• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲಬಾಧೆ: ವಿಷಸೇವಿಸಿ ವೃದ್ಧ ರೈತ ಮಹಿಳೆ ಆತ್ಮಹತ್ಯೆ
ಸುಮಾರು 9 ಲಕ್ಷ ರು. ಸಾಲ ಮಾಡಿಕೊಂಡಿದ್ದ ಅವರು, ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೌಲ್ಯಾಧಾರಿತ ಶಿಕ್ಷಣಕ್ಕೆ ಲಯನ್ಸ್ ಸಂಸ್ಥೆ ಆದ್ಯತೆ: ರಾಜ್ಯಪಾಲ ಸುಬ್ರಹ್ಮಣ್ಯ
12 ದಿನಗಳ ಕಾಲ ಆರೋಗ್ಯ ಶಿಬಿರ ಹಮ್ಮಿಕೊಂಡು 150 ಜನ ಶ್ರವಣ ದೋಷ ಹೊಂದಿದವರಿಗೆ ಉಚಿತವಾಗಿ ಶ್ರವಣ ಯಂತ್ರ ವಿತರಣೆ ಮಾಡಲಾಗಿದೆ .
ಕೊಡಗಹಳ್ಳಿ ಗೋಮಾಳ ಖಾಸಗಿ ವ್ಯಕ್ತಿಗಳಿಗೆ ಮಂಜೂರು: ರೈತ ಸಂಘಗಳ ಪ್ರತಿಭಟನೆ
ಕೊಡಗಹಳ್ಳಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗ ಎಷ್ಟು ಎನ್ನುವುದು ನಿಖರವಾಗಿ ತಿಳಿದಿಲ್ಲ. ಮರ ಕಡಿದಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ರೈತರು ಹೇಳುತ್ತಿರುವಷ್ಟು ಎಕರೆ ವ್ಯಾಪ್ತಿಯಲ್ಲಿ ಮರಗಳನ್ನು ಕಡಿದಿಲ್ಲವೆಂದು ಜಾರಿಕೆ ಉತ್ತರ ನೀಡಲು ಮುಂದಾದಾಗ ರೈತರು ಅವರನ್ನು ತರಾಟೆ ತೆಗೆದುಕೊಂಡರು.
ವಿದ್ಯಾರ್ಥಿಗಳ ತಿದ್ದಿ ಸರಿ ದಾರಿ ತೋರುವ ಶಕ್ತಿ ಶಿಕ್ಷಕರಿಗಿದೆ: ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವಾ ಆವಧಿ ತೃಪ್ತಿ ಸಿಕ್ಕಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕೆಂಬ ಆಶಯದೊಂದಿಗೆ ಉತ್ತಮವಾಗಿ ಕೆಲಸ ನಿರ್ವಹಿಸಿದ್ದೇನೆ. ನನ್ನ ಸೇವೆಯನ್ನು ಗುರುತಿಸಿ ಶಿಕ್ಷಣ ಇಲಾಖೆ, ಅವ್ವೇರಹಳ್ಳಿ ಸರ್ಕಾರಿ ಶಾಲೆ ಹಾಗೂ ಸಾರ್ವಜನಿಕರು ಪ್ರೀತಿಯಿಂದ ಅಭಿನಂದಿಸುತ್ತಿರುವುದು ಮರೆಯದ ಕ್ಷಣವಾಗಿದೆ.
ನಿಖಿಲ್ ಟೈಂಪಾಸ್ ರಾಜಕಾರಣಿ: ಶಾಸಕ ಪಿ.ರವಿಕುಮಾರ್ ವ್ಯಂಗ್ಯ
ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಮಗಾರಿ ನೆಪವೊಡ್ಡಿ ನೀರು ನಿಲ್ಲಿಸುವುದು ಸರಿಯಲ್ಲ. ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೈ-ಪವರ್ ಮೀಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.
ಅರಣ್ಯ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ: ಅಧಿಕಾರಿಗಳಿಂದ ದಾಳಿ..!
ಸ್ಥಳೀಯ ನಿವಾಸಿಗಳು ಹಾಗೂ ರೈತ ಪರ ಸಂಘಟನೆಗಳು ಅರಣ್ಯಕ್ಕೆ ಸೇರಿದ ಜಾಗದಲ್ಲಿ ಮರ ಗಿಡಗಳನ್ನು ತೆಗೆದು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ತಾಲೂಕು ಆಡಳಿತಕ್ಕೆ ಮೂರು ಬಾರಿ ದೂರು ಸಲ್ಲಿಸಿದ್ದವು. ದೂರಿನ ಮೇರೆಗೆ ತಾಲೂಕು ಆಡಳಿತ ಕಾರ್ಯಾಚರಣೆ ನಡೆಸಿದ ವೇಳೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಪರಿಕರ ಸೇರಿ ಇತರೆ ಕುರುಹುಗಳು ಕಂಡು ಬಂದಿದೆ.
ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರಿಗೆ ಅಭಿನಂದನೆ
ವೈದ್ಯರನ್ನು ವೈದ್ಯೋ ನಾರಾಯಣೋ ಹರಿ ಎಂದು ದೇವರಿಗೆ ಸಮಾನರಾದವ ರೆಂದು ನೆನಪಿಸಿಕೊಳ್ಳುತ್ತೇವೆ. ವೈದ್ಯರೆಂದರೆ ನಂಬಿಕೆ, ವಿಶ್ವಾಸ , ಭರವಸೆ, ಮಾನವೀಯತೆಯ ಮೂರ್ತರೂಪಗಳಾದ ವೈದ್ಯರು ಅಗೋಚರವಾದ ನೋವನ್ನು ಶಮನ ಮಾಡಿ ಆರೋಗ್ಯಯುತ ಸಮಾಜಕ್ಕೆ ಆರೋಗ್ಯವಂತ ವ್ಯಕ್ತಿಗಳ ನಿರ್ಮಿತಿಗೆ ಅವರ ಸೇವೆ ಅನುಪಮವಾದದ್ದು.
ಅನುದಾನಿತ ಶಾಲೆ ಗುತ್ತಿಗೆ ನೀಡಲು ಬಿಡುವುದಿಲ್ಲ: ಸಿದ್ದರಾಮೇಗೌಡ
ಸರ್ಕಾರದ ಅನುದಾನಿತ ಶಾಲೆಯಾಗಿರುವ ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವುದಕ್ಕೆ ಮೈಷುಗರ್ ಅಧ್ಯಕ್ಷರಿಗೆ ಅಧಿಕಾರ ಕೊಟ್ಟವರು ಯಾರು. ಶಾಲೆಯ ವಿಚಾರದಲ್ಲಿ ಅಧ್ಯಕ್ಷರು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದ್ದಾರೆ. ಕಾರ್ಖಾನೆಗೆ ಶಕ್ತಿ ತುಂಬುವುದಷ್ಟೇ ಅಧ್ಯಕ್ಷರ ಕೆಲಸ.
ನರೇಗಾ ಕೂಲಿ ನೀಡುವಂತೆ ಆಗ್ರಹಿಸಿ ಗ್ರಾಪಂ ಕಚೇರಿ ಎದುರು ಪ್ರತಿಭಟನೆ
ಉದ್ಯೋಗ ಖಾತರಿ ಕೆಲಸ ನಡೆಯುವ ಸ್ಥಳದಲ್ಲಿ ಕೂಲಿಕಾರರಿಗೆ ಅಗತ್ಯ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಪಂನಲ್ಲಿ ಪ್ರಭಾರ ಪಿಡಿಒ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲಸದ ಒತ್ತಡದಿಂದ ಸಕಾಲಕ್ಕೆ ಸರಿಯಾಗಿ ಕೂಲಿಕಾರರ ಕೆಲಸಗಳು ಆಗುತ್ತಿಲ್ಲ. ಕೂಡಲೇ ಪೂರ್ಣಾವಧಿ ಪಿಡಿಒ ನೇಮಕ ಮಾಡಬೇಕು.
ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
ರೈತರು ತಾವು ಬೆಳೆದ ಬೆಳೆ ಕೈಗೆ ಸಿಗುತ್ತದೆ ಎಂಬ ಆಶಾಭಾವನೆಯಿಂದ ಲಕ್ಷಾಂತರ ಸಾಲ ಮಾಡಿ ವ್ಯವಸಾಯ ಮಾಡಿದ್ದಾರೆ. ತಕ್ಷಣಕ್ಕೆ ನಾಲೆಗಳಲ್ಲಿ ನೀರು ಹರಿಯದಿದ್ದರೆ ಬೆಳೆ ಉಳಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ಪರಿಸ್ಥಿತಿ ಎದುರಾಗಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved