• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ವಿಜೃಂಭಣೆ ಆಚರಣೆ
ಬೆಂಗಳೂರು ವೇಗವಾಗಿ ಬೆಳೆಯಲು ಕೆಂಪೇಗೌಡರ ದೂರ ದೃಷ್ಟಿ ಕಾರಣ. ಗ್ರಾಮೀಣ ಯುವಕರು ಬೆಂಗಳೂರಿಗೆ ಬಂದು ನೆಲೆಸಿ ಜೀವನ ಕಟ್ಟಿಕೊಂಡಿದ್ದಾರೆ. ಐಟಿ, ಬಿಟಿಯಲ್ಲೂ ಬೆಂಗಳೂರು ಮುಂಚೂಣಿಗೆ ಬರಲು ಕೆಂಪೇಗೌಡರ ದೂರ ದೃಷ್ಟಿ ತ್ವ ಕಾರಣವಾಗಿದೆ. ಹೀಗಾಗಿ ಅವರ ಹೆಸರು ಅಜರಾಮರವಾಗಿದೆ.
ಇಂದು ಯಾರಿಗೂ ಸಿದ್ಧಾಂತಗಳೂ ಇಲ್ಲ, ವಿಚಾರಗಳೂ ಇಲ್ಲ: ಬಿ.ಆರ್.ಪಾಟೀಲ್
ನಮ್ಮಂತಹವರು ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡಲು ಸಾಧ್ಯವಿಲ್ಲದಂತಾಗಿದೆ. ಇದನ್ನು ಕೃಷ್ಣ ಅವರು ಕೂಡಾ ಅನುಭವಿಸಿ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದರು. ಇವೆಲ್ಲವನ್ನೂ ಕೃಷ್ಣ ಅವರು ತಮ್ಮ ಪುಸ್ತಕದಲ್ಲಿ ಸ್ವತಃ ತಾವೇ ಬರೆದುಕೊಂಡಿದ್ದಾರೆ.
ಹಳೇಬೀಡು ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಎಚ್.ಲಿಂಗರಾಜು ಆಯ್ಕೆ
ಹಳೇಬೀಡು ಕೃಷಿ ಸಂಘದ ಹಿಂದಿನ ಅಧ್ಯಕ್ಷ ಎಚ್.ಕೆ.ಕುಳ್ಳೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಎಚ್.ಲಿಂಗರಾಜು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ.
ಸರ್ಕಾರದ ಸವಲತ್ತು ರೈತರಿಗೆ ಕೊಡಿಸಿರುವ ತೃಪ್ತಿ ಇದೆ: ಶ್ರೀನಿವಾಸ್ ಗೌಡ
ಇಲ್ಲಿನ ರೈತರ ಒಡನಾಟ ಗ್ರಾಮದ ಜನತೆಯ ಪ್ರೀತಿ ಸಹೋದ್ಯೋಗಿಗಳ ಸಹಕಾರದಿಂದ ರೈತರಿಗೆ ಸರ್ಕಾರದಿಂದ ಸಿಗುವ 97 ಲಕ್ಷ ರು. ಅನುದಾನ ಒದಗಿಸಿದ್ದೇನೆ. ರೇಷ್ಮೆ ಕೃಷಿಗೆ ಬೇಕಾದ ಔಷಧಿಗಳು, ಮೊಟ್ಟೆಗಳು ಮುಂತಾದ ಸವಲತ್ತುಗಳನ್ನು ಸಕಾಲಕ್ಕೆ ಒದಗಿಸಿ ಕೊಟ್ಟು ಕೃಷಿಯಲ್ಲಿ ಬದಲಾವಣೆ ತರಲು ಸಲಹೆ.
ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿದ 18 ಎಕರೆ ಜಮೀನು ಉಳಿಸಲು ಆಗ್ರಹ
ಮೈಸೂರು ಮಹಾರಾಜರು ಆಡಳಿತ, ಆರೋಗ್ಯ ಹಾಗೂ ಶಿಕ್ಷಣಕ್ಕಾಗಿ ಜಮೀನುಗಳನ್ನು ಅಂದೇ ರೈತರಿಂದ ಸ್ವಾಧೀನ ಪಡಿಸಿಕೊಂಡಿದ್ದರು. ಖಾಲಿ ಜಾಗದಲ್ಲಿ ತಮಿಳರು ಗುಡಿಸಲುಗಳನ್ನು ಹಾಕಿಕೊಂಡು ವಾಸ ಮಾಡ ತೊಡಗಿದರು. ಅಂದು ಆಸ್ಪತ್ರೆಗೆ ಹೆಚ್ಚಿನ ಜಾಗದ ಅಗತ್ಯವಿರಲಿಲ್ಲ. ಆದರೆ, ಇಂದು ಜನಸಂಖ್ಯೆ ಹೆಚ್ಚಾದಂತೆ ಜಾಗದ ಅವಶ್ಯಕತೆಯೂ ಹೆಚ್ಚಿದೆ.
ಪಡಿತರ ರಾಗಿಯಲ್ಲಿ ಮಣ್ಣು, ಧೂಳು; ಕರಡಕೆರೆ ಗ್ರಾಮಸ್ಥರ ಆಕ್ರೋಶ
ರಾಗಿಯಲ್ಲಿ ಒಂದು ಕೆಜಿಗೆ 400 ಗ್ರಾಂ ಧೂಳು, ಮಣ್ಣು ಇದೆ ಎಂದು ನ್ಯಾಯಬೆಲೆ ಅಂಗಡಿ ಮುಂದೆಯೇ ಧೂಳು, ಮಣ್ಣು ಮಿಶ್ರಿತ ರಾಗಿಯನ್ನು ಪ್ರದರ್ಶನ ಮಾಡಿದ ಗ್ರಾಮಸ್ಥರು ಈ ರಾಗಿಯನ್ನು ಶಾಸಕರು, ಸಚಿವರು, ಮುಖ್ಯಮಂತ್ರಿಗಳ ಮನೆಗೆ ಕಳಿಸಿ ಅವರೇ ತಿನ್ನಲಿ...!
ಅಲ್ಪಾವಧಿಯಲ್ಲಿ ಜನರು, ಶಿಕ್ಷಕರು ಪ್ರೀತಿ, ವಿಶ್ವಾಸದಿಂದ ನಡೆಸಿಕೊಂಡಿದ್ದಾರೆ: ರವಿಕುಮಾರ್
ರವಿಕುಮಾರ್ ಅವರು ಶಿಕ್ಷಕರ ಪ್ರೇಮಿ ಅಧಿಕಾರಿಯಂತೆ ಕೆಲಸ ಮಾಡುವ ಮೂಲಕ ತಾವಿದ್ದ ಕಡಿಮೆ ಅವಧಿಯಲ್ಲಿ ಅಪಾರ ಸಂಖ್ಯೆಯ ಶಿಕ್ಷಕರ ಪ್ರೀತಿವಿಶ್ವಾಸ ಸಂಪಾದಿಸಿದ್ದಾರೆ. ಅವರು ಕೇವಲ 11 ತಿಂಗಳಲ್ಲಿಯೇ ವರ್ಗಾವಣೆಗೊಳ್ಳುತ್ತಿರುವುದು ತಾಲೂಕಿನ ಎಲ್ಲಾ ಶಿಕ್ಷಕರಿಗೆ ಅಪಾರನೋವುಂಟಾಗುತ್ತಿದೆ.
ಕೆಂಪೇಗೌಡರು, ನಾಲ್ವಡಿಯವರ ಸಾಧನೆ, ಸೇವೆ ಅವಿಸ್ಮರಣೀಯ: ಪ್ರೊ.ಜೆಪಿ
ಮೈಸೂರು ರಾಜ ನಾಲ್ವಡಿ ಸಾರ್ವಜನಿಕರಿಗೆ ಉದ್ಯೋಗ ಕಲ್ಪಿಸಲು ಅನೇಕ ಕಾರ್ಖಾನೆಗಳನ್ನು ಸ್ಥಾಪಿಸಿದರು. ತಳ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು, ಶಾಲಾ- ಕಾಲೇಜು ಆರಂಭಿಸಿದರು. ಮೈಸೂರು ಭಾಗದ ಜನರು ನೆಮ್ಮದಿಯ ಬದುಕು ಸಾಧಿಸಲು ನಾಲ್ವಡಿಯವರು ಕಟ್ಟಿಸಿದ ಕೆ.ಆರ್.ಎಸ್ ಅಣೆಕಟ್ಟೆಯ ಮೂಲ ಕಾರಣವಾಗಿದೆ.
ಚಿನಕುರಳಿ ಪೊಲೀಸ್ ಠಾಣೆಯನ್ನು ಸಚಿವರು ಸ್ಥಳಾಂತರಿಸಿಲ್ಲ: ಸಿ.ಡಿ.ಗಂಗಾಧರ್
ಮಂಡ್ಯ ಜಿಲ್ಲೆಯ ಜೆಡಿಎಸ್ ನವರು ಬರೀ ಸುಳ್ಳು ಆರೋಪ ಮಾಡುವುದರಲ್ಲಿಯೇ ಕಾಲಕಳೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಜಿಲ್ಲೆಯಲ್ಲಿ ಸಾಧನೆ ಏನು?, ಮೈಷುಗರ್ ಕಾರ್ಖಾನೆ ನಿಲ್ಲಿಸಿದ್ದು ಅವರ ಸಾಧನೆ. ಎಚ್ಡಿಕೆ ಗೆದ್ದರೆ ಮೇಕೆದಾಟು ಹಾಗೂ ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಅದರ ಬಗ್ಗೆ ಚಿಂತಿಸಲಿ.
ಮದ್ದೂರು ನಗರಸಭೆಗೆ ಗ್ರಾಪಂಗಳ ಸೇರ್ಪಡೆಗೆ ವಿರೋಧಿಸಿ ತಾಲೂಕು ಕಚೇರಿ ಮುತ್ತಿಗೆ
ಮದ್ದೂರು ನಗರಸಭೆ ವ್ಯಾಪ್ತಿಗೆ ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಮಗಳ ಸೇರ್ಪಡೆ ವಿರೋಧಿಸಿ ಗ್ರಾಮ ಪಂಚಾಯ್ತಿ ಉಳಿವು ಹೋರಾಟ ಸಮಿತಿ ನೇತೃತ್ವದಲ್ಲಿ ಆಯಾ ಗ್ರಾಮಗಳ ರೈತರು ಮತ್ತು ಗ್ರಾಮಸ್ಥರು ಪಟ್ಟಣದಲ್ಲಿ ಸೋಮವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved