• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದಲೇ ಪಕ್ಷ ಸಂಘಟನೆ: ನಿಖಿಲ್ ಕುಮಾರಸ್ವಾಮಿ
ಸಮರ್ಪಕ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದ ಕಾಂಗ್ರೆಸ್ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, 2028ಕ್ಕೆ ಎಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರೀಕ್ಷೆಯಲ್ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ನಾಡಿಗೆ ಕೊಟ್ಟ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ.
ಕೆಂಪೇಗೌಡರ ಅಂದಿನ ಕನಸು ಇಂದು ನನಸು: ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರು ನಿರ್ಮಾಣದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಕೆಂಪೇಗೌಡರ ಅಂದಿನ ಕನಸು ಮತ್ತು ದೂರದೃಷ್ಟಿಯಿಂದಾಗಿ ಬೆಂಗಳೂರು ಇಂದು ಅಂತಾರಾಷ್ಟ್ರಿಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಅವರು ಹಾಕಿಕೊಟ್ಟ ಅಡಿಪಾಯ, ಕೈಗೊಂಡ ಯೋಜನೆಗಳಿಂದಾಗಿ ಎಲ್ಲ ವರ್ಗದ ಜನರಿಗೆ ಬಹಳಷ್ಟು ಅನುಕೂಲವಾಗುತ್ತಿದೆ.
ನಿವೃತ್ತ ಶಿಕ್ಷಕನಿಗೆ ಆರ್ಥಿಕ ನೆರವು ನೀಡಿದ ಹಿರಿಯ ವಿದ್ಯಾರ್ಥಿಗಳು..!
ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕಡಿಮೆ ಸಂಬಳ ಪಡೆದು ದೈಹಿಕ ಶಿಕ್ಷಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ.
ಪ್ರಶ್ನೆ ಮಾಡುವ ಮನೋಧರ್ಮ ರೂಪಿಸಿಕೊಳ್ಳಿ: ಎಂ.ವಿ.ಕೃಷ್ಣ
ವೈಜ್ಞಾನಿಕ ನೆಲೆಯಲ್ಲಿ ಸ್ವಸಹಾಯ ಗುಂಪುಗಳು ರೂಪಗೊಂಡು ಅನುತ್ಪಾದಕ ಚಟುವಟಿಕೆಗಳಿಗೆ ಸಂಪನ್ಮೂಲ ಬಳಕೆ ಆಗುವುದನ್ನು ತಡೆಗಟ್ಟಿ, ವೃತ್ತಿ ಆಧಾರಿತ ಉತ್ಪನ್ನದಾಯಕ ಚಟುವಟಿಕೆಗಳಿಗೆ ಕಿರು ಹಣಕಾಸು ಸಂಸ್ಥೆಗಳ ಸಾಲ ಸೌಲಭ್ಯ ಪೂರೈಕೆ ಆಗುವಂತೆ ಆಗಬೇಕು. ಪ್ರತಿಯೊಬ್ಬರೂ ಪ್ರಶ್ನೆ ಮಾಡುವ ಮನೋಧರ್ಮ ರೂಪಿಸಿಕೊಳ್ಳಬೇಕು.
ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ
ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ.
ತಾಳೆಬೆಳೆ ರೈತರು ಹೆಚ್ಚಾಗಿ ಬೆಳೆಯಬೇಕು: ತೋಟಗಾರಿಕೆ ಇಲಾಖೆಯ ಕೆ.ಎಂ.ರೇಖಾ
ಸುಮಾರು 1 ಲಕ್ಷ ಕೋಟಿ ಮೌಲ್ಯದ ಖಾದ್ಯ ತೈಲವನ್ನು ಹೊರ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಖಾದ್ಯ ತೈಲದ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ತೈಲ ಬೆಳೆಗಳ ಉತ್ಪಾದನೆಗೆ ಹೆಚ್ಚು ಆದ್ಯತೆ ನೀಡಲು ಕೇಂದ್ರ ಸರ್ಕಾರ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಪ್ರಾರಂಭಿಸಿದೆ.
ಜಿಪಂ, ತಾಪಂ ಚುನಾವಣೆ ಬರುವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ: ನಿಖಿಲ್ ಕುಮಾರಸ್ವಾಮಿ
ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಹಾಕುತ್ತಾರೆ. ಈ ಹಿಂದೆ ಉಪಚುನಾವಣೆ, ಸಂಸತ್ ಚುನಾವಣೆ ವೇಳೆ ಹಾಕಿದ್ದರು. ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ. ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ.
ಕಾವೇರಿಗೆ ಬಾಗಿನ; ದಾಖಲೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯನವರ ಕಾಲ್ಗುಣ ಸರಿಯಿಲ್ಲವೆಂದು ಟೀಕಿಸುತ್ತಿದ್ದವರಿಗೆ ಹೊಸ ಇತಿಹಾಸ ಸೃಷ್ಟಿಸಿ ಬಾಯಿ ಮುಚ್ಚಿಸಿದ್ದಾರೆ. ಮುಖ್ಯಮಂತ್ರಿಯಾಗಿ ಮೂರನೇ ಬಾರಿ, ಉಪಮುಖ್ಯಮಂತ್ರಿಯಾಗಿ ಒಂದು ಬಾರಿ ಸೇರಿದಂತೆ ನಾಲ್ಕು ಬಾರಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ.
ಜಾತಿಗೊಂದು ಜಯಂತಿ, ನಿಗಮ ಸ್ಥಾಪಿಸಿ ಸರ್ಕಾರಗಳು ಸಮುದಾಯಗಳನ್ನು ಒಡೆಯುತ್ತಿವೆ: ಮುಖ್ಯಮಂತ್ರಿ ಚಂದ್ರು ಕಿಡಿ
ಒಂದು ಸರ್ಕಾರ ಮಾಡಬೇಕಾದ ಕೆಲಸಗಳನ್ನು ಮಠಗಳು ಮಾಡುತ್ತಿವೆ. ನನಗೆ ಕನ್ನಡ ಬಿಟ್ಟು ಬೇರೆ ಭಾಷೆಗಳು ಬರುವುದಿಲ್ಲ. ಕನ್ನಡದ ತಳಹದಿ ಮೇಲೆ 35 ದೇಶಗಳನ್ನು ಸುತ್ತುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಉಚಿತಗೊಳಿಸಿವೆ.
ಉಸ್ತುವಾರಿ ಮಂತ್ರಿಗಳೇ ನಿಮ್ಮನ್ನು ಮನೆಗೆ ಕಳಿಸುವ ಕಾಲ ದೂರವಿಲ್ಲ: ನಿಖಿಲ್ ಕುಮಾರಸ್ವಾಮಿ
ಕುಮಾರಣ್ಣ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದರೂ ಕೂಡ ಒಂದು ದಿನ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಸ್ವತಂತ್ರವಾಗಿ ನಡೆಯಬೇಕಿದ್ದ ಸಂಸ್ಥೆಗಳನ್ನು ನಿಮ್ಮ ಹತೋಟಿಗೆ ತೆಗೆದುಕೊಂಡು ಆಡಳಿತ ನಡೆಸುತಿದ್ದೀರಿ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 836
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved