• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳ ಕೌಶಲ್ಯ ಹೆಚ್ಚಿಸುತ್ತವೆ: ರಾಮಕೃಷ್ಣೇಗೌಡ
ಕನ್ನಡಪ್ರಭ ವಾರ್ತೆ ಪಾಂಡವಪುರಶಾಲೆಗಳಲ್ಲಿ ನಡೆಯುವ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳ ಕೌಶಲ್ಯ ಹೆಚ್ಚಿಸುವ ಜತೆಗೆ ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆಯಾಗಲಿವೆ ಎಂದು ಬಿಜಿಎಸ್ ಹೇಮಗಿರಿ ಶಾಖಾ ಮಠದ ಕಾರ್‍ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಹೇಳಿದರು.
ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲ: ರಮೇಶ್ ಬಂಡಿಸಿದ್ದೇಗೌಡ
ಮಂಡ್ಯ ವಿಶ್ವ ವಿದ್ಯಾಲಯವನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ವಿಲೀನ ಮಾಡಿದರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವೇ ಜಾಸ್ತಿ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.
ಮಕ್ಕಳ ಪ್ರತಿಭೆ ಹೊರಹೊಮ್ಮಲು ವಿಜ್ಞಾನ ವಸ್ತು ಪ್ರದರ್ಶನ ಉತ್ತಮ ವೇದಿಕೆ: ಮಲ್ಲಿಕಾರ್ಜುನ್
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಂತ್ರಜ್ಞಾನ, ವಿಜ್ಞಾನದ ಆವಿಷ್ಕಾರಗಳು, ಪ್ರಾಕೃತಿಕ ಸಂಪತ್ತು ರಕ್ಷಣೆ, ಐತಿಹಾಸಿಕ ಸ್ಥಳಗಳು, ಬಣ್ಣಗಳ ವರ್ಗೀಕರಣ, ಬೆಳಕಿನ ಶಕ್ತಿ ಬಳಕೆ, ಗಾಳಿ, ನೀರಿನ ಮಿತ ಬಳಕೆ, ಪ್ರಾಣಿ ಪಕ್ಷಿ ಸಂರಕ್ಷಣೆ, ಹಸಿರು ಯೋಜನೆ, ಆಹಾರ ಪದ್ದತಿ, ಆಧುನಿಕ ಮನುಷ್ಯರ ಜೀವನ ಶೈಲಿ, ಯಂತ್ರಗಳ ಬಳಕೆ ಸೇರಿದಂತೆ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ಮಾದರಿಗಳು ಶಿಕ್ಷಕರ ಮತ್ತು ಪೋಷಕರ ಗಮನ ಸೆಳೆದವು.
ನಿತ್ಯ ಸಚಿವ ಕೆ.ವಿ.ಶಂಕರಗೌಡ ಸ್ಮರಣಾರ್ಥ ರಕ್ತದಾನ ಅಭಿಯಾನ, 183 ಯುನಿಟ್ ರಕ್ತ ಸಂಗ್ರಹ
ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರ ಸಾಧನೆಗಳು ಮತ್ತು ಕೊಡುಗೆಗಳು ಇನ್ನೂ ಜೀವಂತ. ಅವರನ್ನು ಸ್ಮರಿಸಿಕೊಳ್ಳದ ದಿನಗಳೇ ಇಲ್ಲ. ನಾಡಿನುದ್ದಗಲಕ್ಕೂ ಸದಾ ಪ್ರಾತ:ಸ್ಮರಣೀಯರು .
ಮೂರು ದಿನಗಳ ಹಿಂದೆಯೇ ತಾನು ಪ್ರೀತಿಸಿದ ಯುವತಿ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಸಾವು
ಮೂರು ದಿನಗಳ ಹಿಂದೆಯೇ ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಮೈಸೂರು ವಿವಿಯೊಂದಿಗೆ ಮಂಡ್ಯ ವಿವಿ ವಿಲೀನ ನಿರ್ಧಾರ ಕೈಬಿಡಿ: ಪ್ರತಿಭಟನೆ
ಬಜೆಟ್‌ನಲ್ಲಿ ವಿವಿಗೆ ಹೆಚ್ಚಿನ ಹಣ ಮೀಸಲಿಡಬೇಕು. ಇದರೊಂದಿಗೆ ೯ ವಿವಿ ವಿಲೀನ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಿರಂತರವಾಗಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.
ಕೃಷಿ ಉಳಿಸಲು ಗೋವು ಸಂಪತ್ತು ಉಳಿಸಿ: ಬಸವರಾಜ್ ಕರೆ
ಮುಂದಿನ ಪೀಳಿಗೆಯು ಗೋವು ಸಂಪತ್ತು ನೋಡಬೇಕಾದರೆ ಮನೆಗೊಂದು ಗೋವು ಸಾಕಬೇಕು. ಮಣ್ಣಿನ ಫಲವತ್ತತೆ ಉಳಿಯಬೇಕಾದರೆ ಸೆಗಣಿ ಗೊಬ್ಬರ ಉಪಯೋಗಿಸಬೇಕು ಎಂದು ಹೇಳಿದರು.
ಹೇಮಾವತಿ ಜಲಾಶಯದಿಂದ ಕೆರೆ, ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ: ಆರ್.ಡಿ.ಗಂಗಾಧರ್
ಮೇ ತಿಂಗಳ ಅಂತ್ಯದವರೆಗೆ ಯಾವುದೇ ಕಾರಣಕ್ಕೂ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ತಾಲೂಕಿನ ಕೆರೆ- ಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಇಲಾಖೆ ಇಂಜಿನಿಯರ್ ಗಳು ತಿಳಿಸಿದರು.
ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ವಿಜಯೇಂದ್ರ ಸಂಭ್ರಮ
ಗ್ರಾಮದ ಸುಕೇಂದ್ರ ಹಾಗೂ ಶಿವಬಸಪ್ಪ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಭತ್ತದ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭತ್ತದ ನಾಟಿ ಕಾರ್ಯಕ್ಕೆ ಜಮೀನನ್ನು ಹದಗೊಳಿಸಲಾಗಿತ್ತು. ನಾಟಿ ಮಾಡುವುದಕ್ಕೆ ರೈತ ಮಹಿಳೆಯರು ಸಿದ್ಧರಾಗಿ ಬಂದಿದ್ದರು.
ದುಷ್ಕರ್ಮಿಗಳಿಂದ ಬೆಂಕಿ; ನೂರಾರು ಎಕರೆ ಅರಣ್ಯ ನಾಶ
ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ನಾಶವಾಗಿರುವ ಘಟನೆ ತಾಲೂಕಿನ ಶಿವನಸಮುದ್ರ ಬಳಿಯ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ‌ ಗುಡ್ಡೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಈ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಅಪಾರ ಪ್ರಮಾಣದ ಮರಗಿಡಗಳು, ಬಹು ಉಪಯೋಗಿ ಸಸ್ಯ ಸಂಕುಲ‌ ಬೆಂಕಿಗೆ ಆಹುತಿಯಾಗಿವೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 673
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved