತಿಗಳಿಗೆ ಅರ್ಜಿ ಕೊಡುತ್ತಿದ್ದರೂ ಯಾವುದೇ ಪ್ರಗತಿ ಕಂಡಿಲ್ಲ. ನೂರಾರು ಗ್ರಾಮಗಳಲ್ಲಿ ಸ್ಮಶಾನವಿಲ್ಲ. ಇರುವ ಸ್ಮಶಾನ ಸ್ಥಳವನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಶವಸಂಸ್ಕಾರಕ್ಕೆ ಅಡ್ಡಿಯಾಗಿದ್ದು, ಕೂಡಲೇ ಸ್ಮಶಾನ ಸ್ಥಳ ಒತ್ತುವರಿ ತೆರವಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ನಾಲೆಗೆ ನೀರು ಹರಿಸದೆ ಅಧಿಕಾರಿಗಳು ರೈತರ ಬದುಕಿನಲ್ಲಿ ಚೆಲ್ಲಾಟ: ಮಂಜುನಾಥ್ ಆಕ್ರೋಶ
ಸಿಎಂ ಹೇಳಿದರೂ ಸಹ ನಾಲೆಗೆ ನೀರು ಹರಿಸಲು ಮುಂದಾಗಿಲ್ಲ ಎಂದರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೇ ಇರಬೇಕು. ನಾಲೆಗೆ ನೀರು ಹರಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನೀತಿಯಿಂದ ರೈತರು ಕಟ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ.
ಸಾರಿಗೆ ಬಸ್ ಕಲ್ಪಿಸಿಕೊಟ್ಟ ಸಾರಿಗೆ ಅಧಿಕಾರಿಗಳಿಗೆ ಗ್ರಾಮಸ್ಥರ ಅಭಿನಂದನೆ
ಗ್ರಾಮಸ್ಥರ ಮನವಿ ಮೇರೆಗೆ ಪಾಂಡವಪುರ, ಕೆ.ಆರ್.ಪೇಟೆ ಡಿಪೋಗಳಿಂದ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದ್ದು, ಪಾಂಡವಪುರದಿಂದ ರಾಗಿಮುದ್ದನಹಳ್ಳಿಯಿಂದ ಡಿಂಕಾ ಮಾರ್ಗವಾಗಿ ಮೈಸೂರಿಗೆ ತೆರಳಲು ಒಂದು ಬಸ್, ಪಾಂಡವಪುರದಿಂದ ರಾಗಿಮುದ್ದನಹಳ್ಳಿ ಮಾರ್ಗವಾಗಿ ಭೂವರಾಹನಾಥ, ಕಲ್ಲಹಳ್ಳಿ, ಬೆಳ್ತೂರು ಮಾರ್ಗವಾಗಿ ಸಂಚರಿಸುವ ಇನ್ನೊಂದು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಎರಡನೇ ದಿನವೂ ಮುಂದುವರೆದ ಸರ್ಕಾರಿ ಜಾಗ ಅಕ್ರಮ ಕಟ್ಟಡಗಳ ಒತ್ತುವರಿ ತೆರವು
ಮದ್ದೂರಮ್ಮ ಬಡಾವಣೆಯಲ್ಲಿ ಕೆಲವು ವ್ಯಕ್ತಿಗಳು ಹಲವು ವರ್ಷಗಳಿಂದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ಮತ್ತು ಕಾಂಪೌಂಡ್‌ ಗಳನ್ನು ನಿರ್ಮಿಸಿಕೊಂಡಿದ್ದರು. ಇದರಿಂದ ಬಡಾವಣೆ ನಿವಾಸಿಗಳಿಗೆ ರಸ್ತೆ, ಚರಂಡಿ ನಿರ್ಮಾಣದೊಂದಿಗೆ ಮೂಲ ಸೌಲಭ್ಯ ಕಲ್ಪಿಸಲು ಅಡ್ಡಿ ಉಂಟಾಗಿತ್ತು.
ಮಹಿಳೆ ಅಡ್ಡಗಟ್ಟಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ
ನಿಂಗಮ್ಮ ಅವರ ಚೀರಾಟ ಕೇಳಿ ದೌಡಾಯಿಸಿ ಬಂದ ಸ್ಥಳೀಯರು ಆಸುಪಾಸಿನ ಭಾಗಗಳಲ್ಲಿ ಹುಡುಕಾಟ ನಡೆಸಿದರೂ ಕೂಡ ಸರಗಳ್ಳರು ಪತ್ತೆಯಾಗಲಿಲ್ಲ.
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಮೋಹಿತ್ ಪಿ.ಶೆಟ್ಟಿ ಸಾಧನೆ
ಮೋಹಿತ್‌ 50 ಮೀಟರ್ ಬಟರ್‌ಫ್ಲೈ ಈಜಿನಲ್ಲಿ ಬೆಳ್ಳಿ ಪದಕ, 50 ಮೀಟರ್ ಬ್ಯಾಕ್‌ಸ್ಟ್ರೋಕ್ ಈಜಿನಲ್ಲಿ ಮತ್ತೊಂದು ಬೆಳ್ಳಿ ಪದಕ ಹಾಗೂ 4×50 ಮೀಟರ್ ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಬಂಗಾರ ಪದಕವನ್ನು ಗೆದ್ದು ಶಾಲೆಗೆ ಗೌರವ ತಂದಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿಗೆ ನಾಲ್ವಡಿ ಪ್ರಶಸ್ತಿ
ಮೈಸೂರು ಪ್ರಾಂತ್ಯಕ್ಕೆ ನಾಲ್ವಡಿ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಮತ್ತು ಶಾಶ್ವತವಾಗಿವೆ. ಅವರನ್ನು ಈಗಿನ ತಲೆಮಾರಿನವರಿಗೆ ಪರಿಚಯಿಸುವ ಸಲುವಾಗಿ 40 ಪುಟಗಳ ಕಿರು ಪುಸ್ತಕವನ್ನು ಉಚಿತವಾಗಿ ಹಂಚಿಕೆ ಮಾಡಲಾಗುತ್ತಿದೆ.
ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
ತುಂತುರಾಗಿ ಬೀಳುವ ಮಳೆ ನೀರು ಬೆಳೆದು ಕಟಾವಿಗೆ ಬಂದ ಬೆಳೆಗಳಿಗೆ ಸಾಲುವುದಿಲ್ಲ. ನೀರಿಲ್ಲದೆ ಬೆಳೆ ಬಾಡುವ ಪರಿಸ್ಥಿತಿ ಇದ್ದು, ಕೂಡಲೇ ನೀರು ಹರಿಸಿ ಬೆಳೆ ಉಳಿಸಲು ಮುಂದಾಗಬೇಕು. ಜೊತೆಗೆ ತೆಂಗು, ಅಡಿಕೆ, ಬಾಳೆ ಬೆಳೆಗಳಿಗೆ ಹೆಚ್ಚಿನ ನೀರು ಅವಶ್ಯಕವಿದೆ.
ಯುವ ಜನಾಂಗ ಮಾದಕ ವ್ಯಸನಿಗಳಾದರೆ ರಾಷ್ಟ್ರವೇ ನಾಶ: ಮಲ್ಲಿಕಾರ್ಜುನ್
ವಿಶ್ವದ ಪ್ರತಿ ರಾಷ್ಟ್ರಗಳಿಗೂ ಮಾದಕವಸ್ತು ಜಾಲ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದರಲ್ಲಿ ಶ್ರೀಮಂತ, ಬಡ ದೇಶ ಎಂಬ ಭಿನ್ನತೆ ಇಲ್ಲ. ಇದೊಂದು ಕತ್ತಲ ಪ್ರಪಂಚವಾಗಿದ್ದು, ಯುವ ಸಮೂಹ ಜಾಗೃತವಾಗುವ ಅಗತ್ಯವಿದೆ.
ಎಚ್‌ಡಿಡಿ ಲಾಟರಿ ಪಿಎಂ, ಎಚ್‌ಡಿಕೆ ಲಾಟರಿ ಸಿಎಂ: ರುದ್ರಪ್ಪ
ಕೊರೋನಾ ಸಮಯದಲ್ಲಿ ರೈತರು ಬೆಳೆದ ತರಕಾರಿಗಳನ್ನು ಖರೀದಿಸಿ ನೆರವಿಗೆ ನಿಂತರು. ಕೊರೋನಾದಿಂದ ಸಾವನ್ನಪ್ಪಿದವರನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು. ಶಾಸಕರಾಗಿ ಅಭಿವೃದ್ಧಿಪರವಾಗಿ ಶ್ರಮಿಸುತ್ತಿರುವುದನ್ನು ಸಹಿಸದೆ ನಿಖಿಲ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved