ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಮಾಡಲು ನಿರಂತರ ಪಕ್ಷ ಸಂಘಟನೆ: ನಿಖಿಲ್
ಜಿಲ್ಲೆಯ ಜನರು ಜೆಡಿಎಸ್ ಪಕ್ಷದ ಮೇಲೆ ಅಪಾರ ಪ್ರೀತಿ ವಿಶ್ವಾಸ ಹೊಂದಿದ್ದಾರೆ. ಅಲ್ಲದೇ, ನಮ್ಮ ಕುಟುಂಬದವರನ್ನು ಕೈಬಿಟ್ಟಿಲ್ಲ. ಕುಮಾರಣ್ಣ ಕೇಂದ್ರದಲ್ಲಿ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆ ಕಾರಣ. ಆದ್ದರಿಂದ ಕುಮಾರಣ್ಣ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಮೂಲಕ ಜಿಲ್ಲೆಯ ಋಣ ತೀರಿಸಬೇಕು ಎಂಬುದನ್ನು ಆಗ್ಗಾಗೆ ಹೇಳುತ್ತಾರೆ.
ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಪರಿಸರ ಸಂರಕ್ಷಕರನ್ನು ಅಭಿನಂದಿಸಿದ ನಿಖಿಲ್
ಎಚ್.ಡಿ.ದೇವೇಗೌಡರಿಗೆ ಮಂಡ್ಯ ಜಿಲ್ಲೆಯೆಂದರೆ ವಿಶೇಷ ಪ್ರೀತಿ ಇದೆ. ನಮ್ಮ ತಾತ ಎಚ್ಡಿಡಿ ಅವರು ಮಂಡ್ಯ ಮತ್ತು ಹಾಸನ ಜಿಲ್ಲೆಗಳು ನನ್ನ ಎರಡು ಕಣ್ಣುಗಳು ಎಂದಿದ್ದಾರೆ. ದೇವೇಗೌಡರೇ ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ವಯೋಸಹಜ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಏನೇ ಆಗಲಿ ನಿಮ್ಮ ಪ್ರೀತಿ ವಿಶ್ವಾಸವನ್ನು ಅವರು ಮರೆಯೊಲ್ಲ.
ನಾಡಪ್ರಭು ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತರಲ್ಲ: ನಿಶ್ಚಲಾನಂದನಾಥ ಸ್ವಾಮೀಜಿ
ಬೆಂಗಳೂರಿನ ನಿರ್ಮಿಸಿ ಎಲ್ಲ ಸಮುದಾಯಗಳ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿರುವ ಕೆಂಪೇಗೌಡರು ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನುಡಿ ಬರೆದಿರುವ ಅವರ ಆದರ್ಶಗಳನ್ನು ಅಳವಡಿಸಿಕೊಂಡರೆ ಪ್ರಸ್ತುತದ ಸಂದರ್ಭದಲ್ಲಿ ಉತ್ತಮ ಆಡಳಿತ ನೀಡಬಹುದು.
ನನಗೆ ಕೆಟ್ಟ ಹೆಸರು ತರದೆ ಡೇರಿ ಕಾರ್ಯದರ್ಶಿಗಳು ಕೆಲಸ ನಿರ್ವಹಿಸಬೇಕು: ಡಿ.ಕೃಷ್ಣೇಗೌಡ
ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳು ಗ್ರಾಹಕರಿಂದ ಗುಣಮಟ್ಟದ ಹಾಲು ತೆಗೆದುಕೊಂಡು ಸಂಘದ ಅಭಿವೃದ್ಧಿಗೆ ಸಹಕರಿಸುವ ಮೂಲಕ ನನಗೆ ಯಾವುದೇ ಕೆಟ್ಟ ಹೆಸರು ತರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಮನ್ಮುಲ್ ನೂತನ ನಿರ್ದೇಶಕ ಡಿ.ಕೃಷ್ಣೇಗೌಡ ಸಲಹೆ.
ಶಾಸಕ ಉದಯ್ಗೆ ಭಾಷೆ, ಮಾತಿನ ಮೇಲೆ ಹಿಡಿತವಿಲ್ಲ: ಸುನಂದಾ ಜಯರಾಂ ಆಕ್ರೋಶ
ಪಂಚಾಯ್ತಿಗಳನ್ನು ನಗರಸಭೆಗೆ ಸೇರಿಸಲು ಯಾರು ಅಧಿಕಾರ ಕೊಟ್ಟರು. ಅಧಿಕಾರಿಗಳಿಗೆ ಸರ್ಕಾರದ ಆದೇಶ ಪಾಲಿಸುವಂತೆ ಕೆಲಸ ಮಾಡಿಸುತ್ತೀರಾ. ನಾವು ಯಾರ ಹಂಗು ಇಲ್ಲದೆ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಇಲ್ಲಿನ ಹೋರಾಟಗಾರರು ಸ್ವಂತ ಹಣ ಖರ್ಚು ಮಾಡಿಕೊಂಡು ಬಂದಿದ್ದಾರೆ.
ದೊಡ್ಡಬ್ಯಾಡರಹಳ್ಳಿ ಗ್ರಾಪಂನಿಂದ ಕೆಂಪೇಗೌಡರ ಜಯಂತಿ ಆಚರಣೆ
ದೇಶ ಕಂಡ ಅಪ್ರತಿಮ ನಾಯಕ, ಉತ್ತಮ ಆಡಳಿತಗಾರರಾಗಿ, ವಿಜಯ ನಗರ ಸಾಮ್ರಾಜ್ಯದ ಸಾಮಾಂತ ರಾಜನಾಗಿದ್ದ ಕೆಂಪೇಗೌಡರು ಚಿಕ್ಕವಯಸ್ಸಿನಿಂದಲೂ ವಿಜಯನಗರ ಸಾಮ್ರಾಜ್ಯದ ವೈಭವವನ್ನು ಕಣ್ಣಾರೆ ಕಂಡು ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ನೋಂದಣಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೊಸದಾಗಿ ಸದಸ್ಯರನ್ನು ನೋಂದಣಿ ಮಾಡಿಕೊಂಡು ಜೆಡಿಎಸ್ಗೆ ಹೊಸ ಶಕ್ತಿ ನೀಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಸರ್ಕಾರಿ ಶಾಲಾ ಶಿಕ್ಷಕ ನರಸಿಂಹೇಗೌಡರಿಗೆ ಬೀಳ್ಕೊಡುಗೆ
ಕುಗ್ರಾಮಗಳಲ್ಲಿ ಕೆಲಸ ಮಾಡಲು ಶಿಕ್ಷಕರು ಒಪ್ಪದ ಸಮಯದಲ್ಲೂ ಸುಮಾರು 23 ವರ್ಷಗಳ ಹಿಂದೆ ದಂಪತಿ ಸಮೇತರಾಗಿ ಈ ಗ್ರಾಮದಲ್ಲಿ ನೆಲೆಸಿ ಇಲ್ಲಿಯ ಮಕ್ಕಳಿಗೆ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಅಂತಹ ಕ್ರಿಯಾಶೀಲ ಹೃದಯ ವೈಶಾಲ್ಯ ಇರುವ ಶಿಕ್ಷಕರು ವಯೋ ನಿವೃತ್ತಿ ಹೊಂದುತ್ತಿರುವುದು ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟ.
ನಾಲ್ವಡಿ, ನಾಡಪ್ರಭು, ಕೆವಿಎಸ್ ಇಂದಿನ ರಾಜಕಾರಣಿಗಳಿಗೆ ಮಾದರಿ: ಎಚ್.ಆರ್.ಅರವಿಂದ್
ಇಂದಿನ ವಿದ್ಯಾರ್ಥಿಗಳಿಗೆ ಸಾಧನೆ ತೊಡಕಾಗಬಾರದು. ಭವಿಷ್ಯಕ್ಕೆ ದಾರಿಯಾಗಬೇಕು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು 10 ವರ್ಷ ಶ್ರಮಪಟ್ಟು ಇಷ್ಟಪಟ್ಟು ಓದಿದರೆ ಭವಿಷ್ಯ ಉಜ್ವಲವಾಗಿರುತ್ತದೆ. ಸಾಧನೆ ಸುಮ್ಮನೆ ಮಾಡಲು ಸಾಧ್ಯವಿಲ್ಲ. ಪರಿಶ್ರಮದಿಂದ ಪಡೆಯುವಂತದ್ದಾಗಿದೆ.
ಕೃಷಿ ಸಚಿವರೇ ರಾಜ್ಯದ ರೈತರಿಗೆ ನಿಮ್ಮ ಕೊಡುಗೆ ಏನು?: ನಿಖಿಲ್ ಕುಮಾರಸ್ವಾಮಿ
ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ. ರಾಜ್ಯದ ಎಲ್ಲಾ ವರ್ಗದ ಜನರು ಹೆಚ್ಡಿಕೆ ಮತ್ತೆ ಸಿಎಂ ಆಗಬೇಕು ಅನ್ನೋ ಆಶಯ ವ್ಯಕ್ತಪಡಿಸಿದ್ದಾರೆ.
< previous
1
...
93
94
95
96
97
98
99
100
101
...
836
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ