• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘಗಳು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು: ಪುಟ್ಟಸ್ವಾಮಿ ಗೌಡ್ರು
ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ಪಡೆಯಲು ನಮ್ಮ ಟೈಲರ್ ಗಳ ಭದ್ರತೆಗೆ ನಿಗಮ ಮಂಡಳಿ ಸ್ಥಾಪನೆಯಾಗಬೇಕಿದೆ. ಅದಕ್ಕಾಗಿ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ. ಸಂಘಗಳು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು.
ದೇವಸ್ಥಾನದಲ್ಲಿ ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ 60ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿ
ಗ್ರಾಮದ ಶ್ರೀಚನ್ನಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಬ್ಬದ ಅಂಗವಾಗಿ ಭಕ್ತರಿಗೆ ಅನ್ನಸಂತರ್ಪಣೆ(ಪರ) ನಡೆದಿದೆ. ನೂರಾರು ಮಂದಿ ಜನರು ಅವರೆಕಾಳು, ರಾಗಿಮುದ್ದೆ ಊಟ ಮಾಡಿದ್ದಾರೆ. ಅದಾದ ಬಳಿಕ ಫುಡ್ ಫಾಯಿಜನ್‌ನಿಂದ ಶನಿವಾರ ಮೂರ್‍ನಾಲ್ಕು ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದೆ.
ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸೇರಿದಾಗ ದೇಶದ ಪ್ರಗತಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ
ಹೊಸ ಹೊಸ ಆವಿಷ್ಕಾರಗಳನ್ನು ಶಿಕ್ಷಣದ ಮೂಲಕ ಪರಿಚಯಿಸಲಾಗುತ್ತಿದೆ. ಅದರಿಂದ ಜ್ಞಾನವನ್ನು ಪಡೆದುಕೊಂಡು ಮತ್ತೊಂದು ಆವಿಷ್ಕಾರದ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡಬೇಕು. ಅದರ ಮೂಲಕ ದೇಶಕ್ಕೆ ಕೊಡುಗೆ ನೀಡುವ ಅವಶ್ಯಕತೆ ಇದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ ನಿಂತ ನೀರಾಗದೆ ನಿರಂತರವಾಗಿ ಬೆಳವಣಿಗೆ ಕಾಣುತ್ತಿರಬೇಕು.
ರೇವತಿ ನಕ್ಷತ್ರದಂದು ಭೂವರಹನಾಥಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ
ಭೂವರಹನಾಥಸ್ವಾಮಿಗೆ ಒಂದು ಸಾವಿರ ಲೀಟರ್ ಹಾಲು, ಐನೂರು ಲೀಟರ್ ಕಬ್ಬಿನ ಹಾಲು, ಐನೂರು ಲೀಟರ್ ಎಳನೀರು, ಜೇನುತುಪ್ಪ, ಮೊಸರು, ಹಸುವಿನ ತುಪ್ಪ, ಸುಗಂದ ದ್ರವ್ಯಗಳು, ಅರಿಶಿನ, ಶ್ರೀಗಂಧ ಸೇರಿದಂತೆ ಮಲ್ಲಿಗೆ ಜಾಜಿ, ಸಂಪಿಗೆ, ಸೇವಂತಿಗೆ, ತುಳಸಿ, ಪವಿತ್ರ ಪತ್ರೆಗಳು, ಧವನ, ಗುಲಾಬಿ, ಕಮಲ ಸೇರಿದಂತೆ 58 ಬಗೆಯ ಅಪರೂಪದ ಹೂವುಗಳಿಂದ ಪುಷ್ಪಾಭಿಷೇಕ ನಡೆಸಲಾಗಿದೆ.
ಕ್ರಷರ್‌ಗಳಿಂದ ಬೃಹತ್ ಲಾರಿಗಳ ಸಂಚಾರ, ಹಳ್ಳ ಬಿದ್ದ ರಸ್ತೆಗಳು...!
ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ, ಕಾಳೇನಹಳ್ಳಿ, ಚೆನ್ನನಕೆರೆ, ಮುಂಡಗದೊರೆ ಸೇರಿದಂತೆ ಅರಣ್ಯ ವ್ಯಾಪ್ತಿ ಹಾಗೂ ಸಿದ್ದಾಪುರ ಜಕ್ಕನಹಳ್ಳಿ ಗಣಂಗೂರು ಗೌಡಹಳ್ಳಿ ಗೋಮಾಳಗಳಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಜೊತೆಗೆ ಗ್ರಾಮಗಳ ಮೂಲಕ ಹಾದು ಹೋಗುವ ಅಧಿಕ ಲೋಡ್ ತುಂಬಿದ ಭಾರೀ ವಾಹನಗಳಿಂದ ರಸ್ತೆಗಳು ಹಾಳಾಗುತ್ತಿವೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿರುದ್ಧ ಕ್ಷಮೆ ಕೇಳಬೇಕು ಎಂದು ಬಿಜೆಪಿಯಿಂದ ಪತ್ರ ಚಳವಳಿ
ಕಲಾವಿದರಿಗೆ ಅವಮಾನ ಮಾಡುವ ರೀತಿಯಲ್ಲಿ ಸ್ವಹಿತಕ್ಕಾಗಿ ಕನ್ನಡ ಚಲನಚಿತ್ರದ ಕೆಲವು ನಟರನ್ನು ಮೇಕೆದಾಟು ಯೋಜನೆಯ ಪ್ರತಿಭಟನೆಯಲ್ಲಿ ಬಳಸಿಕೊಂಡ ಡಿ.ಕೆ.ಶಿವಕುಮಾರ್‌ ಅವರು ಅದನ್ನೆಲ್ಲ ಮರೆತು ಅವರ ನಟ್ಟು ಬೋಲ್ಟ್‌ ಅನ್ನು ಟೈಟ್‌ ಮಾಡುತ್ತೇನೆಂದು ಹೇಳಿರುವ ಮಾತು ಖಂಡನೀಯ.
ಕಂದಾಯ ಇಲಾಖೆ ಕಾರ್ಯ ವೈಖರಿಗೆ ರೈತ ಮುಖಂಡರ ಆಕ್ರೋಶ
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ದಲ್ಲಾಳಿಗಳ ಮೂಲಕವೇ ರೈತರು ತಮ್ಮ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ದಾಖಲೆಗಳನ್ನು ಸರಿಪಡಿಸಿಕೊಡಲು ಎಷ್ಟು ಹಣ ನೀಡಬೇಕು ಎನ್ನುವುದನ್ನು ತಿಳಿಸಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನಿಮ್ಮ ಕೈಗೆ ಹಣ ನೀಡಿ ನಮ್ಮ ಕೆಲಸ ಮಾಡಿಸಿಕೊಳ್ಳುತ್ತೇವೆ.
ಹೊರವಲಯ ಬಡಾವಣೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಅಶೋಕ್‌ಕುಮಾರ್
ಮಂಡ್ಯ ನಗರದ ಹೊರ ವಲಯದಲ್ಲಿ ಸುಮಾರು ೧೮ಕ್ಕೂ ಹೆಚ್ಚು ಹೊಸ ಬಡಾವಣೆಗಳು ನಿರ್ಮಾಣಗೊಂಡಿದ್ದು, ಬಹುತೇಕ ಎಲ್ಲವೂ ಶ್ರೀರಂಗಪಟ್ಟಣ ತಾಲೂಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿವೆ. ಈ ಹೊರ ವಲಯದ ಬಡಾವಣೆಗಳ ನಿವಾಸಿಗಳು ಸಂಬಂಧಪಟ್ಟ ಗ್ರಾಮ ಪಂಚಾಯ್ತಿಗಳಿಗೆ ಅತಿ ಹೆಚ್ಚು ಕಂದಾಯ ಸಂದಾಯ ಮಾಡುತ್ತಿದ್ದರೂ, ಮೂಲಭೂತ ಸೌಲಭ್ಯಗಳಿಲ್ಲದೆ ವಂಚಿತರಾಗುತ್ತಿದ್ದಾರೆ.
ಇಂದು ಮಂಡ್ಯಕ್ಕೆ ನಂದಿ ರಥಯಾತ್ರೆ ಪ್ರವೇಶ: ಕೃಷಿಕ ಕೆ.ಜೆ.ಅನಂತರಾವ್
ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚಿನ ರಾಸಾಯನಿಕಗಳ ಬಳಕೆಯಿಂದಾಗಿ ಕ್ಯಾನ್ಸರ್ ಆಸ್ಪತ್ರೆಗಳು ಹೆಚ್ಚುತ್ತಿವೆ. ಜೊತೆಗೆ ಬಂಜೆತನದ ಕೇಂದ್ರಗಳು ಸಹ ಹೆಚ್ಚಾಗುತ್ತಿದ್ದು, ಜನರಲ್ಲಿ ವೀರ್ಯಾಣುಗಳು, ಅಂಡಾಶಯಗಳ ಕೊರತೆಯಾಗುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಇಂದು ರೈತರ ಜಮೀನಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಭತ್ತದ ನಾಟಿ
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೊದಲ ಬಾರಿಗೆ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರ ಬಿಜೆಪಿಯ ರೈತ ಪರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಆರ್ಥಿಕ ನಷ್ಟಕ್ಕೂ ಒಳಗಾಗುತ್ತಿದ್ದಾರೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 674
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved